Day: July 23, 2022

ಕವನ ಸಂಕಲನ : ಮನವೀಣೆಯ ಮೀಟು

ಪುಸ್ತಕ ಸಂಗಾತಿ

ಕವನ ಸಂಕಲನ : ಮನವೀಣೆಯ ಮೀಟು

ಕವಯಿತ್ರಿ : ಶ್ರೀಮತಿ ಸುಜಾತ ರವೀಶ್

ಅಂಕಣ ಸಂಗಾತಿ ವಿಜಯಶ್ರಿ ಹಾಲಾಡಿಯವರ ಅಂಕಣ ನೆಲಸಂಪಿಗೆ ಸಣ್ಣತನಗಳನ್ನು ಮೀರಲು… . ಈಗ ರಾತ್ರಿ ಹನ್ನೆರಡೂವರೆ ಹೊತ್ತಿಗೆ ನಾಯಿಗಳದ್ದು ಬೊಬ್ಬೆಯೋ ಬೊಬ್ಬೆ, ಸುಮಾರು ಇಪ್ಪತ್ತು ದಿನಗಳ ಕಾಲ ಬಿಡದೇ ಹೊಯ್ದ ಜಡಿಮಳೆ ಮನುಷ್ಯರು, ಪ್ರಾಣಿ-ಪಕ್ಷಿಗಳ ಹೊರ ಸಂಚಾರವನ್ನೇ ನಿಯಂತ್ರಿಸಿತ್ತು ಎಂದರೂ ಉತ್ಪೇಕ್ಷೆಯಲ್ಲ. ಮಳೆಯೊಂದಿಗೆ ಚಳಿ ಗಾಳಿಯೂ ಇದ್ದದ್ದರಿಂದ ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಹೊರಗೆ ತಲೆ ಹಾಕಲು ಯಾರಿಗೂ ಇಷ್ಟವಿಲ್ಲ. ಆದರೆ ದಿನಚರಿ ಸಾಗದೆ ಬೇರೆ ಮಾರ್ಗವಿಲ್ಲ. ಹೀಗೆ ಎಲ್ಲರನ್ನೂ ಕಟ್ಟಿ ಹಾಕಿದ್ದ ಮಳೆ ಈಗೆರಡು ದಿನದಿಂದ ಹೊಳವಾದ್ದರಿಂದ […]

Back To Top