Day: October 14, 2022

ನಿನ್ನನ್ನು ಮರೆತು ಹೇಗೆ ಬದುಕಲಿ ಹೇಳು!-ಅನುವಾದಿತ ಕವಿತೆ

ಅನುವಾದ ಕಾವ್ಯ

ನಿನ್ನನ್ನು ಮರೆತು ಹೇಗೆ ಬದುಕಲಿ ಹೇಳು!

ಉರ್ದೂ : ಸಾಹಿರ್ ಲೂಧಿಯಾನ್ವಿ
ತೆಲುಗು ಅನುವಾದ : ಗೀತಾಂಜಲಿ (ಡಾ|| ಭಾರತಿ)
ಕನ್ನಡ ಅನುವಾದ : ಧನಪಾಲ‌ ನಾಗರಾಜಪ್ಪ

ನಮ್ಮಜ್ಜಿ ( ಕಥಾರೂಪಕ ಕವನ )ಹಮೀದಾ ಬೇಗಂ ದೇಸಾಯಿ

ಕಾವ್ಯ ಸಂಗಾತಿ

ನಮ್ಮಜ್ಜಿ ( ಕಥಾರೂಪಕ ಕವನ )

ಹಮೀದಾ ಬೇಗಂ ದೇಸಾಯಿ

ಅನುವಾದದ ಬಗ್ಗೆ

ಲೇಖನ ಅನುವಾದದ ಬಗ್ಗೆ ಬಾಗೇಪಲ್ಲಿ ಕೃಷ್ಣಮೂರ್ತಿ. ಅನುವಾದಿಸುವ ಕಲೆಯನ್ನು ಅಭ್ಯಸಿಸುವ ಯತ್ನದಲಿ ಕೈಗೆ ಸಿಕ್ಕ ಎಲ್ಲಾ ಇಂಗ್ಲಿಷ್ ಪದ್ಯಗಳನು ಕನ್ನಡೀಕರಣ ಮಾಡುವ ಪ್ರಾರಂಭಿಕ ಹಂತದಲಿ, ಈ ಕೆಳಗಿನ ಋತ್. ಹೆಚ್. ಹಾಪ್ಕಿನ್ ಎಂಬ ಅಮೇರಿಕದ ಸ್ಥಳೀಯ ಬುಡಕಟ್ಟಿನ ಉಪ ಸಂಸ್ಕೃತಿ ಡಕೋಟಾ/ಲಕೋಟಾ ಸಿಯೋಕ್ಸ್ ಪಂಗಡದ ಬರಹಗಾರ್ತಿ ಪದ್ಯವನ್ನು ತರ್ಜಿಮೆ ಮಾಡಿದ್ದು ,ಇಂದು ಪುನಃ ಅದು ನನ್ನ ಗಮನ ಸೆಳೆಯಿತು. ತಿದ್ದುಪಡಿ ಮಾಡ ಯತ್ನಿಸಹೋದರೆ! ಅದು ಆಗ ಗೊಡಿಸದೆ “ನಾನು ಹೀಗೇ ಸರಿಯಿರುವೆ ವೃಥಾಯತ್ನ ಮಾಡಬೇಡ” ಎಂದಂತಾಯ್ತು.ಯಥಾವತ್ತಾಗಿ ತಮ್ಮಗಳ […]

Back To Top