ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ನಿನ್ನನ್ನು ಮರೆತು ಹೇಗೆ ಬದುಕಲಿ ಹೇಳು!-ಅನುವಾದಿತ ಕವಿತೆ

ಅನುವಾದ ಕಾವ್ಯ

ನಿನ್ನನ್ನು ಮರೆತು ಹೇಗೆ ಬದುಕಲಿ ಹೇಳು!

ಉರ್ದೂ : ಸಾಹಿರ್ ಲೂಧಿಯಾನ್ವಿ
ತೆಲುಗು ಅನುವಾದ : ಗೀತಾಂಜಲಿ (ಡಾ|| ಭಾರತಿ)
ಕನ್ನಡ ಅನುವಾದ : ಧನಪಾಲ‌ ನಾಗರಾಜಪ್ಪ

ನಿನ್ನನ್ನು ಮರೆತು ಹೇಗೆ ಬದುಕಲಿ ಹೇಳು!-ಅನುವಾದಿತ ಕವಿತೆ Read Post »

ಅನುವಾದ

ಅನುವಾದದ ಬಗ್ಗೆ

ಲೇಖನ ಅನುವಾದದ ಬಗ್ಗೆ ಬಾಗೇಪಲ್ಲಿ ಕೃಷ್ಣಮೂರ್ತಿ. ಅನುವಾದಿಸುವ ಕಲೆಯನ್ನು ಅಭ್ಯಸಿಸುವ ಯತ್ನದಲಿ ಕೈಗೆ ಸಿಕ್ಕ ಎಲ್ಲಾ ಇಂಗ್ಲಿಷ್ ಪದ್ಯಗಳನು ಕನ್ನಡೀಕರಣ ಮಾಡುವ ಪ್ರಾರಂಭಿಕ ಹಂತದಲಿ, ಈ ಕೆಳಗಿನ ಋತ್. ಹೆಚ್. ಹಾಪ್ಕಿನ್ ಎಂಬ ಅಮೇರಿಕದ ಸ್ಥಳೀಯ ಬುಡಕಟ್ಟಿನ ಉಪ ಸಂಸ್ಕೃತಿ ಡಕೋಟಾ/ಲಕೋಟಾ ಸಿಯೋಕ್ಸ್ ಪಂಗಡದ ಬರಹಗಾರ್ತಿ ಪದ್ಯವನ್ನು ತರ್ಜಿಮೆ ಮಾಡಿದ್ದು ,ಇಂದು ಪುನಃ ಅದು ನನ್ನ ಗಮನ ಸೆಳೆಯಿತು. ತಿದ್ದುಪಡಿ ಮಾಡ ಯತ್ನಿಸಹೋದರೆ! ಅದು ಆಗ ಗೊಡಿಸದೆ “ನಾನು ಹೀಗೇ ಸರಿಯಿರುವೆ ವೃಥಾಯತ್ನ ಮಾಡಬೇಡ” ಎಂದಂತಾಯ್ತು.ಯಥಾವತ್ತಾಗಿ ತಮ್ಮಗಳ ಅವಗಾಹನೆಗೆ ನೀಡಿರುವೆ. ಅಗತ್ಯವಿದ್ದಲ್ಲಿ ಬದಲಾವಣೆ ಸೂಚಿಸಿ ಆಕೆಗೆ ಇನ್ನೊಮ್ಮೆ ಹೇಳಿನೋಡುವ ವಸುಧೆ ವಸಂಧರೆಯನುಮೊಟ್ಟ ಮೊದಲ ದೇಸೀಯ ಹೆಣ್ಣೆಂದುಹೇಳುವರು. ಹೇಳಿ ಕೇಳಿ,ಆಕೆ ನಮ್ಮೆಲ್ಲರಿಗೆ ಮೂಲ ಬದುಕನಿತ್ತವಳುನಮ್ಮ ಶುದ್ಧ ನೀರೇ ಆಕೆಯ ಕಡು ಮೈ ರಕ್ತ ಹರಿಯುತಿದೆ ಅದೆಷ್ಟೋ ನರನಾಡಿಗಳಲಿನದಿ ಹೊಳೆ ತೊರೆಗಳಂತೆ ನಮ್ಮಸಂರಕ್ಷಣೆಗಾಗಿ ನಮ್ಮ ಹುಟ್ಟು ಇರುವಿಕೆಗಳೆಲ್ಲಾ ಒಂದೇ ತೆರದಿಒಂದಕೊಂದು ಬೆಸೆದಿದೆ ಸಂಬಂಧದಲಿ ನಾವು ಇಳೆ ನಭಗಳ ಧೂಳ ಕಣದಂತೆ ಆಕೆಯಅವಿಭಾಜ್ಯ ಅಂಗ. ಆಕೆಯದು ಪವಿತ್ರ ಹೆಣ್ತನ,ಆಕೆ ಸೃಷ್ಟಿಕರ್ತೆ, ಮಾತೃಮೂರ್ತಿ ಮೂಲ:ಋತ್ ಹೆಚ್ ಹಾಪ್ಕಿನ್ಅನು ; ಬಾಗೇಪಲ್ಲಿ ಕೃಷ್ಣಮೂರ್ತಿ. ——————————————-

ಅನುವಾದದ ಬಗ್ಗೆ Read Post »

You cannot copy content of this page

Scroll to Top