Year: 2023

ಅಂಕಣ
ಒಲವ ಧಾರೆ

ಅಂಕಣ ಸಂಗಾತಿ

ಒಲವ ಧಾರೆ.

ರಮೇಶ ಸಿ ಬನ್ನಿಕೊಪ್ಪ

ಹಸಿದವರೊಡಲ ತುಂಬಿಸುವವರ ಹಸಿವಿನ ಸಂಕಟಗಳು…

Read More
ಕಾವ್ಯಯಾನ

ನಾಗರಾಜ ಬಿ.ನಾಯ್ಕಕವಿತೆ-ಅನಾಗತ

ಕಾವ್ಯ ಸಂಗಾತಿ ನಾಗರಾಜ ಬಿ.ನಾಯ್ಕ ಅನಾಗತ ಅನಾಗತ ದಿನಗಳ ಕುಣಿತತಲೆಯಲ್ಲಿ ನೂರು ಭಾವ ಭವಿತಮಾತು ಕೃತಿ ನಗು ಅಳುಎಲ್ಲವೂ ಸುತ್ತಿದ ಮಿಳಿತಒಂದಿಷ್ಟು ಅನುಭವ ಅನುಭಾವಸೇರಿದರೆ ನಾಲ್ಕು ದಿನಕೆ ಉಳಿಕೆಕಳೆದದ್ದು ಹೆಚ್ಚು ಪಡೆದದ್ದು ಕಡಿಮೆಎಲ್ಲಾ ಮುಗಿದರೆ ನಾಳೆ ಚಿಂತೆಅರ್ಥ ಅನರ್ಥಗಳ ಪ್ರಶ್ನೆ ಉತ್ತರಕೊನೆಗೊಮ್ಮೆ ನಮ್ಮದೇ ಸಾಂತ್ವನಬರಲಿರುವ ದಿನಗಳ ಕುತೂಹಲಏಕೆ ಹೇಗೆ ಎಂದರೂ ನಿರ್ದಿಷ್ಟವಿಲ್ಲಬದುಕೆಂದರೆ ಎಲ್ಲವೂ ಸುಪ್ತಅಂತರಂಗದಿ ಕುಳಿತು ನಗುವ ಭಾವಸರಿಸುಮಾರು ಮಾತು ಜೀವಂತಇರಲು ಇರದಿರಲು ಜೀವದ ಧಾವಂತಸ್ಪಷ್ಟ ಹೆಜ್ಜೆಗೆ ಅದರದೇ ಉತ್ತರಕಾಯುವುದು ಬದುಕಿನ ಕಾತರದಿನ ಕ್ಷಣಗಳ ಉಲ್ಲಸಿತ ಮನಬರಲಿ […]

Read More
ಕಾವ್ಯಯಾನ

ಲಕ್ಷ್ಮೀದೇವಿ ಪತ್ತಾರ,ಹೊಸ ವರ್ಷದ ಆಗಮನ

ಕಾವ್ಯ ಸಂಗಾತಿ ಲಕ್ಷ್ಮೀದೇವಿ ಪತ್ತಾರ, ಹೊಸ ವರ್ಷದ ಆಗಮನ ಬಲಗಾಲಿಟ್ಟು ಒಳಗೆ ಬಾಮದುಮಗಳಂತೆ ನವ ವರುಷಸೆಡಗರ ಸಂಭ್ರಮದಿ ನಿನಗೆ ಸ್ವಾಗತನಿನ್ನನಾಗಮನದಿಂದ ನಮಗಾಗುವುದು ಬಲು ಹರುಷ ಶುಭ ಶಕುನದ ರೂಪವಾಗಿ ಬರುತ್ತಿದೆಈ ಹೊಸ ವರುಷಎಲ್ಲೆಲ್ಲೂ ಇರುವ ರಾಮನುಅಯೋಧ್ಯೆಪುರದಲಿ ನೆಲೆಸುವನುಎಂತಹ ಅಪೂರ್ವ ರಸನಿಮಿಷ ! ನವಯುಗದ ಕಾಲ ಗುಣದಿಂದಎಲ್ಲೆಲ್ಲೂ ಶಾಂತಿ ಸೌಹಾರ್ದತೆ ನೆಲೆಸಲಿಸಮೃದ್ಧಿ ಮನೆ ಮಾಡಲಿಭಾರತಮಾತೆಗೆ ಮತ್ತಷ್ಟು ಬಲ ಬರಲಿಭಾರತೀಯರು ಎಲ್ಲೆಡೆ ಮೆರೆಯಲಿ ಹುಟ್ಟುವ ಪ್ರತಿ ಹೊಸ ವಿಷಯವಸ್ತುನಿರೀಕ್ಷೆ,ಆಕರ್ಷಣೆಯ ತುತ್ತುಆಕರ್ಷಣೆ , ನಿರೀಕ್ಷೆಯ ಕನಸುಉತ್ಸಾಹ ,ಉಲ್ಲಾಸ ಬದುಕಿನ ಸ್ವತ್ತು ಮುದ್ದು […]

Read More