Month: December 2023

ಮರುಳಸಿದ್ದಪ್ಪ ದೊಡ್ಡಮನಿ ಕವಿತೆ-ರೈತಣ್ಣ

ಕಾವ್ಯ ಸಂಗಾತಿ ಮರುಳಸಿದ್ದಪ್ಪ ದೊಡ್ಡಮನಿ ರೈತಣ್ಣ ಮಳೆ ಭಾರದ ಒಡಲಿಗೂ ಭರವಸೆಯಬೀಜ ಬಿತ್ತಿತುತ್ತಿನ ಚೀಲ ತುಂಬಿಸಲುತನ್ನ ಕನಸು ಗಾಳಿಗೆ ತೂರಿನೆಲದವ್ವನ ನಂಬಿದವ ಯಾರ ಹಂಗು ಮೂಲಾಜಿಗುಭಾಗದೆ ನೆಗಿಲಲಿ ವಸುಧೆಯಬಗೆದು ಬೆವರ ಹನಿ ಉಣಿಸಿಸುಡುವ ಬಿಸಿಲಿಗೆ ಮೈ ತಾಗಿಸಿಉತ್ತಿ ಉಡಿಯ ತುಂಬಿಸಿ ಹಸಿವಿನ ಪರಿವೆಯ ಮರೆತುಹಸಿರು ಉಡಿಸುವ ಕಾಯಕದಿಬೆರೆತು ತನ್ನೆಲ್ಲ ವ್ಯಾಮೋಹವಮರೆತು ನೆಲದವ್ವನ ಹಸಿರಿಗೆಉಸಿರಾಗಿ ಜೀವ ತೇಯುತ ಲೋಕದ ಪರಿವೆ ಮರೆತುಕಾಯ ಕಾಯಕದಿ ಬೆರೆತುಜಗದೊಡಲ ತುಂಬಿಸಲುನಿತ್ಯ ಹೊತ್ತುಗಳ ಪರಿವೆಯಮರೆತು ದುಡಿವ ತ್ಯಾಗಿ ರೈತಣ್ಣ ಮರುಳಸಿದ್ದಪ್ಪ ದೊಡ್ಡಮನಿ

ನಾಗರತ್ನ ಎಚ್ ಗಂಗಾವತಿ ಕವಿತೆ-ಅನ್ನದಾತನಿಗೊಂದು ನಮನ

ಇಹುದು ದೇವನ ಒಲುಮೆಯು
ಬೆವರ ಸುರಿಸಿ ದುಡಿಯಲು
ಸಿರಿಯು ಬರುವುದು ಕಾವಲು.
ಕಾವ್ಯ ಸಂಗಾತಿ

ನಾಗರತ್ನ ಎಚ್ ಗಂಗಾವತಿ

ಡಾ ಶಶಿಕಾಂತ ಪಟ್ಟಣ ರಾಮದುರ್ಗ-ನಾನು ಸಾಯುವುದಿಲ್ಲ

ಕಾವ್ಯಸಂಗಾತಿ

ಡಾ ಶಶಿಕಾಂತ ಪಟ್ಟಣ ರಾಮದುರ್ಗ-

ನಾನು ಸಾಯುವುದಿಲ್ಲ

ವಿದ್ಯಾಶ್ರೀ ಅಡೂರ್ ಕವಿತೆ-ದಾರಿಯೊಂದರ ಧರ್ಮ.. ಕರ್ಮ

ಕಾವ್ಯಸಂಗಾತಿ

ವಿದ್ಯಾಶ್ರೀ ಅಡೂರ್

ದಾರಿಯೊಂದರ ಧರ್ಮ.. ಕರ್ಮ

Back To Top