Day: October 13, 2024

ಕನ್ನಡ ಸಾಹಿತ್ಯ” aನಡೆದು ಬಂದ ದಾರಿ” ತೋರಿಸಿದಕೀರ್ತಿನಾಥ ಕುರ್ತಕೋಟಿಯವರು-ಎಲ್. ಎಸ್. ಶಾಸ್ತ್ರಿ

ಕನ್ನಡ ಸಾಹಿತ್ಯ” aನಡೆದು ಬಂದ ದಾರಿ” ತೋರಿಸಿದಕೀರ್ತಿನಾಥ ಕುರ್ತಕೋಟಿಯವರು-ಎಲ್. ಎಸ್. ಶಾಸ್ತ್ರಿ
ಕುರ್ತಕೋಟಿಯವರು ಮನೋಹರ ಗ್ರಂಥಮಾಲೆ ಯ ಸಲಹೆಗಾರರಾಗಿ ಉತ್ತಮ ಗುಣಮೌಲ್ಯದ ಗ್ರಂಥಗಳು ಹೊರಬರುವಂತೆ ಮಾಡಿದರು

ಎ.ಎನ್.ರಮೇಶ್.ಗುಬ್ಬಿ ಕವಿತೆ,ವಿವಾಹೋತ್ತರ ಅವಾಂತರ.!

ಎ.ಎನ್.ರಮೇಶ್.ಗುಬ್ಬಿ ಕವಿತೆ,ವಿವಾಹೋತ್ತರ ಅವಾಂತರ.!
ಕಳೆಗಟ್ಟಿದ್ದ ಗಂಡನ ತಲೆ
ಇಂದು ಕೂದಲುದುರಿ
ಪೂರ್ಣ ಬಟಾಬಯಲು.!

ಹನಮಂತ ಸೋಮನಕಟ್ಟಿ ಅವರ ಕವಿತೆಬನ್ನಿ ಬಂಗಾರವಾಗದು

ಹನಮಂತ ಸೋಮನಕಟ್ಟಿ ಅವರ ಕವಿತೆಬನ್ನಿ ಬಂಗಾರವಾಗದು
ಬನ್ನಿಯ ಜೊತೆಗಿದ್ದ ಮುಳ್ಳು
ಇರುವ ಬಂಧುತ್ವ ಗಟ್ಟಿಗೊಳಿಸುವುದು
ನೋವುಕೂಡ ನಲಿವನ್ನು ಹಂಚಬಹುದು

ಕಾವ್ಯ ಸಂಗಾತಿ ಸಂಗಾತಿಯ ತಿಂಗಳಕವಿ ಜಯಂತಿ ಸುನೀಲ್ ಕವಿ ಪರಿಚಯ ಜಯಂತಿ ಸುನಿಲ್ ರವರು  ಮಾಲೂರು ತಾಲ್ಲೂಕು ಕೋಲಾರ ಜಿಲ್ಲೆಯ ಮಿಟ್ಟಿಗಾನಹಳ್ಳಿ ಗ್ರಾಮದಲ್ಲಿ ನಾರಾಯಣಪ್ಪ ಮತ್ತು ರತ್ನಮ್ಮ ದಂಪತಿಗಳ ಮಗಳಾಗಿ  2-10-1985 ರಂದು ಜನಿಸಿದರು. ಇವರ ಪತ್ನಿ ಸುನಿಲ್, ಮಕ್ಕಳು ಯತಿನ್ ಕಾರ್ತಿಕ್ ಮತ್ತು ರುತ್ವಿಕ್ ವಿಷ್ಣು ಪ್ರಸ್ತುತ ಇವರು ದೇವನಹಳ್ಳಿ ತಾಲ್ಲೂಕಿನ ಗೊಬ್ಬರಗುಂಟೆ ಗ್ರಾಮದಲ್ಲಿ ನೆಲೆಸಿದ್ದು, ಎಂ. ಎ ಪದವೀಧರರಾದ ಇವರು ಪ್ರಸ್ತುತ  ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆಯ ಸಮೂಹ ಸಂಪನ್ಮೂಲವ್ಯಕ್ತಿಯಾಗಿ  ಕಾರ್ಯನಿರ್ವಹಿಸುತ್ತಿದ್ದಾರೆ. ನಲಿ-ಕಲಿ ರಾಜ್ಯ ಸಂಪನ್ಮೂಲ […]

Back To Top