ತೆಲುಗು ಮೂಲ : *ಜಂಧ್ಯಾಲ ರಘುಬಾಬು*
ಕನ್ನಡ ಅನುವಾದ: ಕೊಡೀಹಳ್ಳಿ ಮುರಳೀಮೋಹನ್
ಜೀವನವೆಂಬ ಕನ್ನಡಿಯಲಿ
ಒಳ್ಳೆಯ ದೃಶ್ಯಗಳಿಗಾಗಿ
ಕಾಯುತ್ತಲೇ ಇದ್ದೇನೆ.
ಮೌನ ಸಂಗಾತಿ
ಡಾ.ಸುಮತಿ ಪಿ.
“ಮಾತನಾಡಬೇಕಾದ ಸಂದರ್ಭದಲ್ಲಿ
ಮೌನ ಕಾಯ್ದುಕೊಳ್ಳುವುದು ಕೆಟ್ಟದು”
ಏನು ಮಾತನಾಡಿದರೂ ಮೌನವಾಗಿರುವ ವ್ಯಕ್ತಿಗಳನ್ನು ಕಂಡರೆ ಮತ್ತೆ ಮತ್ತೆ ಅವರ ತಂಟೆಗೆ ಬರುವವರೇ ಜಾಸ್ತಿ. ಹಾಗಾಗಿ ಮಾತನಾಡಬೇಕಾದ ಸಂದರ್ಭದಲ್ಲಿ ಮೌನವಾಗಿರದೆ ಮಾತನಾಡಲೇ ಬೇಕಾಗುತ್ತದೆ.
ಗಜಲ್ ಸಂಗಾತಿ
ಹಮೀದಾಬೇಗಂ ದೇಸಾಯಿ
ಗಜಲ್
ಬಹುರೂಪಿ ಜಗದೊಳು ಮೋಸದ ಮಂದೆ ನೋಡು
ನಗೆಯ ಮುಖವಾಡದಿ ಮಾಡಿಹರು ವಂಚನೆಯನು ಎಚ್ಚರಾ
ಬದುಕಿನ ಸಂಗಾತಿ
ಮಧುನಾಯ್ಕ ಲಂಬಾಣಿ
ಎಲ್ಲರ ಮನೆಯ ದೋಸೆನೂ………!?
ಸಮಸ್ಯೆಗಳು ಕಡಿಮೆ ಇರುವಂತೆ ನಮ್ಮ ಬದುಕನ್ನು ರೂಪಿಸಕೊಳ್ಳಬೇಕಾಗುತ್ತದೆ.ಹಾಗಂತ ತೂತುಗಳೇ ಇಲ್ಲದ ದೋಸೆ ಸಾಧ್ಯವಿಲ್ಲ ಅದು ದೋಸೆ ಅನಿಸುವುದಿಲ್ಲ ಬದುಕು ಕೂಡ ಹಾಗೆನೆ…
ಅಂಕಣ ಸಂಗಾತಿ
ಸರಣಿ ಬರಹಗಳ
ಅರ್ಜುನ ಉವಾಚ
ಡಾ. ವಿಶ್ವನಾಥ ಎನ್ ನೇರಳಕಟ್ಟೆ
ಲಕ್ಷ್ಮೀಶನ ‘ಜೈಮಿನಿ ಭಾರತ’ ಕಾವ್ಯವು ಕುರುಕ್ಷೇತ್ರ ಯುದ್ಧಾನಂತರದಲ್ಲಿ ಉಂಟಾದ ಮನದ ವ್ಯಾಕುಲತೆಯನ್ನು ಹೋಗಲಾಡಿಸಲು ಭಕ್ತಿ- ಶಕ್ತಿಗಳ ಮೊರೆಹೋದವರ ಕಥಾನಕ. ಈ ಕಥೆಯನ್ನು ಅಕ್ಷರ ರೂಪದಲ್ಲಿ ಕಡೆದು ನಿಲ್ಲಿಸುವ ಘನ ಪ್ರಯತ್ನ ಈಗಾಗಲೇ ಹಲವು ಮಹನೀಯರಿಂದ, ವಿದ್ವಾಂಸರಿಂದ ಸಾಧಿತವಾಗಿದೆ. ಆದರೆ ಅಶ್ವಮೇಧ ಯಾಗದ ಬಹುಪ್ರಮುಖ ಭಾಗವಾಗಿದ್ದ ಅರ್ಜುನನ ದೃಷ್ಟಿಕೋನದಿಂದ ಸಂಪೂರ್ಣ ಕಥಾನಕವನ್ನು ಈಕ್ಷಿಸುವ ಪ್ರಯತ್ನ ಹೊಸತು. ಇದುವೇ ‘ಅರ್ಜುನ ಉವಾಚ’ ಸರಣಿ. ಇದು ಒಂದರ್ಥದಲ್ಲಿ ಅರ್ಜುನನೇ ಹೇಳಹೊರಟಿರುವ ಅರ್ಜುನನ ಕಥೆ. ಅವನ ಬದುಕಿನ ಒಂದು ಹಂತದ ಆತ್ಮವೃತ್ತಾಂತವಾಗಿಯೂ ಇದನ್ನು ಗಮನಿಸಿಕೊಳ್ಳುವುದಕ್ಕೆ ಅವಕಾಶವಿದೆ.
Read More| Powered by WordPress | Theme by TheBootstrapThemes