ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಬಂಟಮಲೆ ತಪ್ಪಲಿನಲ್ಲಿ ಪುಸ್ತಕಸಂಭ್ರಮ

ದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಮುಖ್ಯಸ್ಥ ಶ್ರೀ ಡಾ.ಪುರುಷೋತ್ತಮ ಬಿಳಿಮಲೆಯವರ-“ವಲಸೆ,ಸಂಘರ್ಷ ಮತ್ತು ಸಮನ್ವಯ” ಕೃತಿ ನವೆಂಬರ್ 9 ರಂದು ಲೋಕಾರ್ಪಣೆಗೊಳ್ಳಲಿದೆ.

ಕೃತಿಯ ಹೆಸರು-“ವಲಸೆ, ಸಂಘರ್ಷ ಮತ್ತು ಸಮನ್ವಯ”

ಲೇಖಕರು-ಡಾ.ಪುರುಷೋತ್ತಮ ಬಿಳಿಮಲೆ

ಸ್ಥಳ-ಬಂಟಮಲೆ ತಪ್ಪಲಿನ ಬಿಳಿಮನೆ

ಅದ್ಯಕ್ಷತೆ-ಟಿ.ಜಿ.ಮುಡೂರು

ಬಿಡುಗಡೆ-ಪ್ರೊ.ಬಿ.ಎ.ವಿವೇಕ ರೈ

ಅತಿಥಿಗಳು-ಪ್ರೊ.ಕೆ.ಚಿನ್ನಪ್ಪಗೌಡ ಮತ್ತು ಜಾಕೆ ಮಾದವಗೌಡರು.

About The Author

1 thought on “ಕೃತಿ ಲೋಕಾರ್ಪಣೆ”

Leave a Reply

You cannot copy content of this page

Scroll to Top