ಪ್ರಶಸ್ತಿ ಘೋಷಣೆ

ಪ್ರಶಸ್ತಿ ಘೋಷಣೆ

ಉತ್ತರ ಸಾಹಿತ್ಯ ವೇದಿಕೆ ಶಿಗ್ಗಾಂವ ಪ್ರಶಸ್ತಿಗಳು

ಉತ್ತರ ಸಾಹಿತ್ಯ ವೇದಿಕೆ ಶಿಗ್ಗಾಂವ ಇವರ ವತಿಯಿಂದ ಪ್ರತಿ ವರ್ಷ ಸಾಹಿತ್ಯ,ಶಿಕ್ಷಣ,ಸಮಾಜಸೇವೆಯಲ್ಲಿ ಸೇವೆ ಸಲ್ಲಿಸಿದ ನಾಡಿನ ಹಿರಿಯ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿಕೊಂಡು ಬರಲಾಗುತ್ತಿದೆ

2019-20 ನೇ ಸಾಲಿನಲ್ಲಿ
ಕನಕ ಶರೀಫ ಪುರಸ್ಕಾರ

1-ಬಿ.ಶ್ರೀನಿವಾಸ-2019 ದಾವಣಗೆರೆ
2-ಅಲ್ಲಾಗಿರಿರಾಜ-2020 ಕೊಪ್ಪಳ


ಡಾ.ಹಿರೇಮಲ್ಲೂರ ಈಶ್ವರನ್ ಶಿಕ್ಷಕ ಪುರಸ್ಕಾರ


1-ಡಾ.ವಾಯ್.ಎಂ.ಯಾಕೊಳ್ಳಿ-2019 ಬೆಳಗಾವಿ
2-ಜಿ.ಎಸ್.ಬಿಜಾಪುರ-2020 ಬಾಗಲಕೋಟೆ


ಡಾ.ಅರಟಾಳ ರುದ್ರಗೌಡರ ಸಾಮಾಜಿಕ ಸೇವಾ ಪುರಸ್ಕಾರ


1-ಡಾ.ಹನುಮಂತಪ್ಪ ಪಿ.ಎಚ್.2019 ಶಿಗ್ಗಾಂವ
2-ಅಕ್ಷತಾ ಕೆ.ಸಿ.2020 ಹಾವೇರಿ.


ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜನೇವರಿ 2021 ನೇ ಮಾಹೆಯಲ್ಲಿ ನಡೆಸುವುದಾಗಿ ಉತ್ತರ ಸಾಹಿತ್ಯ ವೇದಿಕೆಯ ರಂಜಾನ ಕಿಲ್ಲೆದಾರ ಅವರು ತಿಳಿಸಿದ್ದಾರೆ
.

One thought on “ಪ್ರಶಸ್ತಿ ಘೋಷಣೆ

Leave a Reply

Back To Top