ಅಂಕಣ ಬರಹ

ತೊರೆಯ ಹರಿವು

‘ವ್ಯಾಕುಲತೆಯವ್ಯವಕಲನ

ಆ ಕರು,‘ಅಂಬಾ…’ ಎಂದುಹೊಟ್ಟೆಯಿಂದರಾಗಕಡೆಸಿಮುಖತುಸುಮೇಲೆತ್ತಿಕೂಗುತ್ತಿದ್ದರೆ, ಅದುಮಾಮೂಲಿಕೂಗಿನಂತೆಕೇಳಲಿಲ್ಲ. ಅಡ್ಡರಸ್ತೆನಡುರಸ್ತೆಗಳಲ್ಲಿಗಾಬರಿಬಿದ್ದು, ಬೀದಿನಾಯಿಹಿಂಡಿನಬೊಗಳುವಿಕೆಗೆಬೆದರಿ, ಕಂಗಾಲಾಗಿಓಡುತ್ತಾ, ದೈನೇಸಿತನದಿಂದಕೂಗಿಡುತ್ತಿದ್ದರೆ, ಹೃದಯವಂತರುನಿಂತುನೋಡಿಕರಗುತ್ತಿದ್ದರು. ಜೊತೆಯಿದ್ದಮಕ್ಕಳು, ಕೈಗಟ್ಟಿಹಿಡಿದುಕೊಂಡುಅವರಮನದಅವ್ಯಕ್ತಭಯ-ವೇದನೆಯನ್ನುನನಗೆವರ್ಗಾಯಿಸಿದರು.ಸಂಜೆಸರಿದು, ಇರುಳುನಿಧಾನಕಾಲಿಡುತ್ತಿತ್ತು.ಕಚೇರಿಹಾಗೂಇತರೆಕೆಲಸಮುಗಿಸಿಮನೆಗೆಮರಳುತ್ತಿದ್ದುದರಿಂದಜನರಹಾಗೂವಾಹನಗಳಓಡಾಟತುಸುಜಾಸ್ತಿಯೇಇತ್ತು.ಪದೇಪದೇ‘ಅಂಬಾಅಂಬಾ…’ಎಂದುಕೂಗುತ್ತಿದ್ದಅತ್ತಕರುವೂಅಲ್ಲದಇತ್ತಬೆಳೆದುದೊಡ್ಡದಾಗಿರುವಹಸುವೂಅಲ್ಲದಆಕಳು ತನ್ನಗುಂಪಿನಸಂಪರ್ಕವನ್ನುಎಲ್ಲಿ,ಹೇಗೆಕಳೆದುಕೊಂಡಿತ್ತೋಏನೋಬಹಳಆತಂಕಪಡುತ್ತಾನೋಡುಗರನ್ನುಕಂಗೆಡಿಸಿತ್ತು.

ಎಷ್ಟುಕಳವಳವಾಗುತ್ತದೆಏನನ್ನಾದರೂಕಳೆದುಕೊಂಡರೆ! ತುಂಬಾಪ್ರೀತಿಪಾತ್ರವಕ್ತಿ, ವಸ್ತುಗಳನ್ನುಕಳೆದುಕೊಂಡರೆಆಗುವಸಂಕಟವನ್ನುಬಣ್ಣಿಸುವಬಗೆತಿಳಿಯುವುದಿಲ್ಲ. ‘ಅರವತ್ತಕ್ಕೆಅರಳುಮರಳು’ಎನ್ನುವುದುಒಂದುರೂಢಿ.ವಯಸ್ಸುದಾಟಿದಂತೆ,ಸ್ಮೃತಿಕಳೆದುಕೊಳ್ಳುವುದುʼವಯೋಸಹಜಕಾಯಿಲೆʼಎನ್ನುವವೈದ್ಯವಿಜ್ಞಾನಈಗೀಗಹರೆಯದವರಲ್ಲಿಯೂನೆನಪಿನಶಕ್ತಿಕ್ಷೀಣಿಸುತ್ತಿರುವಬಗ್ಗೆಕಳವಳವ್ಯಕ್ತಪಡಿಸುತ್ತದೆ..ಆದರೆ, ಅಧಿಕಒತ್ತಡ, ಅಸಮತೋಲನದಆಹಾರ, ಯಂತ್ರೋಪಕರಣಗಳಮೇಲಿನಅತಿಯಾದಅವಲಂಬನೆ,ಪದೇಪದೇಬದಲಾಗುವದೈನಂದಿನರೂಢಿಗಳು, ನಿದ್ರಾಹೀನತೆಮೊದಲಾದವುಯುವಜನಾಂಗದಚುರುಕುನೆನಪನ್ನೂಮಾಸಲುಮಾಡುತ್ತವೆಏಕೆಎಂದುಸಂಶೋಧನೆಗಳುಚರ್ಚಿಸುತ್ತವೆ.ಅಲ್ಜೈಮರ್ಎನ್ನುವಮರೆವಿನ ಈ ಕಾಯಿಲೆಯುಯಾವರೀತಿಆಘಾತಗಳನ್ನುತರುತ್ತವೆನ್ನುವುದನ್ನೂಅಷ್ಟುಸುಲಭವಾಗಿಮರೆಯುವಂತಿಲ್ಲ. ಕೆಲವುಬಾರಿಕಹಿನೆನಪನ್ನುಕಳೆದುಕೊಳ್ಳುವುದುತುಂಬಾಸಹಕಾರಿ.ʼಸವಿನೆನಪುಗಳುಬೇಕು, ಸವೆಯಲೀಬದುಕು..ʼ, ಮರೆವುಅಥವಾಕಳೆದುಕೊಳ್ಳುವುದುಕೆಲವೊಮ್ಮೆವರದಾನವೂಹೌದು.ತೀರಾಬುದ್ಧಿವಂತರುಜಾಣಮರೆವಿನಮೊರೆಹೊಕ್ಕುಹಲವುಬಾಧೆಗಳನ್ನುಸುಲಭವಾಗಿಕಳೆದುಕೊಳ್ಳುತ್ತಾರೆ.

ಬಾಲ್ಯದಲ್ಲಿಕಳೆದುಕೊಳ್ಳುವುದುಒಂದುರೀತಿಅಭ್ಯಾಸವೇಆಗಿಬಿಟ್ಟರುತ್ತದೆ.‘ಸ್ಲೇಟುಬಳಪಪಿಡಿದೊಂದ್ದಗ್ಗಳಿಕೆ’ (ಕುಮಾರವ್ಯಾಸನದ್ದುಹಲಗೆಬಳಪವಪಿಡಿಯದೊಂದ್ದಗಳಿಕೆ)ಯಕಾಲಮಾನದವರಾದನಾವುಮನೆಪಾಠಬರೆಯಲಾಗದೆ, ಉರುಹೊಡೆದುಪಾಠ/ಪದ್ಯಒಪ್ಪಿಸಲಾರದೆ, ಮೇಷ್ಟ್ರುಕೈಯಿಂದಬೀಳುವಏಟುತಪ್ಪಿಸಿಕೊಳ್ಳಲುಬೇಕಂತಲೇಬಳಪ, ಸ್ಲೇಟು, ಪುಸ್ತಕಗಳನ್ನುಕಳೆದುಕೊಳ್ಳುತ್ತಿದ್ದಅತೀಬುದ್ಧಿವಂತರು!ಸದಾಆಟದಮೇಲೆಗಮನಇಟ್ಟುಎಲ್ಲಿಬಿಟ್ಟಿದ್ದೆವೆಂಬುದನ್ನೇಮರೆತುಆಗಾಗ್ಗೆಹೊಚ್ಚಾನಹೊಸಚಪ್ಪಲಿಕಳೆದುಕೊಳ್ಳುವುದು, ಅಂಗಡಿಯಿಂದಪದಾರ್ಥತರಲುಕೊಟ್ಟಕಾಸನ್ನುಕಳೆದುಕೊಳ್ಳುವುದು,  ಅಮ್ಮ, ಅಪ್ಪ, ಅಕ್ಕ, ಅಣ್ಣಹೀಗೆಯಾರೋಹೇಳಿಕಳಿಸಿದ್ದಸಂದೇಶವನ್ನುಯಥಾಪ್ರಕಾರಆಟದನೆಪದಲ್ಲಿಮರೆತುನೆನಪುಕಳೆದುಕೊಂಡದ್ದು… ಹೀಗೆ, ಒಂದೇಎರಡೇ!? ಆದರೆ, ಆನ್‌ಲೈನ್‌ ಪಾಠಕಲಿಯುವಈಗಿನಮಕ್ಕಳು, ಈಮೇಲ್‌ ನೋಟ್ಕಳೆದುಹೋಯ್ತೆಂದುನಾಟಕಆಡುವಂತಿಲ್ಲ. ಏಕೆಂದರೆ,ಕಳೆದುದುರೀಸೈಕಲ್‌ ಬಿನ್ನಲ್ಲಿಕುಳಿತುಕಣ್ಣುಮಿಟುಕಿಸುತ್ತಿರುತ್ತದೆ.

ವರ್ಷಂಪ್ರತಿಸಾವಿರಾರುಮೈಲುದೂರದಿಂದಹಾರಿಬರುವಆಲ್‌ ಬಟ್ರಾಸ್ಎಂಬಕಡಲಹಕ್ಕಿಗಳುತಮ್ಮಹಾದಿಜಾಡನ್ನೆಂದೂಕಳೆದುಕೊಳ್ಳುವುದಿಲ್ಲ. ನಿಖರಗುರಿನಿರ್ದಿಷ್ಟಉದ್ದೇಶಇದ್ದಾಗಯಾರೇಆಗಲಿ, ಯಾವುದನ್ನೇಆಗಲಿಕಳೆದುಕೊಳ್ಳುವುದುಅಷ್ಟುಸುಲಭವಲ್ಲ.ಕೆಲವೊಮ್ಮೆವಸ್ತುಗಳನ್ನುಮಾತ್ರವಲ್ಲ, ಸಂಬಂಧವನ್ನೂಕಳೆದುಕೊಂಡುಬಿಡುತ್ತೇವೆ. ಹಾಗೆಕಳೆದುಕೊಂಡಸಂಬಂಧಪುನಃಸಿಗುವುದುಒಂದುಸುಕೃತ. ದಕ್ಕಿದಸಂಬಂಧ,ಹಿಂದಿನಬಿಸುಪನ್ನುಹಾಗೆೇಉಳಿಸಿಕೊಂಡು, ಎದೆಯಲ್ಲಿಆರ್ದ್ರತೆತಂದುಕೊಟ್ಟರೆ, ಅದುನಿಜವಾದಬಾಂಧವ್ಯಎನಿಸುತ್ತದೆ.ಆತ್ಮಬಂಧುವನ್ನುಮರಳಿಪಡೆದನೆಮ್ಮದಿದಕ್ಕಿಸಿಕೊಂಡವರದ್ದಾಗುತ್ತದೆ.

ಕೃಷ್ಣನನ್ನುಬೆಣ್ಣೆಕಳ್ಳಎನ್ನುವಮೂಲಕನಾವುಆತನಕಳ್ಳತನವನ್ನುಸಂಭ್ರಮಿಸುತ್ತೇವೆ! ಆದರೆ,ಈಸಂಭ್ರಮವನ್ನುಇತರೆ  ಕಳ್ಳರವಿಚಾರದಲ್ಲೂತೋರುತ್ತೇವೆಯಾ?ಕಳವಿನವಿಚಾರದಲ್ಲಿನಾವೇಏನನ್ನಾದರೂಕಳೆದುಕೊಳ್ಳುವುದಕ್ಕೂಬೇರೆಯವರುಕಳುವುಮಾಡುವುದಕ್ಕೂತುಂಬಾವ್ಯತ್ಯಾಸವಿದೆ.ಮೊದಲಸಂದರ್ಭದಲ್ಲಿನಮ್ಮಬೇಜವಾಬ್ದಾರಿತನಇದ್ದರೆ, ಎರಡನೆಯದರಲ್ಲಿಎದುರಿನವರಕೈಚಳಕ, ಚಾಣಾಕ್ಷತೆಮಿಗಿಲಾಗಿರುತ್ತದೆ.ಕಳವುಗೊಂಡಮಾಲುಸಮೇತಸಿಕ್ಕಿಬಿದ್ದರೆಕದ್ದಮಾಲುಹಿಂದಿರುಗಿಸುವಜೊತೆಗೆಅಗತ್ಯಶಿಕ್ಷೆಯನ್ನೂಅನುಭವಿಸಬೇಕಾದುದುಕಳ್ಳರಹಣೆಬರಹ.

ಸಾಮಾನ್ಯವಾಗಿಮಕ್ಕಳನ್ನುಮುದ್ದಿನಿಂದ, ಲಿಂಗಬೇಧಮಾಡದೆ, ‘ಛೀಕಳ್ಳಾ.., ಛೀಕಳ್ಳೀ…’ಎನ್ನುವುದುರೂಢಿ.ಪಾಪ, ಆಮುಗ್ಧಶಿಶುಏನುಕದ್ದಿರುತ್ತದೆ! ಅದಕ್ಕೇನುತಿಳಿಯುತ್ತದೆ?ಎಂಬವಾದಕ್ಕೆಇಲ್ಲಿಎಡೆಯೇಇಲ್ಲ. ಅದುತನ್ನಅಪಾರಮುಗ್ಧಆಟಪಾಟಗಳಿಂದನೋಡುಗರನೋಟ, ಚಿತ್ತ, ಸಮಯವನ್ನುಸದ್ದುಗದ್ದಲವಿಲ್ಲದೇಕದ್ದು, ಮುದ್ದುಮಾಡಿಸಿಕೊಂಡು, ಪ್ರೀತಿಯಿಂದಕಳ್ಳಎಂಬಪಟ್ಟವನ್ನುಹೊತ್ತಿರುತ್ತದೆ.

ಗುಂಪಿನಸಂಪರ್ಕಕಳೆದುಕೊಂಡುಹಿಂಡನಗಲಿದ್ದಆಕಳಿನಕೂಗಿನರೂಪದಲ್ಲಿ ಮಾರ್ದನಿಸಿದʼಕಳುವುʼಎಂಬವಿಚಾರನನ್ನೆದೆಯಲ್ಲಿಹಲವುವಿಚಾರಗಳನ್ನುಹೀಗೆಸಂಕಲಿಸಿತು.ಓಡಿಬಂದುಕೊರಳುತಬ್ಬುತ್ತಿದ್ದಮಕ್ಕಳುಬಹಳದಿನ ಆ ಕರುವನ್ನುನೆನಪಿಗೆತರುತ್ತಿದ್ದರು.ಅಚಾನಕ್ ಸಂಪರ್ಕಕಳೆದುಕೊಂಡಆಕಳಿನಅಸಹಾಯಕಬಂಧುಗಳುಬೇರೆಹಾದಿಯಲ್ಲೆಲ್ಲೋಪರಿತಪಿಸಿ, “ತಬ್ಬಲಿಯುನೀನಾದೆಯಾ…”ಎಂದುಚಡಪಡಿಸುವುದುನೆನಪುಕಳವಳಹುಟ್ಟಿಸುತ್ತಿತ್ತು.ಗಣಿತದಮೂಲಭೂತಪಾಠಗಳಾದಸಂಕಲನ, ವ್ಯವಕಲನ, ಗುಣಾಕಾರ, ಭಾಗಾಕಾರಗಳಲ್ಲಿವ್ಯವಕಲನಎಂದರೆ, ಕಳೆಯುವಲೆಕ್ಕವುಮುಂದೆಬದುಕಿನಲೆಕ್ಕಾಚಾರಗಳಲ್ಲಿಎಷ್ಟುಬಗೆಗಳಲ್ಲಿಕಾಡಬಹುದುಎಂಬುದುಬಾಲ್ಯದಲ್ಲಿಎಳ್ಳಷ್ಟೂಅರ್ಥವಾಗಿರಲಿಲ್ಲ.

ಒಂದೆರಡುವಾರಕಳೆದಿತ್ತು, ಮನೆಯಮುಂದೆಗುಂಪಿನಲ್ಲಿಸಾಗುತ್ತಿರುವಹತ್ತಾರುಹಸುಗಳನಡುವಲ್ಲಿಮಕ್ಕಳುಅಂದಿನಕರುವನ್ನುಗುರುತಿಸಿತೋರಿದಾಗ, ನಾನೊಮ್ಮೆಹಗುರಾದೆ. ಅಂದುನಿಜವಾದಶುಭಸಂಜೆ.ವ್ಯಾಕುಲತೆತುಂಬಿದ್ದವ್ಯವಕಲನಹರ್ಷದಸಂಕಲನವಾಗಿತ್ತು.


ವಸುಂಧರಾಕದಲೂರು.

೨೦೦೪ ರ ಬ್ಯಾಚಿನ ಕೆ. ಎ. ಎಸ್. ಅಧಿಕಾರಿಯಾಗಿ ಆಯ್ಕೆಯಾಗಿ, ಕೃಷಿ ಮಾರಾಟ ಇಲಾಖೆಯಲ್ಲಿ ಸಹಾಯಕ ಹಾಗೂ ಉಪ ನಿರ್ದೇಶಕರು ಆಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಪ್ರವಾಸೋದ್ಯಮ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಆಡಳಿತ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆಓದು ಬರವಣಿಗೆ ಪರಮಾಪ್ತ ಹವ್ಯಾಸಗಳು. ೧. ‘ಮರೆತು ಬಿಟ್ಟದ್ದು’ ಮೊದಲ ಕವನ ಸಂಕಲನ.೨. ‘ ಕನ್ನಡ ಕವಿಕಾವ್ಯ ಕುಸುಮ-೪೦’ ಸರಣಿಯಲ್ಲಿ ಹಿರಿಯ ಕವಿಗಳೊಡನೆ ನನ್ನ ಹೆಲವು ಕವನಗಳು ಪ್ರಕಟವಾಗಿವೆ. ಕಥಾ ಸಂಕಲನ ಹಾಗೂ ಕವನ ಸಂಕಲನ ಹೊರತರುವ ಪ್ರಯತ್ನದಲ್ಲಿದ್ದಾರೆ

One thought on “

Leave a Reply

Back To Top