ಹೊನ್ನ ಮಹಲ್ ಗಜಲ್

೨೦೨೦ ರಲ್ಲಿ ಪ್ರಕಟವಾದ ಸಿದ್ದರಾಮಹೊನ್ಕಲ್ ವಿರಚಿತ ಹೊನ್ನಮಹಲ್ ಗಜಲ್ ಸಂಕಲನಕ್ಕೆ ಕಲ್ಯಾಣ ಕರ್ನಾಟಕದ ಕನ್ನಡನಾಡು ಲೇಖಕ ಓದುಗರ ಸಹಕಾರ ಸಂಘ ಕೊಡಮಾಡುವ ಸಹಸ್ರಾರು ವಿದ್ಯಾರ್ಥಿಗಳ ನೆಚ್ಚಿನ ಪ್ರಾಂಶುಪಾಲರಾಗಿ ಕಲಬುರ್ಗಿ ಭಾಗದಲ್ಲಿ ಜನಜನಿತರಾಗಿದ್ದ ಪ್ರೊ.ಎಸ್.ವಿ. ಮೇಳಕುಂದಿ ಸ್ಮಾರಕ ಕಾವ್ಯ ಪ್ರಶಸ್ತಿ-ಪ್ರದಾನ ಇದೆ.ಅದು ೨೬-೧೨-೨೦೨೧ ರಂದು ವಿ.ಜಿ.ವುಮೆನ್ಸ ಕಾಲೇಜಿನಲ್ಲಿದೆ ..


Leave a Reply

Back To Top