ಪುಸ್ತಕ ಸಂಭ್ರಮ

ಪುಸ್ತಕ ಬಿಡುಗಡೆ

ಕಾವ್ಯಕಂದೀಲು ಬಳಗ,ಬಾಗಲಕೋಟೆ ಹಾಗೂ ಕನ್ನಡಸಾಹಿತ್ಯಪರಿಷತ್ತು,ಬಾಗಲಕೋಟೆ ಹಾಗೂ ಫೀನಿಕ್ಸ್ ಪ್ರಕಾಶನ’_ ತೀರ್ಥಹಳ್ಳಿ,  ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ;20/10/2019ರಬಾನುವಾರ ಬಾಗಲಕೋಟೆಯ  ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕನ್ನಡ ಸಾಹಿತ್ಯ ಲೋಕದ ಎರಡು  ಹೊಸ ಪುಸ್ತಕಗಳೂ ಲೋಕಾರ್ಪಣೆಗೊಂಡವು

‘ನವಿಲೂರ _ದಾರಿಯಲ್ಲಿ’ (ಕಥಾಸಂಕಲನ)- ಶ್ರೀಹರಿದೂಪದ

 ‘ತೊರೆದು ಜೀವಿದಬಹುದೆ?’(ಭಾವಲಹರಿಗಳ ಗುಚ್ಛ)-ಪುನರ್ವಸು ಪ್ರಶಾಂತ್   

     

Leave a Reply

Back To Top