ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರ್ನಾಟಕ ಸಂಭ್ರಮ-50 ಅಂಗವಾಗಿ ಬೆಂಗಳೂರು,ಮೈಸೂರು,ಬೆಳಗಾವಿಹಾಗು ಕಲಬುರ್ಗಿಗಳಲ್ಲಿ ಯುವ ಕವಿಗೋಷ್ಠಿಗಳನ್ನು ಆಯೋಜಿಸುತ್ತಿದ್ದು ಆಸಕ್ತ 20 ವರ್ಷದಿಂದ 40 ವರ್ಷ ವಯಸ್ಸಿನ ಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ.

Leave a Reply

Back To Top