ನಾನು ಓದಿದ ಕಾದಂಬರಿ

ನಾನು ಓದಿದ ಕಾದಂಬರಿ

ಮಲೆಗಳಲ್ಲಿ ಮದುಮಗಳು ಕುವೆಂಪು ಇದು ಬರಿ ಅನಿಸಿಕೆ ಅಷ್ಟೇ ವಿಮರ್ಶೆ ನನಗೆ ತಿಳಿಯದು. ನಾನು ಇತ್ತೀಚಿಗೆ ಓದಲ್ಪಟ್ಟ ಮತ್ತು ಮೊದಲ ಕಾದಂಬರಿ ಕನ್ನಡದ ಮನೆ ಮಾತಾಗಿರುವ, ಕನ್ನಡ ಸಾಹಿತ್ಯ ಲೋಕದಲ್ಲೇ ತನ್ನದೇ ಆದ ಛಾಪನ್ನು ಮೂಡಿಸಿರುವ ಅದ್ಬುತವಾದ, ಸುದೀರ್ಘವಾದ ಕಾದಂಬರಿ “ಮಲೆಗಳಲ್ಲಿ ಮದುಮಗಳು” ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಕುವೆಂಪು) ರವರ ಕನಸಿನ ಕೂಸುಮಗಳು ಈ ಮಲೆಗಳಲ್ಲಿ ಮದುಮಗಳ ಓದಿದ ನಂತರ ನನ್ನ ಮನಸಲ್ಲಿ ಅಳಿಯದೆ ಉಳಿದ ವಿಷಯಗಳ ಬಗ್ಗೆ ಬರೆಯುತ್ತೇನೆ “ಮಲೆಗಳಲ್ಲಿ ಮದುಮಗಳು” ಸುದೀರ್ಘವಾದ, ಹೆಚ್ಚು ದೃಶ್ಯಗಳಿರುವ, ಹತ್ತಾರು […]

ಕಾವ್ಯಯಾನ

ಕನಸಿನೂರಿನ ಅಪ್ಪ ಐಶ್ವರ್ಯ ಎಲ್.. ಬೆಳಕ ಹೊತ್ತು ಬಂದ ಸೂರ್ಯನೂ ಹೋಗುವ ಹೊತ್ತಾಯಿತು ಹೊರಗೆ ಹೋದ ಅಪ್ಪನು ಬಂದಾನೂ, ಕೈ ತುಂಬ ಬೊಂಬೆ ತಿಂಡಿಗಳ ತಂದಾನೂ ಅವರಿವರ ಮನೆಯ ಅಪ್ಪಂದಿರಂತೆಯೇ ನನ್ನಪ್ಪನೆಂದು ಕಣ್ಣಳತೆಗೆ ಎಟುಕುವವರೆಗೂ ಮನೆಯ ಮುಂದಿನ ಕಂಬವನೇರಿ ಕಾದು ಕುಳಿತೆ, ಬೆಳೆದು ಬುದ್ದಿಬರುವವರೆಗೆ…… ಏರಿದ ಕಂಬಕ್ಕಾದರೂ ಅರಿವಾಗಿರಬಹುದು ಅಪ್ಪನೆಂಬ ಕನಸು ಬೇರೂರಿದ್ದು ನನ್ನೊಳಗೆ, ಅರಿವಾಗಲೇ ಇಲ್ಲ ದೇವರಿಗೆ, ಅಪ್ಪನ ಕರೆದೊಯ್ದೆಬಿಟ್ಟಿದ್ದನು ನಂಗೆ ಬುದ್ದಿಬರುವುದರೊಳಗೆ………. ಜಡಕು ಕೂದಲಿಗೆ ಜುಟ್ಟುಕಟ್ಟಿ, ಕಪ್ಪು ಕಾಡಿಗೆಯಲಿ ಕಾಸಗಲದ ಬೊಟ್ಟಿಟ್ಟು ನನ್ನಿಷ್ಟದ ಫ್ರಾಕನ್ನೆ […]

ಕಾವ್ಯಯಾನ

ಜರೂರು ಬಂದೊದಗಿದೆ ಗೌರಿ.ಚಂದ್ರಕೇಸರಿ ದೇವ ಮಾನವರೆಲ್ಲ ಏನಾದರು? ತಪದಲ್ಲಿರುವರಾ ಇಲ್ಲಾ ಮೌನ ವ್ರತದಲ್ಲಿರುವರಾ? ಇಲ್ಲಾ ನಿದ್ರೆಯಲ್ಲಿ ಕಳೆದು ಹೋದರಾ? ಸೂರ್ಯ ಚಂದ್ರರುದಿಸುವುದು ತಮ್ಮಿಂದ ಎಂದವರು ಸ್ಪರ್ಷ ಮಾತ್ರದಿಂದಲೇ ಕಾಯಿಲೆಗಳ ಮಾಯ ಮಾಡುವೆ ಎಂದವರು ಅಂಗೈ ನೋಡಿ ತಾಳೆ ಹಾಕುವವರು ಪೂಜೆಗೈದು ಪಾಪವ ತೊಳೆಯುವವರು ಏನಾದರು? ಕೂಗು ಕೇಳುತ್ತಿಲ್ಲವೆ ಹಾಹಾಕಾರ ಕಾಣುತ್ತಿಲ್ಲವೆ? ಭೂ ಮಂಡಲವನ್ನೇ ಆವರಿಸಿದೆ ಅನಿಷ್ಠ ಎಲ್ಲೆಲ್ಲೂ ಹಿಡಿ ಅನ್ನಕ್ಕಾಗಿ ಚಾಚಿವೆ ಕೈಗಳು ಕುಣಿಕೆ ಹಿಡಿದು ಕಾದಿದೆ ಸಾವು ಬನ್ನಿ ನಿಮ್ಮ ಜರೂರು ಈಗ ಬಂದೊದಗಿದೆ ಹೊತ್ತಿರುವ […]

ನಾನು ಓದಿದ ಕಾದಂಬರಿ

ತುಂಗಭದ್ರ ಶ್ರೀಮತಿ ಎಂ.ಕೆ.ಇಂದಿರಾ ಮನುಷ್ಯನಿಗೆ ಯಾವ ದುಃಖವೂ ಶಾಶ್ವತವಲ್ಲ! ಆಘಾತ ಸಿಡಿಲಿನಂತೆರಗಿದಾಗ ಅದನ್ನ ತಡೆದುಕೊಳ್ಳುವ ಶಕ್ತಿ ಒಬ್ಬೊಬ್ಬರಿಗೆ ಒಂದೊಂದು ರೀತಿ! ಅದು ಪ್ರತಿಯೊಬ್ಬರಿಗೂ ಅವರ ಮನೋಬಲದ ಮೇಲೆ ಅವಲಂಬಿತವಾಗಿರುತ್ತೆ! ಅದೇ ರೀತಿ ಸುಖವನ್ನ ಕೂಡ ಸ್ವೀಕರಿಸೋದು ಅಷ್ಟು ಸುಲಭವಲ್ಲ. ಎಲ್ಲವೂ ಮನೋಭಿಲಾಷೆಯಂತೆಯೇ ಇಡೇರಿ ಸಕಲ ಸಿರಿ ಸಂಪತ್ತು ದೊರೆತಾಗ ಸ್ಥಿತಪ್ರಜ್ಞೆಯಿಂದ ಸ್ವೀಕರಿಸೋದು, ಚಿತ್ತ ತಣ್ಣಗಿರಿಸೋದು ಅಷ್ಟು ಸುಲಭವಲ್ಲ! ಕಷ್ಟ ಬಂದಾಗ, ಪ್ರಕೃತಿ ವೈಪರಿತ್ಯಗಳಿಂದಾಗಿ ಜೀವನವೇ ಡೋಲಾಯಮಾನವಾದಾಗ ಅದನ್ನ ಸ್ವೀಕರಿಸುವುದು ಹೇಳಿದಷ್ಟು ಸುಲಭವಂತೂ ಅಲ್ಲ! ಆದರೆ ಜರುಗುವ ಕೆಲ […]

ಭಯವೇ ಅಪಾಯಕಾರಿ

ಕೊರೋನಾ ಮತ್ತು ಭಯ ಗಣೇಶಭಟ್,ಶಿರಸಿ ಕೊರೊನಾಕ್ಕಿಂತ ಅದರ ಕುರಿತಾದ ಭಯವೇ ಅಪಾಯಕಾರಿ ಕೊರೊನಾ ವೈರಸ್ ಸೋಂಕಿನ ಅಪಾಯದಿಂದ ಪಾರಾಗುವ ಅತ್ಯುತ್ತಮ ವಿಧಾನವೆಂದರೆ ಮನುಷ್ಯರಲ್ಲಿ ರೋಗ ನಿರೋಧಕ ಶಕ್ತಿ ಬೆಳೆಸುವುದು. ಅನಾರೋಗ್ಯದಿಂದ ಬಳಲುತ್ತಿರುವವರು ಈ ಸೋಂಕಿಗೆ ಬಹುಬೇಗ ಬಲಿಯಾಗುತ್ತಾರೆ. ಕೊರೊನಾದಿಂದಾಗಿ ಮೃತಪಟ್ಟವರಲ್ಲಿ ಹೆಚ್ಚಿನವರಿಗೆ ಒಂದಿಲ್ಲೊಂದು ವಿಧದ ಅನಾರೋಗ್ಯ ಇದ್ದುದು ಕಂಡು ಬಂದಿದೆ ಹಾಗೂ ಅವರಲ್ಲಿ ಹೆಚ್ಚಿನವರು ಅರವತ್ತಕ್ಕಿಂತ ಹೆಚ್ಚಿನ ವಯಸ್ಸಾದವರು. ರೋಗನಿರೋಧಕ ಶಕ್ತಿಯನ್ನು ಬೆಳೆಸಿಕೊಳ್ಳಲು ಪೌಷ್ಠಿಕ ಆಹಾರ, ವ್ಯಾಯಾಮ, ಕಾಲಕಾಲಕ್ಕೆ ನೀರು ಸೇವನೆ, ಒಳ್ಳೆಯ ನಿದ್ದೆ ಹಾಗೂ ಎಲ್ಲಕ್ಕಿಂತ […]

ನಾನು ಓದಿದ ಕಾದಂಬರಿ

ಹರಿಚಿತ್ತ ಸತ್ಯ ವಸುಧೇಂದ್ರ ಹರಿಚಿತ್ತ ಸತ್ಯ ವಸುಧೇಂದ್ರ ಅವರ ಮೊದಲ ಕಾದಂಬರಿ. ಅದರ ಮುದ್ರಣ ಪ್ರತಿ ಲಭ್ಯವಿಲ್ಲದೇ ಓದಲಾಗಿರಲಿಲ್ಲ. ಈ ದುರಿತ ಕಾಲದಲ್ಲಿ ರಿಯಾಯಿತಿ ದರದಲ್ಲಿ ಈ ಕೃತಿ ಲಭ್ಯವಿದೆ. ಸರಳ, ಸುಂದರವಾದ ಸಾಮಾಜಿಕ ಕಾದಂಬರಿಯಿದು. ಸರಾಗವಾಗಿ ಓದಿಸಿಕೊಂಡು ಹೋಗುತ್ತದೆ. ಬಳ್ಳಾರಿ, ಸಂಡೂರು ಮತ್ತು ಹೊಸಪೇಟೆಯ ಸಮೃದ್ಧ ಚಿತ್ರಣ ಈ ಕೃತಿಯಲ್ಲಿದೆ. ದಿ. ಸುಬ್ಬರಾಯರು ಮತ್ತು ರಂಗಮ್ಮನವರ ಏಕಮಾತ್ರ ಪುತ್ರಿ ಪದ್ದಿ. ಪದ್ದಿ ಸ್ವಲ್ಪ ಚೆಲ್ಲು ಸ್ವಭಾವದವಳು. ಅವಳನ್ನು ಬಳ್ಳಾರಿಯಿಂದ ಸಂಡೂರಿಗೆ, ವರನಾದ ರಾಘವೇಂದ್ರನಿಗೆ ತೋರಿಸಲು ಹೊರಟಿರುವ […]

ನಾನು ಓದಿದ ಕಾದಂಬರಿ

ಅಶ್ವತ್ಥಾಮನ್ ಜೋಗಿ ನನ್ನ ಪ್ರಕಾರ ಒಂದು ಬರವಣಿಗೆ ಅಥವಾ ಪುಸ್ತಕ “ಚೆನ್ನಾಗಿದೆ” ಎನ್ನುವುದಕ್ಕೆ ಬರವಣಿಗೆಯ ಪ್ರಪಂಚದಲ್ಲಿ ಕ್ರಾಂತಿಯನ್ನು ಉಂಟುಮಾಡುವಂತಹ ಅಥವಾ ಇತಿಹಾಸವನ್ನು ಸೃಷ್ಟಿ ಮಾಡುವಂತಹ ಯಾವುದೋ ಕಾರಣದ ಅಗತ್ಯವಿಲ್ಲ. ನಾವು ದಿನಸಿ ಅಂಗಡಿಯಲ್ಲೋ, ತರಕಾರಿ ಕೊಳ್ಳುವಾಗಲೋ ಅಪರೂಪಕ್ಕೆ ಎದುರಾಗುವ ಮುಖವೊಂದು ಅಥವಾ ಬಿಡುವಾದಾಗ ನಮ್ಮನ್ನ ನಾವು ವಿಮರ್ಶಿಸಿಕೊಂಡಾಗ ಸಿಗುವ ಪಾತ್ರವೊಂದು ಕತೆಯೋ ಕಾದಂಬರಿಯೋ ಆಗಿ ನಮ್ಮೆದುರು ನಿಂತಾಗ ಸಿಗುವ ಸಣ್ಣದೊಂದು ಆಶ್ಚರ್ಯಚಕಿತ ಸಂತೋಷವಿದೆಯಲ್ಲ ಅದು ಒಂದು ಓದಿಗೆ ಸಿಗಬೇಕಾದ ಸಕಲ ಸಮಾಧಾನವನ್ನೂ ಒದಗಿಸಬಲ್ಲದು. ಅಂತಹ ಪುಸ್ತಕಗಳಲ್ಲೊಂದು ಜೋಗಿಯವರ […]

ಗಝಲ್ ಲೋಕ

ಬಸವರಾಜ್ ಕಾಸೆ ಗಝಲ್ ಬಗ್ಗೆ ಮಾಹಿತಿ ನೀಡುವ ಮತ್ತು ಗಝಲ್ ರಚನೆಗೆಇರುವ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿ ಕೊಡುವ ಹೊಸ ಅಂಕಣವೇ ‘ಗಝಲ್ ಲೋಕ’ ಪ್ರತಿ ಬುದವಾರಮತ್ತು ಶನಿವಾರ ನಮ್ಮ ನಡುವಿನಕವಿ ಬಸವರಾಜ್ ಕಾಸೆ ಅವರ ಲೇಖನಿಯಿಂದ

ಕಾವ್ಯಯಾನ

ಒಂದು ಕವಿತೆ ಅಮೃತಾ ಮೆಹಂದಳೆ ಈಗ ನಿನ್ನ ವಿರಾಮ ಸಮಯವಲ್ಲವೇ? ಬಿಡುವಿನಲ್ಲಿ ನೆನೆಯುತ್ತಿರುವೆಯಾ ನನ್ನ ನೀನು? ಲಟಿಗೆ ಮುರಿದ ಬೆರಳು ಸ್ಪರ್ಶಕ್ಕಾಗಿ ಹಂಬಲಿಸಿರಬಹುದೇನು? ಚಾಚಿದ ಕಾಲು ಬಯಸಿತಾ ಸಹನಡಿಗೆಯನ್ನು? ಏನೋ ಹುಡುಕುವ ಕ್ಯಾಮರಾ ಕಣ್ಣು ನನ್ನದೇ ಚಿತ್ರ ಸೆರೆಹಿಡಿಯುತ್ತಿದೆಯೇನು? ತುಟಿಸೋಕಿ ಸುಟ್ಟ ಕಹಿಕಾಫಿ ನಿನ್ನ ಪಾಲಿನ ನಾನಲ್ಲವೇನು? ನನ್ನ ಪ್ರೀತಿಯ ಹಾಡು ನಿನ್ನ ಪಾಡಾಗಿ ಕಿವಿಯ ಸೋಕುತ್ತಿರಬಹುದೇನು? ಇಲ್ಲಿ ಬೀಸಿದ ಗಾಳಿ ಸುತ್ತಿ ಸುಳಿದು ನಿನ್ನಾತ್ಮವ ಪುಳಕಿಸಬಾರದಿತ್ತೇನು? ನನ್ನ ಕಣ್ಣು ಕತ್ತಲು ಕಪ್ಪುಪಟ್ಟಿ ಕಟ್ಟದೆಯೇ.. ಕಿವಿ ಮುಚ್ಚಿಹೋಗಿದೆ […]

ಕಾವ್ಯಯಾನ

ನದಿಯಾಗು. ಶಾಲಿನಿ ಆರ್. ಶಾಲಿನಿ ಆರ್. ಆಸೆಗಳಿವೆ ನೂರಾರು ನೂರಾರು ಬಯಕೆ, ಎತ್ತಲಿಂದೆತ್ತಣಕೂ ನಿನ್ನ ಸೇರುವ ಹರಕೆ, ಹಸಿರುಲ್ಲಿನ ನಡುವೆ ಇಬ್ಬನಿ ಬನಿಯೊಳಗೆ ನಾನಿದಿದ್ದರೆ, ನಿನ್ನ ಪಾದ ಪ್ರಾತಃ ಸ್ಪರ್ಶಕೆ ನಾ ಸದಾ ಕಚಗುಳಿಯಿಡುತಿದ್ದೆ, ನಿನ್ನ ನೋಡುವ ಕನ್ನಡಿ ನಾನಾಗಿರೆ, ನಿನ್ನಂತರಂಗನರಿವ ಬೆರಗು ನಾನಾಗಿ ಬಳಿಯಿರುತಿದ್ದೆ, ನೀ ನಡೆವ ಹಾದಿಗೆ ಮರವು ನಾನಾದೊಡೆ, ನಿನ್ನ ದಣಿವಿಗೆ ನಾ ನೆರಳಾಗ ಬಯಸಿದ್ದೆ, ನೀ ನೋಡುವ ನೋಟದ ಕಣ್ಣು ನಾನಗಿದ್ದರೆ, ಭರವಸೆಯ ಬೆಳದಿಂಗಳ ಕಣ್ಗಿರಿಸಿ ತಣಿಯುತಿದ್ದೆ, ನಿನ್ನ ನಿಜ ಪ್ರೀತಿ […]

Back To Top