ಕಾವ್ಯಯಾನ

ಕಾವ್ಯಯಾನ

ಇಂತಿಷ್ಟೇ ಮನವಿ. ಮಧುಸೂದನ ಮದ್ದೂರು ಕನಸಲು ನೀ ಕಾಡುವೆ ಇಪ್ಪತ್ತು ವರುಷದ ಬಳಿಕ ಬಂದ ಓಲೆಯಂತೆ… ಓಲೆಯನ್ಬು ಬಿಚ್ಚಲು ಒಲೆಯಲ್ಲಿ ಕಾದು ಕಾದಬೆಚ್ಚಗಿನ ನೆನಪುಗಳು ನೆನಪುಗಳ ಬೆನ್ನಟ್ಟಲು ಮಾಯಜಿಂಕೆ ಬೆನ್ನಟ್ಟಿದಂತೆ.. ಬೆನ್ನಟ್ಟುತ್ತ ಬೆವರುತಾ ಬೇಸರಿಸಿ ಕೂರಲು ಸೋತನೆಂಬ ಅಪಮಾನದ ಕುದಿ… ಕುದಿ ಹೃದಯವಿದು ಕಾಯಿಸದೇ ಬಂದು ಬಿಡು ನನ್ನದೆಗೆ ನಿನ್ನುಡುಗ ಗಿಡುಗ ಇನ್ನೂ ಕಾಯಲಾರ… ಕಾದು ಸಂಭ್ರಮಿಸಲು ವಯಸ್ಸು ಮೀರಿದೆ ಬೆಳ್ಳಿಗೂದಲು ಇಣುಕಿವೆ.. ಇಣುಕಿದ ಬೆಳ್ಳಿಗೂದಲಿನಲ್ಲೂ ನಿನ್ನ ಬಂಗಾರದ ನೆನಪು ಒಸರಿವೆ.. ಬಂದು ಬಿಡು ಈ ಪ್ರೇಮ […]

ಪ್ರವಾಸ ಕಥನ

ಮರೀನ್ ಡ್ರೈವ್ ಎಂಬ ಮೋಹಕ ತಾಣ ಸ್ಮಿತಾ ರಾಘವೇಂದ್ರ ಮರೀನ್ ಡ್ರೈವ್ ಎಂಬ ಮೋಹಕ ತಾಣ ಮೊದಲ ಬಾರಿಗೆ ಮುಂಬೈಗೆ ಭೇಟಿ ಕೊಡುತ್ತಿರುವ ನನಗೆ.. ಮುಂಬೈ ಜನ ಜೀವನ ನೋಡಬೇಕು ಎಂಬ ತೀವ್ರವಾದ ತುಡಿತವಿತ್ತು.. ಯಾಕೆಂದರೆ ಕಾಯ್ಕಿಣಿ, ಮತ್ತು ಚಿತ್ತಾಲರ ಕಥೆಗಳಿಂದ ಮುಂಬೈ ನಗರಿಯ ಪೂರ್ಣ ಚಿತ್ರಣವೊಂದು ನನ್ನ ಮನಃಪಟಲದೊಳಗೆ ಗಿರಕಿ ಹೊಡೆಯುತ್ತಲೇ ಇತ್ತು.. ಬಿಡದೇ ಕಾಡಿದ ಕಥೆಗಳ ಎಳೆ ಹಿಡಿದು ಕಳೆದು ಹೋದ ಮಗುವೊಂದು ತಾಯಿ ಹುಡುಕುವಂತೆ. ಬೆರಗು ಮತ್ತು ಆಸೆ ಕಂಗಳಲ್ಲಿ, ಇಡೀ ನಗರ […]

ಲಂಕೇಶರನ್ನು ಏಕೆ ಓದಬೇಕು?

ಲಂಕೇಶರನ್ನು ಏಕೆ ಓದಬೇಕು? ನಾಗಸ್ವಾಮಿ ಮುತ್ತಿಗೆ ನಾನೆeಕೆ? ಲಂಕೇಶ್. ಅವರನ್ನು. ಒದಬೆeಕು….ಮಾನವ.ಸಹಜ.ನೊeವು. ಹತಾಶೆ. ಸಿಟ್ಟು. ಕಿeಳರಿಮೆಗಳಿಂದ.ಕುಗ್ಗಿ.ಹೊeಗಿದ್ದ.ನನ್ನಂಥವರಿಗೆ.ಬೆಳಕಾಗಿ. ಬಂದು.ಕನಸುಗಳ ನ್ನು.ಬಿತ್ತಿದರು..ನಮ್ಮ. ಗ್ರಹಿಕೆ ಗಳನ್ನು. ವಿಸ್ತರಿಸಿ.ಹೊಸ. ಹೊಸ. ಲೊeಕಗಳ..ಜ್ಞಾನದ. ಸವಿಯನ್ನು.ಉಣಬಡಿಸಿದರು..ಸುತ್ತಲಿನ.ಆಗುಹೊeಗುಗಳಿಗೆ.ಚಿಕಿತ್ಸಕ.ನೊeಟ.ಬಿeರುವಂತೆ.ಮಾಡಿದರು…. ನಾವು. ಏನಾದರೂ. ತಪ್ಪು. ಮಾಡಿದರೆ…ಲಂಕೇಶ್. ಸರ್.ನಮಗೆ.ಉಗಿದಂತಾಗುತ್ತದೆ..ನೈತಿಕತೆ..ಕಳೆದುಕೊಂಡು. ಮಾತಾಡಿದರೆ..ಅದೊಂದು. ಕ್ಷುಲ್ಲಕ .ವ್ಯಕ್ತಿತ್ವದ.ಗಟಾರದ ಬದುಕು. ಅನ್ನಿಸುಷ್ಟರ.ಮಟ್ಟಿಗೆ..ಅವರ.ಸಾಹಿತ್ಯ.ನಮ್ಮನ್ನು.ಎಚ್ಚರದಲ್ಲಿಡುತ್ತದೆ……ಬಹುಶಃ.. ಅವರ. ಸಾಹಿತ್ಯದ. ಸೊಬಗಿಲ್ಲದಿದ್ದರೆ..ನಾನು. ಈರಿeತಿ.ಬರೆಯಲು.ಆಗುತಿರಲಿಲ್ಲವೆeನೊ…ನನ್ನ.ಮಟ್ಟಿಗೆ. ಗೌರವ.ಘನತೆ ಯಿಂದ.ತಾಯಕರಣೆಯಿಂದ.ಬದುಕಲು..ಆಳವಾದ.. ಸೂಕ್ಷ್ಮ ಸಂವೆeದನೆಯಂದ..ಜಗತ್ತನ್ನು. ಅರ್ಥ ಮಾಡಿಕೊಂಡು. ಇನ್ನಷ್ಟು. ಕಾಲ. ಮಾನವಿeಯ ವಾಗಿರಲು.ಮೆeಷ್ಟ್ರ.ಚಿಂತನೆ. ಬೆeಕು…….ಅಮೂಲ್ಯ. ಮಾನವ. ಸಂಪತ್ತನ್ಬು ಉಳಿಸಿ.ಬೆಳೆಸಲು.ಅವರ.ಟಿeಕೆ.ಟಿಪ್ಪಣಿ.. ಬೆeಕe.ಬೆeಕು.. ಬದುಕಿನ. ಪುಳಕ.ಅನುಭವಿಸಲು.ಅವರ. ಮರೆಯುವ.ಮುನ್ನ. ಅನನ್ಯ.ಕಾಣ್ಕೆ…ಬದುಕಿನ.ಸಡಗರಕ್ಕೆ.ನಿಮ್ಮಿ.ಕಾಲಂ.ಅಂತೂ…ಅದ್ವಿತೀಯ…. ಮಾನವ.ಬದುಕಿನ. ಅರ್ಥ. […]

ಕಾವ್ಯಯಾನ

ಸಮಾಜ ಕೆ.ಸುಜಾತಾ ಗುಪ್ತ ಬಗ್ಗಿದವನ ಬೆನ್ನಿಗೊಂದು ಗುದ್ದು ಇರಲು ಹಾಗೆ ಮತ್ತೊಂದು ಗುದ್ದು ಇದಾಗಿದೆ ಪ್ರಸ್ತುತ ಸಮಾಜದ ನೀತಿ ಮೂರ್ಖತನದ ಪರಮಾವಧಿ ದಾಟಿರಲು ಶಾಂತಿಯ ತತ್ವವ- ಮಹತ್ವವ ಅರಿವ ಮನಗಳುಹೆಣಗಳಾಗಿವೆ. ಈಗೆಲ್ಲಿದೆ..ಶಾಂತಿ ಗೆ ತಾಣ!? ಎಲ್ಲಿದೆ ಶಾಂತಿಗೆ ಪ್ರಾಮುಖ್ಯತೆ.. ಬುದ್ಧನನ್ನು ನೆನೆಯೆ ಪೆದ್ದನೆನುವರು.. ‘ ಶಾಂತಿ ‘ ಅಸಹಾತೆಯಕತೆಯ ಚಿಹ್ನೆ ಎನುವರು.. ಕಲ್ಪನೆಯಲ್ಲಿ ‘ಶಾಂತಿ ಮಂತ್ರ’ ಚಂದವೋ ಚಂದ.. ವಾಸ್ತವದಲ್ಲಿ ಎಲ್ಲವೂ ಮಿಥ್ಯವೋ ಮಿಥ್ಯ… ********

ಪಾಟೀಲ ಪುಟ್ಟಪ್ಪ

ಪ್ರಪಂಚ ತೊರೆದ ಪಾಪು ನಾಡೋಜ, ಟಿಎಸ್ಆರ್ ಪ್ರಶಸ್ತಿ ಪುರಸ್ಕೃತ, ಡಾ.ಪಾಟೀಲ ಪುಟ್ಟಪ್ಪ ಅಸ್ತಂಗತ..! ಹಿರಿಯ ಪತ್ರಕರ್ತ, ರಾಜ್ಯಸಭೆ ಮಾಜಿ ಸದಸ್ಯ ನಾಡೋಜ ಡಾ.ಪಾಟೀಲ ಪುಟ್ಟಪ್ಪ (102) ಅವರು ವಿಧಿವಶರಾಗಿದ್ದಾರೆ… ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಕಳೆದ ಫೆ.10 ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ… ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪಾಪು ಅವರ ಆರೋಗ್ಯ ವಿಚಾರಿಸಿದ್ದರು. ಬಳಿಕ ಮಾತನಾಡಿದ್ದ ಸಿಎಂ, […]

ಪುಸ್ತಕ ವಿಮರ್ಶೆ

ತಗಿ ನಿನ್ನ ತಂಬೂರಿ ಲೇಖಕಿ-ಚಂದ್ರಪ್ರಭ ದಾವಲ್ ಸಾಬ್ ಭಾರತೀಯ ಸನಾತನವಾದಿ ಆಧ್ಯಾತ್ಮವನ್ನು ಲೇವಡಿಗೊಳಿಸುವಂತೆ ತತ್ವಪದಗಳನ್ನು ಕಟ್ಟಿರುವ ಈ ಕವಿಲೋಕ ಬದುಕಿನ ಮಹತಿಯನ್ನು ಎತ್ತಿ ಹಿಡಿಯುತ್ತಾನೆ. ಅದೇ ಕಾಲಕ್ಕೆ ಆಳುವ ವರ್ಗಗಳ ಕಪಿಮುಷ್ಟಿಯಲ್ಲಿ ಸಿಕ್ಕಿ ಒದ್ದಾಡುತ್ತಿರುವ ಸಾಮಾನ್ಯ ಜನತೆಯ ಬದುಕಿನ ಸಂಕಷ್ಟಗಳನ್ನು ಕಾಣಿಸುತ್ತಾನೆ. ಇಂಥ ಸಂಕಟ ತಳಮಳಗಳಿಂದ ಕೂಡಿ ಜನಸಾಮಾನ್ಯರ ಬದುಕು ಹೀನಸ್ಥಿತಿಯಲ್ಲಿದ್ದಿರುವಾಗ ಈ ನಾಡನ್ನು ಪುಣ್ಯ ಭೂಮಿ ಪಾವನ ನಾಡು ಎಂದು ಹೇಳುತ್ತಿರುವುದರ ಔಚಿತ್ಯವೇನು? ಇಂಥ ಹೇಳಿಕೆಗಳು ಸಂಕಟವನ್ನೆಲ್ಲ ಮುಚ್ಚಿಕೊಂಡು ನಗುವಿನ ಮುಖವಾಡ ಧರಿಸುವ ಔದಾರ್ಯಕ್ಕೆ ಒಳಗಾಗಿವೆ. […]

ಪರಿಚಯ

ಹನುಮಾಕ್ಷಿ ಗೋಗಿ. ಅನನ್ಯ ಶಾಸನ ಸಂಶೋಧಕಿ, ಸಾಹಿತಿ, ಪ್ರಕಾಶಕಿ ಹನುಮಾಕ್ಷಿ ಗೋಗಿ..! ಸಂಶೋಧಕಿ ಹನುಮಾಕ್ಷಿ ಗೋಗಿಯವರು ನನಗಷ್ಟೇಯಲ್ಲ ನಮ್ಮ ಗೆಳೆಯರಿಗೆ ಪರಿಚಯವಾಗಿದ್ದು ಇದೇ ಧಾರವಾಡದಲ್ಲಿ ನೆಲಸಿದ್ದ ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಅಗಡಿ ಗ್ರಾಮದವರಾಗಿದ್ದ ನನ್ನ ಅಷ್ಟೇ ಅಲ್ಲ ಅನೇಕಾನೇಕ ನಮ್ಮ ಗೆಳೆಯರ ಮಾರ್ಗದರ್ಶಕರಾಗಿದ್ದ ಮೋಹನ ನಾಗಮ್ಮನವರ ಮೂಲಕ. ಮೋಹನ ನಾಗಮ್ಮನವರಿಗೆ ಇದ್ದ ಅನೇಕಾನೇಕ ಶಿಷ್ಯ ಬಳಗದಲ್ಲಿ ನಾನು, ರೈತ ಕವಿಯಾದ ಚಂಸು ಅಂದರೆ ಚಂದ್ರಶೇಖರ ಪಾಟೀಲ ಮತ್ತು ರೈತ, ನ್ಯಾಯವಾದಿ ಮತ್ತು ಲೇಖಕ ವಿಜಯಕಾಂತ ಪಾಟೀಲಗಳು […]

ಪುಸ್ತಕ ಬಿಡುಗಡೆ

ಸಂಕೋಲೆಗಳ ಕಳಚುತ್ತ ಕೃತಿ-ಸಂಕೋಲೆಗಳಕಳಚುತ್ತ ಕವಿ-ಕು.ಸ.ಮಧುಸೂದನ ಪ್ರಕಾಸಕರು- ಕಾವ್ಯಸ್ಪಂದನ ಪ್ರಕಾಶನ,ಬೆಂಗಳೂರು. ಸಾಮಾಜಿಕ ಜಾಲತಾಣಗಳ ಮೂಲಕ ಬಿಡುಗಡೆಗೊಂಡ ‘ಸಂಕೋಲೆಗಳ ಕಳಚುತ್ತಲ ಕವನಸಂಕಲನ        ಕವಿ ಕು.ಸ.ಮಧುಸೂದನ್ ಅವರ ಕವನಸಂಕಲನ ’ಸಂಕೋಲೆಗಳ ಕಳಚುತ್ತ’ ಕೃತಿಯು 15-03-2020ರ ಬಾನುವಾರ ಲೋಕಾರ್ಪಣೆಗೊಂಡಿತು.    ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಭೀತಿಯಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಮಾರಂಭ ನಡೆಸದೆ, ಫೇಸ್ ಬುಕ್, ಟ್ವೀಟರ್ ಮುಂತಾದ ಸಾಮಾಜಿಕ ಜಾಲತಾಣಗಳ ಮೂಲಕ ಪುಸ್ತಕವನ್ನು ವಿಭಿನ್ನವಾಗಿ ಬಿಡುಗಡೆಗೊಳಿಸಿದ್ದು ವಿಶೇಷವಾಗಿತ್ತು.ಈ ಲೈವ್ ಕಾರ್ಯಕ್ರಮದಲ್ಲಿ ಮಾತಾಡಿದ ಕವಿಯಿತ್ರಿ ಅವ್ಯಕ್ತ ಅವರು ಮದುಸೂದನ್ ಅವರ ಕಾವ್ಯ ಜನಪರ […]

ಕಾವ್ಯಯಾನ

ಮೊಗ್ಗುಗಳು ತುಟಿ ಬಿಚ್ಚೆ ಕೆ.ಸುಜಾತ ಗುಪ್ತ ನಾ ಪ್ರಕೃತಿ ಪ್ರೇಮಿಯಾಗಿ ಸೂಕ್ಷ್ಮವಾಗಿ ಗಮನಿಸೆ ಪ್ರಕೃತಿಯ ಸೊಬಗು ನೂರ್ಮಡಿ ಹೆಚ್ಚಿತ್ತು… ಭಾವುಕತೆಯಲಿ ಪ್ರಕೃತಿಯ ಮಡಿಲಲ್ಲಿ ಕುಳಿತು ನನ್ನ ನಾ ಮರೆತು ಲಲ್ಲಗೆರೆಯಲು ಹರುಷದಿ ಸ್ಪಂದಿಸಿ ನಸು ನಕ್ಕಿತ್ತು ಪ್ರಕೃತಿ.. ಬಿರಿದು ಪರಿಮಳವ ಸೂಸಲು ರವಿ ಕಿರಣದ ಸ್ಪರ್ಶದ ನಿರೀಕ್ಷೆಯಲ್ಲಿರಲು ಮೊಗ್ಗುಗಳು, ಮಂಜಿನ ಮುಂಜಾನೆಯಲಿ ಭೂದರನ ಮರೆಯಲಿ ರಾಜೀವ ಸಖ ಇಣುಕೆ, ಸಜ್ಜಾಗಿ ನಿಂತು ವಯ್ಯಾರದೆ ಅವನೆಡೆಗೆ ಓರೆನೋಟ ಬೀರಿದ ಮೊಗ್ಗುಗಳು ನಸು ನಾಚಿ ತುಟಿ ಬಿಚ್ಚಿ ಲಯಬದ್ದವಾಗಿ …ಹಾಯ್ […]

ಕಾವ್ಯಯಾನ

ಮಾಡು ನೀ ಪ್ರಯತ್ನ ಪ್ಯಾರಿಸುತ ಯತ್ನ,ಯತ್ನ ಮಾಡು,ಮಾಡು ನಿನ್ನ ಪ್ರಯತ್ನ ಆಗಲೇ ನನಸಾಗಿಸುವುದು ಆ ನಿನ್ನ ಸಪ್ನ ರಾತ್ರಿ ಕಂಡ ಕನಸುಗಳೆಲ್ಲ ಕನಸುಗಳೇ ಅಲ್ಲ ಮಲಗಲಾವುದು ಬಿಡೋದಿಲ್ಲವಲ್ಲ ಅದುವೇ ನಿನ್ನ ಸಪ್ನ, ಮಾಡು ನೀ ಪ್ರಯತ್ನ ಒಳ್ಳೆ ಬದುಕು ಕಾಣಲು ವಿದ್ಯೆಯೊಂದು ಸಾಲದು ಒಂದೇ ಗುರಿಯ ನಿಗದಿಸಿ ಯತ್ನ ಮಾಡು ಸಿಗುವುದು ಕಾಲ ತುಂಬಾ ಓಡುವದು ನೀನು ಯಾಕೆ ನಿಲ್ಲುವದು ಗುರಿಯ ಕಡೆ ಓಡುತಿರೇ ಸಾಧನಾಶಿಖರವೇ ನಿನ್ನದು ಬಡವ ಬಲ್ಲವ ಎಲ್ಲ ಒಂದೇ ಗುರಿಯನ್ನು ಸಾಧಿಸಲು ಕುಂಟು […]

Back To Top