ಕಾವ್ಯಯಾನ

ಕಾವ್ಯಯಾನ

ಮಾಂತ್ರಿಕಳೆಂದು.. ವಿಜಯಶ್ರೀ ಹಾಲಾಡಿ ಮೊದಮೊದಲ ಮಳೆಹನಿಗೆಅವಳು ಕರಗಲಿಲ್ಲಹನಿಯೇ ಕರಗಿತುಮಳೆಧಾರೆಯೇನು …ಕಡಲನ್ನೇ ನುಂಗಿನೊಣೆಯುವ ತಾಕತ್ತಿನವಳು ! ಬೇಡವೆಂದು ದೂಡಿದ್ದಾಳೆಅರಸಿ ಬಂದದ್ದೆಲ್ಲವನ್ನುಕೊನೆಗೆ ಜಗವೆಂಬ ಜಗವನ್ನೂ ..ಕಾವ್ಯವನ್ನು ಮಾತ್ರಹುಡುಕಿ ಹೋಗಿದ್ದಾಳೆಹುಡುಕುತ್ತಲೇ ತಿರುಗಿದ್ದಾಳೆ ಅಲೆಮಾರಿಗೇನು ..ನಿರಾಳ ಬೀದಿಗಳೇಆಲಯಗಳೇತೊರೆಯೇ ಹಳ್ಳಗಳೇ …ಕಡಿದು ಪರ್ವತದಿಣ್ಣೆ ಕೊರಕಲುಗಳನಡುವೆ ಯಾತ್ರೆ ಹೊರಟುಬೇಡವೆಂದು ಕೈಬಿಟ್ಟುಸಂತೆಮಾಳದಲ್ಲಿಸಂಜೆ ಮಾಡಿಕೊಂಡುಇರುಳು ಚಂದ್ರನ ಕೆಳಗೆಕವಿತೆ ಬರೆಯುತ್ತಿದ್ದಳಂತೆಬೆಳಗಿನವರೆಗೂಲಾಂದ್ರ ಹಚ್ಚಿಟ್ಟುಗುಡಾರದಲ್ಲಿ ಗುಡಿ-ಗುಡಿಯ ಸೇದುತ್ತಕೂದಲು ಬಿರಿಹೊಯ್ದುಕನಸು ಚೆಲ್ಲಿತೆಂದುಆಯ್ದು ಕೂತಿದ್ದಳಂತೆ ಊರ ಜನ ಮಾಂತ್ರಿಕ-ಳೆಂದು ಅಡ್ಡಬೀಳಲುಅಂಗಲಾಚಲು ಶುರು-ವಿಟ್ಟುಕೊಂಡಾಗಓ ಅದೇ ಬೆಟ್ಟದಕೆಳಗೆ ನದಿಯ ಗುಂಟನಡೆದುಹೋದಳಂತೆಮತ್ತಿನ್ಯಾರೂಕಾಣಲಿಲ್ಲವಂತೆ ! ****** ಚಿತ್ರಕೃಪೆ:ವಿಜಯಶ್ರೀ ಹಾಲಾಡಿ

ಅನುವಾದ ಸಂಗಾತಿ

ಮೂಲ:ವೇನ್ ಕೌಮೌಲಿ ವೆಸ್ಟ್ ಲೇಕ್(ಹವಾಯಿ ಕವಿ) ಕನ್ನಡಕ್ಕೆ: ಕಮಲಾಕರ ಕಡವೆ ಸಿರಿವಂತ ಮಹಿಳೆ ಬಸ್ಸಿನ ಮೇಲೆಮಾತು ಮಾತು ಮಾತುಕೊನೆಯೇ ಇಲ್ಲ ನಾನೊಂದು ಕಮ್ಯುನಿಸ್ಟ ಸಿಗರೆಟ್ಟು ಹಚ್ಚಿಭಯಾನಕ ಹೊಗೆ ಉಗುಳಿದೆಹಾ ! ನೀರು ಕುಡಿಯಿತು ಒಂದು ಆಕಳುಹಾಲಾಗಿ ಮರುನೀಡಿನೀರು ಕುಡಿಯಿತು ಒಂದು ಹಾವುಹಾಲಾಹಲವ ಮರುನೀಡಿ ಬಿಳಿ ಚಿಟ್ಟೆ ಅಟ್ಟಿ ಓಡುವಬೆಕ್ಕಿಗೆ ಲೆಕ್ಕಕ್ಕಿಲ್ಲಕಾಲಡಿಗಾದ ಹೂಗಳು ಮುಂಜಾನೆ ಮೌನ ಹಿತ ಕೊಡುತ್ತಿತ್ತುಅಷ್ಟರಲ್ಲಿ ಹೊರಗಡೆ ಯಾರೋಕಿರುಚತೊಡಗಿದರುದೇವರೇ ! ದೇವರೇ ! ದೇವರೇ ! ಎಷ್ಟು ವಿಭಿನ್ನ ವಿಚಾರಗಳುನನಗೆ ಮತ್ತು ಬೆಕ್ಕಿಗೆಹಕ್ಕಿಮರಿಯೊಂದ ನೋಡುತ್ತ ಅರಳಿದ್ದ […]

ಸ್ವಾತ್ಮಗತ

ಜಾನಪದ ಗಾರುಡಿಗ ಬೈಲೂರ ಬಸವಲಿಂಗಯ್ಯ ಹಿರೇಮಠ..! ಕೆ.ಶಿವುಲಕ್ಕಣ್ಣವರ ಜಾನಪದ ಗಾರುಡಿಗ ಬೈಲೂರ ಬಸವಲಿಂಗಯ್ಯ ಹಿರೇಮಠ..! ನಾನು ಬೈಲೂರ ಬಸವಲಿಂಗಯ್ಯ ಹಿರೇಮಠ ಅವರ ಪುಸ್ತಕವಾದ ‘ನೂರು ಜಾನಪದ ಹಾಡುಗಳು’ ಬಗೆಗೆ ವಿಮರ್ಶಾತ್ಮಕ ಲೇಖನವನ್ನು ಬರೆದೆನು. ಆಗ ಸಾಕಷ್ಟು ಪ್ರಶಂಸೆಗಳು ಬಂದವು. ಅಲ್ಲದೇ ಸಾಕಷ್ಟು ಜನರು ಅವರ ಆ ಪುಸ್ತಕವನ್ನು ಕೇಳಿದರು. ನಾನು ಅವರ ಅಂದರೆ ಬೈಲೂರ ಬಸವಲಿಂಗಯ್ಯ ಹಿರೇಮಠರ ಫೋನ್ ನಂಬರ್ ಕೊಟ್ಟು ಸುಮ್ಮನಾದೆನು. ಅದರೆ ಬಹಳಷ್ಟು ಜನರು ಬೈಲೂರ ಬಸವಲಿಂಗಯ್ಯ ಹಿರೇಮಠರ ವೈಯಕ್ತಿಕ ಮಾಹಿತಿಯನ್ನು ಕೇಳಿದರು. ನಾನು […]

ಕಾವ್ಯಯಾನ

ಪ್ರೀತಿಯ ಸಾಲಗಾರನಾಗಿ ಬಿಟ್ಟಿದೆ ಮೂಗಪ್ಪ ಗಾಳೇರ ನೀನು ಬಿಟ್ಟು ಹೋದ ಮೇಲೆ ಬಿಕ್ಕಿಬಿಕ್ಕಿ ಅಳಬೇಕೆನಿಸಿದಾಗ…….. ನಾನು ಅಳದೆ ಮುಗುಳುನಕ್ಕು ಸುಮ್ಮನಾಗಿ ಬಿಡುತ್ತಿದ್ದೆ; ಯಾಕೆ ಗೊತ್ತಾ ……? ನೀನು ಬಿಟ್ಟು ಹೋದ ನೆನಪುಗಳು ನನ್ನ ಹೃದಯದ ಅಂಗಳದಲ್ಲಿ ಅರಳಿದ ಹೂಗಳಾಗಿಯೇ ಉಳಿದಿವೆ ಹಾಗಾಗಿ ನಾನು ಅತ್ತರೆ…… ಆ ಕಣ್ಣೀರಿನ ಬಿಸಿ ತಾಕಿದಡೆ ಹೂವುಗಳು ಬಾಡಬಹುದೆಂಬ ಭಯ ವಷ್ಟೇ ನನ್ನ ನಸುನಗೆ ಕಾರಣ…….! ನೀನು ಹೋದ ಮೇಲೆ ಒಂಟಿ ಜೀವನ ಗತಿಯೆಂದು ಖಾಲಿಯಾದ ಬಾಟಲಿ ಹಿಡಿದು ಯಾರು ಇಲ್ಲದ ಬೀದಿಯಲ್ಲಿ […]

ಪ್ರಸ್ತುತ

ಸಂಗೀತ ಭಾರತಿ ಉತ್ಸವ ದಿನಾಂಕ;7/03/2020ಮತ್ತು 08/03/2020 ಸಮಯ: ಸಂಜೆ ಆರುಗಂಟೆ ಸ್ಥಳ: ರವೀಂದ್ರ ಕಲಾಭವನ. ಮಂಗಳೂರು ಯೂನಿವರ್ಸಿಟಿ ಕಾಲೇಜು

ಪ್ರಸ್ತುತ

ಪಿ.ಲಂಕೇಶ್ ಹೊಸ ತಲೆಮಾರಿಗೆ ಲಂಕೇಶ್ ಹೊಸ ತಲೆಮಾರಿಗೆ ದಿನಾಂಕ: 08/03/2020, ಬೆಳಿಗ್ಗೆ: ಹತ್ತು ಗಂಟೆಗೆ ಸ್ಥಳ: ಸಿಂಗಾರಸಭಾಂಗಣ, ಡಿ.ವಿ.ಎಸ್.ಕಾಲೇಜು, ಶಿವಮೊಗ್ಗ

ಕಾವ್ಯಯಾನ

ಜೀವರಾಮ ಅಶ್ವಥ್ ವಾರಕ್ಕೆ ಮೂರುದಿನ ಮಡಿಯಾಗಿ , ಮಂಡಿನೋವು ತೀರಲೆಂದು ಕೋರಿಕೊಂಡಳು ಮಂಡಿಯೂರಿ ಪರಿಪರಿ ಬೇಡಿಕೊಂಡಳು ಕಡೆಗೆ ಅಮ್ಮ ತೀರಿಕೊಂಡಳು! ಬೇಡುವ ಆರ್ತನಾದ ಕೇಳಿ ನಿಂತ ಹುಡುಗ, ಬಿಕ್ಕಳಿಸೆ ಅಮ್ಮನ ತಪಸ್ಸಿಗೆ ಭಂಗವೆಂದು ಬಿಸಿಯುಸಿರು ಬಾಯೊಳಗೇ ಬಿಗಿಹಿಡಿದಿದ್ದು ದೂರದೂರಲಿ ಬಿಕ್ಕಳಿಸಿದ, ಅವಳಿಲ್ಲವೆಂದು. ಫಲಿಸಿಬಿಟ್ಟಿತೇ ಅಮ್ಮನ ಸುದೀರ್ಘ ಪ್ರಾರ್ಥನೆ? ಅಮ್ಮನೂ ಇಲ್ಲದ ಮೇಲೆ ಮಂಡಿನೋವೂ ಇಲ್ಲ. ಹಾಗೆಂದುಕೊಂಡು ಹುಡುಗ ಸುಮ್ಮನಾಗಲಿಲ್ಲ ನೋವು ತೀರಿಸುವ ಯೋಚನೆಯ ಬಿಡಲಿಲ್ಲ ಹುಡುಗನ ಇನ್ನಿಲ್ಲದೆ ಬಾಧಿಸಿ ಅಮ್ಮನ ನೋವು, ಅವಳ ಪ್ರಾರ್ಥನೆಯ ನೆನಪೆಲ್ಲವ ಬಿಗಿಹಿಡಿದ […]

ಕಾವ್ಯಯಾನ

ಮೂಖವೇದನೆ ಪ್ಯಾರಿಸುತ ಮತ್ತದೇ ಮಾತು ನನ್ನನ್ನು ಮೂಗನೆಂದೇನಿಸಿದೆ ನಿನ್ನ ಕಾಲಗೆಜ್ಜೆ ಮೌನ ತಾಳಿರುವಾಗ ಪಿಸುಮಾತಿನ ಧ್ವನಿಯು ನನ್ನೆದೆಯ ಇಣುಕದಿರುವಾಗ ಗಾಳಿಯೊಳಗೆ ಪ್ರೀತಿಗಂಧವಿಲ್ಲ ಮಾತಿನ ನಡುವೆ ಪ್ರೇಮ ಸೆಳೆತವಿಲ್ಲ ಕಣ್ಣೋಟದಲ್ಲಿ ಹರಿತಮೋಹವಿಲ್ಲ ಹೂವಿನ ಸುತ್ತ ಮಕರಂಧ ಹೀರುವ ದುಂಬಿಯಂತೆ ಅಲೆಯುತ್ತಿವನನ್ನು ಮತ್ತದೇ ಮಾತು ಮೂಗನಾಗಿಸಿದೆ ಅದೆಲ್ಲವೂ ಇಲ್ಲದ ಮೇಲೆ ಮೂಗನಾಗದೆ ಮಾತಿನಿಂದ ಹೇಗೆ ಸೆಳೆಯಲಿ ನೀ ಉಟ್ಟ ಸೀರೆ ಸೆರಗಿನ ಅಂಚಿನಲ್ಲಿದ್ದ ನನ್ನೆಲ್ಲ ಕನಸುಗಳ ಚಿತ್ತಾರಗಳು ಅವಿತುಕೊಂಡಿವೆ ಮುಸ್ಸಂಜೆಯಲಿ ಮಿಂಚುಹುಳುವಿನಂತೆ ಮಿಂಚುತಿದ್ದ ನಿನ್ನ ಚಲುವೆಲ್ಲ ಸಪ್ಪೆಯಾಗಿದೆ ಈ ಪುಟ್ಟ […]

ಕಾವ್ಯ ಯಾನ

ಆದೇ ಅಪ್ಪನಂತೆ ಏಕೆ? ಜಿ.ಲೋಕೇಶ್ ನನ್ನಪ್ಪಂಥನಾಗಲು ನನಗಿಷ್ಟೂ ಇಷ್ಟವಿರಲಿಲ್ಲ ಮೌನವಾಗಿರಲು ಬಯಸುತ್ತಿದ್ದ ನನಗೆ ಹೇಳಿದ್ದೆ ಹೇಳುತ್ತಿದ್ದ ಅವನ ಮಾತುಗಳು ಸದಾ ಅವೇ ಅಕ್ಷತೆಯ ಮಂತ್ರಗಳು ಶಾಲೆಯಲ್ಲಿ ಮಗುವೊಂದು ಮರೆಯದೇ ಹೇಳುತ್ತಿದ್ದ ರಾಷ್ಟ್ರಗೀತೆಯಂತೆ ಗುಡಿಯ ಕಲ್ಲು ವಿಗ್ರಹ ಕಿವಿಯಿದ್ದರೂ ಕೇಳಿಸಿಕೊಳ್ಳದಂತೆ ನಾನು ನಿಲ್ಲುತ್ತಿದ್ದೆ ತಡೆದು ವಾಕರಿಕೆ, ಬೇಸರಿಕೆ. ಯಾವತ್ತೂ ಪ್ರತಿಕ್ರಯಿಸದೇ ನನ್ನೊಳಗೆ ಸತ್ತೇ ಹೋಗುತ್ತಿದ್ದ ಪ್ರತಿ ಹೇಳಿಕೆ ಇದ್ದಕ್ಕಿದ್ದಂತೆ ಒಂದು ದಿನ ನನ್ನಪ್ಪ ಮಾತುಗಳನ್ನು ಅನಾಥವಾಗಿಸಿ ಹೊರಟುಬಿಟ್ಟ! ಎಂಥಾ ಆಶ್ಚರ್ಯ! ನಾನೀಗ ಸಲುಹುತ್ತಿದ್ದೇನೆ ಅವನದೇ ಮಾತುಗಳನ್ನು ಯಥಾ ಪ್ರಕಾರ! […]

ಕಾವ್ಯಯಾನ

ಯಾರು ಯಾರಿಗೆ ರೇಖಾ.ವಿ.ಕಂಪ್ಲಿ ಹೂಳುವ ಭೂಮಿಯನು ಹಾಳು ಮಾಡಿತಾ ಮನೆ ಮಠ ಮಸೀದಿ ಮಂದಿರ ಮಹಾಲ್ಗಳನು ಕಟ್ಟಿದರು….. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ಜಾಗತೀಕರಣದ ಜಾಗಟೆ ಮೊಳಗಿಸಿ ಜಾಗೃತಿ ಹೆಸರಲಿ ಜನಜೀನವದ ರಸವೀರಿದರು…….. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ಬಿರುಸು ಮಾತುಗಳ ಹುರುಪು ಹಚ್ಚುತ್ತಾ ತಮ್ಮ ತಮ್ಮ ಬೆಳೆ ಬೆಯಿಸಿಕೊಂಡರು……. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ರಂಗುರಂಗಿನ ಮಾತಿನಲಿ ಸೆಳೆಯುತ ಚಪಲದ ಉಪಟಳವ ತೀರಿಸಿಕೊಂಡರು…….. […]

Back To Top