ನಾನು,ನನ್ನ ಅನುವಾದವೂ

ನಾನು,ನನ್ನ ಅನುವಾದವೂ

ಅನುಭವ ನಾನು,ನನ್ನ ಅನುವಾದವೂ ಸಮತಾ ಆರ್. ಒಂದು ದಿನ ಸಂಜೆ ಹೀಗೇ ಸುಮ್ಮನೆ ಕುಳಿತಿರುವಾಗ ಗೆಳತಿ ಸ್ಮಿತಾಳ ಫೋನ್ ಕರೆ ಬಂತು,”ನೋಡೆ,ನನ್ನದೊಂದು ಕವನ ಇಂಗ್ಲಿಷ್ ಗೆ ಅನುವಾದ ಮಾಡಿಸಿದ್ದೇನೆ,ಓದಿ ಹೇಗಿದೆ ಹೇಳು”ಎಂದು ಹೇಳಿ ಹಿಂದೆಯೇ ವಾಟ್ಸಾಪ್ ನಲ್ಲಿ ಕನ್ನಡ ಇಂಗ್ಲಿಷ್ ಎರಡೂ ಪದ್ಯ ಕಳುಹಿಸಿದಳು.ಓದಿದಾಗ ಕನ್ನಡ ಪದ್ಯ ಇಂಗ್ಲಿಷ್  ಅನುವಾದದಲ್ಲಿ ಓದಲು ಚಂದವೆನಿಸಿ  ,ಅವಳಿಗೆ ಕರೆ ಮಾಡಿ ಹೇಳಿದೆ,ಅವಳು ಕೇಳಿ ,ತಮಾಶೆಗೆ,”ಹಾಗಾದರೆ ನನ್ನದೊಂದು ಪದ್ಯ ಕಳಿಸುವೆ, ನೀನೂ ಅನುವಾದಿಸಿ ಖುಷಿ ಪಡು”ಅಂತ ಹೇಳುವುದೇ!! ನಾನೂ ಏನೋ ಒಂದು […]

ಎ.ಕೆ.ರಾಮಾನುಜನ್ ಅವರ ಆಯ್ದ ಪ್ರಬಂಧಗಳು ಎ.ಕೆ.ರಾಮಾನುಜನ್ ಅವರ ಆಯ್ದ ಪ್ರಬಂಧಗಳು                ಅನುವಾದ : ಓ.ಎಲ್. ನಾಗಭೂಷಣÀ ಸ್ವಾಮಿ ಅನುವಾದ : ಓ.ಎಲ್. ನಾಗಭೂಷಣÀ ಸ್ವಾಮಿ ಪ್ರ: ಮನೋಹರ ಗ್ರಂಥಮಾಲಾ ಪ್ರ.ವರ್ಷ :೨೦೧೨ ಬೆಲೆ : ರೂ.೨೦೦.೦೦ ಪುಟಗಳು: ೩೫೦ ಕನ್ನಡದವರೇ ಆಗಿದ್ದರೂ ಇಂಗ್ಲಿಷ್‌ನಲ್ಲೇ ತಮ್ಮ ಪ್ರಮುಖ ಸಾಹಿತ್ಯ ಕೃತಿಗಳನ್ನು ರಚಿಸಿದ ಎ.ಕೆ.ರಾಮಾನುಜನ್ ಅವರು ಸಾಹಿತ್ಯ, ಭಾಷೆ, ಸಂಸ್ಕೃತಿ ಚಿಂತನೆ, ತೌಲನಿಕ ಅಧ್ಯಯನ ಮೊದಲಾದ ಹಲವಾರು ಮಹತ್ವದ ವಿಚಾರಗಳ ಕುರಿತಾಗಿ ಬರೆದ ಪ್ರಬಂಧಗಳನ್ನು  ಓ.ಎಲ್. ನಾಗಭೂಷಣ ಸ್ವಾಮಿಯವರು […]

ಅಗ್ನಿಕುಂಡ

ಕವಿತೆ ಅಗ್ನಿಕುಂಡ ಲಕ್ಷ್ಮೀ ಪಾಟೀಲ್ ಅವರುನಡೆದಸ್ವರ್ಗದದಾರಿಯಲ್ಲಿಅವಳೂಹೆಜ್ಜೆಹಾಕಿಹೊರಟಿದ್ದಾಳೆಅವರುಸ್ವರ್ಗದಿಂದದಾರಿಮಾಡಿಕೊಂಡೇಹುಟ್ಟಿದವರುನಡಿಗೆಸಲೀಸುಅವಳಿಗೊಏರಿಗೆಜೋಲಿತಪ್ಪುತ್ತಿದೆಬದುಕನ್ನೆಲ್ಲಕಣ್ಣಿಟ್ಟುನಡೆದವಳಿಗೀಗಮಂಜುಕವಿದಂತೆಕಣ್ಣಿಗೆಕತ್ತಲೆಆವರಿಸಿದಂತೆನಡಿಗೆನಿಂತುಪಾದಗಳುಕುಸಿದಿವೆಬದುಕಿನಲ್ಲೇನರಕದನೋವುಉಂಡವಳುಸ್ವರ್ಗದಏರಿಗೆಬೆಚ್ಚಿಬಿದ್ದಿದ್ದಾಳೆಇಲ್ಲೇತೆರೆಯಬಾರದೇಒಂದುಕುಂಡಎಂಬಂತೆಕಣ್ಣುಗಳುನಿಸ್ತೇಜಗೊಂಡಿವೆಇವರೆಲ್ಲಸ್ವರ್ಗದಛ್ಹುಮಂತ್ರಗಾಳಿಯಿಂದಬಂದವರುಅದಕ್ಕೇಗಾಳಿಯೊಂದಿಗೆಹೊರಟಿದ್ದಾರೆಹಿಂದೆನೋಡದೆಹುಟ್ಟಿನಮೂಲಸೇರಲುಬೀದಿಗರುಗಳಂತೆಇದ್ದಸ್ವರ್ಗಕ್ಕೋಅಥವಾಇವರೇಕಟ್ಟಿಕೊಳ್ಳುವಇನ್ನೊಂದುಸ್ವರ್ಗಕ್ಕೋ ! ನನಗೂಇಲ್ಲಿನನ್ನಅಗ್ನಿಕುಂಡದಮೋಹಸ್ವರ್ಗನರಕಪಾಪಪುಣ್ಯಗಳಸ್ವತ್ತನ್ನೆಲ್ಲಯಜ್ಞಾಹುತಿಗೊಳಿಸಲುಅಗ್ನಿಕುಂಡಕಾಯುತ್ತಯಾರದೋದೇಹಬೆನ್ನಟ್ಟದಂತೆಕೆಂಡದೊಂದಿಗೆಕೆಂಡವಾಗಲುನನ್ನಾತ್ಮಿಣಿಯೂಸಿದ್ಧಳಾಗಿನಿಂತಿದ್ದಾಳೆಇವರಸ್ವರ್ಗದಲ್ಲಿಮತ್ತೆಭೂಮಿಗೆಬೀಳುವಭಯಮೂಲಪುರುಷಸ್ವರ್ಗದಲ್ಲಿಯೂಸುಖದಿಂದಿರಲಿಲ್ಲಐವರುಗಂಡಂದಿರಆದರದಲ್ಲಿಅಲ್ಲಿಯೂಸೋತರೆಛೆ ! ಪ್ರಮಾದಅಕ್ಷಮ್ಯಅಪರಾಧಶಂತನುಗಂಗೆಯಂತೆವಂಶಕ್ಕೆಮುನ್ನುಡಿಬರೆದುಮತ್ತೊಂದುಮಹಾಭಾರತಕ್ಕೆಕಿಡಿಹೊತ್ತಿಸಬೇಕುಶಾಪಗ್ರಸ್ಥಳಾಗಿಅವತರಿಸಿಗೆದ್ದಗಂಡಸರನೆರಳಾಗಿಮೀಸೆಹೊತ್ತಮುಖಗಳೆಲ್ಲಸೀರೆಯಲ್ಲಿಕವುಚಿಮುಗುಚಿಹೂವಿನಪಕಳೆಮೇಲೆಹಸಿಕಾಮದಗಾಯಬರೆಮೂಡಿಸಿವನವಾಸಯುದ್ಧಕರುಳುಗಳಿಗೆಕತ್ತರಿ.ಭೂಮಿಗೆಬಿದ್ದಸಂಕಟಕ್ಕೆಸಹಿಸುವುದು ಇವರೇಏರಲಿಸುರಲೋಕಸೋಪಾನಇಲ್ಲೊಂದುಭೂದೇವಿಯಅಗ್ನಿಕುಂಡಎದ್ದುಬಿಡಲಿಎಂದಿಗೂಬೇಡಅಪ್ಪನಸೇಡಿನಅಗ್ನಿಕುಂಡ ಓ ! ಮುಂದೆಕಾಯಿದಿರಿಸಿದಸ್ಥಳಕ್ಕೆಗಂಡಂದಿರಭರದನಡೆಸ್ವರ್ಗದಕೌತುಕಹೊತ್ತುಭೂಮೋಹದಾಚೆಭೂಭಾರದಾಚೆಗುರುತ್ವಾಕರ್ಷಣೆಕಳಚುತ್ತಿದೆಕೂಗುಕೆಳದುಆಸೆಹಿಂಗದುಎಲ್ಲೋಸ್ವರ್ಗಸ್ಥಆಕೇಶವಯುಗಪ್ರವೇಶಕ್ಕೆಯುಗಯುಗದತಯಾರಿದೀರ್ಘವಿರಾಮಯುಗಭಾರಕ್ಕೆಭೂದೇವಿ ! ನಿನ್ನಲ್ಲೇನನ್ನಸ್ವರ್ಗತೆರೆದುಬಿಡುಮತ್ತೊಂದುಅಗ್ನಿಕುಂಡಬೆತ್ತಲಾಗಿಬಿದ್ದುಒಪ್ಪಗೊಳ್ಳಲುಮನಭಾರದಸಂಕಟಗಳುಕಿಡಿಕಿಡಿಗಳಸೋಂಕಲುಹೇಗೆಮರೆತೀತುಸೀರೆಅಯ್ಯೋಸೀರೆಯಭಾರತಡೆಯಲಾಗುತ್ತಿಲ್ಲ **********************************************

ಗಝಲ್

ಗಝಲ್ ರತ್ನರಾಯ ಮಲ್ಲ ಅಂದವನ್ನು ಮುಚ್ಚಿಡಲು ಬಟ್ಟೆಗಳನ್ನು ತರುತಿರುವೆಚಂದವನ್ನು ಹೆಚ್ಚಿಸಲು ಸೀರೆಯನ್ನು ಉಡಿಸುತಿರುವೆ ಅವಯವಗಳ ಇಳಿಜಾರಿನಲ್ಲಿ ಬೆರಳುಗಳು ಸೋಲುತಿವೆಸೌಂದರ್ಯದ ಕೆನೆಯಲ್ಲಿ ಪ್ರೀತಿಯಿಂದ ಅಲೆಯುತಿರುವೆ ಹೇಮವನ್ನು ನಾಚುವ ಕಿವಿಯೋಲೆಗಳನ್ನು ತಂದಿರುವೆಒರಟು ಅಧರಗಳಿಂದ ಕರ್ಣಗಳನ್ನು ಸಿಂಗರಿಸುತಿರುವೆ ಹೃದಯದ ಉದ್ಯಾನದಲ್ಲಿ ಹೂವೊಂದು ಅರಳಿ ನಿಂತಿದೆಹಿಂಬದಿಯಿಂದ ಆಲಂಗಿಸಿ ಲತೆಯನ್ನು ಮುಡಿಸುತಿರುವೆ ತೆಳುವಾದ ಮೈಯ ಕಂಡು ಅರಿವೆಗೂ ತುಸು ಮತ್ಸರ ಮಲ್ಲಿಶೂನ್ಯ ಅಂಗದ ಸೊಬಗಿನಲಿ ನಾನು ಕಳೆದು ಹೋಗುತಿರುವೆ ************************

ಜಂಜಿ ಡಪಾತಿ ಬೋ ಪಸಂದಾಗೈತಿ!

ಪುಸ್ತಕಪರಿಚಯ ಜಂಜಿ ಡಪಾತಿ ಬೋ ಪಸಂದಾಗೈತಿ! ಚುಕ್ಕಿ ಬೆಳಕಿನ ಜಾಡುಕಾದಂಬರಿಕರ್ಕಿ ಕೃಷ್ಣಮೂರ್ತಿಛಂದ ಪುಸ್ತಕ. ಇದು ಕಥೆಗಾರ ಕರ್ಕಿ ಕೃಷ್ಣಮೂರ್ತಿ ಅವರ ಮೊದಲ ಕಾದಂಬರಿ. ‘ಮಳೆ ಮಾರುವ ಹುಡುಗ’ ‘ಗಾಳಿಗೆ ಮೆತ್ತಿದ ಬಣ್ಣ’ ಅವರ ಪ್ರಕಟಿತ ಕಥಾಸಂಕಲನಗಳು. ಅರಿಕೆಯಲ್ಲಿ ಕೃಷ್ಣಮೂರ್ತಿ ಅವರು ಹೇಳಿಕೊಂಡಂತೆ ‘ ಜಂಜಿ ಡಂಪಾತಿ’ ಎಂಬ ಅಪ್ರಕಟಿತ ಕಥೆಯೊಂದನ್ನು ಓದಿ ಅವರ ಗೆಳೆಯರು ಕಾದಂಬರಿ ಮಾಡಬಹುದು ಎಂದು ಹೊಳಹು ನೀಡಿದ್ದೇ ಈ ಕೃತಿಯ ಹುಟ್ಟಿಗೆ ಕಾರಣ. ಮಲಯೂ ಭಾಷೆಯ ಶಬ್ದ ಈ ಜಂಜಿ ಡಪಾತಿ. ಅಂದರೆ […]

ನಿಲ್ಲದಿರು ದೂರ

ಕವಿತೆ ನಿಲ್ಲದಿರು ದೂರ ಜಯಶ್ರೀ.ಭ.ಭಂಡಾರಿ ಉಸಿರ ಉಸಿರಲಿ ನಿನ್ನದೆ ಹೆಸರುನೆನಪ ಮೆರವಣಿಗೆಯದು ಹಸಿರುಅರಿತು ಬೆರೆತ ನವನೀತದ ಮೊಸರುಕನಸಕಂಗಳಲಿ ತುಂಬಿದೆ ಉಸಿರು ದೂರದಲಿ ನೀನಿದ್ದರೂ ಇಲ್ಲ ಅಂತರ..ಹುಚ್ಚು ಪ್ರೀತಿಯದು ತೀರದ ದಾಹಕಡಲ ಅಲೆಗಳಾಗಿವೆ ಆಸೆಗಳುಬಂದು ಬಿಡು ತಾಳಲಾರೆ ಈ ವಿರಹ ನೋವ ನಿನ್ನ ಸನಿಹ ಬೇಕೆನಗೆ ನಿರಂತರಬಯಕೆಗಳ ರಂಗೋಲಿಗೆ ರಂಗಾಗುಬಾ ಗೆಳೆಯನೆ ಸಹಿಸಲಾರೆ ಅಂತರಜೊನ್ನಮಳೆ ಜೇನಹೊಳೆ ನೀನಾಗು ಕತ್ತಲೆಯ ಸರಿಸು ಹರಸು ಬಾಬೆಳಕಾಗಿ ಹೃದಯ ಮೀಟು ಬಾಪ್ರೀತಿಯ ಮಹಲಿನ ಅರಸನೆ ಬಾಅಂತರ ಸಾಕು ನಿರಂತರವಾಗಿ ಬಾ ಮುದ್ದುಮಾತಿನ ಮೋಹಗಾರನೆಗೆಜ್ಜೆಸದ್ದಿಗೆ […]

ಸಂತೆಯಲಿ

ಕವಿತೆ ಸಂತೆಯಲಿ ವಿ.ಎಸ್.ಶಾನಬಾಗ್ ಸಂತೆಯಲಿಕೆಲವರು ಕೊಳ್ಳಲು ಬರುತ್ತಾರೆಕೆಲವರು ನೋಡಲು ಕೊಳ್ಳುತ್ತಾರೆಸಂತೆಗೆ ಗೋಡೆಗಳು ಇಲ್ಲ ಆದ್ದರಿಂದ ಎಲ್ಲಅಂಗಾಂಗಗಳ ಮಾತು ಖುಲ್ಲ ಮಹಿಳೆಯರು ಹಳೆಯಮಾತಿನಹೊಸ ಚರ್ಯೆ ಚರ್ಚೆ ಸ್ವಪಾಕಸುಕ್ಕುಗಳ ಅಡಗಿಸಿ ಮನೆಯಲಿ ಸ್ವಪಾತ್ರಗಂಡನ ಚಮತ್ಕಾರ ನೂಡಲ್‌ ನಂತಹಪರಿಹಾರಗರತಿಯರನ್ನು ತರಗತಿಗೆ ಕಳುಹಿಸಿಪಿಸುಮಾತಿನಲ್ಲಿ ದ್ವಿಪಾತ್ರಹೌಹಾರಿಸಿದ ಚಿತ್ರ ಪುರುಷರು ಸಂತೆಯಲ್ಲಿಹೆಂಡತಿ,ಬಡ್ತಿ,ಲೋನುಅನುಕಂಪಕ್ಕೆ ಕಾಯುವಶೋಷಿತರು ಪೆಗ್ ನಲ್ಲಿಮೀಟೂ ಕಥಾಸರಣಿ ಯುವಕರುಸಂಜೆ ಸಂತೆಯಲಿ ಸಂದವರು, ಪ್ರೀತಿಯಲಿ ದುಶ್ಯಂತರುಮಾತು ಬೇಡದ ಬರೀ ಸೂಚನೆವಿವರಣೆ, ಹಕ್ಕಿಯಂತೆ ಹಾರಿ ಮಾತು ಮತ್ತೇನೋ ಆದ ಬವಣೆಕೇಳದ ಕಿವಿಗೆ ಹೇಳದ ಬಾಯಿ ನೋಡದ ಕಣ್ಣುಮಾರುವವರ ಎದೆಯಿಂದ […]

ಪ್ರೇಕ್ಷಕ ಪರಂಪರೆಯ ಅನ್ನದಾತರು

ಲೇಖನ ಪ್ರೇಕ್ಷಕ ಪರಂಪರೆಯ ಅನ್ನದಾತರು ಮಲ್ಲಿಕಾರ್ಜುನ ಕಡಕೋಳ ಯಶಸ್ವಿ ನಾಟಕವೊಂದರ ಕುರಿತು ಮಾತಾಡುವಾಗ ಎಂಥವರಿಗೂ ಆಧುನಿಕ ರಂಗಭೂಮಿ ಸಂದರ್ಭದಲ್ಲಿ ನಿರ್ದೇಶಕ ಪರಂಪರೆಯತ್ತ ಆದ್ಯಗಮನ. ಹಾಗೇನೆ ವೃತ್ತಿರಂಗಭೂಮಿ ಸಂದರ್ಭದಲ್ಲಿ ನಟನ ಪರಂಪರೆಯದು ಧುತ್ತನೆ ನೆರವಿಗೆ ನಿಲ್ಲುವ ನಿಲುವು. ನಮ್ಮ ಪ್ರೊಸಿನಿಯಮ್ ಥಿಯೇಟರ್ ಪ್ರದರ್ಶನಗಳು ಪ್ರೇಕ್ಷಕರೆಂಬ ಐಕಾನ್ ಗಳ ಮೂಲಕವೇ ಸಾಂಸ್ಕೃತಿಕ ಮೌಲ್ಯ ಗಳಿಸಿವೆಯೆಂಬ ದ್ಯಾಸವೇ ಇರಲ್ಲ. ಅಷ್ಟು ಮಾತ್ರವಲ್ಲದೇ ರಂಗಸಂಸ್ಕೃತಿಯ ಅಭಿವೃದ್ಧಿ ಹಾಗೂ ವಿಕಾಸದ ಸಾಧ್ಯತೆಯ ಕ್ಷಿತಿಜ ವಿಸ್ತಾರಗೊಳ್ಳುವುದೇ ಪ್ರೇಕ್ಷಕ ಪ್ರಭುಗಳಿಂದ. ಇಂತಹ ಮಹತ್ತರ ಸಂಗತಿಗಳನ್ನೇ ನೇಪಥ್ಯಕ್ಕೆ ಜರುಗಿಸುವ […]

ಕಾಪಿಟ್ಟು ಕಾಯುತ್ತಾಳೆ

ಕವಿತೆ ಕಾಪಿಟ್ಟು ಕಾಯುತ್ತಾಳೆ ಶ್ರೀವಲ್ಲಿ ಶೇಷಾದ್ರಿ ಋತು ಋತುವಿಗೊಂದೊಂದು ಹೊಸತುಹೆಚ್ಚುಗಾರಿಕೆಯ ಬಿಚ್ಚಿಡುತ್ತಾಳೆ,ಅಚ್ಚರಿ ಹುಟ್ಟಿಸಿಬೆಚ್ಚಿಸುವ ಈಹುಚ್ಚಿಪೆಚ್ಚಾಗಿಸುತ್ತಾಳೆ ಹುಚ್ಚುಗಳ ಹೆಚ್ಚಿಸಿಮನದಿಚ್ಚೆಗಳ ಅಚ್ಚು ಹಾಕಿಸಿಟ್ಟುರಚ್ಚೆ ಹಿಡಿದು ಅಚ್ಚು ಮೆಚ್ಚಾಗಿಕೊಚ್ಚಿ ಹೋಗದ ಹಾಗೆ ಬಚ್ಚಿಟ್ಟುಕಾಪಿಟ್ಟು ಕಾಯುತ್ತಾಳೆ ಬೆಚ್ಚಗೆ ಕಳಚಿಟ್ಟ ಪೊರೆ ಮತ್ತೆ ಹಸಿರು ಕೊನರಿಹಸಿ ಕರಗ ಮಣ ಭಾರ ಹೊತ್ತುಚೀರಿ ಹಾರಿ ಮೇಲೆರಗೊ ಹನಿಯರಭಸ ಭರಿಸಿ ಝಾಡಿಸಿ ತೂರಿಎಲ್ಲೆ ಇರದೆಡೆ ಹರಿದು ಬರಿಯರಾಡಿಯನ್ನಪ್ಪಿ ಒಪ್ಪಿ ಮುತ್ತಿಕ್ಕಿ ದಿನ ರಾತ್ರಿಯಾಟಕ್ಕೆ ಅದರಿ ಬೆದರಿಗರಿ ಕೆದರಿ ಮತ್ತೊಮ್ಮೆ ಹೂವಾಗುತ್ತಾಳೆ ಬಟ್ಟ ಬಯಲಿನಲಿ ದೃಷ್ಟಿ ತಾಗುವ ಹಾಗೆಪರಿಪರಿಯ […]

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ಜೊಸೆಫ್ ಸಿದ್ದಕಟ್ಟೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಗ್ರಾಮದ ಶ್ರೀ ಜೊಸೆಫ್ ಸಿದ್ದಕಟ್ಟೆಯವರು ಮಂಗಳೂರಿನ ಕಾರ್ಮೆಲ್ ಚರ್ಚಿನ ಫಾದರ್ ಆಗಿ ಸೇವೆ ಸಲ್ಲಿಸುತಿದ್ದಾರೆ. ಬಹಳ ಚಿಕ್ಕ ವಯಸ್ಸಿನಿಂದಲೇ ಬರವಣಿಗೆಯಲ್ಲಿ ತನ್ನನ್ನು ತೊಡಗಿಸಿಕೊಂಡು, ಕೊಂಕಣಿಯ ಯುವ ಕವಿ ಜೊಸಿ ಸಿದ್ದಕಟ್ಟೆ ಎಂಬ ಕಾವ್ಯನಾಮದಿಂದ ಅತ್ಯಂತ ಪ್ರಭಾವಶಾಲಿಯಾಗಿ ಹೊರಹೊಮ್ಮಿದ್ದಾರೆ. ಕಿಟಾಳ್ ಪತ್ರಿಕೆಯ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ “ಕಿಟಾಳ್ ಯುವ ಪರಸ್ಕಾರ್” 2011 ರಲ್ಲಿ, ಇನ್ನೊಂದು ಪ್ರತಿಷ್ಠಿತ ಪ್ರಶಸ್ತಿಯಾದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ್, 2013 […]

Back To Top