ಕಥಾಯಾನ

ಕಥಾಯಾನ

ಅಂಜಲಿ ಜ್ಯೋತಿ ಬಾಳಿಗ  ಇಂಜಿನಿಯರಿಂಗ್ ಕೆಲಸದ ನಿಮಿತ್ತ  ಅಮೇರಿಕಾಕ್ಕೆ ಹೋದ ಅಂಜಲಿ ‘ವೀಸಾ’ ರಿನಿವಲ್ ಗಾಗಿ ಮತ್ತೆ ಭಾರತಕ್ಕೆ ಬಂದಿದ್ದಳು. ಬೆಂಗಳೂರು ವಿಮಾನ ನಿಲ್ದಾಣದಿಂದ ಮೊದಲೇ ಕಾಯ್ದಿರಿಸಿದ ‘ಪಂಚತಾರಾ’ ಹೊಟೇಲ್ ಗೆ ಹೋಗಿ ಫ್ರೆಶ್ ಆಗಿ ತನ್ನ ಗೆಳತಿಯನ್ನು ಭೇಟಿ ಮಾಡಬೇಕೆಂದು ವೆರೆಂಡಾದ ಬಳಿ ಬಂದಾಗ ತನ್ನ ಗತ ಜೀವನದ ಭಾಗವಾಗಿರುವ ವ್ಯಕ್ತಿಯನ್ನು ಹೊಟೇಲ್ ‌ನ ಪಾರ್ಕಿಂಗ್ ನಲ್ಲಿ ನೋಡಿದೊಡನೆ ಭಯದಿಂದ ಕಂಪಿಸತೊಡಗಿದಳು. ತಾನು ಯಾರನ್ನು ಜೀವನದುದ್ದಕ್ಕೂ  ನೋಡಬಾರದು ಅಂದುಕೊಂಡಿದ್ದಳೋ ಆ ವ್ಯಕ್ತಿಯ ಆಗಮನವು,ಅವಳ ಬದುಕನ್ನು ಮತ್ತೊಮ್ಮೆ […]

ಅನುವಾದ ಸಂಗಾತಿ

ಕಟ್ಟಿರುವೆ ಈ ಮನೆಯ ನಾನು ನಿಧನಿಧಾನ ಹಿಂದಿ: ರಾಮದರಶ್ ಮಿಶ್ರಾ ಕನ್ನಡ: ಕಮಲಾಕರ ಕಡವೆ ಕಮಲಾಕರ ಕಡವೆ ಕಟ್ಟಿರುವೆ ಈ ಮನೆಯ ನಾನು ನಿಧನಿಧಾನ ತೆರೆಯುತ್ತ ನನ್ನ ಕನಸುಗಳ ಪುಕ್ಕ ನಿಧನಿಧಾನ ಯಾರ ಬೀಳಿಸಲಿಲ್ಲ, ನನ್ನ ನಾ ಹೆಚ್ಚುಗಾಣಿಸಲಿಲ್ಲ ಸಾಗಿತು ಬಾಳ ಪಯಣ, ನಿಧನಿಧಾನ ನೀವೆಲ್ಲಿ ಎದ್ದು ಬಿದ್ದು ತಲುಪಿರುವಿರೋ ಅಲ್ಲಿ ನಾನೂ ಮುಟ್ಟಿಹೆನು, ನಿಧನಿಧಾನ ಬೆಟ್ಟಗಳಿಂದ ಅದಾವ ಪೈಪೋಟಿಯಿರಲಿಲ್ಲ ನಡೆಯುತ್ತಲುಳಿದೆ ತಲೆ ಎತ್ತಿ, ನಿಧನಿಧಾನ ಬಿದ್ದೆನಾದರೆ ನಾನು ಅತ್ತೆ ಒಂಟಿಯಾಗಿ ಮಾಸಿ ಗಾಯ ನೋವು ಮರೆಯಾಯ್ತು, […]

ಅನುವಾದ ಸಂಗಾತಿ

ಕನ್ನಡ ಮೂಲ: ಸುಬ್ರಾಯಚೊಕ್ಕಾಡಿ. ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ Two faces —————- An absolute truth that a coin poses two faces. It is to be used in the game of King and Queen, to get solution for the choice confusion. Both sides of a coin stuck together with their backs like siamese to be Inseparable one survives only […]

ಕಾವ್ಯಯಾನ

ಮಳೆ ವಸುಂಧರಾ ಕದಲೂರು ಕಿಟಕಿ ಸರಳಾಚೆಸುರಿವ ಮಳೆ ಕಂಡುಮೂಗೇರಿಸುತ್ತೇನೆಮಣ್ಣ ಘಮಲಿಗೆ.. ಬಿದ್ದ ಹನಿಯೆಲ್ಲಾಸಿಮೆಂಟು ರೋಡಿನಲಿಉರುಳಾಡಿ ಕೊಚ್ಚೆಮೋರಿ ಸೇರುವಾಗಎಲ್ಲಿಂದ ಬರಬೇಕುಮಣ್ಣ ವಾಸನೆ.. ಊರ ಮನೆಯಲ್ಲಿಪುಟ್ಟ ತೊರೆಯಾಗಿಮಳೆ ನೀರು ತುಂಬಿಹರಿಯುತ್ತಿದ್ದ ಮೋರಿಗಳುಘಮ್ಮೆನುತ್ತಿದ್ದವು… ಪುಟ್ಟ ಫ್ರಾಕಿನ ಹುಡುಗಿಬಿಟ್ಟ ಕಾಗದದ ದೋಣಿಹೊತ್ತೋಯ್ದು ಮರೆಯಾದನೆನಪೂ ಘಮ್ಮೆಂದಿತು.. ಊರ ಮಳೆ ಕೇರಿ ಮಳೆನೆಲದ ಮಳೆಯಾಗಿತ್ತು.ಹರಿದು ಕಡಲ ಸೇರಿದಟ್ಟ ಮುಗಿಲಾಗಿ ಘಮ್ಮೆಂದಿತು… ಈ ನಗರ ಮಳೆ ಮಾತ್ರಒಂದು ನೆನಪೂ ತುಂಬುವುದಿಲ್ಲ.ಭೋರೆಂದು ಸುರಿದ ಮಳೆಗೆಮಣ್ಣಿಲ್ಲದ ನೆಲವೂ ಇಂಗುವುದಿಲ್ಲಮಣ್ಣಿಲ್ಲದೆ ಘಮಲು ಅಡರುವುದಿಲ್ಲ ********

ಕಾವ್ಯಯಾನ

ಅಮ್ಮ ಶಿವಲೀಲಾ ಹುಣಸಗಿ ಭುವಿಗೆ ಬಿದ್ದ ದೇಹಕೆ ಸೊಕಿಲ್ಲ ಹನಿ ಕೆಸರು ಅಂಗೈಯಗಲ ಬೆಳೆದ ಮಾಂಸದ ಮುದ್ದೆಗೆ. ನವಮಾಸಗಳ ಜೀವದುಸಿರ ಬಸಿರ ಹೊತ್ತವಳು ತಾಯತನದ ಸುಖವ ಹಂಬಲಿಸಿದವಳು.. ಸಾವುನೋವಿನಲಿ ಮರುಜನ್ಮ ಪಡೆದವಳು.. ತನುವಿನೊಳು ಅಡಗಿದ ತನ್ನಾತ್ಮ ಕಂಡು ನಕ್ಕವಳು. ಎದಗಪ್ಪಿಕೊಂಡು ಅಮೃತವ ಉಣಸಿದವಳು. ಕರುಳ ಬಳ್ಳಿಯ ಕಡಿದು ಮಡಿಲೊಳೆರಗಿದವರೂ ನಸು ನಕ್ಕು ಸೆರಗ ಗಂಟಲಿ ಬಿಗಿದು ಅಂಬೆಗಾಲಿಡಲು ಹೆಜ್ಜೆಯ ಮೂಡಿಸಿದವಳು ಬೇಕು ಬೇಡಗಳ ಕಾಡಿಬೇಡಿ ಪಡೆದವರು ತುತ್ತನುಂಡು ತೊಳತೆಕ್ಕೆಯಲಿ ಮಲಗಿದವರು ತೊದಲು ನುಡಿಯ ತುಂಬ ಆವರಿಸಿದವಳು ‘ಅಮ್ಮಾ’ […]

ಕಾವ್ಯಯಾನ

ಅವ್ವ ಲಕ್ಷ್ಮಿ ದೊಡಮನಿ ನಮ್ಮನೆ ಮುತ್ತೈದಿಯಾದಾಕಿ ಅವ್ವ ನೀನಂದ್ರ ನನ್ಜೀವ ಅಪ್ಪನ ಅರ್ಧಾಂಗಿಯಾದಾಕಿ ಅವ್ವ ನೀನಂದ್ರ ನನ್ಜೀವ ಚಳಿಗಾಲದಾಗ ಸೂರ್ಯಾನು ವ್ಯಾಳಿ ಮೀರ್ತಾನ ಆದ್ರ ಹೊತ್ತೀಗ ಕೈತುತ್ತಿಡುವಾಕಿ ಅವ್ವ ನೀನಂದ್ರ ನನ್ಜೀವ ನನ್ನ ಚಿಕ್ಕಂದನ್ನ ಚಿನ್ನದ ಚಣಗಳಿಂದ ಹೆಣಿದು ಒಲವು ಸುರಿಸಿದಾಕಿ ಅವ್ವ ನೀನಂದ್ರ ನನ್ಜೀವ ಜೇನುಗೂಡಿನ ಛಾವಣಿ ನಿಸರ್ಗ ಕೋಪಕ ನಡುಗಿದ್ರೇನ ಸೆರಗು ಅಲ್ಲಾಡಿಸದಾಕಿ ಅವ್ವ ನೀನಂದ್ರ ನನ್ಜೀವ ಕಾಡೋ ಒಲಿ,ಉರಿಸೋ ಹೊಗಿ, ಅಳಿಸೋ ಬಡತನವ ಸೋಲಿಸಿ ನಗುವಾಕಿ ಅವ್ವ ನೀನಂದ್ರ ನನ್ಜೀವ ಊಟದ ನಡುವ […]

ಕಾವ್ಯಯಾನ

ಗುಲಾಬಿ ನಕ್ಷತ್ರ ಅಂಜನಾ ಹೆಗಡೆ ಶಾಪಿಂಗ್ ಹೋದಾಗಲೊಮ್ಮೆ ಪರಿಚಯದ ಅಂಗಡಿಯವ ಗುಲಾಬಿ ಬಣ್ಣದ ಚಪ್ಪಲಿ ಹೊರತೆಗೆದ ಬೆಳ್ಳನೆಯ ಪೇಪರಿನೊಳಗೆ ಬೆಚ್ಚಗೆ ಸುತ್ತಿಟ್ಟ ರಾಣಿ ಪಿಂಕ್ ಚಪ್ಪಲಿ! “ಸೈಜ್ ನೋಡಿ ಮೇಡಂ; ನಿಮ್ಮ ಕಾಲಿಗೆ ಹೇಳಿ ಮಾಡಿಸಿದ ಬಣ್ಣ” ಎಂದ ಹಳೆ ಚಪ್ಪಲಿಯ ಕಳಚಿ ಪಾದಗಳನ್ನೊಮ್ಮೆ ಕೈಯಿಂದ ತಡವಿ ಧೂಳು ಕೊಡಹಿ ಅಳೆಯಲು ನಿಂತೆ ಬಣ್ಣ ಗಾತ್ರಗಳ! ಬಳಸಲಾಗದು ಅಳತೆ ದಕ್ಕದೆ ಕುತ್ತಿಗೆಯ ತುಸುಬಾಗಿಸಿ ಬಿಳಿಯ ಸ್ಟ್ರೈಪ್ ಗಳೊಳಗೆ ಬೆರಳುಗಳ ಬಂಧಿಸಿ ದಿಟ್ಟಿಸಿದೆ! ಕನ್ನಡಿಯೊಳಗಿನ ಪಾದಗಳ ಮೇಲೆ ಹೊಳೆದವು […]

ಮಮತೆಯ ಮಡಿಲು

ಬಣ್ಣಿಸಲು ಪದಗಳು ಬೇಕೇ? ಚಂದ್ರು ಪಿ.ಹಾಸನ ಮಮತೆಯ ಮಡಿಲಲ್ಲಿ ಮಿಡಿದ ಭಾವಗಳು ನೂರಾರು ಅಲ್ಲಿ ಕಳೆದ ಪ್ರತಿಕ್ಷಣಗಳು ಮಧುರ ಚಿರನೂತನ.ಮಾಂಸ ಮುದ್ದೆಯನ್ನು ನವಮಾಸ ತನ್ನ ಗರ್ಭದಲ್ಲಿ ಪೋಷಿಸಿ , ಈ ಜಗತ್ತನ್ನು ಪರಿಚಯಿಸಿ ಮಗುವಿನ ಬಾಳಿಗೆ ಆಸರೆಯಾಗುವವಳೇ ಅಮ್ಮ. ದೇವರಿಗೆ ದೇವರು ಅಮ್ಮ ಆಗಿರುವಾಗ ಮೂಲಕಥೆಗೆ ಪದವಿಲ್ಲ ಕೇವಲ ವಾತ್ಸಲ್ಯದ ಗುರುತುಗಳನ್ನು ಅಕ್ಷರವಾಗಿ ಸಿ ಮಮತೆಯ ಕ್ಷಣಗಳನ್ನು ಅವಳ ನೆನಪನ್ನು ಅವಳ ಮಡಿಲಲ್ಲಿ ಕಳೆದ ಕ್ಷಣಗಳನ್ನು ಪದವಾಗಿಸಿ ಒಂದೊಂದೇ ಈ ಲೇಖನದಲ್ಲಿ ತುಂಬಬಹುದಷ್ಟೇ. ಇತಿಹಾಸ ಅನ್ನಾ ಜಾರ್ವಿಸ್ […]

ಲಹರಿ

ಪ್ರೀತಿ ಗಂಧವನರಸುತ ಸಂಧ್ಯಾ ಶೆಣೈ ಫೋನ್ ರಿಂಗಾಯಿತು.. ಯಾರೆಂದು ನೋಡಿದರೆ ನಾನು ಆಗಾಗ ಊರಕಡೆಯ ತರಕಾರಿ ತೆಗೆದುಕೊಳ್ಳುತ್ತಿದ್ದ ತರಕಾರಿ ವ್ಯಾಪಾರದ ಹೆಂಗಸು. ” ಅಕ್ಕ ಒಳ್ಳೆ ಕಾಟು ಮಾವಿನ ಹಣ್ಣು ಬಂದಿದೆ ಸ್ವಲ್ಪ ತಗೊಂಡ್ ಹೋಗಿ “ಎಂದು ಹೇಳಿದಳು. ನಾನು ಹೇಳಿದೆ “ಬ್ಯಾಡ ಬ್ಯಾಡ ಮಾರಾಯ್ತಿ.. ಈ ಕೊರೋನಾ ಬಂದ ಮೇಲೆ ನಾನು ಮನೆಯಿಂದ ಹೊರಗೆ ಹೋಗಲೇ ಇಲ್ಲ. ಹೋಗುವುದೂ ಇಲ್ಲ. ಹಾಗಾಗಿ ಬೇಡ ನಂಗೆ ಬರಲಿಕ್ಕಿಲ್ಲ” ಎಂದೆ ಅದಕ್ಕವಳು” ಅಯ್ಯೋ ಅಷ್ಟೇಯಾ.. ಹೌದು ನೀವು ಹೇಳಿದಾಗೆ […]

ಮಾತೃ ದೇವೋಭವ

ಮಾತೃ ದೇವೋಭವ ಸಂಮ್ಮೋದ ವಾಡಪ್ಪಿ ದೇವ ಬಿತ್ತಿದ ಇಲ್ಲಿ ಎದ್ದು ನಿಲ್ಲಲೆಂದು ಹಸಿರ ಚಿಗುರೊಡೆದು ಮೇಲೇಳಲೆಂದು ಬಸಿರ ಭೂತಾಯಿಯ ಒಡಲ ಹೊರಬಂದು ಉಸಿರ ಬೆಸೆದು ನಸು ನಗುವ ಬೀರಲೆಂದು ಇದು ಜನುಮ ಅಗೋಚರ ಶಕ್ತಿಯಿಂದ ಅಳುವ ದ್ವನಿಯ ಕೇಳುವ ತವಕದಿಂದ ಹುಟ್ಟು ನವಮಾಸದ ತಪದ ದಾರಿಯಿಂದ ಪಯಣ ಆ ಮಾತೆಯ ಲಾಲಿ ಹಾಡಿನಿಂದ ರತ್ನವಾಗಲಿ ಎನುತ ತೊಟ್ಟಿಲ ತೂಗಿದಾಗ ಮಂದಹಾಸದಿ ದೃಷ್ಟಿ ಬೊಟ್ಟು ಒತ್ತಿದಾಗ ಸುಪಥವ ಹಿಡಿದು ನಡೆಸಲು ಹರಸಾಹಸ ಯಶೋದೆಯ ಪರಿಶ್ರಮವೇ ಅವನ ವಿಕಾಸ ಭವದ […]

Back To Top