ದಾರಾವಾಹಿ ಅಧ್ಯಾಯ: 14 ಶಂಕರನ ರೋಚಕ ಪ್ರಹಸನವನ್ನು ಏಕನಾಥರು ತಮ್ಮ ಕಣ್ಣು ಕಿವಿಗಳೆರಡನ್ನೂ ಒಂದು ಮಾಡಿ ಅರೆಬಾಯಿ ಬಿಟ್ಟುಕೊಂಡು ಕೇಳುತ್ತಿದ್ದರೆ ಅತ್ತ ದೇವಕಿ ಒಳಕೋಣೆಯ ದಾರಂದಕ್ಕೊರಗಿ ಕುತೂಹಲದಿಂದ ಆಲಿಸುತ್ತಿದ್ದಳು. ಆದರೆ ಅವಳನ್ನು ಗಮನಿಸಿದ ಮೇಲೆಯೇ ಶಂಕರನ ಕಥೆಯಲ್ಲಿ ದುಪ್ಪಟ್ಟು ನವರಸಗಳು ತುಂಬಿ ತುಳುಕತೊಡಗಿದವು ಎಂಬುದು ಏಕನಾಥರಿಗೆ ತಿಳಿಯಲಿಲ್ಲ. ಆದ್ದರಿಂದ ಕಥೆ ಕೇಳುವ ಆತುರದಲ್ಲಿದ್ದ ಅವರು, ‘ಮತ್ತೇನಾಯಿತು ಮಾರಾಯಾ…? ಆ ಹಂದಿ ನಿನ್ನ ಪುರಂದರಣ್ಣನ ಕುಂಡೆಗೆ ತಿವಿದೇ ಬಿಟ್ಟಿತಾ ಹೇಗೇ…!’ ಎಂದು ಹಾಸ್ಯ ಮಾಡಿ ನಕ್ಕರು. ಆಗ ಶಂಕರ […]

2017 ರಲ್ಲಿ ಸೃಷ್ಟಿಯಾದ ಸಂಪತ್ತಿನ ಶೇ.73 ರಷ್ಟು ಪಾಲು ಶೇ.1 ರಷ್ಟು ಸಿರಿವಂತರು ಹಂಚಿಕೊಂಡಿದ್ದರೆ, ಭಾರತದ ಅತಿಬಡತನದಲ್ಲಿರುವ ಶೇ.50 ರಷ್ಟು ಜನಸಂಖ್ಯೆ (67 ಕೋಟಿ ಭಾರತೀಯರು) ಕೇವಲ ಶೇ.1ರಷ್ಟು ಸಂಪತ್ತು ಹೆಚ್ಚಳವನ್ನು ಕಂಡಿದ್ದಾರೆಂದು ವರದಿಯಾಗಿದೆ.

ಅಸ್ಪೃಶ್ಯರಾಗಿದ್ದೇವೆ!

ನಾವೆಲ್ಲರೂ ಈಗ ಸಮಾನರಾಗಿದ್ದೇವೆ
ನಾಲ್ಕು ಗೋಡೆಗಳ ನಡುವೆ ಬಂಧಿಗಳಾಗಿದ್ದೇವೆ
ನಮ್ಮ ತಪ್ಪಿಲ್ಲದೆಯೂ, ಬೇರೊಬ್ಬರ ತಪ್ಪಿಗೆ ಶಿಕ್ಷೆಯನ್ನು ಅನುಭವಿಸುವ ಬಲಿಪಶುಗಳಾಗಿದ್ದೇವೆ

ಕೆಸರುಂಡ ಕೈಗಳಿವು ಮೊಸರಿನ ಸಂಗವ ತೊರೆದಿವೆ
ನಿಟ್ಟುಸಿರ ತಾಪ ಕೊನರುತ್ತಿದೆ ಬಿರುಕು ಬಿಟ್ಟ ಪಾದದಲಿ

ಬೆಳೆದ ಬೆಳೆಗೆ ಈಗಲಾದರೂ ಬೆಲೆ ಬರುವುದೆಂದು ಕಾದಿದ್ದೇನೆ
ಕಷ್ಟ ಕೋಟಲೆ ಆಗಲಾದರೂ ಕಳೆವುದೆಂದು ನಿರೀಕ್ಷಿಸಿದ್ದೇನೆ

ರೈತ ಗಜಲ್ ಸಾವು ಸೋಯಿ ಯಾಗಿದೆ ಮನೆಯ ಹೊರಗೆ ಬಂದ ನೋಡುನಭದಿ ತೂತು ಆಗಿದೆ ನೀ ಬೀದಿಗಿಳಿದು ನೋಡು ಕೋಣೆ ಯಲ್ಲಿ ಕುಳಿತರೆ ರೈತ ಅರೆಯ ಬಹುದಾ ಮಳ್ಳಿಬೆವರಿನಿಂದ ತನ ತನು ನೀ ಝಳಕ್ ಮಾಡಿ ನೋಡು ಸುದ್ದಿಯ ನೀನು ಸಾಲು ಬರಿ ಸಾಲು ನಿನ್ನ ಪಾಲುಬೆಲೆ ಎಲ್ಲಿ ರೈತನಿಗೆ ನೀ ಮಾತ ನಾಡಿ ನೋಡು ಬೆನ್ನೆಲಬು ನಮ್ಮ ದೇಶದ ನೇಣಿಗೆ ಇನ್ನು ಶರಣ್ಆ ದೇವರಿಗೆ ನಿನ್ನ ಶರಣಾರ್ಥಿ ಯಾಗಿ ನೋಡು ಬಂಧಿಸ್ಥ ಗರ್ಭಗುಡಿಯ ಭಗವಂತನಿಗೆ ಉಳಿಸುತೆರಿ […]

ಬಾಯ್ಬಿಟ ವಂಸುಧರೆಯ ಕಂಡ ಸೂರ್ಯ ಸಂಭ್ರಮಿಸುತಿಹನು ಒಳಗೊಳಗೆ
ಬೆವರು ಬತ್ತುವ ಮುನ್ನ ಆಸೆ ಚಿಗುರೊಡೆಯಬಹುದೇನೋ ನೋಡಿ ಬರುವೆ

Back To Top