ಗಜಲ್

ಗಜ಼ಲ್

ಗಜ಼ಲ್ ಎ . ಹೇಮಗಂಗಾ ಗುರಿಯತ್ತ ದಿಟ್ಟಿ ನೆಟ್ಟ ಕಂಗಳನು ಇಷ್ಟು ಬೇಗ ಮುಚ್ಚುವುದು ಬೇಕಿರಲಿಲ್ಲ‘ ಸರಿ ‘ ಎಂದು ಗಟ್ಟಿ ಮನದಲಿ ಇಷ್ಟು ಬೇಗ ಮರೆಯಾಗುವುದು ಬೇಕಿರಲಿಲ್ಲ ನೆತ್ತರೊಸರಿದ ಹಾದಿಯಲಿ ಸಾಗಬೇಕಿತ್ತು ಚುಚ್ಚಿದ ಮುಳ್ಳ ಕಿತ್ತೊಗೆಯುತಾಸಮಸ್ಯೆಗಳ ಬಲೆ ತುಂಡರಿಸದೇ ಇಷ್ಟು ಬೇಗ ಹೊರಡುವುದು ಬೇಕಿರಲಿಲ್ಲ ನಿನಗಿಂತ ಅದೃಷ್ಟಹೀನರ ದುಸ್ಥಿತಿ ಕೊಂಚವೂ ಕಾಣದಾಗಿ ಹೋಯಿತೇಕೆಸಾವೇ ಎಲ್ಲಕೂ ಪರಿಹಾರವೆಂದು ಇಷ್ಟು ಬೇಗ ದೂರಾಗುವುದು ಬೇಕಿರಲಿಲ್ಲ ಬಾಳ ನಾಟಕ ನಿಲ್ಲದೇ ನಡೆವುದು ವಿಧಿಯೆಂಬ ಸೂತ್ರಧಾರಿ ಆಡಿಸಿದಂತೆನ್ಯಾಯ ಸಲ್ಲಿಸದೇ ಪಾತ್ರಕೆ ಇಷ್ಟು […]

ಭರ್ತಿಯಾಗದೆ ‘ಗೈರು’ಗಳು.

ಕವಿತೆ –ಅಬ್ಳಿ,ಹೆಗಡೆಯವರ ಕವಿತೆ ಭರ್ತಿಯಾಗದೆ ‘ಗೈರು’ಗಳು. ಎಂದೋ,,ಎಲ್ಲೋ,,ಯಾರೋಕೊರೆಯುವ ಚಳಿಗೆಮೈ ಕಾಯಿಸಲು,ಹಚ್ಚಿದ ಸಣ್ಣ ಬೆಂಕಿ-ಇಂದು ಈ,,ರಣ-ಬೇಸಿಗೆಯಲ್ಲಿ,ಬಿಸಿಲ ಬೆಂಕಿ-ಯೊಡಗೂಡಿ ದುಪ್ಪಟ್ಟು.ಕಡಲತಡಿಯಿಂದಹಿಮದ ಮುಡಿಯವರೆಗೂ…ಬಿಡದ ಪಟ್ಟು.ಉರಿವಗ್ನಿಕುಂಡಕ್ಕೆತುಪ್ಪ ಸುರಿಯುವವರೆಎಲ್ಲೆಲ್ಲೂ………ದೇವರ ಹಾಜರಿ-ಪುಸ್ತಕದಲ್ಲಿಭರ್ತಿಯಾಗಲೇ-ಬೇಕಿರುವ ‘ಗೈರು’ಗಳು. *************************

ರೊಟ್ಟಿ ತೊಳೆದ ನೀರು

ಕಥೆ ರೊಟ್ಟಿ ತೊಳೆದ ನೀರು ಶಾಂತಿವಾಸು ಮುಂಜಾವಿನ ಚುಮುಚುಮು ಚಳಿಯಲ್ಲಿ ಮಂಕಿ ಟೋಪಿ, ಸ್ವೆಟರ್ ಧರಿಸಿ ವಾಕಿಂಗ್ ಹೊರಟ ಅರವತ್ತೆಂಟರ ಪಾಂಡುರಂಗಯ್ಯ ಶೆಟ್ಟರು, ಇನ್ನೂ ಮಲಗಿಯೇ ಇದ್ದ ಹೆಂಡತಿ ಲಲಿತಮ್ಮಳೆಡೆ ನೋಡಿದರು. ಇಷ್ಟು ಹೊತ್ತಿಗಾಗಲೇ ಗೇಟಿನ ಹೊರಗೆ ಒಳಗೆಲ್ಲ ಗುಡಿಸಿ, ನೀರು ಹಾಕಿ ರಂಗೋಲಿ ಬಿಡಿಸಿ, ಡಿಕಾಕ್ಷನ್ ಹಾಕಿಟ್ಟು ತನ್ನೊಂದಿಗೆ ವಾಕಿಂಗ್ ಹೊರಡುವವಳು ಇನ್ನೂ ಏಕೆ ಎದ್ದಿಲ್ಲವೆಂಬ ಅನುಮಾನವಾಯಿತು. ಉಸಿರಾಡುತ್ತಿದ್ದಾಳೆಯೇ? ಎಂದು ತಿಳಿದುಕೊಳ್ಳುವ ಸಲುವಾಗಿ ತುಸು ಮಂಜಾದ ಕಣ್ಣಿನಿಂದ ಹತ್ತಿರ ಹೋಗಿ ಬಗ್ಗಿ ನೋಡಿದರು. ‘ಬದುಕಿದ್ದಾಳೆ’ ಎಂದು […]

ಎತ್ತ ಈ ಪಯಣ…?

ಕವಿತೆ ಎತ್ತ ಈ ಪಯಣ…? ಕೆ.ಲಕ್ಷ್ಮೀ ಮಾನಸ ದಿಕ್ಕಿಗೊಂದು ಹಾದಿಯಿರಲು,ಎತ್ತಲೂ ಹಾಯದಾಗಿ,ಕಂಡದ್ದು ಕಾಣದಾಗಿ,ಅರಿತದ್ದು ಆರಿಯದಾಗಿ,ಗೊಂದಲದ ಗೂಡಾಗಿ,ದುಗುಡವು ಮಾಯದಾಗಿ,ಸಾಗುತಿದೆ ಪಯಣವೊಂದು,ತೋಚಿದ ಗತಿಯಲ್ಲಿ…… ಕತ್ತಲೆಯ ನರ್ತನದಲ್ಲಿ,ಭ್ರಮೆಗಳು ಮುಕ್ಕಿದರೂ,ಮನದ ದನಿಯೊಂದು,ಮಾಸಿದ ಹಾದಿಗೆ,ಕಿರುಬೆಳಕ ಸೂಸಿ,ಹಾಸಿದ ಹಾದಿಯಲ್ಲಿ,ಹಾಕುವ ಹೆಜ್ಜೆಗಳಿಗೆ,ನಿಶೆಯ ದರ್ಶನವೋ?ತಾರೆಗಳ ಭಾಗ್ಯವೋ…..? *************************

ಆ ಕಾಲವೊಂದಿತ್ತು..

ದೇವಯಾನಿ ಬರೆಯುತ್ತಾರೆ—
ಬರೆಯಬೇಕು , ಬರೆದುದನು ಸಂಭ್ರಮಿಸಬೇಕು ನಿಜ .ಆದರೆ ಬರವಣಿಗೆ ಮಾಗುವವರೆಗೂ ತಾಳ್ಮೆಯಿಂದ ಕಾಯಬೇಕು…

ಅಂಕಣ ಬರಹ

ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ

ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ

ಸರಣಿಬರಹ………..

ಅದ್ಯಾಯ—ಒಂದು

ಮೌನೇಶ್ವರರ ವಚನ ವಿಚಾರ : ಡಾ ವೀರೇಶ ಬಡಿಗೇರ

ಮೌನೇಶ್ವರರ ಲೋಕದೃಷ್ಟಿ ಅತಿ ಮುಖ್ಯವಾ ದುದು.ಅವರು ಆಲೋಚಿಸದ ವಿಷಯಗಳೇ ಇಲ್ಲ .ಜಗತ್ತಿನಲ್ಲಿ ತಂದೆ ತಾಯಿಗಳು‌ ಮಕ್ಕಳನ್ನು ಹಡೆದರೆ ಮುಗಿಯಲಿಲ್ಲ.ಅವರು ಯೋಗ್ಯರಾಗಿ ಬಾಳುವಂತೆ ಸಂಸ್ಕಾರ ಕೊಡುವದೂ ಅಗತ್ಯ.ಅದು ಅವರ ಜವಾಬ್ದಾರಿ‌ ಕೂಡಾ.ಮಕ್ಕಳನ್ನು ಹೇಗೆ ಬೆಳೆಸಬೇಕು ಎನ್ನುವ‌ ಕುರಿತು ಮೌನೇಶ್ವರರು

ವಿಪ್ರಲಂಭೆಯ ಸ್ವಗತ

ಬಿ.ಶ್ರೀನಿವಾಸ್ ಕವಿತೆಯಲ್ಲಿ
ಚರಿತ್ರೆಯಲೂ ಇರದ
ವರ್ತಮಾನಕೂ ಸೇರದ
ಇಂದು…
ಮತ್ತು
ನಾಳೆಗಳ…
ನಡುವೆ ಸಿಕ್ಕ ಜೀವಗಳು ನಾವು.

Back To Top