ಉಮರ್ ಖಯ್ಯಾಮ್‌

ಉಮರ್ ಖಯ್ಯಾಮ್‌

ಹಾಗೆ ನೋಡಿದರೆ ಖಯ್ಯಾಮ್ ರೂಮಿ, ಅತ್ತಾರ್, ಸನಾಯ್‌ಗಳಿಗಿಂತ ದೊಡ್ಡ ಅನುಭಾವಿಯೇನಲ್ಲ. ಅವನ ಕಾವ್ಯವನ್ನು ಈ ಕಾಲಕ್ಕೂ ಪ್ರಸ್ತುತಗೊಳಿಸುವುದು ಅವನನ್ನು ನಾವು ಅರ್ಥಮಾಡಿಕೊಳ್ಳಬಹುದು ಮತ್ತು ಆ ಅನುಭವವನ್ನು ಗ್ರಹಿಸಬಹುದು ಎನ್ನುವುದರಿಂದ.

ಡಾ.ರಾಮಕೃಷ್ಣ ಗುಂದಿಯವರ ಆತ್ಮಕಥೆ

ನಮ್ಮ ಗೆಳೆಯರ ಗುಂಪು ಈ ಚಹಾ ಅವಲಕ್ಕಿಯ ಭಾಗ್ಯಕ್ಕಾಗಿ ಪರಸಂಗದುದ್ದಕ್ಕೂ ಎಚ್ಚರಿದ್ದು ಅನಿವಾರ್ಯವಾಗಿ ಕಥಾನಕವನ್ನು ಆಲಿಸುತ್ತ ನಮಗೆ ಅರಿವಿಲ್ಲದಂತೆ ಈ ಕಲೆಯ ಕುರಿತು ಆಸಕ್ತಿ ಅನುಭವ ಗಳಿಸಿಕೊಂಡದ್ದು ಮಾತ್ರ ತುಂಬ ವಿಚಿತ್ರವೇ ಅನ್ನಿಸುತ್ತದೆ.

ಹಂದೆಯ ಕೈಯಲ್ಲಿನ ವಜ್ರಾಯುಧ

ಎಲ್ಲರೂ ಒಮ್ಮನಸಿನಿಂದ ಲಂಚ ಕೊಡುವುದೇ ಇಲ್ಲ ಎಂದು ಸಂಕಲ್ಪ ಮಾಡಿ ನಿಂತರೆ ಒಂದಷ್ಟು ಕಾಲ ಸಮಸ್ಯೆಯಾಗಬಹುದು. ಆದರೆ ಭ್ರಷ್ಟಿಗಳು ಹೊಸ ವ್ಯವಸ್ಥೆಗೆ ಹೊಂದಿಕೊಳ್ಳಲೇಬೆಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಯಾವುದೇ ಬದಲಾವಣೆ ಸಾಮಾನ್ಯ ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಸಾಧ್ಯ.

‘ಅರೇ ನೀವೇನ್ರೀ…! ಫೋನ್ ಮಾಡಿರೋರು ನೀವು. ಆವಿಷಯ ತಿಳಿಸುವುದನ್ನು ಬಿಟ್ಟು ಹೀಗೆ ಸತಾಯಿಸಿದರೆ ಹೇಗೆ? ನೀವ್ಯಾರೆಂದು ತಿಳಿಯುತ್ತಿದ್ದರೆ ನಾವೇಕೆ ಗುರುತಿಲ್ಲ ಅನ್ನುತ್ತಿದ್ದೆವು. ನಮ್ಮ ಮೊಬೈಲಲ್ಲಿ ನಿಮ್ಮ ಫೋಟೋ ಬೀಳುತ್ತದಾ?’ ಎಂದು ತಾವೂ ವ್ಯಂಗ್ಯವಾಗಿ ಉತ್ತರಿಸಿದರು.

ಆರ್.ದಿಲೀಪ್ ಕುಮಾರ್
ಈ ಸತ್ತಿಗೆ ಕಾಯಕದ ಮಾರಿತಂದೆಯ ಒಟ್ಟೂ ೧೦ ವಚನಗಳು ಇದುವರೆವಿಗೂ ದೊರೆತಿವೆ. ಐಘಂಟೇಶ್ವರಲಿಂಗ ಎಂಬ ಅಂಕಿತನಾಮವನ್ನು ಇವು ಹೊಂದಿವೆ. ಅವನ ಒಂದು ಅತ್ಯದ್ಭುತ ವಚನವು ಹೀಗಿದೆ. ಇದೇ ವಚನವನ್ನು ಬಳಸಿ ಅವನ ಕಾಯಕವೆಂದು ಮಹಾಸಂಪುಟ ಸಂಪಾದಕರು ವ್ಯಾಖ್ಯಾನವನ್ನು ಮಾಡಿರುವುದು

ಮೋಹನಮೂರ್ತಿಯ ಮಹಾಪುರಾಣ

ಮಧ್ಯಾಹ್ನದ ಊಟದ ನಂತರ ಮತ್ತೊಂದು ವರಸೆ ನಿದ್ರೆ, ಮತ್ತೊಂದು ಜಲಕ್ರೀಡೆಯ ನಂತರ ಒಂದು ಚೀಲದೊಂದಿಗೆ ಮಾರುಕಟ್ಟೆಯ ಕಡೆಗೆ ಎರಡನೆಯ ಸರ್ಕೀಟ್‌ ಹೊರಡುತ್ತಿತ್ತು. ಬೆಳಗ್ಗೆ ನೋಡಿಕೊಂಡು ಬಂದಿದ್ದ ಹಣ್ಣು, ತರಕಾರಿ, ಹೂವುಗಳನ್ನು ಸ್ಯಾಂಪಲಿಗೆಂಬಂತೆ ಒಂದೆರಡು, ಒಂದು ಮುಷ್ಟಿ, ಒಂದು ಬೊಗಸೆ ಎಂಬಂತೆ ತನ್ನ ಚೀಲದಲ್ಲಿ ತುಂಬಿಕೊಳ್ಳುತ್ತಿದ್ದ

Back To Top