ನತದೃಷ್ಟರಿವರು

ನತದೃಷ್ಟರಿವರು

ದೀಪಾವಳಿಯ ಬೆಳಕು ಕಾಣದವರು
ದಸರಾ ಬನ್ನಿ ಮುಡಿಯದವರು
ಯುಗಾದಿಯ ಹರುಷ ಪಡೆಯದವರು
ಗೌರಿಯ ಆರತಿ ಇಲ್ಲದ ಸಹೋದರರ ರಾಖಿಯ ಪ್ರೀತಿ ಸಿಗದವರು

ಅನುವಾದಿತ ಕವಿತೆ

ಅನವರತ ಕರುಬಿದ್ದಕ್ಕೋ
ಹಲುಬಿದ್ದಕ್ಕೋ
ಅಚಾನಕ್ ಮಹಾನಗರದ ನಡುವಿಗೆ
ಪಾದವಿಡುವಾಗ ಮೈಯೆಲ್ಲ ಪುಳಕ.

ಸ್ವರ್ಗದ ಪಕ್ಷಿ ನವಿಲು ಈ ದೇಶದಲ್ಲಿ ಅಡ್ಡಾಡುತ್ತಿದೆ, ಈ ನೆಲದಲ್ಲಿ ದೊಡ್ಡ ದೊಡ್ಡ ನದಿಗಳು ಹರಿಯುತ್ತಿದೆ, ನಳನಳಿಸುವ ಹಸಿರಿನ ತೋಟಗಳು, ಉದ್ಯಾನಗಳು ಇಲ್ಲಿ ವಿಪುಲವಾಗಿವೆ, ಸ್ವರ್ಗದಲ್ಲಿರುವ ಬಂಗಾರ ವರ್ಣದ ಬಾಳೆಹಣ್ಣು ಇಲ್ಲಿ ಹೇರಳವಾಗಿದೆ ಎಂದೆಲ್ಲ ವಿವರಿಸಿದ. ಇವನ ಫಾರಸಿ ದ್ವಿಪದಿಯೊಂದು ಹೀಗಿದೆ.

ತಾಯ್ತನ ಎನ್ನುವದು ಬರಿದೆ ಜೈವಿಕ ತಾಯ್ತನಕ್ಕೆ ಸಂಬಂಧ ಪಟ್ಟುದಲ್ಲ. ಅದೊಂದು ಭಾವ. ಆ ಭಾವವಿದ್ದವರೆಲ್ಲಾ ತಾಯಂದಿರಾಗಬಹುದು ಎನ್ಬುವುದು ಸಾವಿತ್ರಿಯವರಿಂದ ಸಾಬೀತಾಗುತ್ತದೆ. ಆಕೆ ತಮ್ಮದೇ ಒಂದು ಮಗುವನ್ನು ಹೆರಲಿಲ್ಲ. ಆದರೆ ದೀನ ದಲಿತರ ಪಾಲಿಗೆ ನಿಜವಾದ ಮಾತೃಪೂರ್ಣ ತಾಯಿಯೇ ಆದರು.

ದೂರ ನಿಂತೇ ಹರಿವ ತೊರೆ ನೂತನ ದೋಶೆಟ್ಟಿ ನೆನಪು ಮೂಡಿಸಿತು ತುಟಿಯಂಚಲಿ ಹೂನಗೆಸೂಸಿ ಕಣ್ಣಂಚಲಿ ಜಿನುಗು ಹನಿಹೊರ ನಡೆಯಿ ನೀವುತು ಮೆಲ್ಲುಸಿರು ತುದಿ ನಾಲಿಗೆಯ ಮೇಲೆ ನಲಿವು ಹೆಸರುಕಣ್ಣ ಪರದೆಯಲ್ಲಡಗಿಹ ಮಂದ ಹಾಸದೂರ ನಿಂತೇ ಹರಿವ ತೊರೆ ಬೇಕೆನ್ನಿಸುವುದಿದೆ ಒಂದು ಹಿಡಿತಅದುಮಿದ ಕೈ ಇಟ್ಟ ಭಾಷೆಮುಚ್ಚಿದೆವೆಗಳ ಮುಂದೆ ಮೂರ್ತ ರೂಪ ಕಣ್ಣ ಹೊಳಪಲಿ ಕಂಡ ಹೊಸ ಅರ್ಥಅಂಗೈಯಲ್ಲಿ ಬಚ್ಚಿಕೊಂಡ ಡವಗುಡುವೆದೆಗೆಶೃತಿ ಸೇರಿದೆ ಭಾಸ ಹೊಸ ನಾಳೆಗಳ ಬಾನಲ್ಲಿ ಬಿಳಿನೊರೆಮಿಂಚುನಗೆಯ ನೆನಪಲ್ಲಿಬಿರಿವ ಹೂಗಳುಎದೆಗೂಡ ಭಾರದಲ್ಲೂ ನಳನಳಿಸುವವು ಹುಟ್ಟಿನ ತರ್ಕದಲ್ಲಿ […]

ಪರಂಪರೆ

ಸುಡುವ ಮುಳ್ಳಿನ ಸುಮ್ಮಾನದ ಸಿಂಹಾಸನದಿಂದ
ಕೆಳಗಿಳಿದು ನೆಲದಾಯಿಯ ಸ್ಪರ್ಶಸುಖ
ಎಂದೂ ಬಯಸಲಿಲ್ಲ

ಓದುವುದು – ಏನು ? ಏಕೆ ? ಹೇಗೆ ?

ಗೋನವಾರ ಕಿಶನ್ ರಾವ್
ಇದು ಬರೀ ಕವಿತೆ ಬರೆಯುವದಕ್ಕೆ ಮಾರ್ಗ ಸೂಚಿ ಎಂದಾಗಲಿ ದಯವಿಟ್ಟು ಎಲ್ಲಾ ಪ್ರಕಾರದ ಬರಹಗಳಿಗೆ ಅನ್ವಯಿಸುತ್ತದೆ ಎಂದು ಬಲವಾಗಿ ನಂಬಹುದಾಗಿದೆ.

Back To Top