ನಳಿನ. ಡಿ ಅವರ ಎರಡು ಕವಿತೆಗಳು

ನಳಿನ. ಡಿ ಅವರ ಎರಡು ಕವಿತೆಗಳು

ನಳಿನ. ಡಿ ಅವರ ಎರಡು ಕವಿತೆಗಳು

ಬರೆಯದೇ ಬದುಕಿದ್ದ ಪದ್ಯಗಳನು
ಬರೆದು ಈಗೀಗ
ಹೃದಯಕೆ ತಂಪು

“ಸರಹದ್ದುಗಳಿಲ್ಲದ ಭೂಮಿಯಕನಸು:

ಪುಸ್ತಕ ಸಂಗಾತಿ ಸರಹದ್ದುಗಳಿಲ್ಲದ ಭೂಮಿಯಕನಸು ಕನ್ನಡ ಕಾವ್ಯ ಲೋಕದ ಹೊಸ ಬೆಳಕು ಕವಯಿತ್ರಿ ನಿರ್ಮಲಾ ಶೆಟ್ಟರ 2020 ರಲ್ಲಿ ಕನ್ನಡ ಸಾಹಿತ್ಯದ ಕಾವ್ಯ ಲೋಕಕ್ಕೆ ಕೊಟ್ಟ ಹೊಸ ನೋಟದ ಕೃತಿ ‘ಸರಹದ್ದುಗಳಿಲ್ಲದ ಭೂಮಿಯ ಕನಸು’. ಹೌದು ಕವಿ ಹಾಗೆ. ಕವಿತೆಗಳಿಗೆ ಸರಹದ್ದುಗಳಿರುವುದಿಲ್ಲ. ಕಾವ್ಯ ಸದಾ ಮನುಷ್ಯ ಮನುಸ್ಸು ಗಳನ್ನು ಬೆಸೆಯುವ ,ಹೊಸ ಹೊಸ ಕನಸು ಕಾಣುವ, ಶೋಷಣೆಯ ಬಂಧಗಳ ಮುರಿದು , ಹೊಸ ಹುಡುಕಾಟ ಮಾಡುತ್ತಿರುತ್ತದೆ. ಅದು ಕಾವ್ಯದ ಕ್ರಿಯೆ. ಕನ್ನಡದ ಪರಂಪರೆಯೇ ಹಾಗೆ. ವಚನಗಳ ಬೇರುಗಳಿಂದ […]

ನನ್ನ ಸಖಿಯರಿಗೆ…

ಕವಿತೆ ನನ್ನ ಸಖಿಯರಿಗೆ… ಸುರೇಖಾ. ಜಿ.ರಾಠೋಡ. ರಾವಣನನ್ನು ಪ್ರೀತಿಸಲೇ,ಇಲ್ಲಾ ರಾಮನನ್ನು ದ್ವೇಷಿಸಲೇ? ರಾವಣನು ಸೀತೆಯಒಪ್ಪಿಗೆಯಿಲ್ಲದೆ ಅವಳನ್ನುಮುಟ್ಟದಿರವ ಹಠ ತೊಟ್ಟನೋ? ರಾಮನು ಸೀತೆಯನ್ನುಒಪ್ಪಿಕೊಳ್ಳಲು ಅವಳನ್ನುಅಗ್ನಿ ಪರೀಕ್ಷೆಗೆ ಒಳಪಡಿಸಲು ಹಠ ತೊಟ್ಟನೋ? ಹಠ ತೊಟ್ಟ ಈರ್ವರುರಾಜರಲ್ಲಿ ಯಾರನ್ನು ನಾಯುಗ ಪುರುಷ,ಆದರ್ಶಪುರುಷನೆಂದು ಹೇಳಲಿ??ನನ್ನ ಸಖಿಯರಿಗೆ…..! ರಾಮ ಲಕ್ಷ್ಮಣರ ಮುಂದೆಶೂರ್ಪನಖೀಯು ತನ್ನಪ್ರೇಮ ನಿವೇದನೆಯನ್ನುಇಟ್ಟಾಗ, ಪ್ರೇಮದ ಬದಲಿಗೆದಂಡಿಸುವ ರೂಪದಲ್ಲಿಅವಳ ಮೂಗನ್ನು ಕತ್ತರಿಸಿದರು..! ತಮ್ಮ ಪೌರಷತ್ವವನ್ನುತೋರಿಸಿ, ಹೆಣ್ಣನ್ನುಅವಮಾನ, ಅಪಮಾನಗೊಳಿಸಿದಇವರನ್ನು ವೀರರೆಂದು ಕಥೆಹೇಳಲೇ ನನ್ನ ಸಖಿಯರಿಗೆ…!**************************************************

ನಿನ್ನೊಲವು

ಕವಿತೆ ನಿನ್ನೊಲವು ಭಾರತಿ ರವೀಂದ್ರ ಒಂದೇ ಒಂದು ಸಾರಿನೀ ತಿರುಗಿ ನೋಡಬಾರದೇ…… ದೂರ ನೀ ಹೋದರೂನು ಕಾಯುತಿಹೆ ನಾ ನಿನಗಾಗಿಯೇದೇಹ ನಾನಾದ್ರೂ ಪ್ರಾಣ ನೀನುಎಂದೆಂದೂ ಪ್ರಾಣಸಖ ನೀನು ಕತ್ತಲೆ ತುಂಬಿದ ನನ್ನ ಬದುಕಿಗೆ ನಿನ್ನೊಲವೇ ತಂಬೆಳಕಾಗಿದೆಆ ಹುಣ್ಣಿಮೆಯ ಚಂದಿರನು ನೀನುನಿನಗಾಗಿ ಅರಳೋ ತಾವರೆಯು ನಾನು ಈ ಬಾಳ ಏಕಾಂಗಿ ಪಯಣದಿಕೈಯ ಹಿಡಿದು ಜೊತೆಯಾದೆಜನುಮ ಜನುಮದಿ ಜೊತೆಯುನೀನುನಿನ್ನನಗಲಿದರೆ ಉಳಿಯೇನು ನಾನು ನನ್ನ ನಿನ್ನೆ ಇಂದು ನಾಳೆಗಳಲ್ಲೂಬರೀ ನಿನದೇ ನೆನಪ ಹಾವಳಿನೆಪ ಮಾಡಿ ಬರುವ ನೆನಪು ನೀನುನೆನಪಿಗೋಸ್ಕರವಿರೋ ನೆಪವು ನಾನು […]

ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು!

ಸಂಪಾದಕೀಯ ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು! ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಸ್ಥಾನದ  ಅಭ್ಯರ್ಥಿಗ ಳಿಗೊಂದಿಷ್ಟು ಪ್ರಶ್ನೆಗಳು!              ಇನ್ನು ಕೆಲವೆ ತಿಂಗಳುಗಳಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ  ಅದ್ಯಕ್ಷ ಸ್ಥಾನಕ್ಕೆ ತಾವುಗಳು ಆಕಾಂಕ್ಷಿಗಳಾಗಿದ್ದು, ಖಾಸಗಿಯಾಗಿ ತಮ್ಮ ಆಪ್ತವಲಯದ ಮೂಲಕ ಸದ್ದಿರದೆ ಪ್ರಚಾರ ಕಾರ್ಯವನ್ನೂ ಶುರು ಮಾಡಿರುತ್ತೀರಿ. ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆಯನ್ನು ಒಪ್ಪಿಕೊಂಡಿರುವ  ಈ ನೆಲದಲ್ಲಿ ಇಂತಹ ಆಕಾಂಕ್ಷೆಗಳು- ಸಂಬಂಧಿಸಿದ ಪೂರ್ವ ಸಿದ್ದತೆಗಳು ಸಹಜವೇ ಸರಿ! ಈ ಬಗ್ಗೆ ನಮ್ಮ ತಕರಾರೆನಿಲ್ಲ. ಆದರೆ ಹಲವು ವರ್ಷಗಳಿಂದ ಈ […]

ಗಜ಼ಲ್

ಗಜ಼ಲ್ ಎ . ಹೇಮಗಂಗಾ ‘ನಾನು , ನನ್ನದೆಂ’ದು ಎಷ್ಟು ಬಡಿದಾಡಿದರೂ ಸೇರಲೇಬೇಕು ಗೋರಿಯನ್ನು‘ನಾನೇ ಎಲ್ಲವೆಂ’ದು ಎಷ್ಟು ಸೆಣಸಾಡಿದರೂ ಸೇರಲೇಬೇಕು ಗೋರಿಯನ್ನು ನಿಲ್ಲದೇ ನಡೆದಿಹ ಬಾಳ ನಾಟಕದಿ ನೀನೂ ಬರಿಯ ಪಾತ್ರಧಾರಿಯಷ್ಟೆನಿರ್ಗಮಿಸುವ ಕ್ಷಣದಿ ಇರಬೇಕೆಂದರೂ ಸೇರಲೇಬೇಕು ಗೋರಿಯನ್ನು ಎಲ್ಲರನೂ ತನ್ನೊಳಗೆ ಮಣ್ಣಾಗಿಸುವ ಮಣ್ಣಿಗೆ ಭೇದ ಭಾವವೆಲ್ಲಿದೆಅಂತಕನಿಗೆ ಮಣಿದು ಅರಸನಾದರೂ ಸೇರಲೇಬೇಕು ಗೋರಿಯನ್ನು ಹಣ, ಪ್ರತಿಷ್ಠೆ ಯಾವುದೂ ಬರದು ನಿನ್ನೊಡನೆ ಮಸಣದಿ ಮಲಗಿರಲುಕೋಟೆ ಕಟ್ಟಿ ಅಧಿಕಾರದಿ ಮೆರೆದರೂ ಸೇರಲೇಬೇಕು ಗೋರಿಯನ್ನು ಮೂರು ದಿನದ ಬಾಳಿನಾಟದಿ ಎಲ್ಲಕೂ ಕೊನೆಯೊಂದಿದೆ ಹೇಮಚಿರಂಜೀವಿ […]

ಹೆಜ್ಜೆಗಳ ಸದ್ದು

ಕವಿತೆ ಹೆಜ್ಜೆಗಳ ಸದ್ದು ವೀಣಾ ರಮೇಶ್ ನೀಬರುವ ದಾರಿಯಲಿ ಹೆಜ್ಜೆಗಳ ಸದ್ದುನನ್ನೆದೆಯ ರಂಗಮಂದಿರದಲ್ಲಿಗೆಜ್ಜೆ ಕಾಲ್ಗಳ ಸದ್ದು ಕುಣಿದು ಬಿಡು ಇನ್ನಷ್ಟುನನ್ನ ಭಾವನೆಗಳುಹುಚ್ಚೆದ್ದು ಕುಣಿಯಲಿಸಾಲು ಸಾಲು ಗೆಜ್ಜೆಗಳಲಿಸಾಲು ಸಾಲು ನೆನಪುಗಳು ನೀ ಇಡುವ ಗಗ್ಗರದಲಿಗಿರಕಿಯಾಡುವ ನನ್ನ ಕನಸುಗಳುಗುಂಗುರುಗಳ ನಡುವೆಉಂಗುರ ಅಪ್ಪಿದತುಂಟ ಬೆರಳುಗಳು,ತಪ್ಪಿದ ತಾಳಗಳು ನನ್ನೆದೆಯ ರಂಗ ವೇದಿಕೆಯಲಿನೀ ಬರೆದು ಗೀಚಿದ ಸರಸದಪಿಸುಮಾತುಗಳು ತಪ್ಪು ಹೆಜ್ಜೆಗಳಲಿಕುಣಿಯುತ್ತಿದೆಉನ್ಮಾದ,ಉದ್ವೇಗಗಳುನಾದ, ನೀನಾದಗಳುನೂಪುರದಗಲ್ ಗಲ್ ತಾಳದಲಿನೀ ತರುವ ಹೆಜ್ಜೆಗಳು ****************

ದಾರಾವಾಹಿ- ಅದ್ಯಾಯ-02 ಗೋಪಾಲ ಮೂಲತಃ ಈಶ್ವರಪುರ ಜಿಲ್ಲೆಯ ಅಶೋಕ ನಗರದವನು. ಅವನ ಹೆಂಡತಿ ರಾಧಾ ಕಾರ್ನಾಡಿನವಳು. ‘ಗಜವದನ’ ಬಸ್ಸು ಕಂಪನಿಯಲ್ಲಿ ಹಿರಿಯ ಚಾಲಕರಾಗಿದ್ದ ಸಂಜೀವಣ್ಣನ ಮೂರು ಗಂಡು, ಎರಡು ಹೆಣ್ಣು ಮಕ್ಕಳಲ್ಲಿ ಗೋಪಾಲ ಕೊನೆಯವನು. ಸಂಜೀವಣ್ಣ ತಮ್ಮ ಪ್ರಾಮಾಣಿಕ ದುಡಿಮೆಯಲ್ಲಿ ಆಸ್ತಪಾಸ್ತಿಯನ್ನೇನೂ ಮಾಡಿರಲಿಲ್ಲ. ಆದರೆ ಮಕ್ಕಳು ಓದುವಷ್ಟು ವಿದ್ಯೆಯನ್ನೂ, ತನ್ನ ಸಂಸಾರ ಸ್ವತಂತ್ರರಾಗಿರಲೊಂದು ಹಂಚಿನ ಮನೆಯನ್ನೂ ಕಟ್ಟಿಸಿ, ಒಂದಷ್ಟು ಸಾಲಸೋಲ ಮಾಡಿ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಕೊಟ್ಟಿದ್ದರು. ಆ ಸಾಲ ತೀರುವ ಹೊತ್ತಿಗೆ ಹಿರಿಯ […]

ಅಂಕಣ ಬರಹ ಕೇಡಿಲ್ಲದ ಪದ ದೊರಕೊಂಬುದು ಕಿನ್ನರಿ ಬೊಮ್ಮಯ್ಯ ವಚನಕಾರರಲ್ಲಿಯೇ ಒಂದಷ್ಟು ಸಿಟ್ಟು ಸೆಡವುಗಳುಳ್ಳ ಮನುಷ್ಯ. ನೇರ ನಡೆ – ನುಡಿಗೆ ಹೆಸರಾದಂತೆ, ಪರೀಕ್ಷಿಸಿಯೇ ಎಲ್ಲವನ್ನೂ ಎಲ್ಲರನ್ನೂ ಒಪ್ಪುವವನು. ಇದಕ್ಕೆ ಸಾಕ್ಷಿಯಾಗಿ ಶೂನ್ಯಸಂಪಾದನೆಗಳಲ್ಲಿ ಬಂದಿರುವ ಅಕ್ಕನನ್ನು ಪರೀಕ್ಷಿಸುವ ಸಂದರ್ಭವನ್ನೊಮ್ಮೆ ನೋಡಿ. ಅವಳನ್ನು ಪರೀಕ್ಷಿಸಿ ‘ಹುಲಿನೆಕ್ಕಿ ಬದುಕಿದೆನು’೧ ಎಂದು ಅಕ್ಕನ‌ನ್ನು ಹುಲಿಯೆಂದು ಕರೆದು ಗೌರವಿಸಿ ಅವಳು ಕೊಡುವ ಉತ್ತರಕ್ಕೆ ಭಯದಿಂದಲೇ ಮಾತನಾಡುತ್ತಾನೆ. ಈ ಸಂದರ್ಭವು ಶೂನ್ಯಸಂಪಾದನೆಗಳಲ್ಲಿ ಬಹುಮಹತ್ವದ ಭಾಗ. ವಚನಚಳುವಳಿಯ ಕೊನೆಯ ಹಂತದಲ್ಲಿನ ಕ್ರಾಂತಿಕಲ್ಯಾಣವಾದ ಸಂದರ್ಭದಲ್ಲಿ ನಡೆದ ಯುದ್ಧವನ್ನು […]

ಹೀಗೆ

ಕವಿತೆ ಹೀಗೆ ಗೋನವಾರ ಕಿಶನ್ ರಾವ್ ಹೆಣ್ಣೆಂದರೆ,ಪೂಜೆ-ಅಸಡ್ಡೆಉಭಯನೀತಿ,ಕೀಳು,ಅವಮಾನ- ಅತ್ಯಾಚಾರ, ಭರತವರ್ಷೇ,ಭರತಖಂಡೇ ಜಂಬೂ ದ್ವೀಪದಿ,ಗಂಡುಕಾಮಿಗಳ,ಹೀನಾಯ, ನಡೆ,ಪುರುಷಗಣಗಳಿಗೆಲ್ಲಚುಕ್ಕೆಬೊಟ್ಟು ನೆನಪು.ತವರು ಮನೆಗೆ ಬಂದ ಹೆಣ್ಣುವರುಷದಲಿ , ಹುಟ್ಟಿದ ಕೋಣೆತೋರಿಸಲು ತವರಿಗೆಮತ್ತೆ ಹುಟ್ಟಿ ಬೆಳೆದ ಮನೆಯನೇನೋಡುವ ಮತ್ತೆ ಮತ್ತೆ ನೋಡುವಕಹಿ ಚಪಲ, ಮನೆ-ಮನವ ಮುರಿದಿರುವಕ್ರೂರ ಜಗದ ಈ ಕೆಟ್ಟಗಂಡುಗಳ ಸಂತೆ ನಿರ್ಭಯದ ಅಂಗಡಿಯಲಿಸಾವು ಕೊಳ್ಳುವ ಅ ದಂಡುಪಾಠ ಕಲಿಯದೆ ಮತ್ತೆಹತರಾಸ್!! ಕಲಿತದ್ದು ರಾವಣನಿಂದ ?ಕೀಚಕನಿಂದ ?ಅವರು ಮಣ್ಣಾದರೂಇವರು, ಗಲ್ಲಾ ದರೂ……… ಹೀಗಾದರೆ ? ಹೇಗೆ ? ತಡವಾಗಿ ಬಂದ ಉತ್ತರವಿರದಪ್ರಶ್ನೆ,! ಶೇಷ ಪ್ರಶ್ನೆ […]

Back To Top