ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-10 ಆತ್ಮಾನುಸಂಧಾನ ಬನವಾಸಿಯಲ್ಲಿ ನೋವಿನ ನೆನಪುಗಳು ಬಾಲ್ಯದ ನಾಲ್ಕು ವರ್ಷಗಳನ್ನು ಬನವಾಸಿಯಲ್ಲಿ ಕಳೆಯುವ ಅವಕಾಶ ದೊರೆತದ್ದು ನನ್ನ ಬದುಕಿನಲ್ಲಿ ಒದಗಿ ಬಂದ ಭಾಗ್ಯವೆಂದೇ ನಾನು ಭಾವಿಸಿದ್ದೇನೆ. ಅತ್ಯಂತ ಆಪ್ತ ಸ್ನೇಹಿತರಾಗಿ ದೊರೆತ ಮುಖೇಶ್ ಕುಚಿನಾಡ, ಸೊಮಶೇಖರ ಒಡಿಯರ್, ಅಶೋಕ ಪಾಳಾ, ಸೆಂಟ್ರಲ್ ಕೆಫೆಯ ಸದಾನಂದ ಶೆಟ್ಟಿ, ಕಿರಾಣಿ ಅಂಗಡಿಯ ಸಚ್ಚಿದಾನಂದ ಮೂಡ್ಲಗಿರಿ ಶೆಟ್ಟಿ ಮುಂತಾದ ಗೆಳೆಯರ ಒಡನಾಟದಲ್ಲಿ ಅತ್ಯಂತ ಮಧುರವಾದ ಅನುಭವಗಳು ನನಗೆ ದಕ್ಕಿವೆ. ಈ ಗೆಳೆಯರೆಲ್ಲ ಆಟ ಪಾಠ […]

ಮುಖವಾಡದ ಬದುಕು

ಕವಿತೆ ಮುಖವಾಡದ ಬದುಕು ರೇಷ್ಮಾ ಕಂದಕೂರು ಎಲ್ಲೆಲ್ಲೂ ಮುಖವಾಡದ ರಾರಾಜಿಸುವಿಕೆಎತ್ತ ನೋಡಿದರತ್ತ ಆಸೆ ಆಮಿಷ ದ ಸುಳಿಹೊರಬರಲು ಹೆಣಗುವ ಜೇಡನಂತೆಕರುಬುವರೂ ತಟಸ್ಥವಾಗಿಹರು ನಾನು ಮೊದಲಿನಂತಿಲ್ಲಗೊಂದಲದ ಗೂಡಿನಡಿ ನನ್ನ ಸೂರುಅನಿವಾರ್ಯತೆ ಬದುಕಿಗೆಸುಖ ಮಾತ್ರ ಬೇಕೆಂಬ ಅಹವಾಲು ಹಿಯಾಳಿಸುವ ಕೊಂಕು ನುಡಿಬೆನ್ನಿಗೆ ಇರಿಯಲು ಸರತಿ ಸಿಲುತೃಪ್ತಿಯಂತೂ ಹೊಸ್ತಿಲು ಆಚೆಕೃತಕತೆಯ ನಗುಮಾತ್ರ ಎದ್ದು ನಿಂತಿದೆ ತುಳಿಯುದಕೂ ದುಂಬಾಲು ಬಿದ್ದಿಹರುನೇಸರು ಉಗುಳುವ ಒಮ್ಮೊಮ್ಮೆ ಬೆಂಕಿಯುಂಡೆತಣ್ಣನೆಯ ಗಾಳಿಗೂ ಸಂಚಕಾರ ಹೂಡಿಕಟು ಮನದ ಇರಿತದಿ ಬಳಲಿ ಬೆಂಡಾಗಿಹೆ ನಾನಷ್ಟೇ ಎಂಬ ಗಿರಿಗಿಟ್ಟಲೆ ತಿರುಗಿಬಂದ ಕೆಲಸ ಮರೆತ […]

ನಾವು ಹೀಗೆಯೆ

ಕವಿತೆ ನಾವು ಹೀಗೆಯೆ ನಿರ್ಮಲಾ ಶೆಟ್ಟರ್ ಇಂದಿಲ್ಲವಾದರೆ ನಾಳೆಈಗ ಆಗ ಆಮೇಲೆ ಎಂದುಅಸಂಖ್ಯ ಹಗಲು ನಾನೇ ಬೇಯುತರಾತ್ರಿಗಳಲಿ ದೀಪದಂತೆ ಉರಿಯುತ ಕಾದಿದ್ದೇನೆನಿನ್ನ ಮಾತುಗಳ ಕೇಳಲುಆ ವಿಷಯದಲಿ ಜುಗ್ಗ ನೀನು ಮತ್ತುನಿನ್ನಂಥಹ ಎಲ್ಲರೂ ಇದೇ ಕಾರಣಅವ್ವ ಅಪ್ಪನೊಡನೆ ಸೆಟಗೊಂಡುನನ್ನ ಪಕ್ಕದಲಿ ಬಂದು ಮಲಗಿದಅದೆಷ್ಟೊ ರಾತ್ರಿಗಳ ಪ್ರಶ್ನಿಸುತ್ತಾ ಬೆಳದವಳು ನಾ ಮೊನ್ನೆ ವನಿತೆಊರ ಹೊರಗಿನ ನಡುರಸ್ತೆಯಲಿಬಿಟ್ಟು ತನ್ನವನನುಒಂಟಿಯಾಗಿನಡೆದು ಮನೆಸೇರಿ ಕ್ರಮಿಸಿದ್ದು ಸಮೀಪದ ಹಾದಿಯನ್ನಲ್ಲ ನಾವು ಹೀಗೆಯೆಇಂಥವರನ್ನು ಇಷ್ಟಪಡುವುದಿಲ್ಲ ಒಂದೇ ಗುಟುಕಿಗೆ ಚರಿಗೆ ನೀರು ಕುಡಿದಂತೆನಿಮ್ಮೆದೆಯ ಭಾವವನೆಲ್ಲ ನಮ್ಮೆದೆಗಿಳಿಸಿಕಣ್ಣರೆಪ್ಪೆಯಲಿ ತೂಗಾಡಿಸಿಕೊಂಡುತೊಟ್ಟಿಲು ಕಟ್ಟಿ […]

ಹೀಗೊಂದು ಚಿಂತನೆ.

ಚಿಂತನೆ ಹೀಗೊಂದು ಚಿಂತನೆ. ಗೋನವಾರ ಕಿಶನ್ ರಾವ್ “What is wonderful about great literature is that it transforms the man who reads it towards the condition of the man who wrote, and brings to birth in us also the creative impulse. ~E.M. Forster“ ಬೆಳಗಾಗೆದ್ದು ಕೈಯಲ್ಲಿ ಕಾಫಿ ಕಪ್ಪು ಹಿಡಿದು, ಅಂದಿನ ದಿನ ಪತ್ರಿಕೆ, ತಿರುವಿ ಹಾಕುತ್ತಿದ್ದೇವೆ ಎಂದು ಭಾವಿಸಿಕೊಳ್ಳಿ. ಪುಟ ತಿರುವುತ್ತ […]

ಸ್ಥಿತಿ

ಕವಿತೆ ಸ್ಥಿತಿ ಸುರೇಖಾ. ಜಿ . ರಾಠೋಡ. ರಾಮ ಹುಟ್ಟಿದ್ದುಸೀತೆಯನ್ನು ಪರೀಕ್ಷಿಸಲುಅನಿಸುತ್ತದೆಸೀತೆ ಹುಟ್ಟಿದ್ದುರಾಮನ ಪರೀಕ್ಷೆಗೆಒಳಪಡಲು ಅನಿಸುತ್ತದೆ ಆದರೆ….ಇಂದಿನ ಸೀತೆಯರುಇಂದಿನ ರಾಮರಿಗೆಪ್ರಶ್ನಿಸಬೇಕಾಗಿದೆಪ್ರತಿಯೊಂದು ದೌರ್ಜನ್ಯದ ಕುರಿತು ವಿನಾಕಾರಣಸಹಿಸುವುದಿಲ್ಲಅಸಮಾನತೆ, ದೌರ್ಜನ್ಯವನೆಂದು ಕೇಳಬೇಕಿದೆ ಇಂದಿನಸೀತೆಯರುಸಮಾನತೆ, ಸ್ವಾತಂತ್ರ್ಯ ಇತ್ಯಾದಿನಮಗೂ ಬದುಕುವ,ಅನಿಸಿದ್ದು ಹೇಳುವಸ್ವಾತಂತ್ರ್ಯ ವಿದೆ ಎಂದು ಹೇಳಬೇಕಿದೆ ಇಂದಿನರಾಮರಿಗೆ‘ನೀವು ರೂಪಿಸಿ ಕೊಟ್ಟ ಸಿದ್ದ ಮಾದರಿ ಸೀತೆಯರಲ್ಲವೆಂದು’ ಹೇಳಬೇಕಿದೆ ಬಾಬಾ ಸಾಹೇಬ್ ಅಂಬೇಡ್ಕರ್ರೂಪಿಸಿದ ಸಂವಿಧಾನದಂತೆನಡೆಯುತ್ತೆವೆಂದುಹೇಳಬೇಕಿದೆ, ತಿಳಿಸಬೇಕಿದೆ,ಅರಿವು ಮೂಡಿಸಬೇಕಿದೆಇಂದಿನ ಸೀತೆಯರು. **********************

ಗಜಲ್

ಗಜಲ್ ಶ್ರೀಲಕ್ಷ್ಮೀ ಅದ್ಯಪಾಡಿ. ಪುಟಿಯುತ್ತಿದ್ದಪುಳಕಗಳೆಲ್ಲಾಎತ್ತಹೋದವೋಅರಳುತ್ತಿದ್ದಕನಸುಗಳೆಲ್ಲಾಎತ್ತಹೋದವೋ ಕಣ್ಣಂಚಿನಲ್ಲಿನೋವಿನಹನಿತುಳುಕುತ್ತಲೇಇದೆನಲಿಯುತ್ತಿದ್ದಭಾವನೆಗಳೆಲ್ಲಾಎತ್ತಹೋದವೋ ಸುಡುಸುಡುತ್ತಿದೆಅವ್ಯಕ್ತಬೇಗೆಒಡಲಾಳದಲ್ಲಿಅರಳುತ್ತಿದ್ದನವಿರುಹೂಗಳೆಲ್ಲಾಎತ್ತಹೋದವೋ ಹೃದಯವೀಣೆಯತಂತಿಯಾಕೋಮುರಿದಂತಿದೆಹಾಡುತ್ತಿದ್ದಮಧುರರಾಗಗಳೆಲ್ಲಾಎತ್ತಹೋದವೋ ಮೌನದಲಿರುವಬೆಳದಿಂಗಳೂಉರಿಬಿಸಿಲಾದಂತಿದೆಹರಡುತ್ತಿದ್ದತಂಪುಕಿರಣಗಳೆಲ್ಲಾಎತ್ತಹೋದವೋ ಹೆಪ್ಪುಗಟ್ಟಿದನೋವಿನಲ್ಲಿಅಳುತ್ತಿದೆಶ್ರೀಯಮನಸುರಿಯುತ್ತಿದ್ದಪ್ರೇಮದಹನಿಗಳೆಲ್ಲಾಎತ್ತಹೋದವೋ *********************************

ಅಂಕಣ ಬರಹ ಕಬ್ಬಿಗರ ಅಬ್ಬಿ ಮೌ..ನದ ನಡುವಿನ ಮೌನ ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಡಿನ ನಟ್ಟ ನಡುವೆ, ಟೆಂಟ್ ನೊಳಗೆ ಮಲಗಿದ್ದೆ. ಚಿಕ್ಕಮಗಳೂರಿನ ಭದ್ರಾ ರಕ್ಷಿತಾರಣ್ಯದಲ್ಲಿ ಸ್ಕೌಟ್ ಕ್ಯಾಂಪ್ ಅದು. ವಿದ್ಯುತ್ ದೀಪಗಳು ಇರಲಿಲ್ಲ, ಕತ್ತಲು ಸುತ್ತಲೂ.  ವರ್ಷಗಳ ಹಿಂದೆ ದೂರ ನಕ್ಷತ್ರ ಗಳಿಂದ ಯಾತ್ರೆ ಹೊರಟು ಯಾತ್ರೆಯ ದಣಿವಿನಿಂದ ಮಂದವಾದ ಕಿರಣಗಳು, ತಂಗದಿರನ ಸೌಮ್ಯ ಬೆಳಕು ಮಾತ್ರ ಆ ಕಾಡನ್ನು ತಬ್ಬಿದ್ದವು. ಟೆಂಟು ಸುತ್ತಲೂ ಗಗನಕ್ಕೆ ಗೆಲ್ಲು ಚಾಚಿದ ಬೃಹತ್ ವೃಕ್ಷಗಳು. ಅವುಗಳಿಂದಾಚೆಗೆ ಕತ್ತಲೆ […]

ಅಧ್ಯಾತ್ಮಿಕ ತುಡಿತದೆಡೆಗೆ ಮನ

ಕಥೆ ಅಧ್ಯಾತ್ಮಿಕ ತುಡಿತದೆಡೆಗೆ ಮನ ಬಸವರಾಜ ಕಾಸೆ ಆತ ಪ್ರಕಾಶ, ಅದೇನೋ ಚಿಕ್ಕವನು ಇದ್ದಾಗಿನಿಂದಲೇ ದೇವರೆಂದರೆ ಆತನಿಗೆ ಅಪಾರ ಭಕ್ತಿ. ಅವನ ಮನಸ್ಸು ಸದಾ ಅಲೌಕಿಕ ಕಡೆಗೆ ತುಡಿಯುತ್ತಿತ್ತು. ಆತನ ಮೈ ಬಣ್ಣ ಕಡುಕಪ್ಪು. ಆದರೆ ಶ್ವೇತ ಬಣ್ಣದ ಅತ್ಯಂತ ಸುಂದರ ಭಾವನೆಗಳಿದ್ದವು. ಆ ಬಣ್ಣದ ಕಾರಣದಿಂದ ಬಂಧುಗಳಿಂದಲೇ ಒಂದಿಷ್ಟು ತಿರಸ್ಕಾರಕ್ಕೆ ಒಳಗಾಗಿದ್ದ. ಆತನದು ಕೆಳಜಾತಿ ಎನ್ನುವ ಕಾರಣಕ್ಕೆ ಇನ್ನೂ ಹೊರಗಿನ ಜನಗಳಿಂದ ಅಸಡ್ಡೆಗೆ ಒಳಗಾಗಿದ್ದ. ಇವೆಲ್ಲವೂ ಒಂದೊಂದಾಗಿ ಬೆಳೀತಾ ಬೆಳೀತಾ ಆತನ ಅರಿವಿಗೆ ಬರತೊಡಗಿತು. ಇದರಿಂದಾಗಿ […]

ಅಂಕಣ ಬರಹ ಮಕ್ಕಳು ಮಾತ್ರ ಹೀಗಿರಲು ಸಾಧ್ಯ ಅಲ್ಲವಾ.. ಹೆರಿಗೆ ನೋವು ಶುರುವಾಗುವ ಸೂಚನೆಗಳಿದ್ದವು. ಅಂದು ಬೆಳಗ್ಗೆ ಮಗ್ಗಲು ಬದಲಾಯಿಸುವಾಗಲೇ ಎಂಥದೋ ನೋವಿನ ಸಳುಕು ಚುಳ್ ಎನ್ನಲು ಶುರುಮಾಡಿತ್ತು. ನಿಧಾನ ಎದ್ದು ನೆಲಕ್ಕೆ ಕಾಲು ಊರಿದಾಗ ಪಾದಗಳು ನೋಯುತ್ತಿದ್ದವು. ಇನ್ನು ಈ ದೇಹದ ಭಾರ ಹೊರಲಾರೆ ಎನ್ನುವಷ್ಟು  ಊದಿಕೊಂಡಿದ್ದ ಪಾದಗಳು ಇಡಲಾರದೆ ಹೆಜ್ಜೆ ಇಡುತ್ತಿದ್ದವು. ಮೆಲ್ಲಗೆ ಹೋಗಿ ಹಲ್ಲುಜ್ಜಿ, ಮುಖ ತೊಳೆದು ಬಂದೆ. ಹೆರಿಗೆ ನೋವು ಶುರುವಾಗಿಯೇ ಬಿಟ್ಟಿತು… ಸಮುದ್ರದ ಅಲೆಯಂತಹ ನೋವದು. ಬಿಟ್ಟು ಬಿಟ್ಟು ಬರುತ್ತಿತ್ತು. […]

ಯಶಸ್ಸು ಮತ್ತು ಸಾಧನೆ

ಲೇಖನ ಯಶಸ್ಸು ಮತ್ತು ಸಾಧನೆ ಮಾಲಾ ಕಮಲಾಪುರ್ ಪ್ರತಿಯೊಬ್ಬ ಮನುಷ್ಯನು ಯಶಸ್ಸನ್ನು ಬಯಸುತ್ತಾನೆ. ಅತ್ತ್ಯುತ್ತಮ ಗುಣ ಮಟ್ಟದ ಜೀವನ ವನ್ನು ಅನುಭವಿಸಲು ಹಂಬಲಿಸುತ್ತಾನೆ. ಆದರೆ ಅದನ್ನು ಸಾಧಿಸಿ ಅಂಥ ಜೀವನ ನಡೆಸುವವರು ಕೆಲವರು ಮಾತ್ರ ಬಲವಾದ ನಂಬಿಕೆ ವಿಶ್ವಾಸ ಇದ್ದವರು ಹಿಡಿದ ಕಾರ್ಯ ವನ್ನು ಸಾಧಿಸಿಯೇ ತೀರುತ್ತಾರೆ. ಇಂಥವರಿಗೆ ಕಾಲು ಎಳೆಯುವವರು ಸಾವಿರಾರು.ಎಲ್ಲಿ ಸಾಧನೆ ಮಟ್ಟ ಇರುತ್ತದೆಯೋ ಅಲ್ಲಿ ಟೀಕಿಸುವವರು ನಮ್ಮ ಹಿಂದೆಯೇ ಇರುವರು . ನಾವುಹಿಂದೆ ನೋಡದೆ ಮುಂದೆ ಸಾಗುತ್ತ ಹೋಗಬೇಕು ಹಿತೈಷಿಗಳ ಮಾರ್ಗ ದರ್ಶನಇದ್ದರೆ […]

Back To Top