ಪುಸ್ತಕ ಪರಿಚಯ

ಪುಸ್ತಕ ಪರಿಚಯ

ತಥಾಗತನಿಗೊಂದು ಪದ್ಮ ಪತ್ರ ಭಾವಜೀವಿಯ ಭಾಷಾ ಚಮತ್ಕಾರಿಕ ಕವಿತೆಗಳು ತಥಾಗತನಿಗೊಂದು ಪದ್ಮ ಪತ್ರಕವನ ಸಂಕಲನಡಾ. ಆನಂದ ಋಗ್ವೇದಿಸಾಧನ ಪಬ್ಲಿಕೇಷನ್ ವೃತ್ತಿಯಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆ, ಚಿಟಗೇರಿಯಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಆನಂದ ಋಗ್ವೇದಿ ಅವರು ಪ್ರವೃತ್ತಿಯಿಂದ ಕವಿ.ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಫೆಲೋಶಿಪ್, ಡಾ. ಪಾಟೀಲ ಪುಟ್ಟಪ್ಪ ಕಥಾ ಪುರಸ್ಕಾರ, ಡಾ. ಜೋಳದರಾಶಿ ದೊಡ್ಡನಗೌಡ ನಾಟಕ ಪ್ರಶಸ್ತಿ, ರತ್ನಾಕರವರ್ಣಿ ಮುದ್ದಣ ದತ್ತಿ ಪ್ರಶಸ್ತಿ, ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗಳು ಲಭಿಸಿವೆ. […]

ಗಝಲ್

ಗಝಲ್ ರೇಷ್ಮಾ ಕಂದಕೂರ. ಮುಗ್ದ ಮನಸುಗಳು ನಾವು ಚಿವುಟದಿರಿ ನಮ್ಮನ್ನಕಂಡ ಕನಸುಗಳು ನನಸಾಗ ಬೇಕಿದೆ ಇನ್ನ ನೋವುಗಳ ಸಹಿಸದ ಹಸುಳೆಗಳು ನಾವುಕ್ರೌರ್ಯದ ದಾಳಿಗೆ ಸಿಲುಕಿಸದಿರಿ ತನುವನ್ನ ಭರವಸೆಗಳ ಬೆಳಕಿನಡಿ ಸಾಗಬೇಕಿದೆ ಜೀವನಎಸೆಯ ಬೇಡಿ ಮೃದುಲತೆಗೆ ಮೋಹದ ಜಾಲವನ್ನ ಜ್ಞಾನದ ಹಂಬಲಕೆ ಕೈ ಚಾಚಿದೆ ಕರೆದಿದೆ ಮನವುವಿವಾಹ ಕೂಪಕೆ ವಶಪಡಿಸದಿರಿ ಕುಸುಮವನ್ನ ನಿರ್ಮಲತೆಯ ನಾಜೂಕು ನನ್ನೊಡನಾಟಹೊಸಕಿ ಹಾಕದಿರಿ ನಾಜೂಕು ರೇಷಿಮೆಯನ್ನ

ಪ್ರೀತಿ ಹೊನಲು

ಕವಿತೆ ಶ್ರೀವಲ್ಲಿ ಶೇಷಾದ್ರಿ ಮನದ ಮಾತಿನ್ನು ಮುಗಿದಿಲ್ಲ ನಲ್ಲಮೆಲ್ಲನೆದ್ದು ಯಾಮಾರಿಸ ಬೇಡನಿನ್ನೆದೆಯೊಳಗೊಂದು ಮುಳ್ಳಿನ ಪಕ್ಕಕೆಂಪು ಗುಲಾಬಿ ಗಂಧವಿದೆಯೆಂದುನೀ ಹೇಳದಿದ್ದರೂ ನಾ ಬಲ್ಲೆಗಂಡಸು ಹಾಗೆ ಬಲು ಗಡಸುಎಲ್ಲಿಂದ ಬಂದೀತು ನಯ ಸೊಗಸುಬೇಕೆಂದೆ ಮುಖ ಗಂಟಿಕ್ಕಿ ಮುನಿಸುಲಘು ಬಿಗು ಮುತ್ತುದುರಿದ ಮಾತುಕೋಪವಾರಿದಾಗ ಅಪರೂಪಕ್ಕೊಂದು ನಗುದೂರ ನಿಂತ ಬಾನಲ್ಲಿ ಮಿಂಚಂತೆಆಲಿ ಕಲ್ಲುಗಳ ಕಲ್ಲೆಂದರಾದೀತೆಧರೆ ತಬ್ಬಿದೊಡೆ ನೀರಾದಂತೆಪ್ರೀತಿ ಹೊನಲು ಹರಿವ ಬಾ ಇನಿಯ *************************

ಕಡಲು ಕರೆದ ಗಳಿಗೆ

ಕವಿತೆ ಕಡಲು ಕರೆದ ಗಳಿಗೆ ಪ್ರೇಮಶೇಖರ ಕಡಲ ತಡಿಯಲ್ಲೊಂದು ಗುಡಿಯ ಕಂಡುಮಿಂದು ಮಡಿಯಾಗಿ ದರ್ಶನಕ್ಕೆಂದುನಡೆದರೆಗುಡಿಯಲ್ಲಿ ದೇವತೆಇರಲಿಲ್ಲ. ಮರಳಲ್ಲಿ ದಿಕ್ಕುಮರೆತು ಕಾಲಾಡಿಸಿ,ಬೊಗಸೆ ತುಂಬಶಂಖಚಿಪ್ಪಿ ಆಯ್ದು,ಪುಪ್ಪುಸ ಪೂರ್ತಿಪಡುವಣದ ಗಾಳಿಯೆಳೆದು,ಕಣ್ಣತುಂಬಾ ನೀಲಿನೀಲಿಕಡಲನು ಆಹ್ವಾನಿಸಹೊರಟರೆಅಲ್ಲಿ ಕಂಡಳು ಅವಳು. ಮುಂಗುರುಳ ಹಾರಲು ಬಿಟ್ಟುಸೆರಗಿಗೂ ಸ್ವಾತಂತ್ರ್ಯ ಕೊಟ್ಟು,ಜತೆಗೆ ಮನಕೂ ರೆಕ್ಕೆ ಕಟ್ಟಿ,ಎತ್ತಿಕೋಎಂದು ಕಾಲಪ್ಪಿದ ಅಲೆಗಳಿಗೆಕವನ ಜೋಗುಳದ ಗುಟುಕು ಕೊಡುತ್ತಲೇಕಡಲಿಗೆ ಹಾಯಿಯೇರಿಸಿಯಾನ ಹೊರಡುವಸನ್ನಾಹದಲ್ಲಿದ್ದಳು.ನನಗೆ ದೇವತೆ ಸಿಕ್ಕಿದ್ದಳು. ಶತಶತಮಾನಗಳಿಗೊಮ್ಮೆ ಬರುವಸುಮುಹೂರ್ತ ಅದು.ಗಡಬಡಿಸಿ ಎದೆಗೂಡಲ್ಲಿ ಗುಡಿಕಟ್ಟಿ ದೇವತೆಯನುಪ್ರತಿಷ್ಟಾಪಿಸಿಬಿಟ್ಟೆ. ಇಂದು ನನ್ನೆದೆಯೊಂದುಅಗಾಧ ಕಡಲು,ಕಡಲಲ್ಲೊಂದುಬೆಳ್ಳನ್ನ ಬಿಳೀ ಹಾಯಿದೋಣಿ,ದೋಣಿಯಲ್ಲಿ ದೇವತೆ. ನನ್ನ ಉಸಿರೀಗ ಅನುದಿನವೂ […]

ಮುಗಿಯದ ಪಯಣ

ಕವಿತೆ ಮುಗಿಯದ ಪಯಣ ವೀಣಾರಮೇಶ್ ಸಾವೇ ಕಾಡದಿರು ನನ್ನಮುಗಿದಿಲ್ಲ ಇನ್ನೂ ಬದುಕುವ ಹಲವುಕಾರಣ ಮನಸ್ಸಿಗಿದೆ ಇನ್ನೂ ದ್ವಂದ್ವಅರ್ಥ ಆಗದಮುಗ್ದ ಮನಸ್ಸುಗಳ ಜೊತೆ ಯುದ್ಧ ,.ಆಸೆ ಆಮಿಷಗಳಕತ್ತು ಹಿಸುಕಿ ಕಟ್ಟಬೇಕಿದೆನನ್ನ ಸೌಧಹೇಗೆ ಮುಗಿಯುವುದುನನ್ನ ಪಯಣನನ್ನ ಜೇಬಿನ್ನೂ ಭಣ ಭಣ ತಡಕಾಡಿದರೂ ಸಿಗದು ಕಾಂಚಾಣ ಪಾಪ ಪ್ರಜ್ಞೆಗಳು ಸುತ್ತುವರಿದು,ಮೋಸ,ಭ್ರಷ್ಟಾಚಾರ ದಿಕ್ಕು ತಪ್ಪಿಸಿಭಾವನೆಗಳೆಲ್ಲ ಸತ್ತು ಹೆಣವಾಗಿದೆ ನೀನು ಮತ್ತೆ ಕಾಡದಿರುಸಾವೇ, ನಾನಿಲ್ಲಿ ಸುಟ್ಟುಕರಕಲಾಗಿದ್ದೀನಿನನ್ನ ದಾರಿಗೆ ಅಡ್ಡ ಬರಬೇಡ ಎಲ್ಲದಕ್ಕೂಹೇಳುವೆ ಸಕಾರಣ

ಪ್ರತಿಭಾ ಪಲಾಯನ ನಿಲ್ಲಲಿ

ಲೇಖನ ಪ್ರತಿಭಾ ಪಲಾಯನ ನಿಲ್ಲಲಿ ಭಾರತ ದೇಶವು ಇಡೀ ಜಗತ್ತಿನ ಭೂಪಟದಲ್ಲಿಯೇ ರಾರಾಜಮಾನವಾಗಿರಲು ಕಾರಣ ನಮ್ಮ ದೇಶದ  ಕಲೆ,ಸಾಹಿತ್ಯ,ಸಂಸ್ಕೃತಿ,ನಾಗರಿಕತೆ,ಸಹಬಾಳ್ವೆ, ಸಹಮತ, ಸಿರಿ ಸಂಪತ್ತು, ವಾಯುಗುಣ, ಅನೇಕಾನೇಕ ಸಂಪನ್ಮೂಲಗಳ ಆಗರವಾಗಿದ್ದರಿಂದಲೇ ಭಾರತ ಹೆಮ್ಮೆಯ ರಾಷ್ಟ್ರವಾಗಿ ಕಂಗೊಳಿಸುತ್ತಿದೆ.ಅದೆಲ್ಲಕ್ಕಿಂತ ಹೆಚ್ಚಾಗಿ ಭಾರತದಲ್ಲಿರುವ ಶ್ರೇಷ್ಠ ಪ್ರತಿಭೆಗಳಿಂದ ದೇಶವು ಅನಾದಿಕಾಲದಿಂದಲೂ ಜಗದ್ವಿಖ್ಯಾತಿ ಪಡೆಯುತ್ತಾ ಬಂದಿದೆ.ಆರ್ಯಭಟ, ಶ್ರೀನಿವಾಸ ರಾಮಾನುಜನ್, ಸಿ.ವಿ.ರಾಮನ್,ವಿಶ್ವೇಶ್ವರಯ್ಯ, ಅಬ್ದುಲ್ ಕಲಾಂ ರಂತಹ ಅನೇಕಾನೇಕ ಅಪ್ರತಿಮ ಪ್ರತಿಭೆಗಳು ಈ ದೇಶದ ಮಣ್ಣಿನ ಹೆಮ್ಮೆ.ಇವರಂತಹ ಲಕ್ಷಾಂತರ ಪ್ರತಿಭೆಗಳಿಗೆ ಭಾರತಮಾತೆ ದಿನೇ ದಿನೇ ಜನ್ಮಕೊಡುತ್ತಿದ್ದಾಳೆ.ಆದರೆ ಆ ಪ್ರತಿಭೆಗಳ […]

ವಾರದ ಕವಿತೆ

ಕವಿತೆ ನಿದ್ದೆ ಬರುತ್ತಿಲ್ಲ! ಕಾತ್ಯಾಯಿನಿ ಕುಂಜಿಬೆಟ್ಟು ನಿದ್ದೆ ಬರುತ್ತಿಲ್ಲ!ಆದರೆ…ನಿದ್ದೆ ಮಾಡದಿದ್ದರೆಒಳಗಿರುವ ಆತ್ಮಿಣಿ ಅಲಂಕರಿಸಿಕೊಂಡುಶತಪಥ ಸುತ್ತುತ್ತಾಳೆ ಪಂಜರದ ಗಿಳಿಯಂತೆಹೊರಹಾದಿ ಅರಸುತ್ತ! ಆಗ…ಪಕ್ಕದಲ್ಲಿರುವ ಪುರುಷಾಕಾರಲಂಘಿಸಿ ರಾವಣನಾಗುತ್ತದೆನನ್ನನ್ನು ಅಪಹರಿಸಿ ಅಶೋಕವನದಲ್ಲಿಡಲು!ಅಥವಾ…ಗುಟುರು ಹಾಕುತ್ತ ರಕ್ಕಸನಾಗುತ್ತದೆಹೊತ್ತೊಯ್ದು ಏಳುಕೋಟೆಯೊಳಗೆಬಂಧಿಸಿಡಲು! ನಿದ್ದೆಯೇ ಬಾರದಿದ್ದರೆನಾನು ಸೀತೆಯಾಗಬೇಕಾಗುತ್ತದೆ!ಆಗ…ಕನಸುಗಳನ್ನು ಹತ್ತುತಲೆಗಳಇಪ್ಪತ್ತು ಕಣ್ಣುಗಳುನೋಟದಲ್ಲೇ ಬೂದಿ ಮಾಡುತ್ತವೆಹತ್ತು ಮೂಗುಗಳು ಇಪ್ಪತ್ತು ಕಿವಿಗಳುಕಿಟಕಿ ಕಿಂಡಿಗಳಾಗಿಹೋದೆಯ ಪಿಶಾಚಿ ಎಂದರೆಬಂದೆ ನಾ ಗವಾಕ್ಷಿಯಲ್ಲಿ! ಎಂದರಚುತ್ತಹತ್ತು ದಳಬಾಯಿಗಳುಕೋಟೆಯ ಮಹಾದ್ವಾರಗಳಾಗಿಅಶೋಕವನದ ಮರಗಳನ್ನುಹೊರದೂಡುತ್ತವೆಅವು ಎಲೆಗಳ ಕಣ್ಣುಗಳನ್ನುಗಾಳಿಗೆ ಮುಚ್ಚಿ ತೆರೆಯುತ್ತಕಣ್ಸನ್ನೆಯಲ್ಲೇಕೋಟೆಯ ಹೊರಗಿಂದಲೇಬಾ ಬಾ ಎಂದು ಬಳಿಕರೆಯುತ್ತವೆ ಶೋಕಿಸಲು ಅಶೋಕವನದಆ ಮರ ಇಲ್ಲವಾದರೆಸೀತೆ ಸೀತೆಯೇ ಅಲ್ಲ!ರಾಮರಾಮರಾಮರಾ… […]

ಸ್ಮಿತಾಭಟ್ ಕಾವ್ಯಗುಚ್ಛ

ಸ್ಮಿತಾಭಟ್ ಕಾವ್ಯಗುಚ್ಛ ನಿರಂತರ ಈಗೀಗ ಒಲವಾಗುವದಿಲ್ಲಅವನ ಮೇಲೆಮುನಿಸು ಕೂಡಾ,, ಹೇಗಿದ್ದೀ ಎಂದು ಕೇಳದಿರೂಕೇಳದೇ ಹೋದರೂಅಂತಹ ವ್ಯತ್ಯಾಸವೇನಿಲ್ಲ, ಸಿಡಿಮಿಡಿ ಬಹಳ-ದಿನ ಉಳಿಯುವುದಿಲ್ಲಪ್ರೀತಿ ಆಗಾಗ-ಹುಟ್ಟಿದ್ದು ಗೊತ್ತೇ ಆಗುವದಿಲ್ಲ. ಇಣುಕಿಣುಕಿ ನೋಡುವ ರಸಿಕತೆಯಿಲ್ಲತಿರುಗಿ ನೋಡುವ ಆತುರವೂ ಇಲ್ಲಉಪಸ್ಥಿತಿ ಅನುಪಸ್ಥಿತಿಯಲ್ಲಿಬದಲಾವಣೆ ಇಲ್ಲ. ಎತ್ತಿಟ್ಟ ಸಾಲೊಂದುಓದದೇ ಹೋಗುತ್ತಾನವ,ಬರೆಯದೇ ಇಟ್ಟ ಹಾಡಿಗೆರಾಗ ಹುಡುಕಿ ಗುನುಗಿಕೊಳ್ಳುವಾಗಕದ್ದು ಕೇಳುವ ನವಿರುಅರಿತೂ ಅರಿಯದೇ ಆತುಕೊಳ್ಳುವ ಬೆರಗು ನೀ ನನ್ನೊಳಗಿರುವದಕ್ಕೆನಾ ನಿನ್ನೊಳಗಿರುವದಕ್ಕೆಸಾಕ್ಷಿ ಆಗಾಗ ಸಿಗುತ್ತದೆಮತ್ತದು ಅಧಿಕಾರವೂಮಾತೊಗೆದು ಹೋಗುವಾಗ ಸಣ್ಣ ಮೌನಮರಳಿ ಬರುವಾಗ ಎಲ್ಲ ದಮನ ಸವೆದ ದಾರಿಯಲೂ ಗರಿಕೆತಲೆಯೆತ್ತುತ್ತಲೇ ಇರುತ್ತದೆ.ಸಂಪೂರ್ಣ ಸಮ್ಮೋಹನಗೊಂಡ […]

ತೇಜಾವತಿ ಕಾವ್ಯಗುಚ್ಚ

ತೇಜಾವತಿ ಕಾವ್ಯಗುಚ್ಚ ಕಾರಣ ಕೇಳದಿರಿ ನೀವು.. ! ಸಪ್ಪೆ ಮೊಗದ ಹಿಂದಿನ ಕಾರಣ ಕೆಳದಿರಿ ನೀವುದುಃಖದ ಕಟ್ಟೆಯೊಡೆದುನೋವಿನ ಕೋಡಿಹರಿದುಕಂಬನಿಯ ಪ್ರವಾಹ ಹರಿದೀತು….! ಕ್ಷೇಮ ಕುಶಲೋಪರಿಯ ವಿಚಾರಿಸದಿರಿ ನೀವುಮುಳ್ಳುಹಾಸಿನ ಮೇಲೆ ನಡೆದುಬೆಂಕಿಯ ಕೆನ್ನಾಲಿಗೆಯಲಿ ಸಿಲುಕಿಅರೆಬೆಂದಿರುವ ಪಾದಗಳಲಿ ನೆತ್ತರು ತುಳುಕಾಡೀತು…! ಭವಿಷ್ಯದ ಗುರಿಯೇನೆಂದು ಪ್ರಶ್ನಿಸದಿರಿ ನೀವುತಮದ ಕೂಪದಲಿ ಮಿಂದುಕಣ್ಣೆದುರು ಹರಿದಾಡಿದ ನೆರಳು ಕಂಡುಮನಸು ಮತಿಭ್ರಮಣೆಗೆ ಒಳಗಾದೀತು.. ! ಕಲ್ಪನೆಯಾಚೆಗಿನ ವಾಸ್ತವವ ನೆನಪಿಸದಿರಿ ನೀವುಭರವಸೆಯ ಬೆಟ್ಟ ಕುಸಿದುನೆಮ್ಮದಿಯ ಕಣಿವೆ ಸವೆದುಕಂಡ ಕನಸುಗಳು ಕೊಚ್ಚಿ ಹೋದಾವು…! ಎಷ್ಟು ದಿನ ಅಂತ ಉಪ್ಪಿನಕಾಯಿ ಆಗಿರಲಿ […]

ನಿನ್ನ ನಿರೀಕ್ಷೆಯಲ್ಲೇ..

ಕವಿತೆ ನಿನ್ನ ನಿರೀಕ್ಷೆಯಲ್ಲೇ.. ನೀ.ಶ್ರೀಶೈಲ ಹುಲ್ಲೂರು ಜೊತೆಯಿದ್ದವರೆಲ್ಲಹೋದರು ಮುಂದೆ ಮುಂದೆನಾನುಳಿದೆ ನಿನ್ನ ನಿರೀಕ್ಷೆಯಲ್ಲೇ…ನೀನು ಬಂದೇ ಬರುವೆ ಎಂಬಭಾಷೆ ಇತ್ತಲ್ಲ ಹೇಗೂ.. ನಿರ್ಗಮಿಸಿದ ದಿನಕರಇಣುಕಿದ ಚಂದ್ರ ನೀಲಾಗಸದಿನಕ್ಷತ್ರಗಳೆಲ್ಲ ಸಾಕ್ಷಿಯಾದವುಮಿನುಗಿತು ಬೆಳ್ಳಿಚುಕ್ಕಿಯೂಹುಂಜಗಳೆಲ್ಲ ಕೂಗು ಹೊಡೆದವುಕೋಗಿಲೆಯ ಕುಹೂ ಕುಹೂಆಗಲೂ ನಾ ನಿನ್ನ ನಿರೀಕ್ಷೆಯಲ್ಲೇ.. ದೇವ , ದೇವಲೋಕದಯೆ ತೋರಲಿಲ್ಲನಿಜಕ್ಕೂ ನೀ ಬರಲೇ ಇಲ್ಲಇಳೆಯಲಿ ಮೈದಳೆಯಿತುಹೊಸತು ಹೊಂಬೆಳಕುನಿನ್ನ ನೆನಪಲಿ ಮೊಳೆತುಕುಡಿಯೊಡೆದವು ಕಂಬನಿ ತುಂಬಿದೆದೆಯ ಶಿಖರಾಗ್ರದ ಮೇಲಿಂದಿಳಿದ ಕಣ್ಣಹನಿ ಕಣಿವೆಯ ದಾಟಿನೆಲವನಪ್ಪಿತು ಥಟ್ಟನೆಎದೆ ಮೇಲೊರಗಿದಸೆರಗಿಗೂ ತೇವ ಭಾಗ್ಯಆಗಲೂ ನೀನು ಬರಲಿಲ್ಲ ಆಗಸದಿ ಹೊಳೆಯತೊಡಗಿತು ಮಿಂಚು […]

Back To Top