ಗಝಲ್

ಗಝಲ್

ಗಝಲ್ ಸಹದೇವ ಯರಗೊಪ್ಪ ಪ್ರೇಮದ ಹೂ ಬಾಣ ಹೃದಯದಲಿ ರುಜು ಹಾಕುವಾಗ ನಾನೇ ಇಲ್ಲದಾದೆಹದವರಿತ ಎದೆಹೊಲದಿ ಬಿತ್ತಿದ ಪ್ರೀತಿ ಫಲ ನೀಡುವಾಗ ನಾನೇ ಇಲ್ಲದಾದೆ ಅಂಗಗಳ ಸಂಗ ಬಯಸಿದ ಮನಸು ನಿದಿರೆ ಬತ್ತಿಸಿ ಕಂಗಳ ವಿಶ್ರಾಂತಿ ಕದ್ದಿದೆತುಂಬಿದ ರೂಪದ ಬಟ್ಟಲು ಕಂಡು ಗುಲಾಬಿ ರಂಗೇರಿದಾಗ ನಾನೇ ಇಲ್ಲದಾದೆ ಫಕೀರನಂತೆ ತಂಬೂರಿ ಮೀಟುತ ಅವಳ ಹಿಮ್ಮಡಿಯ ಹುಡಿಬೆಳಕಲಿ ಅಲೆದೆಬದುಕಿನ ತಿರುವಿನಲ್ಲಿ ಕಣ್ಣ ಪ್ರಣತಿ ಹೊತ್ತಿಸಿ ಕಾಯುವಾಗ ನಾನೇ ಇಲ್ಲದಾದೆ ಮೋಹ ತೃಷೆಯಲಿ ತೇಲಾಡುವ ಅಮಲಿಗೆ ಬಿಸಿಯುಸಿರ ಗುಟುಕಿಸಿದೆಒಲವ ಮಳೆಗೆ […]

ಗುರುವಿನ ಗರಿಮೆ

ಲೇಖನ ಗುರುವಿನ ಗರಿಮೆ ನೂತನ ದೋಶೆಟ್ಟಿ ಬಾಲ್ಯದಲ್ಲಿ ಶಿಕ್ಷಣವೆಂದರೆ ಶಿಕ್ಷೆ  ಯೌವನದಲ್ಲಿ ಶಿಕ್ಷಣವೆಂದರೆ ಪರೀಕ್ಷೆಗಳು ಹಾಗೂ ಮೋಜು, ಆನಂತರದಲ್ಲಿ ಅದೇ ಶಿಕ್ಷಣ ವೃತ್ತಿಗೆ ರಹದಾರಿ.ಈ ರೀತಿಯಾಗಿ ಶಿಕ್ಷಣವನ್ನು ಸರಳೀಕರಿಸಬಹುದಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹಿನ್ನೆಲೆಯಲ್ಲಿ ಎರಡು ಸರಳ ಸೂತ್ರಗಳನ್ನು ನಿಮ್ಮ ಮುಂದೆ ಇಡಬಯಸುತ್ತೇನೆ.  ಶಿಕ್ಷಣ= ಶಿಕ್ಷಣ ಸಂಸ್ಥೆ+ ವಿದ್ಯಾರ್ಥಿ ಉದ್ಯೋಗ= ಮಾರ್ಕ್ಸ+ ವಶೀಲಿ ಈ ಎರಡು ಸೂತ್ರಗಳನ್ನು ಇಟ್ಟುಕೊಂಡು ಇಂದಿನ ಶಿಕ್ಷಣದ ಬಗ್ಗೆ ನೋಡೋಣ. ಮೊದಲ ಸೂತ್ರದಲ್ಲಿ ಶಿಕ್ಷಣ ಸಂಸ್ಥೆಗಳು ಬಹು ಮುಖ್ಯವಾಗುತ್ತವೆ. ಉನ್ನತ ಶಿಕ್ಷಣದಲ್ಲಿ ಈ […]

ದೇಹದ ಹಂಗು ತೊರೆದು; ಹೊಸದನ್ನು ಹುಡುಕಿ         ಯಾರಾದರೂ ವ್ಯಾಟ್ಸ್‌ಆಪ್ ಅಥವಾ ಫೇಸ್‌ಬುಕ್‌ನ ಇನ್ ಬಾಕ್ಸ್‌ಗೆ ಬಂದು ಅಡ್ರೆಸ್ ಕೊಡಲು ಕೇಳಿದರೆ ನಾನು ಮಾತನಾಡದೇ ಕೊಟ್ಟುಬಿಡುವುದು ನನಗೆ ರೂಢಿಯಾಗಿಬಿಟ್ಟಿದೆ. ಯಾಕೆಂದರೆ ಬಹುತೇಕ ಹಾಗೆ ಕೇಳುವವರು ಸಾಹಿತಿ ಮಿತ್ರರೇ. ಅದೂ ಆಗಷ್ಟೇ ಅವರ ಪುಸ್ತಕ ಪ್ರಕಟವಾದವರು. ಹೀಗಾಗಿ ಪ್ರಕಾಶ ನಾಯಕರು ವಿಳಾಸ ತಿಳಿಸು ಎಂದು ವ್ಯಾಟ್ಸ್ ಆಪ್‌ನಲ್ಲಿ ಕೇಳಿದಾಗ ಅವರ ಅಂತೂ ಫೇಸ್‌ಬುಕ್‌ನಲ್ಲಿ ಸದ್ದು ಮಾಡ್ತಿರೋದನ್ನು ಗಮನಿಸಿದ್ದರಿಂದ ಅಷ್ಟೇನು ಗಮನವಹಿಸದೇ ಕೊಟ್ಟುಬಿಟ್ಟೆ. ಅದಾದ ನಂತರ […]

ಅಂಕಣ ಬರಹ ಅಂಜನಾ ಬರೆಯುತ್ತಾರೆ ಜಗಲಿಯೆನ್ನುವ ಮೊದಲಪ್ರೇಮ ಸೂರ್ಯ ಮೂಡುವ ಹೊತ್ತು ಬರಿಗಾಲಲ್ಲಿ ಒಮ್ಮೆ ಅಂಗಳಕ್ಕಿಳಿದು ನೋಡಿ. ಮಣ್ಣಿನೊಂದಿಗಿನ ಮೊದಲಪ್ರೇಮದ ಸ್ಪರ್ಶ ಅಂಗಾಲುಗಳನ್ನು ತಾಕಿ ಹೃದಯವನ್ನು ಸೋಕುತ್ತದೆ; ಬಾಗಿಲುಗಳಾಚೆ ಬಂದು ಸುರಿವ ಮಳೆಗೆ ಒಮ್ಮೆ ಮುಖವನ್ನೊಡ್ಡಿ ನೋಡಿ. ಮಳೆಯೊಂದಿಗಿನ ಮೊದಲಪ್ರೇಮದ ಸುಖ ಮುಂಗುರುಳನ್ನು ತೋಯಿಸಿ ಹನಿಹನಿಯಾಗಿ ನೆಲಕ್ಕಿಳಿಯುತ್ತದೆ; ಒಂದು ಏಕಾಂತದ ಸಂಜೆಯಲ್ಲಿ ಸದ್ದಿಲ್ಲದೆ ಅರಳುತ್ತಿರುವ ಜಾಜಿಯ ಮೊಗ್ಗುಗಳನ್ನು ಅಂಗೈಯಲ್ಲಿ ಹಿಡಿದು ನೋಡಿ. ಪರಿಮಳದೆಡೆಗಿನ ಮೊದಲಪ್ರೇಮದ ಭಾವ ಇಂದ್ರಿಯಗಳ ಹಂಗು ತೊರೆದು ಗಾಳಿಯೊಂದಿಗೆ ತೇಲಿ ಹಗುರಾಗುತ್ತದೆ. ಮೃದುವಾದ ಪುಟ್ಟಪುಟ್ಟ […]

ಅಭಿನಂದನೆಗಳು

ಸಂಗಾತಿ ಪತ್ರಿಕೆಗೆ ಬರೆಯುತ್ತಿರುವನಾಲ್ವರು ಲೇಖಕಿಯರಿಗೆ ಇಂದು ವಿವಿಧ ಪ್ರಶಸ್ತಿಗಳು ದೊರಕಿದ್ದು ಪತ್ರಿಕೆ ಆ ನಾಲ್ವರಿಗೂ ಈ ಮೂಲಕ ಅಭಿನಂದನೆ ಸಲ್ಲಿಸುತ್ತಿದೆ ಅಕ್ಷತಾ ಕೃಷ್ಣಮೂರ್ತಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡುವ ಮಯೂರ ವರ್ಮ ಪ್ರಶಸ್ತಿ ಪಡೆದಿದ್ದಾರೆ ಶ್ರೀದೇವಿ ಕೆರೆಮನೆ ಕನ್ನಡ ಸಾಹಿತ್ಯ ಪರಿಷತ್ ನೀಡುವಸುಮನ್ ಸೋಮಶೇಖರ ಸೋಮವಾರಪೇಟೆ ದತ್ತಿ ಪ್ರಶಸ್ತಿ ವಿಭಾ ಪುರೋಹಿತ್ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ರೂಪಶ್ರೀ ಎನ್.ಆರ್ ಕನ್ನಡ ಸಾಹಿತ್ಯ ಪರಿಷತ್ತಿನ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ ************************************************************************

ಅವಳ ಕಣ್ಣುಗಳು

ಕವಿತೆ ಅವಳ ಕಣ್ಣುಗಳು ಡಾ. ಪ್ರೇಮಲತ ಬಿ. ಅವಳ ಕಣ್ಣುಗಳು ಅವನನ್ನುನಿರುಕಿಸುವುದೇ ಹೀಗೆನಿಧಾನವಾಗಿ ಪರೀಕ್ಷಿಸುವಂತೆಯಾರೆಂದು ಯಾವತ್ತೂ ನೋಡಿರದ ಹಾಗೆಆಳವಾಗಿ ಕತ್ತರಿಸುವ ಬಗೆ ಅವಳು ಅತ್ತಿತ್ತ ಹರಿಸುವ ನೋಟದಲ್ಲಿಇಡೀ ಜೀವಿತದಿ ಕಂಡಿರದ್ದಕ್ಕಿಂತಹೆಚ್ಚು ನೋಡಿಬಿಡುತ್ತಾನೆ ಅವನುದೀಪಗಣ್ಣುಗಳು ಆಳವಾಗಿ ಯೋಚಿಸುತ್ತನಿಷ್ಯಬ್ದವಾಗಿ ಪ್ರಕಟಿಸುತ್ತವೆತಟ್ಟನೆ ಒಂದು ಕಥೆಯನ್ನು ಬರೆಯುತ್ತಹೊಸಲೋಕದ ಕವಿತೆಯೊಂದನ್ನು ಹಾಡುತ್ತಇವನು ನಿಂತ ನೆಲ ಕಂಪಿಸುವ ಹಾಗೆ ಅವಳ ಕಣ್ಣೋಟದ ಕೊಲೆಗಡುಕನಿಗೆಇವನು ಬಲಿಯಾದ್ದು ಇದೇ ಮೊದಲಲ್ಲಕೊನೆಯೂ ಇಲ್ಲಅವಳ ನೋಟವೇ ಹಾಗೆಅವನ ಹೊರಮೈ ಭಾವಗಳ ಬಟ್ಟೆಕಳಚಿ ನಗ್ನವಾಗಿಸುವ ಹಾಗೆಒಳಮೈಯ ಬೇಗುದಿಗಳಿಗೆ ತಿದಿಯನ್ನುಒತ್ತಿ ಜ್ಯೋತಿ ಬೆಳಗಿಸುವ ಹಾಗೆ […]

ಶಿಶುತನದ ಹದನದೊಳು ಬದುಕಲೆಳಸಿ…

ಪ್ರಬಂಧ ಶಿಶುತನದ ಹದನದೊಳು ಬದುಕಲೆಳಸಿ… ಲಕ್ಷ್ಮಿ ನಾರಾಯಣಭಟ್ ಈ ಸುಂದರ ಮುಂಜಾನೆ ನನಗೆ ತುಂಬಾ ಪ್ರಿಯವಾದ ಹಾಡೊಂದರ ಸಾಲುಗಳು ನನ್ನ ಮನ:ಪಟಲದಲ್ಲಿ ಭಾವ ತರಂಗಗಳನ್ನು ಎಬ್ಬಿಸುತ್ತಿವೆ. ನಾನು ಹಾಡುಗಾರನಲ್ಲದಿದ್ದರೂ, ಈ ಸಾಲುಗಳಿಗೆ ದಯವಿಟ್ಟು ಕಿವಿಗೊಡಿ. ನೆನಪಿದೆಯೇ ನಿನಗೆ? ನಾವಿಬ್ಬರೂ ಅಂದು ಹೊಳೆಯ ದಡದಲ್ಲಿ ನಿಂದು ಮರಳು ಮನೆಗಳ ಕಟ್ಟಿ ಆಟವಾಡಿದ್ದು ನಿನಗೆ ನೆನಪಿದೆಯೇ ನಿನಗೆ? ಬಾ ಗೆಳೆಯ ಬಾರಯ್ಯಾ, ಆಟವಾಡೋಣ ಬಾಲ್ಯದ ನೆನಪನು ಮರಳಿ ಕಟ್ಟೋಣ. ನೆನಪಿದೆಯೇ ನಿನಗೆ? ನನಗೆ ಬೇಜಾರಾದಾಗಲೆಲ್ಲಾ ಈ ಸಾಲುಗಳನ್ನು ಗುಣುಗುಣಿಸುತ್ತೇನೆ. ಆಗ […]

ನಾನು,ನನ್ನ ಅನುವಾದವೂ

ಅನುಭವ ನಾನು,ನನ್ನ ಅನುವಾದವೂ ಸಮತಾ ಆರ್. ಒಂದು ದಿನ ಸಂಜೆ ಹೀಗೇ ಸುಮ್ಮನೆ ಕುಳಿತಿರುವಾಗ ಗೆಳತಿ ಸ್ಮಿತಾಳ ಫೋನ್ ಕರೆ ಬಂತು,”ನೋಡೆ,ನನ್ನದೊಂದು ಕವನ ಇಂಗ್ಲಿಷ್ ಗೆ ಅನುವಾದ ಮಾಡಿಸಿದ್ದೇನೆ,ಓದಿ ಹೇಗಿದೆ ಹೇಳು”ಎಂದು ಹೇಳಿ ಹಿಂದೆಯೇ ವಾಟ್ಸಾಪ್ ನಲ್ಲಿ ಕನ್ನಡ ಇಂಗ್ಲಿಷ್ ಎರಡೂ ಪದ್ಯ ಕಳುಹಿಸಿದಳು.ಓದಿದಾಗ ಕನ್ನಡ ಪದ್ಯ ಇಂಗ್ಲಿಷ್  ಅನುವಾದದಲ್ಲಿ ಓದಲು ಚಂದವೆನಿಸಿ  ,ಅವಳಿಗೆ ಕರೆ ಮಾಡಿ ಹೇಳಿದೆ,ಅವಳು ಕೇಳಿ ,ತಮಾಶೆಗೆ,”ಹಾಗಾದರೆ ನನ್ನದೊಂದು ಪದ್ಯ ಕಳಿಸುವೆ, ನೀನೂ ಅನುವಾದಿಸಿ ಖುಷಿ ಪಡು”ಅಂತ ಹೇಳುವುದೇ!! ನಾನೂ ಏನೋ ಒಂದು […]

ಎ.ಕೆ.ರಾಮಾನುಜನ್ ಅವರ ಆಯ್ದ ಪ್ರಬಂಧಗಳು ಎ.ಕೆ.ರಾಮಾನುಜನ್ ಅವರ ಆಯ್ದ ಪ್ರಬಂಧಗಳು                ಅನುವಾದ : ಓ.ಎಲ್. ನಾಗಭೂಷಣÀ ಸ್ವಾಮಿ ಅನುವಾದ : ಓ.ಎಲ್. ನಾಗಭೂಷಣÀ ಸ್ವಾಮಿ ಪ್ರ: ಮನೋಹರ ಗ್ರಂಥಮಾಲಾ ಪ್ರ.ವರ್ಷ :೨೦೧೨ ಬೆಲೆ : ರೂ.೨೦೦.೦೦ ಪುಟಗಳು: ೩೫೦ ಕನ್ನಡದವರೇ ಆಗಿದ್ದರೂ ಇಂಗ್ಲಿಷ್‌ನಲ್ಲೇ ತಮ್ಮ ಪ್ರಮುಖ ಸಾಹಿತ್ಯ ಕೃತಿಗಳನ್ನು ರಚಿಸಿದ ಎ.ಕೆ.ರಾಮಾನುಜನ್ ಅವರು ಸಾಹಿತ್ಯ, ಭಾಷೆ, ಸಂಸ್ಕೃತಿ ಚಿಂತನೆ, ತೌಲನಿಕ ಅಧ್ಯಯನ ಮೊದಲಾದ ಹಲವಾರು ಮಹತ್ವದ ವಿಚಾರಗಳ ಕುರಿತಾಗಿ ಬರೆದ ಪ್ರಬಂಧಗಳನ್ನು  ಓ.ಎಲ್. ನಾಗಭೂಷಣ ಸ್ವಾಮಿಯವರು […]

ಅಗ್ನಿಕುಂಡ

ಕವಿತೆ ಅಗ್ನಿಕುಂಡ ಲಕ್ಷ್ಮೀ ಪಾಟೀಲ್ ಅವರುನಡೆದಸ್ವರ್ಗದದಾರಿಯಲ್ಲಿಅವಳೂಹೆಜ್ಜೆಹಾಕಿಹೊರಟಿದ್ದಾಳೆಅವರುಸ್ವರ್ಗದಿಂದದಾರಿಮಾಡಿಕೊಂಡೇಹುಟ್ಟಿದವರುನಡಿಗೆಸಲೀಸುಅವಳಿಗೊಏರಿಗೆಜೋಲಿತಪ್ಪುತ್ತಿದೆಬದುಕನ್ನೆಲ್ಲಕಣ್ಣಿಟ್ಟುನಡೆದವಳಿಗೀಗಮಂಜುಕವಿದಂತೆಕಣ್ಣಿಗೆಕತ್ತಲೆಆವರಿಸಿದಂತೆನಡಿಗೆನಿಂತುಪಾದಗಳುಕುಸಿದಿವೆಬದುಕಿನಲ್ಲೇನರಕದನೋವುಉಂಡವಳುಸ್ವರ್ಗದಏರಿಗೆಬೆಚ್ಚಿಬಿದ್ದಿದ್ದಾಳೆಇಲ್ಲೇತೆರೆಯಬಾರದೇಒಂದುಕುಂಡಎಂಬಂತೆಕಣ್ಣುಗಳುನಿಸ್ತೇಜಗೊಂಡಿವೆಇವರೆಲ್ಲಸ್ವರ್ಗದಛ್ಹುಮಂತ್ರಗಾಳಿಯಿಂದಬಂದವರುಅದಕ್ಕೇಗಾಳಿಯೊಂದಿಗೆಹೊರಟಿದ್ದಾರೆಹಿಂದೆನೋಡದೆಹುಟ್ಟಿನಮೂಲಸೇರಲುಬೀದಿಗರುಗಳಂತೆಇದ್ದಸ್ವರ್ಗಕ್ಕೋಅಥವಾಇವರೇಕಟ್ಟಿಕೊಳ್ಳುವಇನ್ನೊಂದುಸ್ವರ್ಗಕ್ಕೋ ! ನನಗೂಇಲ್ಲಿನನ್ನಅಗ್ನಿಕುಂಡದಮೋಹಸ್ವರ್ಗನರಕಪಾಪಪುಣ್ಯಗಳಸ್ವತ್ತನ್ನೆಲ್ಲಯಜ್ಞಾಹುತಿಗೊಳಿಸಲುಅಗ್ನಿಕುಂಡಕಾಯುತ್ತಯಾರದೋದೇಹಬೆನ್ನಟ್ಟದಂತೆಕೆಂಡದೊಂದಿಗೆಕೆಂಡವಾಗಲುನನ್ನಾತ್ಮಿಣಿಯೂಸಿದ್ಧಳಾಗಿನಿಂತಿದ್ದಾಳೆಇವರಸ್ವರ್ಗದಲ್ಲಿಮತ್ತೆಭೂಮಿಗೆಬೀಳುವಭಯಮೂಲಪುರುಷಸ್ವರ್ಗದಲ್ಲಿಯೂಸುಖದಿಂದಿರಲಿಲ್ಲಐವರುಗಂಡಂದಿರಆದರದಲ್ಲಿಅಲ್ಲಿಯೂಸೋತರೆಛೆ ! ಪ್ರಮಾದಅಕ್ಷಮ್ಯಅಪರಾಧಶಂತನುಗಂಗೆಯಂತೆವಂಶಕ್ಕೆಮುನ್ನುಡಿಬರೆದುಮತ್ತೊಂದುಮಹಾಭಾರತಕ್ಕೆಕಿಡಿಹೊತ್ತಿಸಬೇಕುಶಾಪಗ್ರಸ್ಥಳಾಗಿಅವತರಿಸಿಗೆದ್ದಗಂಡಸರನೆರಳಾಗಿಮೀಸೆಹೊತ್ತಮುಖಗಳೆಲ್ಲಸೀರೆಯಲ್ಲಿಕವುಚಿಮುಗುಚಿಹೂವಿನಪಕಳೆಮೇಲೆಹಸಿಕಾಮದಗಾಯಬರೆಮೂಡಿಸಿವನವಾಸಯುದ್ಧಕರುಳುಗಳಿಗೆಕತ್ತರಿ.ಭೂಮಿಗೆಬಿದ್ದಸಂಕಟಕ್ಕೆಸಹಿಸುವುದು ಇವರೇಏರಲಿಸುರಲೋಕಸೋಪಾನಇಲ್ಲೊಂದುಭೂದೇವಿಯಅಗ್ನಿಕುಂಡಎದ್ದುಬಿಡಲಿಎಂದಿಗೂಬೇಡಅಪ್ಪನಸೇಡಿನಅಗ್ನಿಕುಂಡ ಓ ! ಮುಂದೆಕಾಯಿದಿರಿಸಿದಸ್ಥಳಕ್ಕೆಗಂಡಂದಿರಭರದನಡೆಸ್ವರ್ಗದಕೌತುಕಹೊತ್ತುಭೂಮೋಹದಾಚೆಭೂಭಾರದಾಚೆಗುರುತ್ವಾಕರ್ಷಣೆಕಳಚುತ್ತಿದೆಕೂಗುಕೆಳದುಆಸೆಹಿಂಗದುಎಲ್ಲೋಸ್ವರ್ಗಸ್ಥಆಕೇಶವಯುಗಪ್ರವೇಶಕ್ಕೆಯುಗಯುಗದತಯಾರಿದೀರ್ಘವಿರಾಮಯುಗಭಾರಕ್ಕೆಭೂದೇವಿ ! ನಿನ್ನಲ್ಲೇನನ್ನಸ್ವರ್ಗತೆರೆದುಬಿಡುಮತ್ತೊಂದುಅಗ್ನಿಕುಂಡಬೆತ್ತಲಾಗಿಬಿದ್ದುಒಪ್ಪಗೊಳ್ಳಲುಮನಭಾರದಸಂಕಟಗಳುಕಿಡಿಕಿಡಿಗಳಸೋಂಕಲುಹೇಗೆಮರೆತೀತುಸೀರೆಅಯ್ಯೋಸೀರೆಯಭಾರತಡೆಯಲಾಗುತ್ತಿಲ್ಲ **********************************************

Back To Top