ಅನುವಾದ

ಅನುವಾದ

ಹಿಂದಿ ಮೂಲ:    ಅದ್ನಾನ್ ಕಾಫೀಲ್ ದರ್ವೇಶ್ ಪರಿಚಯ: ಕವಿ ಅದ್ನಾನ್ ಕಾಫೀಲ್ ದರ್ವೇಶ್ ಉತ್ತರ ಪ್ರದೇಶದ ಬಾಲಿಯಾದವರು. ಪ್ರಸ್ತುತ ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದಲ್ಲಿ ಸಂಶೋಧಕರು. ಹಿಂದಿ ಮತ್ತು ಉರ್ದು ಭಾಷೆಯಲ್ಲಿ ಬರೆಯುತ್ತಾರೆ. ಹಿಂದಿಯ ಪ್ರಖ್ಯಾತ ಪತ್ರಿಕೆಗಳಲ್ಲಿ ಅವರ ಕವನಗಳು ಬೆಳಕು ಕಂಡಿವೆ. ಅವರು ಅನುವಾದದಲ್ಲಿಯೂ ತೊಡಗಿಕೊಂಡಿದ್ದಾರೆ. ಅವರ ಕಾವ್ಯಕ್ಕೆ ಈಗಾಗಲೇ ಮೂರು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ. ಕನ್ನಡಕ್ಕೆ: ಕಮಲಾಕರ ಕಡವೆ ಪರಿಚಯ: ಕಮಲಾಕರ ಕಡವೆ, ಮೂಲತಃ ಉತ್ತರಕನ್ನಡದ ಶಿರಸಿಯ ಕಡವೆ ಗ್ರಾಮದವರು, ಈಗ ಮಹಾರಾಷ್ಟ್ರದ ಅಹಮದನಗರದಲ್ಲಿ […]

ಕಾವ್ಯಯಾನ

ಹೂ ಕವಿತೆಗಳು. ರಂಗಮ್ಮ ಹೊದೇಕಲ್ ಗಂಧವಾಗಲು ಬೇರು ಎಷ್ಟು ನೋಯಬೇಕೋ.. ಘಮ ವಾಗಲು ದಾರಿ ಎಷ್ಟು ಸವೆಯಬೇಕೋ.. ನೆಲದಲ್ಲಿ ಭದ್ರ ಬೇರೂರಿ ಆಕಾಶಕ್ಕೆ ಕಣ್ಣು ನೆಟ್ಟು ಪರಿಮಳದ ಬೆಡಗ ಹಾಡುವ ಸೋಜಿಗವ ಹೂಗಳೇ ತೆರೆದಾವು ನೋಡಾ…….!! ಸೋತ ಮಾತು ಹುಗಿದು ಗಿಡ ನೆಡಬೇಕು ಅರಳಿದ ಹೂವಾದರೂ ಮಾತ ಕಲಿಸಿಯಾತು!! ಒಲವೂ ವಿಷವಾಗುವ ಕಾಲದಲ್ಲಿ ಹೂವೂ ಕೆರಳುವುದು ಅಚ್ಚರಿಯೇನಲ್ಲ!! ಬೇರಿನ ನೋವು..ಹೂವಿನ ನಗೆಯು! ನೊಂದೆನೆಂದು ಡಂಗೂರ ಸಾರದ ಬೇರು ಹೂ ನಗೆಯಲ್ಲಿ  ಲೋಕ ಸೆಳೆಯುತ್ತದೆ! ಬೇರಿನ ಕಣ್ಣೀರು ಗುರುತಾದವರು […]

ಕಾವ್ಯಯಾನ

ಲೆಕ್ಕ ಇಡುವುದನ್ನು  ನಿಲ್ಲಿಸಿದ್ದೇನೆ ಚಂದ್ರಪ್ರಭ.ಬಿ ಅದೊಂದು ದಿನ ಅಪ್ಪ ನನ್ನ ಅವಸರಿಸಿ ಬರ ಹೇಳಿದ ಶಾಲೆಯಿಂದ ಓಡೋಡಿ ಬಂದ ನನ್ನ ತೆಕ್ಕೆಯಲ್ಲಿ ಬಿಗಿದು ಒಂದೇ ಸಮ ರೋಧಿಸಿದ ಅವನೂ ಅನಾಥನಾಗಿದ್ದ ನನ್ನಂತೆ ತನ್ನವ್ವನ ಕಳಕೊಂಡು ಆಡು ಕುರಿ ದನ ಮೇಯಿಸುತ್ತ ಅಪ್ಪನ ಕೂಗಿಗೆ ಓಗೊಡುತ್ತ ಆಗಾಗ ಶಾಲೆಗೂ ಮುಖ ತೋರಿಸುತಿದ್ದೆ ವರ್ಷದ ಕೊನೆಗೆ ಗೆಳೆಯರೆಲ್ಲ ಮುಂದಿನ ತರಗತಿಗೆ ನಾನು ಮಾತ್ರ ಹಿಂದೆ ಮೇಷ್ಟ್ರು ಹೇಳಿದರು – ‘ಗಣಿತದಲ್ಲಿ ನೀ ಎಲ್ಲ ಕಳಕೊಂಡೆ’ ವಸಂತ ಲಗ್ಗೆಯಿಟ್ಟುದು ಅರಿವಾದುದೇ ಅವಳ […]

ನಿಮ್ಮೊಂದಿಗೆ

ನಿಮ್ಮೊಂದಿಗೆ……… ಕು.ಸ.ಮಧುಸೂದನರಂಗೇನಹಳ್ಳಿ ಪ್ರಿಯರೆ,          ‘ಸಂಗಾತಿ’ ಡಿಜಿಟಲ್  ಕನ್ನಡ ಸಾಹಿತ್ಯ ಪತ್ರಿಕೆಯನ್ನು ನಿಮ್ಮ ಮುಂದಿಡಲು ಸಂತೋಷವಾಗುತ್ತಿದೆ.          ಇವತ್ತು ಮುದ್ರಣ ಮಾಧ್ಯಮದಿಂದ ಜನ ದೂರ ಸರಿಯುತ್ತಿದ್ದರೆ, ಅದಕ್ಕೆ ಕಾರಣ ವೇಗ ಹೆಚ್ಚಿಸಿಕೊಳ್ಳುತ್ತಿರುವ ಜನರ ಜೀವನ ಶೈಲಿ ಮತ್ತು ಅಗ್ಗದ ದರದಲ್ಲಿ ದೊರೆಯುತ್ತಿರುವ ಅಂತರ್ಜಾಲ ಸಂಪರ್ಕಗಳು,ಪ್ರತಿಯೊಬ್ಬರ ಕೈಲೂ ಇರುವ ಸ್ಮಾರ್ಟ್ ಪೋನುಗಳೇ ಕಾರಣ. ಇದರ ಜೊತೆಗೆ ದುಬಾರಿಯಾಗುತ್ತಿರುವ ಪುಸ್ತಕಗಳ ಬೆಲೆಯೂ ಒಂದು ಕಾರಣ!      ಮೊದಲಿನ ಹಾಗೆ ಪುಸ್ತಕವೊಂದನ್ನು ಕೈಲಿಹಿಡಿದು  ಕೂತಲ್ಲೇ ಬೇರು ಬಿಟ್ಟು ಓದುವ ಪುರಸೊತ್ತು ಯಾರಿಗೂ […]

ನಿಮ್ಮೊಂದಿಗೆ!

ಸಂಪಾದಕರ ಮಾತು….. ಕು.ಸ.ಮಧುಸೂದನರಂಗೇನಹಳ್ಳಿ ಪ್ರಿಯರೆ,          ‘ಸಂಗಾತಿ’ ಡಿಜಿಟಲ್  ಕನ್ನಡ ಸಾಹಿತ್ಯ ಪತ್ರಿಕೆಯನ್ನು ನಿಮ್ಮ ಮುಂದಿಡಲು ಸಂತೋಷವಾಗುತ್ತಿದೆ.          ಇವತ್ತು ಮುದ್ರಣ ಮಾಧ್ಯಮದಿಂದ ಜನ ದೂರ ಸರಿಯುತ್ತಿದ್ದರೆ, ಅದಕ್ಕೆ ಕಾರಣ ವೇಗ ಹೆಚ್ಚಿಸಿಕೊಳ್ಳುತ್ತಿರುವ ಜನರ ಜೀವನ ಶೈಲಿ ಮತ್ತು ಅಗ್ಗದ ದರದಲ್ಲಿ ದೊರೆಯುತ್ತಿರುವ ಅಂತರ್ಜಾಲ ಸಂಪರ್ಕಗಳು,ಪ್ರತಿಯೊಬ್ಬರ ಕೈಲೂ ಇರುವ ಸ್ಮಾರ್ಟ್ ಪೋನುಗಳೇ ಕಾರಣ. ಇದರ ಜೊತೆಗೆ ದುಬಾರಿಯಾಗುತ್ತಿರುವ ಪುಸ್ತಕಗಳ ಬೆಲೆಯೂ ಒಂದು ಕಾರಣ!      ಮೊದಲಿನ ಹಾಗೆ ಪುಸ್ತಕವೊಂದನ್ನು ಕೈಲಿಹಿಡಿದು  ಕೂತಲ್ಲೇ ಬೇರು ಬಿಟ್ಟು ಓದುವ ಪುರಸೊತ್ತು […]

Back To Top