ಕವಿತೆ

ಕವಿತೆ

ಜೀವನ್ಮರಣ ಯಾತನೆ ಕರುಳತುಂಬ
ಹೊರಗೋ ಭೀಕರ ಮೌನ ರುದ್ರತಾಂಡವ ಒಳಗೆ
ಜಗದ ಹೊರ ಮೈಯ್ಯನು ಗಾಳಿ ಚೂರು ಬಿಡದೆ ನೆಕ್ಕುತ್ತಿತ್ತು ಎಂಜಲಾಗದಂತೆ

‘ಅಲ್ಲಾ ಗುರೂಜಿ, ಇದೇನಿದು..? ಇಷ್ಟು ವರ್ಷಗಳ ಕಾಲ ಬೊಂಬೈಯಲ್ಲಿದ್ದು ಬಂದವರು ನೀವು ಏನೂ ಮಾಡಲಿಲ್ಲವಾ!?’ ಎಂದು ಬಾಯಿ ತಪ್ಪಿ ಅಂದವನು ತಕ್ಷಣ ನಾಲಗೆ ಕಚ್ಚಿಕೊಂಡ. ಆದರೆ ಬಳಿಕ ಅದನ್ನೇ ಸಮರ್ಥಿಸಿಕೊಂಡಂತೆ ಅವರನ್ನು ದಿಟ್ಟಿಸಿದ. ಅಷ್ಟು ಕೇಳಿದ ಏಕನಾಥರಿಗೆ ಅಲ್ಲೇ ಸತ್ತವಷ್ಟು ಹಿಂಸೆಯಾಯಿತು.

ಹೊಸ ಬಿಳಲು….!!

ಕಥೆ ಹೊಸ ಬಿಳಲು….!! ಯಮುನಾ.ಕಂಬಾರ ಚೆನ್ನವ್ವಳ ಕೈಗೆ ಹಚ್ಚಿದ BP ಮೀಟರ ತೆಗೆದು , ನರ್ಸಮ್ಮನಿಗೆ ಸುಗರ ಚೆಕ್ಕ ಮಾಡಲು  ಡಾಕ್ಟರ ‘ಕಿರಣ ‘    ಹೇಳಿದ.  ಚೆನ್ನವ್ವ ಬೆಡ್ಡ ಮೇ ಲಿಂದ ಗಡಬಡಿಸಿ ಎದ್ದು ನರ್ಸ್ಸಮ್ಮ ನನ್ನೇ ನೋಡತೊಡಗಿದಳು. ನರ್ಸ್ಸ ಕೈಯಲ್ಲಿ  ಚಿಕ್ಕದೊಂದು ಸೂಜಿಯಿತ್ತು ಅದರ ಮೇಲೆ ಅಂಟಿಸಿದ ಹಾಳೆ ಮಾಸಿತ್ತು. ಅದರ ಮೇಲೆ  ಅಲ್ಲಲ್ಲಿ ಕಂದು ಕಪ್ಪು ಕಲೆಗಳೂ ಇದ್ದವು . ಚೆನ್ನವ್ವ ತನ್ನ  ಮೈಯ ಶಕ್ತಿಯನ್ನೆಲ್ಲಾ ಒಂದುಗೂಡಿಸಿಕೊಂಡು   ” ಸೂಜಿ,  ಹೊಸದಿದ್ದ್ರ ಚುಚ್ಚರಿ …..” […]

ಗಜಲ್

ಗಜಲ್ ಸಿದ್ಧರಾಮ ಹೊನ್ಕಲ್ ದಿನಾರಾತ್ರಿ ನೆನಪುಗಳ ಕಾಡಾಟ ಅತಿಯಾಗಿ ನಾಳೆಯಿಂದವಳ ಮರೆಯಬೇಕು ಅನ್ಕೋತೇನೆಇವಳಿಂದೆನಾಗಬೇಕಿದೆ ಈ ಮನಸಿಗರಾಯಳ ಸಹವಾಸವೇ ಬಿಟ್ಟು ಬಿಡಬೇಕು ಅನ್ಕೋತೇನೆ ಸಿಟ್ಟು ಸೆಡವು ದು:ಖ ಸೊಕ್ಕು ಸ್ವಾಭಿಮಾನ ನೆನಪಾಗಿ ಕ್ಷಣ ಹೀಗಂದುಕೊಂಡಿರುತ್ತೇನೆಅವಳು ಕೊಟ್ಟ ಕಂಫರ್ಟಲಿ ಶುಭರಾತ್ರಿ ಹೇಳಿ ಮನಸಾರೆ ಮರೆಯದಿರಬೇಕು ಅನ್ಕೋತೇನೆ ಬೆಳಿಗ್ಗೆ ಎದ್ದೊಡನೆ ಹಿಂದಿನದೇನು ನೆನಪಿಡದೆ ಹೃದಯದಿ ಶುಭೋದಯ ಹೇಳಿರುತ್ತೇನೆಮಾತು ಕಥೆ ಯಥಾ ರೀತಿ ಪ್ರೀತಿ ಮೂಗಿನ ತುದಿಯ ಕೋಪವಿರಬೇಕು ಅನ್ಕೋತೇನೆ ಅನುನಯದ ಮಾತಿಗಿಂತ ಕೋಪತಾಪದ ಮಾತು ತುಸು ಜಾಸ್ತಿ ಆಗಿದೆಯೇನೋಆದರೇಕೋ ಬಿಟ್ಟೆನೆಂದರೂ ಬಿಡದೀ […]

ಕಲ್ಪನೆಗೂ ಜೀವ ಬರುವಂತಿದ್ದರೆ

ಮುಗಿಯದ ಕನವರಿಕೆಗಳ ನಡುವೆ
ಜೀವ ಬಾರದ ಕಲ್ಪಿನೆಗಳಿಗೆ ಕಡಿವಾಣ ಹಾಕಲಾಗದೆ ಮುನಿಸಿಕೊಂಡ ರಾತ್ರಿಗಳು
ಆಗೆಲ್ಲಾ ಒದ್ದೆಯಾಗುತ್ತಿದ್ದದ್ದು ಅಮ್ಮನ ಮಡಿಲು.

ಕಡ್ಡಿ ಗೀರಿದಾಗ

ಹಸಿ ಕಟ್ಟಿಗೆಯ ರಾಶಿಯಲಿ
ನಾನೇ ಹೋಗಿ ಮಲಗಿದಂತೆ
ಪೊಟ್ಟಣದ ಕಡ್ಡಿ ಗಹಗಹಿಸಿ ಕುಣಿದಂತೆ

ನಾಡು ಮಾಸ್ಕೇರಿಯಿಂದ ನಾನು, ಹಾರು ಮಾಸ್ಕೇರಿಯ ಕುಪ್ಪಯ್ಯ ಗೌಡ, ಮುಕುಂದ ಪ್ರಭು, ಗಂಗಾವಳಿಯ ಯುಸೂಫ್, ಸದಾನಂದ ಕೂರ್ಲೆ, ಬಾವಿಕೊಡ್ಲಿನ ರಮೇಶ ಗೌಡ ಮೊದಲಾಗಿ ಆರೆಂಟು ಜನ ಸೇರಿ ದಿನವೂ ಕಾಲ್ನಡಿಗೆಯಲ್ಲೇ ಗೋಕರ್ಣಕ್ಕೆ ಹೋಗಿ ಬರುತ್ತಿದ್ದೆವು.

ಶಾಲೆಯಲ್ಲಿ ಸಿಹಿ-ಕಹಿ

ಮಕ್ಕಳ ಅನುಭವ ಕಥನ ಶಾಲೆಯಲ್ಲಿ ಸಿಹಿ-ಕಹಿ ವಿಜಯಶ್ರೀ ಹಾಲಾಡಿ ವಿಜಿಯ ಬಾಲ್ಯದ ಆ ದಿನಗಳಳ್ಲಿ ಮತ್ತು ಅದಕ್ಕೂ ಹಿಂದೆಲ್ಲ ಮಕ್ಕಳನ್ನು ಶಾಲೆಗೆ ಕಳಿಸಿಯೇ ತೀರಬೇಕೆಂಬ ದೊಡ್ಡ ಆಸೆ  ಮನೆಯವರಿಗೆ ಇರಲಿಲ್ಲ.  ಹೆಚ್ಚು ಕೇಳಿದರೆ, ಮಕ್ಕಳು ಶಾಲೆಗೆ ಹೋಗುವುದೇ ಬೇಡ, ಮನೆಯಲ್ಲೇ ಕೆಲಸ ಮಾಡಿಕೊಂಡಿರಲಿ ಎಂದು ಬಹುತೇಕ ಹಿರಿಯರ ಅಭಿಪ್ರಾಯವಾಗಿತ್ತು. ಅವರ ಹಳ್ಳಿಯಲ್ಲಿ ದೂರ ದೂರ ಮನೆಗಳು. ರಸ್ತೆಯಿಂದ, ಬಸ್ಸಿನ ಸಂಪರ್ಕದಿಂದ ಬಹು ದೂರ ಕಾಡು, ಗುಡ್ಡ, ಬಯಲುಗಳಲ್ಲಿ ಹುದುಗಿದ ಮನೆಗಳೇ ಜಾಸ್ತಿ. ಶಾಲೆಗಳ ಸಂಖ್ಯೆಯೂ ಆಗ ಕಡಿಮೆಯಿತ್ತು. […]

ವಾರದ ಕಥೆ ಅರಿವು ಮಧುರಾ ಕರ್ಣಮ್               ಮೊದಲೇ  ಹೇಳಿಬಿಡುತ್ತೇನೆ.  ನಾನೊಬ್ಬ  ಗುಮಾಸ್ತ.  ಪ್ರೆöÊವೇಟ್  ಕಂಪನಿಯಲ್ಲಿ  ಕಾರಕೂನ.  ಮಧ್ಯಮ  ವರ್ಗದ  ಬದುಕು.  ತೀರಾ  ಕೆಳ  ಮಧ್ಯಮ  ವರ್ಗದ  ಜೀವನವನ್ನು  ಮಧ್ಯಮ ವರ್ಗದ ಸನಿಹಕ್ಕೆ ಅಪ್ಪ-ಅಮ್ಮ ಎಳೆದು ತಂದು ನಿಲ್ಲಿಸಿದರೆಂದರೂ  ತಪ್ಪಿಲ್ಲ. ಪುಟ್ಟ  ಗುಡಿಸಲಿನಂತಿದ್ದ ಮನೆಯಲ್ಲಿದ್ದು, ಪೈಸೆಗೆ ಪೈಸೆ ಲೆಕ್ಕ ಹಾಕಿ,  ತುತ್ತಿಗೆ ತಾತ್ವಾರ  ಮಾಡಿಕೊಂಡು  ಈ  ಮನೆ  ಕಟ್ಟಿ, ನನಗೆ ಶಿಕ್ಷಣ ಕೊಡಿಸಿ  ಒಂದು  ಮಟ್ಟಕ್ಕೆ ಬಂದರು.  ಹಾಗೆಂದು ಹೇಳಿಕೊಳ್ಳುವ ಹಾಗೆ ದೊಡ್ಡದಲ್ಲ ಮನೆ.  ಎರಡು  […]

ಗಝಲ್

ನಿರ್ಮೋಹಿಯ ಸಂಗ ಬಯಸಿದವನಿಗೆ ನಿಸ್ಸಂಗವೇ ಪ್ರಸಾದವಾಗಬೇಕೆನೆ ಸಖಿ
ಅಪಾರ ಮೋಹವ ಮುಚ್ಚಿಟ್ಟುಕೊಂಡು ಮನದಲ್ಲೆ ಸದಾ ಕೋರಗಬೇಕೆನೆ ಸಖಿ

Back To Top