‘ ಗಾಲಿಬ್ ಸ್ಮೃತಿ’

‘ ಗಾಲಿಬ್ ಸ್ಮೃತಿ’

ಸುಮಾರು ಇಪ್ಪತ್ತು ಷೇರ್ ಗಳನ್ನು ಹೊಂದಿರುವ ೯೦ ನೇ ಗಜಲ್ ತನ್ನ ಮಗನ ಸಾರ್ಥಕ ಬಾಳಿಗಾಗಿ ಜೀವ ಸವೆಸಿ ಕೊನೆಗೆ ಒಂಟಿತನದಲ್ಲಿ ನರಳುತ್ತಾ ತಾನು ತೊರೆದಿದ್ದ ಮದಿರೆಗೇ ದಾಸನಾಗುವ ತಂದೆಯ ಕರುಣಾಜನಕ ಕಥೆಯನ್ನು ಕಟ್ಟಿಕೊಡುತ್ತದೆ.

ಸಿರಿಗರ ಹೊಡೆದವರ. . . . .

ಸಾರ್ವಜನಿಕವಾಗಿ ನಮ್ಮ ನಡೆ ನುಡಿ ಅಂದರೆ ನಾವು ಕಾಣಿಸಿಕೊಳ್ಳುವ ರೀತಿ ನಡೆಯುವಾಗಿನ ಗತ್ತು ನಿಲ್ಲುವ ಭಂಗಿ ಕೂರುವ ಬಗೆ ಮಾತನಾಡುವ ಪರಿ ಇದರ ಮೇಲೆ ವ್ಯಕ್ತಿಯ ವ್ಯಕ್ತಿತ್ವದ ಕುರಿತಾಗಿ ಒಂದು ಚಿತ್ರಣ ರೂಪುಗೊಳ್ಳುತ್ತದೆ. ಆದರೆ ಕೇವಲ ಆಂಗಿಕ ಭಾಷೆಯಿಂದಲೇ ವ್ಯಕ್ತಿ ಅಹಂಕಾರಿ ಇಲ್ಲವೇ ವಿನಯವಂತ ಎಂದು ನಿರ್ಣಯಿಸಿ ಬಿಡುವುದು ಹಲವು ಸಲ ತಪ್ಪು ಎಂದೆನಿಸುವುದು

ನಾನು-ಅವಳು ಮತ್ತು…!

ಕವಿತೆ ನಾನು-ಅವಳು ಮತ್ತು…! ಕೆ.ಶಿವು.ಲಕ್ಕಣ್ಣವರ ಹುಚ್ಚು ಮನದನುಚ್ಚು ನೂರು ನೆನಕೆಗಳಹುಚ್ಚು ಹೃದಯದಹತ್ತಾರು ಹರಿಕೆಗಳಹೃದಯದೊಳಗಣ ಮನದಮನದೊಳಗಣ ಮರೀಚಿಕೆಯಾದಮಮತೆಯ ಮಂದಿರದಪೂಜ್ಯ ದೇವತೆ ಅವಳಾದದ್ದುಎನ್ನ ಮನದೊಳಗಣಹೃದಯದ, ಹೃದಯದೊಳಗಣಮನದ ಮನವರಿಕೆಗೆ ನಿಲುಕದೇಇದ್ದದ್ದು ನನಗೀಗಸೋಜಿಗ..!ಭಯಮಿಶ್ರೀತ ಅಭಯದದುಃಖ ಸಹಿತ ಸಂತಸದಅಪರಿಮಿತ ಪರಮಾಶ್ಚರ್ಯ ಹೃದಯಂಗಣಕೆ ಲಗ್ಗೆಯಿಟ್ಡುನುಗ್ಗಿದ ಬಟ್ಡಲುಗಣ್ಣಿನ ಅವಳಕುಡಿನೋಟ ಮಾಯೇಓರಿಗೆಯ ಎನ್ನ ಕಂಗಳಓರೆನೋಟದ ಮುಖಾಮುಖಿಯೊಂದಿಗೆಶುರುವಾದದ್ದುಹೃದಯ–ಹೃದಯಗಳ ಅಪ್ಪುಗೆಗೆಮನ–ಮನದ ಬೆಸುಗೆಗೆನಾಂದಿಯಾದದ್ದುನನ್ನನ್ನು ನಾನು ಮತ್ತು ಅವಳನ್ನು ಅವಳುಕಳೆದುಕೊಂಡಿದೆಂದುಈಚೀಚೆಗೆ ತಿಳಿಯುತ್ತಿದ್ದದ್ದುಇನ್ನೂ ಮುಜಗರ..! ನಾನು ಅವಳಲ್ಲಿ, ಅವಳು ನನ್ನಲ್ಲಿಕೆದುಕಿ ಬೆದುಕ್ಕಿತ್ತಿರುವುದುಬೆದುಕುತ್ತಾ ಕೆದಕುತ್ತಿರುವುದುಇನ್ನೂ ಸೋಜಿಗಈ ಸೋಜಿಗದ ಸಂಗತಿಕೊನೆಗೆ ಪರಿಣಾಮಅವಳಿಗೆ ನಾ ಬೇಕು, ನನಗೆ ಅವಳು ಬೇಕುಎಂಬ […]

ನಮ್ಮೂರಿನಲ್ಲಿ ಜಟ್ಟಿ ಮಾಣಿ ಆಗೇರ ಎಂಬಾತ ಇಂಥ ಎಲ್ಲ ಕೆಲಸದಲ್ಲಿ ಕುಶಲ ಕರ್ಮಿಯಾಗಿದ್ದು ಹಲವು ಬಗೆಯಲ್ಲಿ ನನ್ನ ಮೇಲೆ ಪ್ರಭಾವ ಬೀರಿದ ಹಿರಿಯರಲ್ಲಿ ಬಹಳ ಮುಖ್ಯ ವ್ಯಕ್ತಿಯಾಗಿದ್ದ. ಈತ ಉಪ್ಪಿನಾಗರದಲ್ಲಿ ಉಪ್ಪು ತೆಗೆಯುವ ಕೆಲಸದಲ್ಲಿಯೂ ಅತ್ಯಂತ ನಿಪುಣನಾಗಿದ್ದರೂ ಅದೇಕೋ ಆಗರದ ಕೆಲಸದಲ್ಲಿ ಬಹಳಕಾಲ ನಿಲ್ಲಲಿಲ್ಲ

ಗಜಲ್

ತುಂಟ ಕಂಗಳು ನಿನ್ನ ಹುಡುಕೋದನ್ನು ಮಾತ್ರ ಕಲಿತಿದೆ
ಜೇನ ತುಟಿಗಳು ನಿನಗಾಗಿ ನಗೋದನ್ನು ಮಾತ್ರ ಕಲಿತಿದೆ

ಗಜ಼ಲ್

ಗಜ಼ಲ್ ಎ . ಹೇಮಗಂಗಾ ಗುರಿಯತ್ತ ದಿಟ್ಟಿ ನೆಟ್ಟ ಕಂಗಳನು ಇಷ್ಟು ಬೇಗ ಮುಚ್ಚುವುದು ಬೇಕಿರಲಿಲ್ಲ‘ ಸರಿ ‘ ಎಂದು ಗಟ್ಟಿ ಮನದಲಿ ಇಷ್ಟು ಬೇಗ ಮರೆಯಾಗುವುದು ಬೇಕಿರಲಿಲ್ಲ ನೆತ್ತರೊಸರಿದ ಹಾದಿಯಲಿ ಸಾಗಬೇಕಿತ್ತು ಚುಚ್ಚಿದ ಮುಳ್ಳ ಕಿತ್ತೊಗೆಯುತಾಸಮಸ್ಯೆಗಳ ಬಲೆ ತುಂಡರಿಸದೇ ಇಷ್ಟು ಬೇಗ ಹೊರಡುವುದು ಬೇಕಿರಲಿಲ್ಲ ನಿನಗಿಂತ ಅದೃಷ್ಟಹೀನರ ದುಸ್ಥಿತಿ ಕೊಂಚವೂ ಕಾಣದಾಗಿ ಹೋಯಿತೇಕೆಸಾವೇ ಎಲ್ಲಕೂ ಪರಿಹಾರವೆಂದು ಇಷ್ಟು ಬೇಗ ದೂರಾಗುವುದು ಬೇಕಿರಲಿಲ್ಲ ಬಾಳ ನಾಟಕ ನಿಲ್ಲದೇ ನಡೆವುದು ವಿಧಿಯೆಂಬ ಸೂತ್ರಧಾರಿ ಆಡಿಸಿದಂತೆನ್ಯಾಯ ಸಲ್ಲಿಸದೇ ಪಾತ್ರಕೆ ಇಷ್ಟು […]

ಭರ್ತಿಯಾಗದೆ ‘ಗೈರು’ಗಳು.

ಕವಿತೆ –ಅಬ್ಳಿ,ಹೆಗಡೆಯವರ ಕವಿತೆ ಭರ್ತಿಯಾಗದೆ ‘ಗೈರು’ಗಳು. ಎಂದೋ,,ಎಲ್ಲೋ,,ಯಾರೋಕೊರೆಯುವ ಚಳಿಗೆಮೈ ಕಾಯಿಸಲು,ಹಚ್ಚಿದ ಸಣ್ಣ ಬೆಂಕಿ-ಇಂದು ಈ,,ರಣ-ಬೇಸಿಗೆಯಲ್ಲಿ,ಬಿಸಿಲ ಬೆಂಕಿ-ಯೊಡಗೂಡಿ ದುಪ್ಪಟ್ಟು.ಕಡಲತಡಿಯಿಂದಹಿಮದ ಮುಡಿಯವರೆಗೂ…ಬಿಡದ ಪಟ್ಟು.ಉರಿವಗ್ನಿಕುಂಡಕ್ಕೆತುಪ್ಪ ಸುರಿಯುವವರೆಎಲ್ಲೆಲ್ಲೂ………ದೇವರ ಹಾಜರಿ-ಪುಸ್ತಕದಲ್ಲಿಭರ್ತಿಯಾಗಲೇ-ಬೇಕಿರುವ ‘ಗೈರು’ಗಳು. *************************

ರೊಟ್ಟಿ ತೊಳೆದ ನೀರು

ಕಥೆ ರೊಟ್ಟಿ ತೊಳೆದ ನೀರು ಶಾಂತಿವಾಸು ಮುಂಜಾವಿನ ಚುಮುಚುಮು ಚಳಿಯಲ್ಲಿ ಮಂಕಿ ಟೋಪಿ, ಸ್ವೆಟರ್ ಧರಿಸಿ ವಾಕಿಂಗ್ ಹೊರಟ ಅರವತ್ತೆಂಟರ ಪಾಂಡುರಂಗಯ್ಯ ಶೆಟ್ಟರು, ಇನ್ನೂ ಮಲಗಿಯೇ ಇದ್ದ ಹೆಂಡತಿ ಲಲಿತಮ್ಮಳೆಡೆ ನೋಡಿದರು. ಇಷ್ಟು ಹೊತ್ತಿಗಾಗಲೇ ಗೇಟಿನ ಹೊರಗೆ ಒಳಗೆಲ್ಲ ಗುಡಿಸಿ, ನೀರು ಹಾಕಿ ರಂಗೋಲಿ ಬಿಡಿಸಿ, ಡಿಕಾಕ್ಷನ್ ಹಾಕಿಟ್ಟು ತನ್ನೊಂದಿಗೆ ವಾಕಿಂಗ್ ಹೊರಡುವವಳು ಇನ್ನೂ ಏಕೆ ಎದ್ದಿಲ್ಲವೆಂಬ ಅನುಮಾನವಾಯಿತು. ಉಸಿರಾಡುತ್ತಿದ್ದಾಳೆಯೇ? ಎಂದು ತಿಳಿದುಕೊಳ್ಳುವ ಸಲುವಾಗಿ ತುಸು ಮಂಜಾದ ಕಣ್ಣಿನಿಂದ ಹತ್ತಿರ ಹೋಗಿ ಬಗ್ಗಿ ನೋಡಿದರು. ‘ಬದುಕಿದ್ದಾಳೆ’ ಎಂದು […]

Back To Top