ಉಂಗಲಿ ಕೈಕು ಕರತೆ ಯಾರೋ ?

ಉಂಗಲಿ ಕೈಕು ಕರತೆ ಯಾರೋ ?

ಹೈದರಾಬಾದಿನಿಂದ ಗೊನವಾರ ಕಿಶನ್ ರಾವ್ ಬರೆಯುತ್ತಾರೆ-

ನಮ್ಮ ಹೈದರಾಬಾದ್ ನಲ್ಲಿ ಒಂದು ಬಹಳ ಪರಿಚಿತ ನುಡಿಗಟ್ಟು ಇದೆ.ಎಲ್ಲರಿಗೂ ಗೊತ್ತಿದ್ದದ್ದು ಅದು. ” ಉಂಗಲಿ ಕೈಕು ಕರತೆ ಯಾರೋ ? “

ಗಜಲ್

ಗಜಲ್ ಯಾಕೊಳ್ಳಿ.ಯ.ಮಾ ನನ್ನೊಳಗಿನ ‌ನಿನ್ನನ್ನು ನಾನು ಹುಡುಕುತ್ತಿದ್ದೇನೆ‌ ಗೆಳತಿನಿನ್ನ ಅಖಂಡ ಪ್ರೀತಿಗೆ ಶರಣಾದವನು‌ ನಾನು ಗೆಳತಿ ಇದು ಪ್ರಾಮಾಣಿಕರಿಗೆ ಬೆಲೆ ಕೊಡುವ ಲೋಕವಲ್ಲ ಗೆಳತಿಇಲ್ಲಿ ಗಿಲೀಟು ನಾಣ್ಯಗಳೇ ಬಹಳ ಹೊಳೆಯುತ್ತವೆ ಗೆಳತಿ ಬೆಳಕು ನೀಡುವ ಸೂರ್ಯ ಚಂದ್ರರನ್ನೆ ಸಂಶಯಿ ಸುವಾಗಜೀವನಾಡಿಯಾದ ಹರಿವ ನೀರನ್ನೇ ರಾಡಿಗೊಳಿಸಿದಾಗ ನಾವೆಷ್ಟರವರು ಗೆಳತಿ ಸಂಶಯದ ಬೇಲಿಯ‌ ಮೇಲೆಯೆ ನಮ್ಮ‌ಪ್ರೇಮದ ಬಳ್ಳಿ ಹೂ ಬಿಡಬೇಕುಅರಳಿ ಘಮ‌ಪಸರಿಸುವ ಪಕಳೆಗಳ ಅವರು ಮೂಸಲಿ ಗೆಳತಿ ಎನಿತೊ ದಿನಗಳಿಂದ ನಡೆದು ಬಂದ ಇತಿಹಾಸವೇ ಹೀಗೆ ಗೆಳತಿನಿಜ ಪ್ರೇಮವೆಂಬುದು ಬೆಂಕಿಯಲ್ಲಿ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-16 ಆತ್ಮಾನುಸಂಧಾನ ಗಂಗಾವಳಿಯಲ್ಲಿ ಮೂಲ್ಕಿ ಓದಿದ ದಿನಗಳು ನಮ್ಮ ಊರಿನಲ್ಲಿ ಪೂರ್ಣ ಪ್ರಾಥಮಿಕ ಶಾಲೆ ಇರಲಿಲ್ಲ. ಮುಂದಿನ ತರಗತಿಗಳಿಗಾಗಿ ಗಂಗಾವಳಿ ಭಾಗದ “ಜೋಗಣೆ ಗುಡ್ಡ” ಎಂಬಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಗೆ ಸೇರಬೇಕಾಯಿತು. ಹಾರು ಮಾಸ್ಕೇರಿ ಶಾಲೆಯ ಕುಪ್ಪಯ್ಯ ಗೌಡ, ಗಣಪತಿ ಗೌಡ ಮುಂತಾದವರೊಡನೆ ಮಾಸ್ಕೇರಿಯ ದೇವರಾಯ ಇತ್ಯಾದಿ ಗೆಳೆಯರೊಂದಿಗೆ ಗಂಗಾವಳಿಯ ಶಾಲೆಗೆ ಸೇರಿಕೊಂಡೆವು.             ಅಲ್ಲಿ ಗಾಬಿತ ಸಮಾಜದ ರಾಧಾಕೃಷ್ಣ ಎಂಬುವವರು ಬಹುಶಃ ಮುಖ್ಯಾಧ್ಯಾಪಕರಾಗಿದ್ದರು ಎಂದು ನೆನಪು. ತುಂಬ ಶಾಂತ […]

ಗಜಲ್

ಒಲವೆನ್ನುವುದು ಅಗಲಿಕೆಯಲ್ಲೇ ಮುಗಿವ ಮಾತೇನು?
ಅರೆಗಳಿಗೆಯಾದರೂ ಜೊತೆಯಾಗುವ ಕನಸುಗಳ ಹಿಡಿಯಬೇಕು.

ಇಳಿ ವಯಸಿನ ಒಡನಾಡಿ

ಇಷ್ಟಾದರೂ
ಒಬ್ಬಂಟಿ ಬದುಕು ನನ್ನ
ನನ್ನೊಳಗಿನ ನರನಾಡಿಗಳನ್ನ
ಕೊಂಚ ಕೂಡ ನುಚ್ಚುಗುಟ್ಟಲಿಲ್ಲ
ಒಂದೇ ಒಂದು ಘಳಿಗೆ…

ಗಜಲ್

ಪೂರ್ಣ ಚಂದ್ರನ ಕಾಂತಿಯ ಚಿರ ಶಾಂತಿಯರಮನೆಯ ಹೊಳಪಲ್ಲ ಒಲವು।
ಬೆಳಕ ನುಂಗಿದ ಕಾಳರಾತ್ರಿಗಳ ದಿಗಿಲುಗೊಂಡ ಸ್ಮಶಾನ ಮೌನಕು ಮಿಗಿಲು।।

ಭಾವನೆಗಳ ಸಂಘರ್ಷ..

ಚಿಂತೆಯಿಂದ ಕೂಡಿ ಸಂತೆಯಂತೆ ಆಗಿರುವ ನನ್ನ ಚಂಚಲ ಚಿತ್ತ
ಸಾಂತ್ವನದ ನುಡಿಗಳಿಗೆ ಹಾತೊರೆಯುತ್ತಿದೆ ನನ್ನ ಮನೋ ವೃತ್ತ..

ನಾನು ಗಂಡಾಗಿ ಹುಟ್ಟಿದ್ದಿದ್ದರೆ..

ಅನೇಕ ಬೇಸರಿಕೆ, ಹೇವರಿಕೆಯ
ನಡುವಿನ ಚಿಕ್ಕ ಪುಟ್ಟ ಆಸೆಗಳ,
ಸಣ್ಣ ಖುಷಿಗಳ ಆನಂದವಿದೆ.

ಗಜ಼ಲ್

ರೆಪ್ಪೆ ಕಂಗಳ ಕಾದಂತೆ ಕಾಪಿಟ್ಟ ಘಳಿಗೆಗಳು ಹಚ್ಚ ಹಸಿರು ಎಂದೂ
ಕಣ್ಣ ಕಡಲೀಗ ಉಕ್ಕುಕ್ಕಿ ಹರಿಯುತಿದೆ ಹೇಗೆ ತೊರೆಯಲಿ ನಿಮ್ಮನು ?

Back To Top