ಖಾದಿ ಮತ್ತು ಕಾವಿ

ಖಾದಿ ಮತ್ತು ಕಾವಿ

ಎಮ್. ಟಿ. ನಾಯ್ಕ.                         ಜನ ಸೇವಕನೆಂದಿತು ಖಾದಿ ಧರ್ಮ ರಕ್ಷಕನೆಂದಿತು ಕಾವಿ ಇಂಚಿಂಚಾಗಿ ಮಾನವ ಕುಲವ ನುಂಗಿ, ನೀರು ಕುಡಿಯುತ್ತಿರುವ ಗೋಮುಖ ವ್ಯಾಘ್ರಗಳು     ವಿಷಯ ಲಂಪಟತೆಗೆ     ಇನ್ನೊಂದು ಹೆಸರು     ಖಾದಿ ಮತ್ತು  ಕಾವಿ ಇವುಗಳ ಹೆಸರೆತ್ತಿದರೆ ಸಾಕು ಬೀದಿ ನಾಯಿಗಳೂ ಕೂಡ ಮೂಗು ಮುಚ್ಚುತ್ತವೆ ಹಸಿ ಹಾದರದ ಕತೆಗೆ ನಸು  ನಾಚುತ್ತವೆ! ಹೊನ್ನು ಹೆಣ್ಣು ಮಣ್ಣಿನ ವಾಸನೆ […]

ಪುಸ್ತಕ ಸಂಗಾತಿ

ಅಲೆಮಾರಿಯ ದಿನದ ಮಾತುಗಳು ಅನುದಿನದ ಅನುಭಾದ ನುಡಿಗಳು(ಗಂಗಾಧರ ಅವಟೇರ ಅವರ “ಅಲೆಮಾರಿಯ ದಿನದ ಮಾತುಗಳು”) ಪ್ರೊ.ಗಂಗಾಧರ ಆವಟೇರ ಬಹುಕಾಲದ ಗೆಳೆಯ.ಬೊಗಸೆ ತುಂಬ ಪ್ರೀತಿ ತುಂಬಿಕೊಂಡೇ ಮಾತನಾಡುವಾತ. ಮನದಲ್ಲಿ, ಮಾತಲ್ಲಿ ಎರಡಿಲ್ಲದ ನೇರ ನುಡಿಯ ತುಂಬ ಹೋರಾಟದ ಬದುಕನ್ನು ಬದುಕುತ್ತ ಬಂದಾತ.ಅದಕ್ಕೆ ಹಿನ್ನೆಲೆಯಾಗಿಯೇ ಬದುಕಿದಾತಸದ್ಯಕ್ಕೆ ಇತಿಹಾಸ ಪ್ರಸಿದ್ಧ ಕುಕನೂರ ತಾಲೂಕಿನ‌ ಮಹಾದೇವ ದೇವಾಲಯ ನೆಲೆಸಿರುವ ಇಟಗಿಯ ಶ್ರೀ ಮಹೇಶ್ವರ ಪಿ.ಯು.ಕಾಲೆಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಮಹಾಲಿಂಗಪೂರದಲ್ಲಿ ಉಪನ್ಯಾಸಕನಾಗಿದ್ದಾಗಿನಿಂದಲೂ ಅವರ ಆತ್ಮೀಯ ಸ್ನೇಹದ ಸವಿ ನನಗೆ ದೊರಕಿದುದುಂಟು.ಅದನ್ನೆಲ್ಲ ಬರೆಯಲು ಇದು […]

ಮತ್ತೆ ಮತ್ತೆ ಹೇಗೆ ಹಾಡಲಿ

ಸಂತೆಬೆನ್ನೂರು ಫೈಜ್ನಟ್ರಾಜ್ ಹಾಡಿದ ಹಾಡನೆ ಮರಳಿ ನಾನುಮತ್ತೆ ಮತ್ತೆ ಹೇಗೆ ಹಾಡಲಿಕಡಲೊಳಗೆ ಬೆರೆತ ಆ ನದಿಯಯಾವ ಕಣ್ಣಿನಿಂದ ನಾನು ನೋಡಲಿ೧ ಬಂದವರು ಹೋದವರು ಇದನೆ ತಾನೆಹಾಡಿ ಹೋದರು ಬಿದಿರ ಸೀಳಿದಂತೆತೂತ ಕೊರೆದು ಎದೆಯ ತೆರೆದುಹಾಡಿದರೂ ನಾ ಹೋದರು ಕೇಳದಂತೆ೨ ಕಾಡ ಕರುಣೆ ಹೂವ ಪ್ರೀತಿಜೋಲಿಯ ಲಾಲಿ ಪಿಸ ಮಾತಿನೊಲುಮೆಒಲ್ಲೆನೆಂದರು ಮತ್ತೆ ಮನಕಿಳಿದುತಿದಿಯೊತ್ತೆ ರಾಗ ಚಿಮ್ಮಿ ಭಾವ ಕುಲುಮೆ೩ ನಮ್ಮವರು ನಿಮ್ಮವರು ಎಂದಿಗೂಹಾಡಿದುದನೆ  ಹಾಡಿ ದಣಿದ ಕಥೆಯೂಹಾಡೊಂದೆ ಇಲ್ಲಿ ಭಾವ ಬೇರೆಇರಲಿ ಮನುಜ ಪ್ರೀತಿ ಬೇಡ ದುಗುಡ ವ್ಯಥೆಯೂ! […]

ರುಬಾಯಿ

ಶಾಲಿನಿ ಆರ್. ೧.  ಮುಂಗಾರಿನ ಮಳೆಹನಿ      ಇಳೆಗೆ ಇಳಿದ ದನಿ      ನನ್ನ ರಮಿಸುವ ಪ್ರೀತಿ,      ಒಡಲ ಸೋಕಿ ಜೇನ್ಹನಿ… ೨.   ಮಳೆ ಬಂತು ನಾಡಿಗೆ       ತೆನೆ ತಂತು ಬೀಡಿಗೆ       ಅಚ್ಚ ಪಚ್ಚ ಪಯರು,       ಹೊನ್ನೂತ್ತಿ ಸೊಬಗಿಗೆ… ೩.   ಮಳೆಯಿದು ಮಮತೆ ಸೆರಗು       ಭುವಿಯಲೆಲ್ಲ ಹಾಸಿ ಬೆರಗು       ಧಾತ್ರಿ ತಂದಿತು ಒಸೆದು ಪ್ರೀತಿ,       ಮೊಗೆದು ತುಂಬಿ ಸಿರಿ ಸೊಬಗು… ೪.   ಮುಂಗಾರು ಮಳೆ ತಂದ ಒಲವ       ಭಾವ       ಒಡಮೂಡಿದೆ ಇಳೆಯಲೆಲ್ಲ ಜೀವ       ಸುತ್ತಮುತ್ತ ಹಸಿರ ಹೊನಲ ಗಾಳಿ,       ಮೂಡಿತಲ್ಲಿ […]

ಅವನು ಗಂಡು

ಚೇತನಾ ಕುಂಬ್ಳೆ ಬೆಳಕು ಹರಿದೊಡನೆ ಹೊಸ್ತಿಲ ದಾಟುವನುಕತ್ತಲಾವರಿಸಿದೊಡನೆ ಮನೆಯ ಕದವ ತಟ್ಟುವನುಉರಿವ ಬಿಸಿಲು, ಕೊರೆವ ಚಳಿ, ಸುರಿವ ಮಳೆಯನ್ನದೆಹಗಲಿರುಳೂ ದುಡಿಯುವನುಯಾಕೆಂದರೆ, ಅವನು ಗಂಡು…ಜವಾಬ್ದಾರಿಗಳ ಭಾರವನ್ನು ಹೆಗಲಲ್ಲಿ ಹೊತ್ತವನು ಮಡದಿಯ ಪ್ರೀತಿಯಲ್ಲಿ ಅಮ್ಮನ ವಾತ್ಸಲ್ಯವನ್ನರಸುವನುಮಕ್ಕಳ ತುಂಟಾಟಗಳಲ್ಲಿ ಕಳೆದ ಬಾಲ್ಯವನ್ನು ಕಂಡು ಸಂಭ್ರಮಿಸುವನುಮುಗಿಯದ ಹಾದಿಯುದ್ಧಕ್ಕೂ ಕನಸ ಬಿತ್ತುತ್ತಾ ನಡೆಯುವನುಹರಿದ ಚಪ್ಪಲಿಗೆ ಹೊಲಿಗೆ ಹಾಕುತ್ತಾಯಾಕೆಂದರೆ,ಅವನು ಗಂಡುಬೆವರ ಹನಿಯ ಬೆಲೆ ಎಷ್ಟೆಂದುಅರಿತವನು ಸ್ವಭಾವ ಸ್ವಲ್ಪ ಒರಟು,ಆದರೂ ಮೃದು ಹೃದಯಮಾತು ಬಲ್ಲವನೇ ಆದರೂ ಮಿತಭಾಷಿಎದೆಯೊಳಗೆ ಹರಿವ ಒಲವ ಝರಿಕೋಪದೊಳಗೆ ಪ್ರೀತಿಯ ಬಚ್ಚಿಟ್ಟವನುಮನದೊಳಗೆ ಮಧುರ ಭಾವನೆಗಳಿದ್ದರೂಮೌನದಲ್ಲಿಯೇ […]

ಪುಸ್ತಕ ಸಂಗಾತಿ

ಲೋಕಪ್ರಸಿದ್ದ ಸಚಿತ್ರ ಮಕ್ಕಳ ಕತೆಗಳು ಮಕ್ಕಳ ಸಾಹಿತ್ಯ ಕೃತಿ ಪರಿಚಯ ಪುಸ್ತಕದ ಹೆಸರು- ಲೋಕಪ್ರಸಿದ್ದ ಸಚಿತ್ರ ಮಕ್ಕಳ ಕತೆಗಳು ಲೇಖಕರು – ಪ್ರೊ. ಎಚ್. ಜಿ. ಸಣ್ಣಗುಡ್ಡಯ್ಯ ಪ್ರಕಾಶಕರು – ಅಕ್ಷಯ ಪ್ರಕಾಶನ – ತುಮಕೂರು ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಮಕ್ಕಳಿಗೆ ಹೆಚ್ಚು ಕುತೂಹಲ ಕೆರಳಿಸಿ ಅವರಿಗೆ ನೀತಿಯನ್ನು ತಿಳಿಸುವ ಬಹುಮುಖ್ಯ ಪ್ರಕಾರವೆಂದರೆ ಈ ಕಥಾಪ್ರಕಾರ. ಇದು ಮಕ್ಕಳಲ್ಲಿ ಕಲ್ಪನಾ ಕೌಶಲ್ಯವನ್ನು ಬೆಳೆಸುವುದಲ್ಲದೆ ಆಲಿಸುವ ಸಾಮರ್ಥ್ಯವನ್ನು ಕೂಡ ಹೆಚ್ಚಿಸುತ್ತದೆ. ಮಕ್ಕಳ ಅಚ್ಚುಮೆಚ್ಚಿನ ಪ್ರಕಾರವಾದ ಕತೆಗಳು ಮಕ್ಕಳಲ್ಲಿ […]

ಗಝಲ್

ಜಯಶ್ರೀ.ಜೆ. ಅಬ್ಬಿಗೇರಿ ಬೀಳುಗಳಲ್ಲೇ ಬೀಳುವುದಕ್ಕಿಂತ ಬೀಳುಗಳಿಂದ ಮೇಲೇಳುವುದು ಮೇಲುಆಸೆ ಹೊತ್ತ ಮನಗಳಿಗೆ ದಾರಿ ತಪ್ಪಿಸುವುದಕ್ಕಿಂತ ದಾರಿಯಾಗುವುದು ಮೇಲು ನೆರೆಮನೆಯ ಗೋಡೆಗಳಿಗೆ ಕಿವಿಯಾಗುವುದಕ್ಕಿಂತ ಮನಗಳಿಗೆ ಕಿವಿಯಾಗುವುದು ಮೇಲುಇತರರ ನೋಡಿ ನಗುವುದಕ್ಕಿಂತ ಇತರರ ಕೂಡಿ ನಗುವುದು ಮೇಲು ಗಾಳಿಗೆ ಮಾತೆಸೆದು ಇರಿಯುವುದಕ್ಕಿಂತ ಮಸಿಯಾಗಿಸದೇ ಹಸಿರಾಗಿಸುವುದು ಮೇಲುಅಳೆದಳೆದು ಆಳುವುದಕ್ಕಿಂತ ಆಳಾಗಿ ಅರಸನಾಗುವುದು ಮೇಲು ನಿನ್ನ ಕೊಲುವೆ ಗೆಲುವೆ ಎನ್ನುವದಕ್ಕಿಂತ ಒಲವೇ ಗೆಲುವೆಂಬುದು ಮೇಲುತುಳಿದು ಬೆಳೆಯುವುದಕ್ಕಿಂತ ಬೆಳೆಯುತ್ತ ಬೆಳೆಸುವುದು ಮೇಲು ಅತ್ತು ಸತ್ತು ಬೇಸತ್ತು ಬದುಕುವುದಕ್ಕಿಂತ ಸತ್ತ ಮೇಲೂ ಬದುಕುವುದು ಮೇಲುಮಣ್ಣಲ್ಲಿ ಮಣ್ಣಾದ […]

ಇಳಿ ಸಂಜೆ

ಫಾಲ್ಗುಣ ಗೌಡ ಅಚವೆ ಸುತ್ತಲೂ ಹರಡಿರುವ ತಂಪು ಬೆಳಕನು ಕಂಡುಸಣ್ಣ ಅಲೆ ಅಲೆಯುತಿದೆ ಇಳಿ ಸಂಜೆಯಲ್ಲಿನದಿದಡದ ಮೌನಕ್ಕೆ ಶರಣಾಗಿದೆ ಜಗವುತಂಬೆಲರು ಕೇಳುತಿದೆ ಹಿರಿ ಜೀವವೆಲ್ಲಿ? ಎಲ್ಲಿ ಹೋದನೋ ಅವನು? ದಾರಿ ಯಾವುದೋ ಎನೋ?ಕಾಣದೂರಿನ ಕಾಡು ಇನ್ನೂ ಕಂಡೆ ಇಲ್ಲದಿನದಿನವೂ ಬಂದಿಲ್ಲಿ ಕೂತು ಹರಟುವ ಜೀವಕತ್ತಲಾದರೂ ಇನ್ನೂ ಬಂದೇ ಇಲ್ಲ. ಹೊರಟ ದಾರಿಯ ದಿಕ್ಕು ಅವನ ಮನಸಿಗೆ ಗೊತ್ತುನಡೆದಷ್ಟು ದೂರದ ದಾರಿ ಅವನ ಜಗತ್ತುಸಂಸಾರ ಸಾಗರ ದಾಟಿ ಸಪ್ತ ಸಾಗರ ತಲುಪಿಖುರ್ಚಿ ಖಾಲಿ ಮಾಡುವ ವೇಳೆ ಅವಗೂ ಗೊತ್ತು. […]

ಹೂವಿನ ಹಾಡು

ಖಲೀಲ್ ಗಿಬ್ರಾನ್ ನ ಆಂಗ್ಲ ಕವಿತೆಯಾದ “Song of Flower”ನ ಭಾವಾನುವಾದ. ಚೈತ್ರಾ ಶಿವಯೋಗಿಮಠ ಸೃಷ್ಟಿ ಉಲಿದು ಪುನರುಚ್ಛರಿಸಿದ ಮೆಲುದನಿಯು ನಾನು  ನೀಲ ನಭದಿಂದುದುರಿ, ಹಸಿರ ಹಾಸಿನ ಮೇಲೆ  ಬಿದ್ದ ನಕ್ಷತ್ರ ನಾನು ಪಂಚಭೂತಗಳೊಂದಿಗಿನ  ಸಮಾಗಮದಿಂದ   ಮಾಗಿಯು ಗರ್ಭಧರಿಸಿ,  ಚೈತ್ರ ಹಡೆದು, ವೈಶಾಖದ ಮಡಿಲಲಿ ಆಡಿ ಬೆಳೆದು, ಶರದ್ ಶಯ್ಯೆಯ ಮೇಲೆ  ಚಿರನಿದ್ರೆಗೆ ಜಾರುವ ಮಗಳು ನಾನು  ಅರುಣೋದಯದಿ ತಂಗಾಳಿಯೊಂದಿಗೆ  ಸಂಘಟಿಸಿ ಬೆಳಕಿನಾಗಮನವ ಸಾರುವೆನು . ಸಂಧ್ಯಾಕಾಲದಿ  ಹಕ್ಕಿಗಳೊಡಗೂಡಿ,  ನಿರ್ಗಮಿಸುವ ಬೆಳಕ ಬೀಳ್ಕೊಡುವೆನು . ಬಯಲುಗಳು ನನ್ನ […]

ಗಝಲ್

ಮಾಲತಿ ಹೆಗಡೆ ಚಿಕ ಚಿಂವ್, ಕುಹೂ ಕುಹೂ,ಪೆಕ್ ಪೆಕ್ ನಿತ್ಯವೂ ಕೂಗುತ್ತವೆ ಹಕ್ಕಿಗಳು ಪೆಕ್ ಪೆಕ್, ಟುವ್ವಿಟುವ್ವಿ ಕಂಠ ಸೋಲುವವರೆಗೂ ಹಾಡುತ್ತವೆ ಹಕ್ಕಿಗಳು ಹುಳ-ಹುಪ್ಪಡಿ ಹುಡುಕುತ್ತಲೇ ವಿಹಾರವನ್ನೂ ಮಾಡಿಬಿಡುತ್ತವೆ! ಆಗಸದೆತ್ತರಕ್ಕೆ ಹಾರುತ್ತ, ತೇಲುತ್ತ ಬೆರಗ ಮೂಡಿಸುತ್ತವೆ ಹಕ್ಕಿಗಳು ಈ ಅಲ್ಪಾಯುಷಿ ಅನಂತಸುಖಿಗಳಿಗೆ ರಂಗುರಂಗಿನ ಬೆಡಗು ಕಸ ಕಡ್ಡಿ ಸೇರಿಸಿ ಕೌಶಲವ ಬೆರೆಸಿ ಗೂಡು ಕಟ್ಟುತ್ತವೆ ಹಕ್ಕಿಗಳು ಸಂತಾನೋತ್ಪತ್ತಿಗಾಗಿ ಸಾವಿರಾರು ಮೈಲಿ ಕ್ರಮಿಸುವುದೂ ಉಂಟು! ಕಾಳ ಹೆಕ್ಕಿ, ತುತ್ತನಿಕ್ಕಿ ಮರಿಗಳ ಜೋಪಾನವಾಗಿ ಬೆಳೆಸುತ್ತವೆ ಹಕ್ಕಿಗಳು ಹೂವು ಹಣ್ಣುಗಳನು ಕುಕ್ಕಿ, […]

Back To Top