ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—20 ಆತ್ಮಾನುಸಂಧಾನ ಸಂಸ್ಕೃತವನ್ನು ಓದಗೊಡದ ಸಂಸ್ಕೃತ ಮೇಷ್ಟ್ರು ನಾನು ‘ಜೈಹಿಂದ್’ ಹೈಸ್ಕೂಲು ವಿದ್ಯಾರ್ಥಿಯಾಗಿ ಪ್ರವೇಶ ಪಡೆದ ಬಳಿಕ ವಿಷಯ ಆಯ್ಕೆಯ ಸಂದರ್ಭದಲ್ಲಿ ಒಂದು ತಪ್ಪು ಮಾಡಿದೆ. ಬಾಲ್ಯದಿಂದಲೂ ಯಕ್ಷಗಾನದ ಪ್ರಭಾವಕ್ಕೆ ಪಕ್ಕಾಗುವ ವಾತಾವರಣದಲ್ಲಿ ಬೆಳೆದ ನಾನು ಹಿರಿಯ ಅರ್ಥಧಾರಿಗಳು ಅರ್ಥ ಹೇಳುವಾಗ ಮಾತಿನ ಮಧ್ಯೆ ಅಲ್ಲಲ್ಲಿ ಬಳಸುವ ಸಂಸ್ಕೃತ ಶ್ಲೋಕಗಳನ್ನು ಕೇಳುವಾಗ ಅದು ತುಂಬ ಅದ್ಭುತವೆನ್ನಿಸುತ್ತಿತ್ತು. ಇಂಥ ಸಂಸ್ಕೃತ ಉಕ್ತಿಗಳನ್ನು ಮಾತಿನ ಮಧ್ಯೆ ಬಳಸುವವರು ತುಂಬಾ ಜಾಣರು, ಬಹಳಷ್ಟು […]

ಕೊಡಲಾಗದ್ದು – ಪಡೆಯಲಾಗದ್ದು

ಮರೀಚಿಕೆಯಾದ ಪ್ರೀತಿಗಾಗಿ ಹಂಬಲವೋ
ದೂರ ಸರಿದವರಿಗಾಗಿ ಬೇಡುವಿಕೆಯೋ
ಪ್ರಶ್ನಿಸಿದ ಮನಕೆ
ಅವಳದು ನಿರುತ್ತರ

ಸಿಲುಕಬಾರದು

ದುಡಿದು ಕಾಯಸವೆಸಿ ಕಾಲ‌ವನೂ ದೂಡಿಬಿಡಬಹುದೇನೋ
ನೆನಪುಗಳ‌ ಅಬ್ಬರದ ಅಲೆಗಳ
ಒಳಗೆ ನುಸುಳಿಕೊಳ್ಳಬಾರದು

ಹುಡುಕಾಟ

ಆಡಿದ ಮಾತು ಮರಳಿ ನೋಯಿಸುತಿವೆ
ಮರೆಯಲಾಗದೆ ನೆನಪು ಕಾಡುತ್ತಿವೆ
ಶೃಂಗರಿಸಿ ಕೊಂಡು ಮಾಸಿದೆ ನೀಬಾರದೆ
ಅದೆಂತ ನಿನ್ನ ಶಕ್ತಿ ಕಾಣದೆ ಹಿಂಡುತಿದೆ

ನಾವಿಲ್ಲದಿದ್ದರೂ

ಬಾಳ ಉಯ್ಯಾಲೆಯಲಿ ಜೀಕುತ್ತ
ನಲಿ ನಲಿದು ಕುಣಿದು ಕುಪ್ಪಳಿಸಿದ
ಭಾವ ಕ್ಷಣಗಳ ಸ್ಮರಿಸಿ ಮುದಗೊಳ್ಳಬಾರದೇ

ನಾವು ಮತ್ತು ಅವರು

ಕವಿತೆ ನಾವು ಮತ್ತು ಅವರು ರೇಶ್ಮಾ ಗುಳೇದಗುಡ್ಡಾಕರ್ ಇಳೆಯಿದು ಬುದ್ದನುಬದುಕಿ ಬಾಳಿದ ಬೆಳಕಿರುವದು ಭುವಿಯಿದು ಅಲ್ಲಮನಬಯಲಿಗೆ ಬೆರಗಾದ ತಾಣವಿದು ಧರಣಿಯಿದು ಅಣ್ಣ ಬಸವಣ್ಣನಕ್ರಾಂತಿಗೆ ಸಾಕ್ಷಿಯಾದ ನೆಲವಿದು ಭಾರತವಿದು ಗಾಂಧಿಯಅಹಿಂಸೆಯ ಒಲುಮೆಯಲಿಮಿಂದೆದ್ದ ಸತ್ಯವಿದು ಕತ್ತಿಯ ಅಂಚಿಗೆ ಬಲಿಯಾಗುವವೆಇವರೆಲ್ಲ ಮಾರ್ಗಗಳು ?ಉಳಿದಿಲ್ಲವೆ ಅಥವಾ ಉಳಿಸುವದುಬೇಡವೇ ನೆಮ್ಮದಿಯ ನಾಳೆಗಳನು‌? ಹಸಿದ ಒಡಲಿಗೆ ದ್ವೇಷಅನ್ನ ನೀಡುವದೇ?ಸ್ನೇಹ ಬೆಸೆಯುವದೇ?ಬಾಳಿಗೆ ಹೆಗಲಾಗುವದೇ? ಸಾಮರಸ್ಯ ಅಲೆ ಇಲ್ಲದಸೌಹಾರ್ದದತೆಯ ಕಡಲು ಇರುವುದೇ?ಸಂಕೋಲೆಗಳ ಕಿತ್ತೊಸೆದುಸಂಬಂಧಗಳ ಹೊಸೆದುನಡೆಯುವ ಬನ್ನಿರಿನಮ್ಮ ಗಳ ದಾರಿಗೆ ನಾವೇಮುಳ್ಳಾಗಿ ಭಾವನೆಗಳುಕೃಷವಾಗಿ ಜೀವಿಸುವದು ಬೇಕೆ? *******************************************

ಮಾಯಾಕನ್ನಡಿ

‘ಮಾಯಾಕನ್ನಡಿ’ ಕೇರಳ ಕಾಂತಾ ಸಮ್ಮಿತದ ಮುಂದುವರಿದ ಭಾಗವೆನ್ನೆಡ್ಡಿಯಿಲ್ಲ. ಸ್ವಾತಂತ್ರೋತ್ತರ ಭಾರತ, ಸುಶಿಕ್ಷಿತ ಸ್ತ್ರೀಯರ ಬವಣೆಗಳು, ಸಮಾಜದ ದ್ವಂದ್ವ ನೀತಿಗಳನ್ನು ಪ್ರಶ್ನಿಸುವ ಗುಣ‌ ಇವೆಲ್ಲವನ್ನೂ ಇಲ್ಲಿಯ ೧೬ ಕಥೆಗಳಲ್ಲಿ ಕಾಣಬಹುದು. ೧೯ ನೆಯ ಶತಮಾನದಲ್ಲೇ ಭ್ರಮನಿರಸನ(ಗಾಂದೀಜಿಯೋತ್ತರ ದಿನಗಳು)ವಾದ ಚಿತ್ರ ಇಲ್ಲಿ ನೋಡಲು ಸಿಗುವುದು

Back To Top