ಕಾವ್ಯಯಾನ

ಕಾವ್ಯಯಾನ

ತಿಪ್ಪೆಗುಂಡಿಯಲ್ಲಿ ಮಗು ಫಾಲ್ಗುಣ ಗೌಡ ಅಚವೆ ಅಲ್ಲಿ ಮುರ್ಕಿಯಲ್ಲಿರುವತಿಪ್ಪೆಗುಂಡಿಯಲ್ಲಿ ಎಸೆದು ಹೋಗಿದ್ದಾಳೆಇದೀಗ ಎಂಬಂತೆ ಒಂದು ಮಗು. ನವೆಂಬರ್ ಬೆಳಗಿನ ಚುಮು ಚುಮುಚಳಿಯಲ್ಲಿ ಅಮ್ಮನ ಮಡಿಲಲ್ಲಿರಬೇಕಾದಂತೆಅಲ್ಲೇ ಗುಲ್ ಮೋಹರ್ ಮರಗಳಲ್ಲಿಹೊಡೆದು ಕೂಡ್ರಿಸಿದಂತೆಬೆಳ್ಳಕ್ಕಿಗಳು ಸಣ್ಣಗೆ ಮುಸುಗುತ್ತಿವೆ. ಗಸ್ತು ತಿರುಗುವ ಇರುವೆಗಳುಯಾರನ್ನೋ ಕರೆತರಲು ಹೊರಟಂತೆಎಲ್ಲಿಗೋ ಪಯಣ ಹೊರಟಿವೆ. ತುಸು ತಡವಾಗಿ ವಾಕಿಂಗ್ ಹೊರಟವರುಮಂಕಿ ಕ್ಯಾಪ್ ಬಿಟ್ಟು ಬಂದವರಂತೆತಡವರಿಸುತ್ತ ಎದೆಗೆ ಕೈ ಕಟ್ಟಿಕೊಂಡುಹೊರಡುವ ಸನ್ನಾಹದಲ್ಲಿಅವರದೇ ರಾತ್ರಿಯಹಳಸಿದ ಕನಸುಗಳ ಜೊತೆಗೆ. ಹಾಸಿಗೆ ಮಡಚಿಟ್ಟು ಆಗಸಮುಖ ತೊಳೆದು ಕೊಳ್ಳುತ್ತಿದೆಮೋಡಗಳ ಮರೆಯಲ್ಲಿಬೆಳಗಿನ ಕೆಲಸಕ್ಕೆ ತಡವಾಯಿತೆಂಬರಾತ್ರಿ ನರಳಿಕೆಯ ಮುಖ […]

ಕಾವ್ಯಯಾನ

ದೂರದ ಊರು ನಡೆಯುತ್ತಾ ನಡೆಯುತ್ತಾ ಹೋರಟ ಅಪ್ಪನ ಎದೆಯ ಉಸಿರು ಜೋರಾಗಿತ್ತು. ಬೀಸುವ ಬಿರುಗಾಳಿಯ ತಂಪಿಗೆ ನನ್ನಪ್ಪನ ಹೆಗಲು ಬಿಸಿಕಾವು ನೀಡುತ್ತಿತ್ತು. ನನ್ನ ಪಾದಗಳಿಗೆ ನೋವಾಗಬಾರದೆಂದು ನನ್ನಪ್ಪ ತನ್ನ ಪಾದಗಳ ನೆತ್ತರನು ಲೆಕ್ಕಿಸಲೇ ಇಲ್ಲ. ಹಸಿವು ಎನ್ನ ಕಾಡದಿರಲೆಂದು ದಾರಿ ಮಧ್ಯ ಮಧ್ಯದಲಿ ಕೈತುತ್ತ ನೀಡುತ್ತಲೇ ಇದ್ದ . ತನಗೆ ಹಸಿವಾಗದೆಂದು ಮುಗುಳು ನಗೆ ನಕ್ಕು ಮುಂದೆ ನಡೆಯುತ್ತಲೇ ಇದ್ದ. ಊರಿನ ದಾರಿಯು ಕಂಡ ಮೇಲೆ ಅಪ್ಪ ಬಲು ಸಂತಸ ಪಟ್ಟು ನನ್ನನ್ನು ಸುರಕ್ಷಿಸಿದೆ ಎಂದು ನಿರಾಳತೆಯಲ್ಲಿ […]

ಕಥಾಯಾನ

ಕೆಪ್ಪ ಅಂಜನಾ ಹೆಗಡೆ ಕೆಪ್ಪನ ಕಥೆ ಶುರುವಾಗುವುದು ನವರಾತ್ರಿಯಿಂದ. ನವರಾತ್ರಿಯೆಂದರೆ ಅದು ಅಂತಿಂಥ ನವರಾತ್ರಿಯಲ್ಲ. ಹಳೇಮನೆ ರಾಮಚಂದ್ರಣ್ಣನ ನವರಾತ್ರಿಯೆಂದರೆ ಯಲ್ಲಾಪುರ ತಾಲೂಕಿನಲ್ಲೆಲ್ಲ ಮನೆಮಾತಾದ ನವರಾತ್ರಿ ಅದು. ಚೌತಿ ಹಬ್ಬ ಮುಗಿದು ಇನ್ನೇನು ಹತ್ತೋ ಹದಿನೈದೋ ದಿನವಾಗುವಷ್ಟರಲ್ಲಿ ರಾಮಚಂದ್ರಣ್ಣನ ನವರಾತ್ರಿಯ ಧಾವಂತ ಶುರುವಾಗುತ್ತಿತ್ತು. ಅಟ್ಟದ ಮೇಲಿನ ಅಡಿಕೆ ಕಂಬಗಳನ್ನು ಒಂದೊಂದಾಗಿ ಕೆಳಗಿಳಿಸಿ ದೇವರಮನೆಯಲ್ಲಿ ನಿಲ್ಲಿಸುವುದರಿಂದ ಶುರುವಾಗುವ ನವರಾತ್ರಿ ಸಂಭ್ರಮ ಹಳೆಮನೆಯಲ್ಲಿ ವಿಜಯದಶಮಿಯವರೆಗೂ ಇರುತ್ತಿತ್ತು. ಅಲ್ಯೂಮಿನಿಯಂ ಬೋಗುಣಿಯೊಂದರಲ್ಲಿ ತಾನೇ ಕೈಯಾರೆ ತಯಾರಿಸಿಕೊಂಡ ಗೋಧಿಅಂಟಿನೊಂದಿಗೆ ಪ್ರತೀರಾತ್ರಿ ರಾಮಚಂದ್ರಣ್ಣ ಶಾರದೆಯ ಮಂಟಪ ರೆಡಿಮಾಡಲು […]

ಕಾವ್ಯಯಾನ

ದೂರದ ಊರು ಅಪ್ಪ ರಜಿಯಾ ಕೆ.ಬಾವಿಕಟ್ಟೆ ನಡೆಯುತ್ತಾ ನಡೆಯುತ್ತಾ ಹೋರಟ ಅಪ್ಪನ ಎದೆಯ ಉಸಿರು ಜೋರಾಗಿತ್ತು. ಬೀಸುವ ಬಿರುಗಾಳಿಯ ತಂಪಿಗೆ ನನ್ನಪ್ಪನ ಹೆಗಲು ಬಿಸಿಕಾವು ನೀಡುತ್ತಿತ್ತು. ನನ್ನ ಪಾದಗಳಿಗೆ ನೋವಾಗಬಾರದೆಂದು ನನ್ನಪ್ಪ ತನ್ನ ಪಾದಗಳ ನೆತ್ತರನು ಲೆಕ್ಕಿಸಲೇ ಇಲ್ಲ. ಹಸಿವು ಎನ್ನ ಕಾಡದಿರಲೆಂದು ದಾರಿ ಮಧ್ಯ ಮಧ್ಯದಲಿ ಕೈತುತ್ತ ನೀಡುತ್ತಲೇ ಇದ್ದ . ತನಗೆ ಹಸಿವಾಗದೆಂದು ಮುಗುಳು ನಗೆ ನಕ್ಕು ಮುಂದೆ ನಡೆಯುತ್ತಲೇ ಇದ್ದ. ಊರಿನ ದಾರಿಯು ಕಂಡ ಮೇಲೆ ಅಪ್ಪ ಬಲು ಸಂತಸ ಪಟ್ಟು ನನ್ನನ್ನು […]

ಕಾವ್ಯಯಾನ

ಹೀಗೆಯೇ ಬಂದು ಬಿಡುತ್ತಾರೆ ಕೆಲವರು ಶೀಲಾ ಭಂಡಾರ್ಕರ್ ಹೀಗೆಯೇ ಬಂದು ಬಿಡುತ್ತಾರೆ ಕೆಲವರು ಮೌನವಾಗಿದ್ದ, ಶೂನ್ಯವಾಗಿದ್ದ, ಏಕಾಂಗಿ ಬದುಕಿನೊಳಗೆ, ಒಮ್ಮೆಲೇ ಬಂದು ಬಿಡುತ್ತಾರೆ ಕೆಲವರು ಇದ್ದಕ್ಕಿದ್ದಂತೆ ಅಕಾಲದ ಮಳೆ ಹನಿಗಳು ರಸ್ತೆಯಲ್ಲಿ ನಡೆಯುವವರನ್ನು ತೋಯಿಸಿದ ಹಾಗೆ. ಛತ್ರಿಯನ್ನು ಮನೆಯಿಂದ ತರುವುದರೊಳಗೆ ತಂದರೂ ಬಿಚ್ಚುವುದರೊಳಗೆ ಅಥವಾ ಹಾಗೇ ಸುಮ್ಮನೆ ತೋಯುವುದು ಕೂಡ ಅಪ್ಯಾಯವೆನಿಸುವ ಹಾಗೆ ಭೋರೆಂದು ಸುರಿಸುರಿದು ಬಟ್ಟೆಗಳ ಮೇಲೆ, ಮುಚ್ಚದ ಅಂಗಾಂಗಗಳ ಮೇಲೆ, ಕಣ್ಣುಗಳೊಳಗೆ, ಕಿವಿಗಳಲ್ಲಿ, ಮುಟ್ಟಲಾಗದ ದೇಹದ ಸಂಧಿಗೊಂದಿಗಳಲ್ಲಿ, ದಾರಿ ಹುಡುಕುತ್ತಾ, ನುಸುಳಿದಂತೆ ಬಂದು ಬಿಡುತ್ತಾರೆ […]

ಪ್ರಸ್ತುತ

ಸಾಂಸ್ಕೃತಿಕ ಲೋಕದ ದಲ್ಲಾಳಿಗಳು. ಮಲ್ಲಿಕಾರ್ಜುನ ಕಡಕೋಳ ಬೆಂಗಳೂರು, ಒಂದಾನೊಂದು ಕಾಲಕ್ಕೆ ಗುಲಾಬಿ ನಗರ ಎಂದು ಪ್ರಸಿದ್ದವಾಗಿತ್ತು. ಗುಲಾಬಿಯ ಆರಂಭದ ಅಕ್ಷರ “ಗು” ಎಂಬುದೆಲ್ಲೋ, ಎಂದೋ ಉದುರಿ ಬಿದ್ದು ಅದು ಲಾಬಿ ನಗರವಾಗಿ ಬಹಳೇ ವರ್ಷಗಳು ಉರುಳುತ್ತಿವೆ. ಆಗಿನ ಕಾಲದಲ್ಲಿ “ಲಾಬಿ” ಅನ್ನಲಾಗದಿದ್ದರೂ ನಿತ್ಯ ಜೀವನಾಗತ್ಯದ ಸಣ್ಣಪುಟ್ಟ ಕೆಲಸ ಕಾರ್ಯಗಳಿಗೆ ಬಲ್ಲವರ ಮೂಲಕ ಹೇಳಿಸಿ ಈಡೇರಿಸಿಕೊಳ್ಳುವ ತುರ್ತುಅಗತ್ಯದ ಶಿಫಾರಸು ಅವಾಗಿರ್ತಿದ್ದವು. ಹಳ್ಳಿಗಳಲ್ಲಿ ಚೆಂದಗೆ ಹಾರ್ಮೋನಿಯಂ ನುಡಿಸಿ, ಸಂಗೀತ, ನಾಟಕ ಕಲಿಸುವ ಮಾಸ್ತರ, ಬಯಲಾಟ, ಕೋಲಾಟ ಆಡುವ ಹಿರೀಕ ಕಲಾವಿದರು, […]

ಕಥಾಯಾನ

ಕಿರಿ ದೇವರಿಗೆ ಮರದ ಜಾಗಟೆ. ಕೆ.ಎನ್.ಮಹಾಬಲ ಹನ್ನೊಂದು  ಗಂಟೆಗೆ ಬಾಸ್ ನ ಕೋಣೆ ಒಳಗೆ ಹೋಗಿ ಬಂದ ಅಟೆಂಡರ್ ಸಿದ್ದಲಿಂಗು “ಬಾಸ್ ಸಿಟ್ಟಾಗಿದ್ದಾರೆ.’ಏನಯ್ಯ ನನಗೆ ಹುಷಾರಿಲ್ಲ .ನೆಗಡಿ,ತಲೆಭಾರ ಸ್ವಲ್ಪ ಜ್ವರನೂ ಬಂದಂತಿದೆ.ನೀನು ನೋಡಿದ್ರೆ ಇಷ್ಟೊಂದು ಫೈಲ್ ತಂದು ಕುಕ್ಕುತ್ತಿದ್ದೀಯಾ’ಎಂದು ರೇಗಿದರು  ಎನ್ನುತ್ತಾ ಹೊರಗೆ ಬಂದ ಸಿದ್ದಲಿಂಗು “ಈ ಸಾಹೇಬರಿಗೆ ಹುಷಾರಿಲ್ಲ  ಅಂತ ಯಾರಿಗಾದ್ರೂ ಕನಸು  ಬಿದ್ದಿರತ್ತಾ?’ ಎಂದು ಗೊಣಗಿಕೊಂಡ. ಆ ಬಾಸ್ ಗೆ ಹುಷಾರಿಲ್ವ? ಏನಂತೆ ?ಯಾವಾಗಿಂದ?ಡಿಪಾರ್ಟಮೆಂಟಿನಲ್ಲಿದ್ದ ಎಲ್ಲ ಉದ್ಯೋಗಿಗಳು ಒಟ್ಟಿಗೇ ಪ್ರತಿಕ್ರಿಯಿಸಿದರು. “ಬೆಳಿಗ್ಗೆ   ನಾನು ಅವರು ಬರೋ ಹೊತ್ತಲ್ಲಿ ಬೇರೆ ಡಿಪಾರ್ಟ್ ಮೆಂಟಿಗೆ ಹೋಗಿದ್ದೆ.ಅವರು  ಬಂದ […]

ಕಥಾಯಾನ

ಮನಸು ಮಂಜುಗಡ್ಡೆಯಲ್ಲ. ಜ್ಯೋತಿ ಗಾಂವಕರ್ “ಈಗೀಗ ಏನೂ ನಿರೀಕ್ಷೆಗಳೇ ಇಲ್ಲ ನೋಡು ಭಾವನಾತ್ಮಕ ಅವಲಂಬನೆಯೂ ಇಲ್ಲ ಆಪ್ತವಾಗಿ  ಏನೋ ಹೇಳ್ಕೊಬೇಕು ಅನ್ಸೋದೇ ಇಲ್ಲ ಎದೆ ಬಂಡೆಯಾಗ್ತಿದೆ ಅನ್ನಿಸ್ತಿದೆ “ ಅಂತ ಗೆಳತಿಯೊಬ್ಬಳು ನಿರ್ಭಾವುಕವಾಗಿ ಹೇಳಿಕೊಳ್ಳುತ್ತಿದ್ದರೆ ….. ” ಹಾಗಾದರೆ ಬಂಡೆಯ ಮೇಲಿಂದ ಇಳಿಯುವ ಜಲಪಾತದಂತಹ ಭೋರ್ಗರೆತವೇನು ? ಭಾವುಕತೆಗೆ ಹುಟ್ಟಿದ ಕಣ್ಣೀರಲ್ಲವಾ” ಅಂತ  ಹೇಳಿ ಅವಳನ್ನು ಆ ನಿರ್ಲಿಪ್ತ ಭಾವದಿಂದ ಹೊರತರುವದಕ್ಕೆ ಪ್ರಯತ್ನಿಸುತ್ತಿದ್ದೆ… “ನಿಜ ಬಿಡು ಎಷ್ಟೇ ಕಲ್ಲಾಗಿದ್ದೇವೆಂದರೂ ಈ ಹೆಣ್ಣುಮಕ್ಕಳಿಗೆ ಕರಗೋದು ಅಭ್ಯಾಸ ….ಅತಿ ಭಾವುಕತೆ […]

ಕಾವ್ಯಯಾನ

ನಿನ್ನ ಹುಡುಕಾಟದಲ್ಲಿ ನಾಗರಾಜ ಹರಪನಹಳ್ಳಿ ಉರಿ ಉರಿ ಬಿಸಿಲು ಎಲ್ಲಿ ಹುಡುಕಲಿ ಪ್ರೇಮವ ತಕ್ಷಣ ಕಂಡದ್ದು ನಿನ್ನ ಮೊಗದ ಮುಗುಳ್ನೆಗೆ ಆಸೆಯ ಬೆನ್ನು ಹತ್ತಿದೆ ಓಡಿದೆ ಓಡಿದೆ ದಣಿವರಿಯದೆ ಓಡಿದೆ ಕೊನೆಗೆ ಸಿಕ್ಕದ್ದು ದುಃಖ ಇನ್ನೆನು‌ ಮುಗಿಯಿತು ಅನ್ನುವಾಗ ಕಂಡದ್ದು ನಿನ್ನ ಮುಖದ ಮಂದಹಾಸ ಮೋಕ್ಷವನ್ನೇನು ಹುಡುಕಿ ಹೊರಡಲಿಲ್ಲ ನಾನು ಪ್ರೀತಿಯ ಹುಡುಕಿ ಹೊರಟಿದ್ದು ನಿಜ , ಆದರೆ ನೀ ಹೇಳಿದ ಬಯಲಿನಂತಹ ಪ್ರೀತಿ‌ ಈ ಹುಲುಮಾನವರಿಗೆ ಅರ್ಥವಾದೀತು ಹೇಗೆ ಗೌತಮ ಸಾವಿಲ್ಲದ ಮನೆಯ ಸಾಸಿವೆ ತರಲು […]

ಕಾವ್ಯಯಾನ

ಎಂದೂ ಮರೆಯದಾ ಗುರುತು ರಜಿಯಾ ಕೆ.ಬಾವಿಕಟ್ಟೆ ಕಡಲ ಮೌನದಲಿ ನೆಮ್ಮದಿಯ ಕಾಣುವ ಭರವಸೆಯ ನಿರಾಳದಿ ದಿಟ ದಾವಂತದಲಿ ಎಷ್ಟೋ ಕನಸುಗಳು ಆಸೆಗಳು ಮಡಿಲಿಗಂಟ್ಟಿದ್ದವು. ಸಂತಸದ ಮನವು ಬಾನು ಭೂವಿಗಳ ಅಂತರವೇ ಲೆಕ್ಕಿಸದಷ್ಟು ಸಂತೋಷದ ದಿನಗಳು ಅಪಾರತರದಲ್ಲಿದ್ದವು. . ದಿನದಿನವು ಕಳೆದಂತೆ ಕರಾಳತೆಯ ಕಹಳೇಗಳು ಬೆನ್ನ ಹಿಂದೆಯೇ ಬೆನ್ನಟ್ಟಿ ಹೊರಟುನಿಂತಿದ್ದವು. ಆಗಾಧತೆಯ ಖುಷಿಗಳೆಲ್ಲ ಕಳೆದು ಬರೀ ಸಾಲು ಸಾಲು ಸಮಾಧಿಯ ನಿಟ್ಟುಸಿರಿಗೆ ನನ್ನ ಜೊತೆ ಜೊತೆಗಿದ್ದ ಅಣ್ಣತಮ್ಮಂದಿರನೇ ಆ ವಿಧಿ ಬಲಿ ಪಡೆದು ನನ್ನ ನನ್ನಮ್ಮನ ಒಂಟಿಯಾಗಿಸಿದ್ದವು. ಐವರ […]

Back To Top