ಹಂದೆಯ ಕೈಯಲ್ಲಿನ ವಜ್ರಾಯುಧ

ಹಂದೆಯ ಕೈಯಲ್ಲಿನ ವಜ್ರಾಯುಧ

ಎಲ್ಲರೂ ಒಮ್ಮನಸಿನಿಂದ ಲಂಚ ಕೊಡುವುದೇ ಇಲ್ಲ ಎಂದು ಸಂಕಲ್ಪ ಮಾಡಿ ನಿಂತರೆ ಒಂದಷ್ಟು ಕಾಲ ಸಮಸ್ಯೆಯಾಗಬಹುದು. ಆದರೆ ಭ್ರಷ್ಟಿಗಳು ಹೊಸ ವ್ಯವಸ್ಥೆಗೆ ಹೊಂದಿಕೊಳ್ಳಲೇಬೆಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಯಾವುದೇ ಬದಲಾವಣೆ ಸಾಮಾನ್ಯ ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಸಾಧ್ಯ.

‘ಅರೇ ನೀವೇನ್ರೀ…! ಫೋನ್ ಮಾಡಿರೋರು ನೀವು. ಆವಿಷಯ ತಿಳಿಸುವುದನ್ನು ಬಿಟ್ಟು ಹೀಗೆ ಸತಾಯಿಸಿದರೆ ಹೇಗೆ? ನೀವ್ಯಾರೆಂದು ತಿಳಿಯುತ್ತಿದ್ದರೆ ನಾವೇಕೆ ಗುರುತಿಲ್ಲ ಅನ್ನುತ್ತಿದ್ದೆವು. ನಮ್ಮ ಮೊಬೈಲಲ್ಲಿ ನಿಮ್ಮ ಫೋಟೋ ಬೀಳುತ್ತದಾ?’ ಎಂದು ತಾವೂ ವ್ಯಂಗ್ಯವಾಗಿ ಉತ್ತರಿಸಿದರು.

ಆರ್.ದಿಲೀಪ್ ಕುಮಾರ್
ಈ ಸತ್ತಿಗೆ ಕಾಯಕದ ಮಾರಿತಂದೆಯ ಒಟ್ಟೂ ೧೦ ವಚನಗಳು ಇದುವರೆವಿಗೂ ದೊರೆತಿವೆ. ಐಘಂಟೇಶ್ವರಲಿಂಗ ಎಂಬ ಅಂಕಿತನಾಮವನ್ನು ಇವು ಹೊಂದಿವೆ. ಅವನ ಒಂದು ಅತ್ಯದ್ಭುತ ವಚನವು ಹೀಗಿದೆ. ಇದೇ ವಚನವನ್ನು ಬಳಸಿ ಅವನ ಕಾಯಕವೆಂದು ಮಹಾಸಂಪುಟ ಸಂಪಾದಕರು ವ್ಯಾಖ್ಯಾನವನ್ನು ಮಾಡಿರುವುದು

ಮೋಹನಮೂರ್ತಿಯ ಮಹಾಪುರಾಣ

ಮಧ್ಯಾಹ್ನದ ಊಟದ ನಂತರ ಮತ್ತೊಂದು ವರಸೆ ನಿದ್ರೆ, ಮತ್ತೊಂದು ಜಲಕ್ರೀಡೆಯ ನಂತರ ಒಂದು ಚೀಲದೊಂದಿಗೆ ಮಾರುಕಟ್ಟೆಯ ಕಡೆಗೆ ಎರಡನೆಯ ಸರ್ಕೀಟ್‌ ಹೊರಡುತ್ತಿತ್ತು. ಬೆಳಗ್ಗೆ ನೋಡಿಕೊಂಡು ಬಂದಿದ್ದ ಹಣ್ಣು, ತರಕಾರಿ, ಹೂವುಗಳನ್ನು ಸ್ಯಾಂಪಲಿಗೆಂಬಂತೆ ಒಂದೆರಡು, ಒಂದು ಮುಷ್ಟಿ, ಒಂದು ಬೊಗಸೆ ಎಂಬಂತೆ ತನ್ನ ಚೀಲದಲ್ಲಿ ತುಂಬಿಕೊಳ್ಳುತ್ತಿದ್ದ

ನೆಲೆ ಕಾಣದ ಗುಬ್ಬಚ್ಚಿ

ಯಾರೊಂದಿಗೆ ಹಂಚಿಕೊಳ್ಳಲಿ ಸಂಕಟವನು
ವಾಸಿಸುವದೆಲ್ಲಿ ಗುಬ್ಬಚ್ಚಿ…! ನೆಲೆ ಕಾಣುವದೆಂತು?

ಅವಳು ಸತ್ಯವನ್ನು ಹೇಳಲಿಲ್ಲ

ಅವಳಿಗಿನ್ನಾರು ವೈರಿಯುಂಟೇ
ಜಗದೊಳಗೆ ಹೌದಲ್ಲವೇನೇ
ಅವನೆಂದೂ ಅವಳಿಗೆ
ಆದರ್ಶವಾಗಲಿಲ್ಲ

ಹದಿಹರಯ

ತುಮುಲುಗಳ ತಡೆ ಹಿಡಿಯಲಾರದೆ
ಆಸೆಗಳಿಗೆ ಮಣೆ ಹಾಕುತಿದೆ
ಸಾಧನೆಗೆ ಭಂಗ ಗೊಳಿಸಿ
ಆಂಗಿಕತೆಯ ಮೋಹಿಸಿ

ಪೂರ್ಣಿಮಾ ಸುರೇಶ್
ಈಗ ಅನಿಸುತ್ತದೆ. ನವರಸಗಳನ್ನು ರಂಗದಲ್ಲಿ ಅನುಭವಿಸಿ ಎದುರಿನಲ್ಲಿ ಕೂತು ನೋಡುವ ಮನಸ್ಸುಗಳಿಗೆ ವರ್ಗಾಯಿಸಬೇಕಾದರೆ, ಮೊದಲು ಅದಕ್ಕಿಂತ ಹಿರಿದಾದ ರಂದಲ್ಲಿ ನಾವೂ ಪಾತ್ರವಾಗುವ ಅದ್ಬುತಕ್ಕೆ ತೆರೆದುಕೊಳ್ಳುತ್ತ, ಭಾವಗಳನ್ನು ಆರ್ತಿಯಿಂದ ಹೃದಯದೊಳಗೆ ಭರಿಸಬೇಕು. ಆಗ ರಂಗಭೂಮಿಯಲ್ಲಿ ಭಾವನೆಗಳ ಜೊತೆಗಿನ ಆಟ ಸುಲಲಿತವಾದೀತು.

“ಶರಣ ಚಳವಳಿಯ ದೃಷ್ಟಿಯಲ್ಲಿ ದೇವರು-ದೇವಾಲಯ

ರೂಪು, ಗುರುತು, ರೀತಿ ಯಾವುದೂ ಇಲ್ಲದ ನಿರಾಕಾರ ಚಲುವನಿಗೆ ಅಂದರೆ ಇಷ್ಟಲಿಂಗಕ್ಕೆಯೇ ಎಂಬುದು ಸ್ಪಷ್ಟವಾಗುವುದಿಲ್ಲವೇ? ಅಲ್ಲಮನ ‘ಗುಹೇಶ್ವರ’ ವೂ ಅಷ್ಟೆ ಎದೆಯ ಗೂಡ-ಗುಹೆ-ಯಲ್ಲಿ ಅಂದರೆ ಉರಸ್ಥಲದಲ್ಲಿ ನೆಲೆಗಾಣಿಸಿಕೊಂಡ ಇಷ್ಟಲಿಂಗವೇ ಅಗುತ್ತದಲ್ಲವೇ?

Back To Top