ಡಾ .ಶಶಿಕಾಂತ ಪಟ್ಟಣ-ವಿಶ್ವ ಪುರುಷ ದಿನ

ನಾಗರತ್ನ ಎಚ್ ಗಂಗಾವತಿ.ಕರುಣೆಯ ಕಡಲು ಕನ್ನಡಮ್ಮನ ಒಡಲು

ಕಾವ್ಯ ಸಂಗಾತಿ

ನಾಗರತ್ನ ಎಚ್ ಗಂಗಾವತಿ.

ಕರುಣೆಯ ಕಡಲು

ಕನ್ನಡಮ್ಮನ ಒಡಲು

ಡಾ ಅನ್ನಪೂರ್ಣಾ ಹಿರೇಮಠ-ಸೋಲುವ ಪ್ರೀತಿ ಪಟು

ಕಾವ್ಯ ಸಂಗಾತಿ

ಡಾ ಅನ್ನಪೂರ್ಣಾ ಹಿರೇಮಠ

ಸೋಲುವ ಪ್ರೀತಿ ಪಟು

ಜಯಶ್ರೀ ಎಸ್ ಪಾಟೀಲ-“ಎಂದು ನಗುವ ನಮ್ಮ ರೈತ”

ಕಾವ್ಯಯಾನ
November 20, 2023admin
ಜಯಶ್ರೀ ಎಸ್ ಪಾಟೀಲ-“ಎಂದು ನಗುವ ನಮ್ಮ ರೈತ”
ಕಾವ್ಯಸಂಗಾತಿ

ಜಯಶ್ರೀ ಎಸ್ ಪಾಟೀಲ

“ಎಂದು ನಗುವ ನಮ್ಮ ರೈತ”

ಧಾರಾವಾಹಿ-ಅಧ್ಯಾಯ –11 ಒಬ್ಬ ಅಮ್ಮನ ಕಥೆ ರುಕ್ಮಿಣಿ ನಾಯರ್ ತನ್ನ ಅಸಮ್ಮತಿಯನ್ನು ನಾಣುವಿಗೆ ಸ್ಪಷ್ಟ ಪಡಿಸಿದ ಕಲ್ಯಾಣಿ ಪತಿಯು ಮಕ್ಕಳಿಗೆ ಹೇಳಿದ ಪ್ರತಿಯೊಂದು ಮಾತೂ ಕಲ್ಯಾಣಿ ಅಡುಗೆ ಮನೆಯಿಂದ ಕೇಳಿಸಿಕೊಳ್ಳುತ್ತಾ ಇದ್ದರು. ಮಕ್ಕಳ ಮನಸ್ಸಿಗೆ ಉಂಟಾಗುವ ಆಘಾತ ನೆನೆದು ಕಣ್ಣು ತುಂಬಿ ಬಂದಿತ್ತು. ಇಂದು ಮತ್ತೊಮ್ಮೆ ತಾನು ಮನದಲ್ಲಿ ಮಾಡಿಕೊಂಡ ದೃಢ ನಿರ್ಧಾರವನ್ನು ಪತಿಯೊಂದಿಗೆ ನಿವೇದಿಸಿಕೊಳ್ಳಬೇಕು ಎಂದು ನಿರ್ಧರಿಸಿದರು. ಮೌನವಾಗಿ ಎಲ್ಲರೂ ಊಟ ಮಾಡಿದರು. ಮಕ್ಕಳೆಲ್ಲಾ ತಮ್ಮ ಕೋಣೆಗೆ ಮಲಗಲು ಹೋದರು. ನಾರಾಯಣನ್ ಒಬ್ಬರನ್ನು ಬಿಟ್ಟರೆ ಬೇರೆ ಎಲ್ಲರ […]

ನಾಗರಾಜ ಬಿ.ನಾಯ್ಕ.ಉಸಿರ ಆರಾಧನೆಗೆ…….

ಕಾವ್ಯ ಸಂಗಾತಿ ನಾಗರಾಜ ಬಿ.ನಾಯ್ಕ. ಉಸಿರ ಆರಾಧನೆಗೆ……. ಪುಟ್ಟ ಮಗುವಿನ ಅಳುವಅಮ್ಮನ ಕಣ್ಣಲ್ಲಿ ಸಂತೈಸುವನಗುವೊಂದ ಪ್ರೀತಿ ಎನ್ನಲೇ……ಹಾರಿಹೋದ ಹಕ್ಕಿಯ ದಾರಿಯಕಾಯುತಿರುವ ಮರಿಗಳನೋಟವನ್ನು ಪ್ರೀತಿ ಎನ್ನಲೇ…..ನಡೆವ ನಿಧಾನ ನಡಿಗೆಗೆಆಧಾರವಾಗುವ ಪರಿಚಯದಹೆಗಲಿಗೆ ಪ್ರೀತಿಯೆನ್ನಲೇ…..ಮಾತಲ್ಲೇ ಮನ ಕರಗಿಸುವಸೋಜಿಗದ ಶಬ್ದಗಳಿಗೆಕಾವ್ಯ ಸೂಚಿಗೆ ಪ್ರೀತಿಯೆನ್ನಲೇ…..ಮಣ್ಣ ಕಣದಿ ಜೀವಿತದಒಲವಾಗಿ ಕುಳಿತಭರವಸೆಗೆ ಪ್ರೀತಿಯೆನ್ನಲೇ…..ದನಿಯಿರದ ಭಾವದಲಿಋಣಿಯಾದ ಒಲವಿಗೆಮೌನದಲ್ಲೂ ನಗುವಾದನಲಿವಿಗೆ ಪ್ರೀತಿಯೆನ್ನಲೇ……ಕರಗಿದ ಹೃದಯದ ಮಾತು ಜೇನುಮೌನ ಮಲ್ಲಿಗೆಯ ಹಾಡುಬೆವರ ಹನಿಯಹಿರಿಮೆಗೆ ಪ್ರೀತಿಯೆನ್ನಲೇ….ಆಪ್ತತೆಯ ಚೆಲುವಿಗೆಮನವರಳಿಸೋ ಗೆಲುವಿಗೆಉಸಿರ ಆರಾಧನೆಗೆಪ್ರೀತಿಯೆನ್ನಲೇ……… ನಾಗರಾಜ ಬಿ.ನಾಯ್ಕ. .

Back To Top