ಕಾವ್ಯಯಾನ

ಕಾವ್ಯಯಾನ

ದಂಗೆ. ಜ್ಯೋತಿ ಡಿ.ಬೊಮ್ಮಾ. ಶಾಂತಿದೂತ ಪಾರಿವಾಳವೇ ಇನಿತು ಹೇಳಿ ಬಾ ಅವರಿಗೆ ದ್ವೇಷ ತುಂಬಿದ ಎದೆಗೂಡೊಳಗೆ ಕೊಂಚ ಪ್ರೀತಿಯ ಸಿಂಚನ ಮೂಡಿಸಲು.. ಪ್ರೀತಿಯ ಮೇಘದೂತನೆ ಸ್ವಲ್ಪ ಅರುಹಿ ಬಿಡು ಅವರನ್ನು ಸೇಡಿನ ಜ್ವಾಲೆಯಿಂದ ಒಬ್ಬರನ್ನೊಬ್ಬರು ದಹಿಸಿಕೊಳ್ಳದಿರೆಂದು.. ಎಲ್ಲೆಡೆ ಸಮನಾಗಿ ಹಬ್ಬಿದ ಬೆಳದಿಂಗಳೆ ತಿಳಿಸಿ ಹೇಳು ಅವರಿಗೆ ಹಿಂದಿನಂತೆ ಮುಂದೆಯೂ ಇದು ರಾಮ ರಹೀಮರ ನಾಡೇ ಎಂದು.. ಎಲ್ಲರಿಗೂ ಬೆಳಕನ್ನು ಹಂಚುವ ಬಿಸಿಲೆ ಅರ್ಥ ಮಾಡಿಸು ಅವರಿಗೆ ಅಮಾಯಕರನ್ನೂ ಪ್ರಚೋದಿಸಿ ದಂಗೆ ಎಬ್ಬಿಸಿ ಶಾಂತಿ ಕದಡುವ ಆಗಂತುಕರಿದ್ದಾರೆಂದು.. ನಾಲ್ಕು […]

ಕಾವ್ಯಯಾನ

ಗಝಲ್ ಸುಜಾತಾ ರವೀಶ್ ಆಸೆಯ ತೇರನೇರು ಮರೆತು ಹಳತನು ಹೊಸತು ನಿರೀಕ್ಷೆಯಲಿ ಗೆಳತಿ  ಭಾಷೆಯ ರಥದಲ್ಲಿ ಕಲೆತು ಬಾಳಪಥ ನಿರತ ಪರೀಕ್ಷೆಯಲ್ಲಿ ಗೆಳತಿ  ಒಲವು ಬಂದಿರಲು ದಿನವು ಹೃದಯದಿ ನಿನ್ನದೇ ಆರಾಧನೆ ಏತಕೆ?  ಬಲವು ತಂದಿರಲು ಮನದಿ ಉಪಾಸನೆ ಪಾವನ ಪ್ರತೀಕ್ಷೆಯಲಿ ಗೆಳತಿ ಸಂಗಾತಿ ಬರೆದಿರಲು ಮುನ್ನುಡಿ ಬದುಕಿನ ಪ್ರಣಯ ಕಾದಂಬರಿಯಲಿ  ಸಂಪ್ರೀತಿ ಮೆರೆದಿರಲು ಕನ್ನಡಿ ಬಾಳಿನ ಬರಹ ಸಮೀಕ್ಷೆಯಲಿ ಗೆಳತಿ   ನಿನ್ನಯ ಆಗಮನದಿ ಮನಸಿದು ಮುಗಿಲನು ನೋಡಿದ ನವಿಲಿನಂತೆ ನನ್ನ ಆಂತರ್ಯದ ಕನಸಿದು ನಲಿವಿನ ಮೋಡಿಯ […]

ಕಾವ್ಯಯಾನ

ಸಲುಗೆ ಮೀರಿ ಬಂದಾಕಿ ರೇಖಾ ವಿ.ಕಂಪ್ಲಿ ಸಲುಗೆ ಮೀರಿ ಬಂದಾಕಿ ಮಲ್ಲಿಗೆ ಮುಡಿದು ನನ್ನ ಮೆಲ್ಲನೆ ತಬ್ಬವಾಕಿ ಸಲುಗೆ ಮೀರಿ ಬಂದಾಕಿ ನನ್ನೊಲವ ಬಯಸಿದಾಕಿ…….. ಮನಸ್ಸೆಂಬ ಗುಡಿಯಲಿ ನನ್ನ ಪೂಜಿಸಿವಾಕಿ ಹಗಲಿರುಳು ನೋಡದೆ ದುಡಿಯುವಾಕಿ ಜೀವದ ಹಾದಿಬೆಳ್ಚುಕ್ಕಿ ಮೂಡಿಸಿದಾಕಿ ಸಲುಗೆ ಮೀರಿ ಬಂದಾಕಿ ನನ್ನೊಲವ ಬಯಸಿದಾಕಿ……… ತನ್ನವರ ಮರೆತು ನನ್ನ ನಂಬಿದಾಕಿ ನನ್ನ ಹುಚ್ಚಿಹಾಂಗ ಪ್ರೀತಿಸುವಾಕಿ ಗುಡಿ ಗೋಪುರಗಳ ಸುತ್ತಿ ನನಗಾಗಿ ಪ್ರಾಥಿ೯ಸುವಾಕಿ ಸಲುಗೆ ಮೀರಿ ಬಂದಾಕಿ ನನ್ನೊಲವ ಬಯಸಿದಾಕಿ……… ಹಾಗಾಗ ಗುದ್ದಾಡಿ ನನ್ನ ಕ್ಷಮಿಸುವಾಕಿ ನನಗಿಂತ […]

ಪ್ರಸ್ತುತ

ಕೇಜ್ರಿವಾಲಾರವರ ಕ್ರೇಝಿವಾಲಾಗಳಿಗಾಗಿ………. ಗಣೇಶಭಟ್,ಶಿರಸಿ ಕೇಜ್ರಿವಾಲಾರವರ ಕ್ರೇಝಿವಾಲಾಗಳಿಗಾಗಿ………. ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಪಡೆದ ದೊಡ್ಡ ಗೆಲುವು, ಆ ಪಕ್ಷದ ನೇತಾರ ಅರವಿಂದ ಕೇಜ್ರಿವಾಲಾರ ಅಭಿಮಾನಿಗಳ, ಅವರ ಕ್ರೇಝಿಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಕೇಜ್ರಿವಾಲಾರವರೇ ದೇಶದ ಸಮಸ್ಯೆಗಳನ್ನು ಪರಿಹರಿಸುವ ಸಾಮಥ್ರ್ಯ ಹೊಂದಿದ್ದಾರೆ ಎಂಬ ಭಾವನೆ ಇಂಥವರಲ್ಲಿ ಬಲಿಯುತ್ತಿದೆ. ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲೂ ಗೆದ್ದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯನ್ನು ಸೋಲಿಸಿದ್ದು ದೊಡ್ಡ ಸಾಧನೆ ಎಂದೇ ಕೊಂಡಾಡಲಾಗುತ್ತಿದೆ. ಆಮ್ ಆದ್ಮಿ ಪಕ್ಷದ ಗೆಲುವಿಗೆ ಹಲವು ಕಾರಣಗಳನ್ನು ಮಾಧ್ಯಮ ತಜ್ಞರು ನೀಡಿದ್ದಾರೆ. […]

ಕಥಾಯಾನ

ಕನಸು ತಾರಾ ಸತ್ಯನಾರಾಯಣ್ ದಿನಾ ಐದುವರೆಗೆ ಏಳುತ್ತಿದ್ದ ಸುಶೀಲಮ್ಮ, ಇಂದು ಬೆಳಿಗ್ಗೆ ಕಣ್ಣುಬಿಟ್ಟಾಗ ಘಂಟೆ ಆರುವರೆ ಆಗಿತ್ತು.ಅಯ್ಯೋ!ಇವತ್ತುಎದ್ದಿದ್ದು ತಡವಾಯ್ತು ,ಇನ್ನಮಕ್ಕಳೆಲ್ಲ  ಆಫೀಸಿಗೆ ಹೊರಟುಬಿಡ್ತಾರೆ .ಬೇಗ ತಿಂಡಿ ಮಾಡ್ಬೇಕು ಅಂದುಕೊಂಡ ಅವರಿಗೆ ಒಂದುಕ್ಷಣ ಬೆಳಗಿನ ಜಾವದ ಕನಸು ನೆನಪಿಗೆ ಬಂದು ಮೈಯಲ್ಲಾ ಜುಂ ಅಂದು,ದೇವರೆ ಆ ಕನಸು ನನಸಾಗದಿರಲಿ ಅಂತ ದೇವರಿಗೆ ಕೈ ಮುಗಿದು ಸ್ನಾನ ಮಡಲು ಬಾತ್ ರೂಂಗೆಹೋದರು. ನಂತರ ಕಾಫಿಡಿಕಾಕ್ಷನ್ ಹಾಕಿ ಒಲೆಮೇಲೆ ಹಾಲು ಕಾಯಲು ಇಟ್ಟಾಗಲೂ..‌‌‌‌‌..ಸುಶೀಲಮ್ಮನಿಗೆ ಬೆಳಗಿನ ಜಾವ ಬಿದ್ದ ಕನಸಿನದ್ದೇ ಯೋಚನೆ. ಹಾಗೂ […]

ಅನುವಾದ ಸಂಗಾತಿ

ಪಾತರಗಿತ್ತಿಯ ನಗು ಮೂಲ: ಕ್ಯಾಥರೀನ್ ಮ್ಯಾನ್ಸ್ ಫೀಲ್ಡ್ ಕನ್ನಡಕ್ಕೆ: ಕಮಲಾಕರ ಕಡವೆ ನಮ್ಮ ಗಂಜಿಯ ಬಟ್ಟಲಿನ ಮಧ್ಯಒಂದು ನೀಲಿ ಪಾತರಗಿತ್ತಿಯ ಚಿತ್ರ;ಪ್ರತಿ ಮುಂಜಾನೆ ಅದರ ತಲುಪಿದ ಮೊದಲಿಗರಾಗಲು ನಮ್ಮ ಪ್ರಯತ್ನ.ಅಜ್ಜಿ ಹೇಳುತ್ತಿದ್ದಳು: “ಪಾಪ, ಆ ಪಾತರಗಿತ್ತಿಯ ತಿಂದುಬಿಡಬೇಡಿ!”ಹಾಗೆಂದಾಗ ನಾವು ನಗುತ್ತಿದ್ದೆವು.ಅಜ್ಜಿ ಯಾವಾಗಲೂ ಹಾಗೆ ಹೇಳುತ್ತಿದ್ದಳು, ಪ್ರತಿಸಲ ನಮಗೆ ನಗು.ಅದು ಅಷ್ಟು ಅಪ್ಯಾಯಮಾನ ಜೋಕಾಗಿತ್ತು.ನನಗೆ ಖಾತ್ರಿ ಇತ್ತು, ಒಂದು ಮುಂಜಾನೆಆ ಪಾತರಗಿತ್ತಿ ವಿಶ್ವದ ಅತ್ಯಂತ ಹಗುರ ನಸು ನಗುವ ನಗುತ್ತ,ನಮ್ಮ ಬಟ್ಟಲಿನಿಂದ ಎದ್ದು ಹಾರಿ ಹೋಗುವುದೆಂದು,ಹೋಗಿ ಅಜ್ಜಿಯ ಮಡಿಲ […]

ಕಾವ್ಯಯಾನ

ಆರೋಪಿ!! ಚೈತ್ರ ಶಿವಯೋಗಿಮಠ ಆರೋಪಿ!! ಕಾಲನ ವಿರುದ್ಧ ಸಿಕ್ಕಾಪಟ್ಟೆ ಆರೋಪಗಳಿವೆ!! ಅವನು ಸರಿಯಿಲ್ಲ, ಕೆಟ್ಟು ಹೋಗಿದ್ದಾನೆ, ಮೋಸ ಮಾಡಿದ್ದಾನೆ… ಹೀಗೇ ಓಡುತ್ತಲೇ ಇದ್ದಾನೆ ಅವ, ಆರೋಪದ ಪಟ್ಟಿಯಿಂದ ತಪ್ಪಿಸಿಕೊಳ್ಳಲು! ಅರೆ, ಯಾರೋ ಮೊಕದ್ದಮೆ ಹೂಡೇ ಬಿಟ್ಟಿದ್ದಾರೆ… ಓಡುತ್ತಿದ್ದಾನೆ ಅಂತ!! ಇದೆಂತ ಸಂಕಷ್ಟ ಬಂದೊದಗಿತು!! ಮತ್ತಷ್ಟು ಗತಿ ಹೆಚ್ಚಿಸಿದ ಓಡುವವನ ಕಾಲ ಅಡಿಯಲ್ಲಿ ಸಿಕ್ಕು ನರಳುತ್ತಿದ್ದಾರೆ ಕೆಲರು ಮತ್ತೊಂದಷ್ಟು ಅವನ ತೆಕ್ಕೆಯಲ್ಲಿನ ಸಂಪತ್ತನ್ನ ಸಿಕ್ಕಷ್ಟು ಬಾಚಿಕೊಳ್ಳಲೆತ್ನಿಸಿದ್ದಾರೆ.. ಅವನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ!! ಆದರೆ ಆರೋಪಿಯನ್ನ ಮಾತ್ರ ಇನ್ನೂ ಬಂಧಿಸಲಾಗಿಲ್ಲ! […]

ಕಾವ್ಯಯಾನ

ಲಂಗರು ಹಾಕಿದ ಹಡಗು ವಿಜಯಶ್ರೀ ಹಾಲಾಡಿ ಕಾಡಿಗೆ ಕಪ್ಪಿನ ಕತ್ತಲಲ್ಲಿ ಅವಳು ಬಿರಬಿರನೆ ಸಂಚರಿಸುತ್ತಿದ್ದಳು ಮಸಿ ಇರುಳಿನ ಹಾಗೆ ಚೆಲ್ಲಿಕೊಂಡ ಕೂದಲ ಕಡಲು ತೂರಾಡುತ್ತಿದ್ದವು ಕಂಪಿಸಿದ ಎಲೆಎಲೆ ಮಣ್ಣ ಕಣ ಕಣ ಉದುರುತ್ತಿದ್ದ ಧೂಳುಮಳೆ ಅಲ್ಲೇ ಯಥಾಸ್ಥಿತಿಯಲ್ಲೇ ಗಾಬರಿಬಿದ್ದು ಸ್ತಬ್ಧವಾದವು ಕಾಲ್ಗೆಜ್ಜೆಯ ರಿಂಗಣಕ್ಕೆ ಕಪ್ಪೆ ಕೀಟ ರಾತ್ರಿ ಸಡಗರಿಸಿ ಪುಳಕವಾದವು .. ನದೀ ತೀರದಲ್ಲಿ ಮರ ಗಿಡ. ತಂಗಾಳಿಯೊಂದಿಗೆ ಘಲ್ ಘಲ್ ಸಪ್ಪಳ -ವಾಲಿಸಿದ ಗೂಬೆಯೊಂದು ಬಂಡೆಯಾಚೆ ಸರಿದು ಕ್ಷಣದಲ್ಲಿ ಮರೆಯಾಯಿತು ಅದರ ಮಿದು ಕಂದಮ್ಮ -ಗಳು […]

ಕವಿತೆ ಕಾರ್ನರ್

ಯುದ್ದವೆಂದರೆ ಕು.ಸ.ಮಧುಸೂದನ ಯುದ್ದವೆಂದರೆ ಕೋವಿ ಫಿರಂಗಿಗಳು ಮದ್ದು ಗುಂಡುಗಳು ಸೋಲು ಗೆಲುವುಗಳು ಮಾತ್ರವಲ್ಲ ಯುದ್ದವೆಂದರೆ ಅಂಗೈನ ಮದರಂಗಿ ಆರುವ ಮೊದಲೇ ಹಣೆಕುಂಕುಮ ಅಳಿಸಿಕೊಳ್ಳುವ ಹೆಣ್ಣಗಳು ಅಪ್ಪನ ತಬ್ಬುವ ಮೊದಲೇ ತಬ್ಬಲಿಯಾಗುವ ಹಸುಗೂಸುಗಳು ಮಗನ ಮನಿಯಾರ್ಡರಿಗಾಗಿ ಕಾತು ಕೂತ ಮುದಿಜೀವಗಳು. ಮತ್ತೂ ಯುದ್ದವೆಂದರೆ ಇರುವುದೆಲ್ಲವ ನಾಶ ಮಾಡಹೊರಟು ತಾವೂ ನಾಶವಾಗುವ ಹಳೆಯ ಆಟ ಮನುಕುಲದ ಖಳರ ಚಟ! *********

ಕಾವ್ಯಯಾನ

ಸತ್ತ ದೇಹದ ಉಸಿರು ಶ್ರೀದೇವಿ ಕೆರೆಮನೆ “ನೀನು ತುಂಬ ಗಟ್ಟಿ” ಒಂದಿಷ್ಟು ಜಗಳ, ವಾದವಿವಾದ ಮುಗಿಸಿದ ನಂತರ ಎರಡು ದಿನ ಅಖಂಡ ಮೌನವೃತವನ್ನಾಚರಿಸಿ ಇನ್ನೇನು ದಿನ ಮುಗಿದು ಎಲ್ಲರೂ ನಿದ್ದೆಗೆ ಜಾರಿ ನಾನು ಮಾತ್ರ ನಿದ್ರಾಹೀನಳಾಗಿ ಹೊರಳಾಡುವ ರಾತ್ರಿಯ ಮೊದಲ ಪ್ರಹರದ ಕೊನೆಯಲ್ಲಿ ಹೇಳಿದ ನಾನು ಮಾತನಾಡಲಿಲ್ಲ “ನನ್ನ ಬಿಟ್ಟು ನೀನು ಬದುಕಬಲ್ಲೆ ಬಿಡು” ಒಂದುವರೆ ನಿಮಿಷದ ಚಿಕ್ಕ ಮೌನದ ನಂತರ ಮತ್ತೊಮ್ಮೆ ತಣ್ಣನೆಯ ದನಿಯಲ್ಲಿ ಕೂರಲಗಿನಂತೆ ಉಸುರಿದ ನಾನು ಮಾತಾಡಲಿಲ್ಲ ಆಗಲೂ ಯಾವ ಮಾತಿಂದಲೂ ಏನೂ […]

Back To Top