ಮೋಹದ ಬೆನ್ನು ಹತ್ತಿದರೆ . . . . .

ಮೋಹದ ಬೆನ್ನು ಹತ್ತಿದರೆ . . . . .

ಲೇಖನ ಮೋಹದ ಬೆನ್ನು ಹತ್ತಿದರೆ ಜಯಶ್ರೀ.ಜೆ. ಅಬ್ಬಿಗೇರಿ  ಹೊಸದಾಗಿ ಮದುವೆಯಾದ ದಿನಗಳಲ್ಲಿ ಬಾಳ ಸಂಗಾತಿಯ ಮೋಹ ಅತಿಯೆನಿಸುವಷ್ಟು ಇರುತ್ತದೆ ಎಂದು ವಿಶೇಷವಾಗಿ ಹೇಳಬೇಕಿಲ್ಲ. ಈ ಮೋಹವೆಂಬುದು ಲೋಕಾರೂಢಿ. ಅದರಲ್ಲೇನು ವಿಶೇಷವಿದೆ ಎಂದು ಮನಸ್ಸು ಪ್ರಶ್ನೆ ಹಾಕಿ ನಗುವುದುಂಟು. ಮೋಹದ ಕುರಿತಾಗಿ ಪುಂಖಾನುಪುಂಖವಾಗಿ ಘಟನೆಗಳನ್ನು ಉಲ್ಲೇಖಿಸಬಹುದು. ಅದರಲ್ಲೂ ತುಳಸಿದಾಸರ ಕಥೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿದ್ದದ್ದೇ ಇದೆ. ಅದನ್ನು ಹಾಗೆ ಒಮ್ಮೆ ಮೆಲಕು ಹಾಕುವುದಾದರೆ ಹೀಗೆ ಸಾಗುತ್ತದೆ. ತುಳಸಿದಾಸರಿಗೆ ತಮ್ಮ ಪತ್ನಿಯಲ್ಲಿ ಅಪಾರ ಆಸಕ್ತಿ. ಆಕೆಯನ್ನು ಬಿಟ್ಟಿರಲು ಮನಸ್ಸು ಒಪ್ಪುತ್ತಲೇ […]

ಕೊನೆಯ ಬೇಡಿಕೆ

ಪೂರ್ಣಿ ಹೋಟೆಲ್‌ನಿಂದ ಹೊರಬಂದಂತೆ ಕಂಡ ಅಜ್ಜ ಕತ್ತಲ ಕಾಲದ ಜೊತೆ ಮಲಗಿ ಮಿಲನ್ ಕ್ಲಾತ್ ಶಾಪ್ ಕಟ್ಟಿ ಹೊರಗ ನಿದ್ದೆ ಹೋಗಿದ್ದ.

“ಬೊಪ್ಪ ನನ್ನನ್ನು ಕ್ಷಮಿಸು”

ಉದಯ ಕುಮಾರ ಹಬ್ಬು ಅವರು ಈ ಆತ್ಮ ಕಥನದ ಮೂಲಕ ಒಂದು ಸಮೃದ್ಧ ಬಾಲ್ಯದ ಅಂತರಂಗವನ್ನು ಆ ಮೂಲಕ ಸಮಾಜದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಿತ್ರಣದ ಉಣಿಸನ್ನೂ ನೀಡಿರುವುದು ಓದುಗರಿಗೆ ಪ್ರಿಯವಾಗುವ ಸಂಗತಿ.

ಆನೆ ಸಾಕಲು ಹೊರಟವಳು

“ ಕಲ್ಲು ಹೃದಯ ಮಾಡಿ ಜೀಪಿಗೆ ಕಟ್ಟಿದ್ದ ಹಗ್ಗ ಬಿಚ್ಚಿದೆ. ಕರು ನನ್ನ ಮುಖ ನೋಡಿತು , ‘ ಹೋಗಿ ಬರುತ್ತೇನೆ ‘ ಎನ್ನುವಂತೆ . ಅಷ್ಟೆ. ಮರುಕ್ಷಣ ಜೀಪಿನಿಂದ ಹಾರಿತು. ಕಣ್ಣಿಗೆ ಕಾಣದಂತೆ ದಟ್ಟ ಕಾಡಿನೊಳಗೆ ಮರೆಯಾಯಿತು. ‘ ಮೇದು ಹೊಟ್ಟೆ ತುಂಬಿಸು . ಕ್ಷಮಿಸು ‘ ಮನದಲ್ಲಿ ಹೇಳಿಕೊಂಡೆ.

ಕಾವ್ಯಯಾನ

ದುಃಖವ ನೇವರಿಸುವೆನೊಮ್ಮೆ ನಾಗರಾಜ್ ಹರಪನಹಳ್ಳಿ ನಿನ್ನ ಬೆರಳ ಹಿಡಿದು ಮಾತಾಡಿಸುವೆಅವುಗಳಿಗೆ ಅಂಟಿದ ದುಃಖವಸಂತೈಸಿ ನೇವರಿಸುವೆನೊಮ್ಮ ಉಸಿರೇ ನೀ ನನ್ನವಳು ನಿನ್ನ ಮುಂಗುರುಳ ಮೂಗಿನ ಮೇಲಿಂದ ಹಿಂದೆ ಸರಿಸಿ, ಕಿವಿಯ ಸಂದಿಯಲಿ ಸಿಕ್ಕಿಸಿ, ತಂಟೆ ತಕರಾರು ಮಾಡಬೇಡಿ ಎಂದು ವಿನಂತಿಸುವೆನಾವಿಬ್ಬರೂ ಮಾತಾಡುವಾಗ ಬೆಳಕೇ ನೀ ನನ್ನವಳು ನಿನ್ನ ಕಿವಿಯೋಲೆಯ ವೈಯ್ಯಾರವ-ನೊಮ್ಮೆ ಹಿಡಿದು ಮಾತಾಡಿಸುವೆನಮ್ಮಿಬ್ಬರ ಮಾತಿನ ಮಧ್ಯೆನೀವೇಕೆ ಇಣುಕುವುದೆಂದುಜೋರು ಮಾಡುವೆ ..ನಾವಿಬ್ಬರೂ ಪಿಸುಮಾತುನಾಡುವ ಮಧ್ಯೆಅವುಗಳ ಪ್ರಶ್ನಿಸುವೆ ಒಲವೇ ನೀ ನನ್ನವಳು ನಿನ್ನ ಕೈ ಬಳೆ ಸದ್ದಿಗೆ ಪ್ರೀತಿಯಿಂದ ಎಚ್ಚರಿಸುವೆಅಪ್ತ ಮಾತಿನ […]

ಈಗಲೂ ನನಗೆ ತಾಯಪ್ರೀತಿ ಅಂದಾಗ ಮಹಾ ನಿಷ್ಠುರಿಯಾಗಿದ್ದ, ಸಂಸಾರ ಸಂಭಾಳಿಸುತ್ತ ಸಿಡುಕಿಯಾಗಿದ್ದ ನನ್ನಮ್ಮ ನೆನಪಾಗುವುದಿಲ್ಲ. ಮಕ್ಕಳಿಲ್ಲದೆ ನನ್ನಂತಹವರನ್ನು ಸಾಕಿದ ಪಾರ್ವತಕ್ಕ ನೆನಪಾಗುತ್ತಾಳೆ. ಕೆಂಪನೆಯ ನಕ್ಕಾಗ ನಿರಿಗೆಗಟ್ಟುವ ಅವಳ ಮುಖ ನೆನಪಾಗುತ್ತದೆ.

ಇಂತಹ ಅಗಾಧತೆಯಲ್ಲಿ ಸೂಜಿ ಮೊನೆಯ ಮಿದುಳಿನ ಮನುಷ್ಯ ಮತ್ತು ಆತನ ಮನಸ್ಸು, ತಾನು ಮಾತ್ರ ಜೀವಿ, ಇನ್ನುಳಿದ ಕಲ್ಲು, ಭೂಮಿ, ನಕ್ಷತ್ರ, ಆಕಾಶಗಳು ನಿರ್ಜೀವಿ ಎಂದು ನಿರ್ಧರಿಸುವಾಗ, ಆ ಪ್ರಜ್ಞೆ ಎಷ್ಟು ಸ್ವಕೇಂದ್ರಿತವಲ್ಲವೇ?.

ಶಾಯರಿ

ಶಾಯರಿ ಭಾರತಿ ರವೀಂದ್ರ ಕವಿತೆ ನೀನೇಕೆನಲ್ಲನ ನಯನದಿ ಕುಳಿತೆ,ದಿಟ್ಟಿಸಿ ನೋಡಲಾರೆದೃಷ್ಟಿ ತಾಕಿತು ಪಾಪ. ಅಂಗಳದಿ ಬಿಡಿಸಿದಬಣ್ಣ ಬಣ್ಣದ ಚಿತ್ತಾರದಲಿ ನಿನ್ನನ್ನೇಹುಡುಕುತಿದ್ದೆಆದ್ರೆ ಬೆರಳಿಗಂಟಿದ ರಂಗ ವಲ್ಲಿ ಯಲ್ಲಿ ನಿನಿದ್ದೆ ಅಷ್ಟ್ಯಾಕೆ ಕನಸು ಕಾಣ್ತಿ ಹುಚ್ಚಖೋಡಿ ಮನಸಾಅವ್ ನೋಡಿ ನಕ್ಕಿದ್ದುನಿನಗಲ್ಲ. ನಿನ್ನ ಪಕ್ಕ ಇರೋ ಕೆಂಪನೆ ನಿನ್ನ ಗೆಳತಿನ್ನ ನೋಡಿ. ಪಿರೂತಿ ಅನ್ನೋದುಎದ್ಯಾಗ್ ನೆಟ್ಟಿದ ಚೂರಿಹಾಂಗಹಂಗ್ ಬಿಟ್ಟರ ಚುಚ್ಚುತಾನ ಇರತೈತಿತೆಗಿದ್ರ. ಮನುಷ್ಯಾ ಸತ್ತಹೋಗ್ತಾನ

ಟಂಕಾಗಳು

ಟಂಕಾಗಳು ಕೆ. ಸುನಂದಾ ಹಸಿದ ಹೊಟ್ಟೆಅರಸು ವೇಷ ; ಖಾಲಿಊಟದ ತಟ್ಟೆಜೀವನ ಸಾಗಿಸಲುಬೀದಿ ನಾಟಕದಾಟ** ನಡೆ ನುಡಿಯುಒಂದಾಗಲು ; ಜೀವನಸಾರ್ಥಕವಾಯ್ತುಕಪಟ ಮೋಸಗಳುಅಧಃಪತನ ವಾಯ್ತು** ನಾನೇ ಎಂಬುದುಅಹಂಕಾರ ; ನನ್ನದೇಎಂದರೆ ನಾಶಜೀವನ ನಡೆಸಲುಅರಿತು ಸಾಗಬೇಕು** ಜೀವನದಲ್ಲಿಸತ್ಯಕ್ಕೆ ; ಸಾವೇ ಇಲ್ಲಅಸತ್ಯ ಬೇಡಸಂಸ್ಕಾರ ವಂತರಿಗೆಜಯ ಕಟ್ಟಿಟ್ಟ ಬುತ್ತಿ** ಸಾವಿರ ಜನಸೇರಿ ಆಡುವ ಮಾತುಲೆಕ್ಕಕ್ಕೆ ಅಲ್ಲಆತ್ಮನ ನಿರ್ಧಾರವುಒಳಿತಿಗೆ ದಾರಿಯು** ಜೀವನ ಸಾರಕೆಲಸ ಮಾಡಿ ತಿನ್ನುಅನ್ಯರನೆಂದೂತಿರಸ್ಕರಿಸದಿರುಒಳಿತಿನ ಗುಟ್ಟಿದು** ಆಡದೇ ಮಾಡುಕೆಲಸ ಕೈ ಬಿಡದುಹಂಬಲವೇಕೆಫಲ ಅವನ ಇಚ್ಛೆನಿಷ್ಕಾಮ ಕರ್ಮ ಸಾಕು* ಸತ್ಯದ ನುಡಿಕೊನೆವರೆಗೆ ನಡಿಅಸತ್ಯ […]

ನವನವೋನ್ಮೇಶಶಾಲಿನಿ !

ಕವಿತೆ ನವನವೋನ್ಮೇಶಶಾಲಿನಿ ! ಕಾತ್ಯಾಯಿನಿ ಕುಂಜಿಬೆಟ್ಟು ಕವನ ಹುಟ್ಟುತ್ತಿಲ್ಲನವಮಾಸ ಉರುಳಿದರೂಹೆರದೆ ಹೊಟ್ಟೆಯೇ ಮೈ ಆಗಿರುವ ತುಂಬುಬಸಿರಿಯ ಹಾಗೆ ಅಂಗಾತಏದುಸಿರಲಿ ಅವಡುಗಚ್ಚಿ ಕಾಯುತ್ತಿರುವೆ ನಾಳೆ ಮೋಡಗಳ ಗಭ೯ ಸೀಳಿಕೊಂಡುನೇಸರ ಹುಟ್ಟುತ್ತಾನೆಕಾಳುಗಳು ಕಣ್ತೆರೆದುಕವಿತೆಗಳನ್ನು ಹೆರುತ್ತವೆಕಿರಣಗಳು ಆಟಿಕೆಗಳಾಗುತ್ತವೆಸುರುಳಿ ಸುಳಿವ ಕೋಮಲ ಬೆರಳುಗಳಿಗೆಇರುಳಲಿ ಹೂವುಗಳು ಬಸಿರಲಿ ಕಾಯಿಬ್ರೂಣಗಳನ್ನು ಹೆರಲುಕಾಯುತ್ತವೆಎಲ್ಲ ನಾಮ೯ಲ್ ಡೆಲಿವರಿ ನಾಳೆಗಳು ನಗುತ್ತವೆ ಕಾಲದ ಧಾವಂತದ ನಡಿಗೆ ಕಂಡುಮುಸಿಮುಸಿ ಎಂತೆಂಥ ಭಾಸ ಭವಭೂತಿ ಬೋಜಕಾಳಿದಾಸರು ಕಾಳುಗಳಲ್ಲಿ ಕಣ್ತೆರೆದು ಹಾಲತೆನೆತೆನೆಗಳನ್ನು ಉಣಿಸಿ…ಭಾಸನು ಕಾಲಕ್ಕೆ ದಾಸನಾಗಿಭವಭೂತಿಯು ಕಾಲರುದ್ರನ ಹಣೆಯ ವಿಭೂತಿಯಾಗಿಕಾಲ ತಾನು ಹೆತ್ತದ್ದನ್ನೇ ತಾನೇ […]

Back To Top