ಮನಿಷಾ

ಮನಿಷಾ

ಕವಿತೆ ಮನಿಷಾ ವೀಣಾ ನಿರಂಜನ್ ಮೊದಲೇ ಕುರುಡಿಯಾಗಿದ್ದನ್ಯಾಯ ದೇವತೆಯಮೂಗಿಯನ್ನಾಗಿಸಿದರು ಮಗಳೇನಿನ್ನ ನಾಲಿಗೆ ಕತ್ತರಿಸಿಅವರ ಗಂಡಸುತನಕ್ಕೆ ಧಿಕ್ಕಾರವಿರಲಿ ಅವರ ಬೆಚ್ಚನೆಯ ಮನೆಗಳಲ್ಲಿಬಚ್ಚಿಟ್ಟ ನಿಧಿಯಂತೆ ನೀನೂ ಕೂಡಅರಿತಿದ್ದರೆ ಸಾಕಿತ್ತು ಅವರುಹತ್ತೂ ಕಡೆ ಚಾಚಿದ ವಿಷ ಸರ್ಪಗಳಹೆಡೆ ಮುರಿದು ಕಟ್ಟುತ್ತಿದ್ದರು ಅರಿಯದಾದರೆ ಅವರುನಿನ್ನೊಳಗಿನ ಕುಡಿಯನ್ನುಹೊರಲಾರದಷ್ಟು ಪಾಪದಮೂಟೆ ಹೊತ್ತು ನಡೆದರುಸಾವೂ ಕೂಡ ಸಹಜವಾಗಿಸುಳಿಯಲಾರದಿನ್ನು ಅವರ ಬಳಿ ಇಲ್ಲಿ ವಿಲ ವಿಲ ಒದ್ದಾಡುತ್ತಿದ್ದಾಳೆನ್ಯಾಯ ದೇವತೆನಿನ್ನ ನೆತ್ತರ ಬಿಸಿಯ ಸೋಕಿಉರಿಯುತ್ತಿದ್ದಾಳೆ ನಖಶಿಖಾಂತಸತ್ಯದ ನಾಲಿಗೆಯು ನೇತಾಡುತ್ತಿದೆನಿನ್ನ ನಾಲಿಗೆಯ ಹಾಗೇ ತೀರ್ಪು ಏನಾದರೇನು ಮಗಳೇನಿನ್ನ ಜೀವಕ್ಕೆ ಬೆಲೆ ಕಟ್ಟಲಾದಿತೇಬೇಡ […]

ಹೊತ್ತು ಬಂದಿದೆ

ಕವಿತೆ ಹೊತ್ತು ಬಂದಿದೆ ಗಾಂಧಿ ನೀನುದಿಸಿದನಾಡಿನಲೀ… ತೊನೆವ ತರುಗಳಕತ್ತು ಹಿಚುಕಿಜಲದ ಕಣ್ಣಿಗಿರಿವ ಹೊತ್ತು ಬಂದಿದೆ ಹರಿವರಿವ ನದಿಯದಿಕ್ಕು ದಿವಾಳಿಯಾಗಿಸಿಬರಿದಾಗಿಸುವ ಹೊತ್ತು ಬಂದಿದೆ ಖಗ ಮೃಗ ಹುಳ ಹುಪ್ಪಟೆಗಳನ್ನು ಬಿಡದೇ ಹುರಿದುರಿದು ಮುಕ್ಕುವ ಹೊತ್ತು ಬಂದಿದೆ ಸಾವಿರಾರು ವರುಷಗಳ ತಪೋನಿರತ ಶಿಲಾತಪಸಿಗಳಎದೆಗೆ ಮದ್ದಿಕ್ಕುವ ಹೊತ್ತು ಬಂದಿದೆ ಕಿವಿಗಡಚಿಕ್ಕುವಬೈರಿಗೆಗಳನ್ನಿಕ್ಕಿನೆಲದೊಡಲ ರಕ್ತ ಬಸಿವ ಹೊತ್ತು ಬಂದಿದೆ ಹೊತ್ತಿಗೊತ್ತಿಗೆ ಉರಿವ ದಿನಕರನ ಸಖ ಓಜೋನನ ಛಿದ್ರವಾಗಿಸುವ ಹೊತ್ತು ಬಂದಿದೆ ಚಂದಿರನ ಅಂಗಳದಲ್ಲಿಳಿವಮಂಗಳನ ಕೇರಿಯಲ್ಲಿಸುತ್ತುವ ಹೊತ್ತು ಬಂದರೂ… ವಿಜ್ಞಾನ ಜ್ಞಾನವೋ,ಅಜ್ಞಾನವೋ ಮಂಕುಗವಿದ ಬುದ್ದಿಗೆ ಲದ್ದಿ […]

ಫಿವಟ್ ಕವಿತೆ…

ಕವಿತೆ ಫಿವಟ್ ಕವಿತೆ…. ಹುಳಿಯಾರ್ ಷಬ್ಬೀರ್ 01 ಬರೆಯಲೆಂದುಕುಳಿತಾಗಅವಳನ್ನು ಬರೆದೆನನ್ನನ್ನು ನಾನೇಮರೆತೆ….! 02 ಕಣ್ಣಲ್ಲಿ ಕದ್ದುಮನಸ್ಸಲ್ಲಿಇಳಿಯುವ ಮುನ್ನಗಂಟಲಿಗೆಇಳಿಸಿದ್ದೆನೀ ಕೊಟ್ಟದೊಡ್ಡ ವರ…! 03 ಗುಂಡು ಅವಳುಇಬ್ಬರೂ ನಶೆಯೇಗುಂಡು ತಾತ್ಕಾಲಿಕ ನಶೆಅವಳು ನಶೆಯಪರಾಕಾಷ್ಠೆ….! 04 ಮನಸ್ಸಿಗೆನೈವೇದ್ಯ ಎಣ್ಣೆಯಲ್ಲಿಆಗಬೇಕಂತೆನೋವುನಿರಾಳವಾಗಲುಲೋಟ ಚಿಯರ್ಸ್ಎನ್ನಲು…! 05 ಕುಡಿದಷ್ಟುಮಾತು ಜಾಸ್ತಿ ಆಯಿತುಪದೇ ಪದೇಅವಳ ನೆನಪುಆಯಿತು…! **************************

ಪಾತ್ರ

ಚಂದ್ರಿಕಾ ನಾಗರಾಜ್ ಬರೆಯುತ್ತಾರೆ–
ಹುಡುಕಬೇಡಿ
ಹಾಗೊಂದು ವೇಳೆ ಸಿಕ್ಕರೆ
ನಿಮ್ಮೊಳಗೆ ಹಿಡಿದಿಟ್ಟುಕೊಳ್ಳಿ

ಅನುವಾದಕ್ಕಾಗಿ ಸದಾ ಇಂಗ್ಲಿಷ್ ಕ್ಲಾಸಿಕ್‌ಗಳನ್ನೇ ಆರಿಸಿಕೊಳ್ಳುವ ಶ್ಯಾಮಲಾ ಮಾಧವ ಅವರು ಸಾರ್ವಕಾಲಿಕ ಪ್ರಸ್ತುತಿಯುಳ್ಳ ಮೇರಿ ಷೆಲ್ಲಿಯ ‘ಫ್ರಾಂಕಿನ್‌ಸ್ಟೈನ್’ ಎಂಬ ಅದ್ಭುತ ವಸ್ತುವುಳ್ಳ ಕಾದಂಬರಿಯನ್ನು ಅನುವಾದಿಸಿದ್ದಾರೆ

ಸಂಪಾದಕೀಯ-ಗಾಂಧಿ ವಿಶೇಷ

ಸಂಪಾದಕೀಯ-ಗಾಂಧಿ ವಿಶೇಷ ಗಾಂಧಿ ವಿಶೇಷ ನಿಮ್ಮ ಮುಂದಿದೆಬಹಳಷ್ಟು ಬರಹಗಳುಬಂದ ಸಂತೋಷ ಒಂದೆಡೆಯಾದರೆ, ಗಾಂದಿಯನ್ನು ಹಾಡಿಹೊಗಳುವುದಕ್ಕಷ್ಟೇ ಬಹುತೇಕ ಬರಹಗಳು ಸೀಮಿತವಾದವೆಂಬ ವಿಷಾದವೂ ನನಗಿದೆ.ಗಾಂಧಿ ಪ್ರತಿಪಾದಿಸಿದ ಸಿದ್ದಾಂತಗಳ ಬಗ್ಗೆ ಮತ್ತಷ್ಟ ಗಂಭೀರ ಅದ್ಯಯನ ಚರ್ಚೆ ನಡೆಯಬೇಕಿದೆ. ಗಾಂಧಿಯ ಬಗ್ಗೆತೂಕವಾಗಿ ಬರೆಯುವಷ್ಟು ಓದಿ ಕೊಂಡವರು ಬರೆಯಲಿಲ್ಲವೆಂಬ ಬೇಸರವಿದೆ.ಸಾರ್ವಜನಿಕವಾಗಿ ಗಾಂಧಿಯ ಬಗ್ಗೆಒಳ್ಳೆಯ ಮಾತುಗಳನ್ನಾಡುತ್ತಲೇ ಾಂತರೀಕವಾಗಿ ಅಸಹನೆ ಬೆಳೆಸಿಕೊಂಡ ಬಹುತೇಕರಿಗೆ ಗಾಂದಿ ಅರ್ಥವೇ ಆಗಿಲ್ಲವೆನ್ನಬಹುದು. ಗಾಂಧಿಯನ್ನು ದ್ವೇಷಿಸುವ ಮನಸುಗಳ ಜೊತೆಯೇ ಬದುಕಬೇಕಾದ ಅನಿವಾರ್ಯತೆಯ ಈ ದಿನಗಳಲ್ಲಿ ಸಂಗಾತಿಗೆ ಬರೆಯುವ ಮೂಲಕ ಗಾಂಧಿಯನ್ನು ಸ್ಮರಿಸಿಕೊಂಡನಿಮಗೆ ದನ್ಯವಾದಗಳುಏನೇ […]

ಗಾಂಧಿ ವಿಶೇಷ ರಾಮಭಕ್ತ ಗಾಂಧೀಜಿ-– ಭಾರತವ ಬೆಳಗಿಸಲು ತತ್ವಗಳ ಮಾಡಿ, ದೇಶವನುಳಿಸಲು ಅಹಿರ್ನಿಶಿ ದುಡಿದರು….ಕಾಲುನಡಿಗೆಯೇ ಮುದ್ರೆಯಾಗಿಸಿ, ನಿದ್ರೆ ಮರೆತು ದೇಹದಂಡಿಸಿ ಸಾಗಿದರು…. ಊರೂರು ಅಲೆದರು, ಜನಗಳ ಒಟ್ಟಾಗಿಸಿ ತಾನೊಬ್ಬನೇ ಎಂದು ಮೆರೆಯದವರು….ದಂಡಿನೊಡನೆ ನಡಿಗೆ ಹೊರಟು, ಉಪ್ಪಿಗೆ ತೆರ ತೆರಲಾಗದೆಂದು ಸತ್ಯಾಗ್ರಹವ ಘೋಷಿಸಿದವರು…. ಹೋರಾಟಕ್ಕಾಗಿಯೇ ಹುಟ್ಟಿಬಂದು ಹೊಡೆದಾಟವ ಒಪ್ಪದಾತ್ಮ, ಶಾಂತಿಯನ್ನಪ್ಪಿ ನಡೆಯಿತು…ಇಷ್ಟಪಟ್ಟ ಕಡಲೆಕಾಯಿ, ನಿತ್ಯ ಪ್ರಯೋಗದ ಜೀವನ ಈ ಒಣದೇಹಿಯ ಮುಂದೆ ಮಂಡಿಯೂರಿತು…. ಹುಡುಕಿಬಂದ ಕಷ್ಟಗಳನು ಇಷ್ಟಪಟ್ಟು ಮೆಟ್ಟಿನಡೆದು, ಗದ್ದುಗೆಯಾಸೆ ಪಡದವರು….ದೇಶವೊಂದೇ ಗಮನದಲ್ಲಿ, ಸೇವೆಯೊಂದೇ ಕಾರ್ಯದಲೆಂದು ತೋರಲು ಮುಂದಾಳಾಗಿ […]

ಗಾಂಧಿ ವಿಶೇಷ ಕನ್ನಡ ಶಾಯರಿಗಳು 01 ಅಜ್ಜ… ರೇಛಲೋ ಇತ್ತು ನೋಡ್ರೀನಿಮ್ಮ ಕಾಲ್ದಗಾಸತ್ಯ, ನ್ಯಾಯ, ನೀತಿ, ಧರ್ಮಕಾಲು ಮುಕ್ಕಡೋ ಇದ್ದವ್ರೀಈಗಲೂ ಇದ್ದಾವ್… ರೀಕಿಮ್ಮತ್ ಇಲ್ರೀಅವೇ..!ಹಿಕ್ಮತ್ ಮಾಡ್ಯಾರ್ರೀ !! 02 ಬಾಪುಸ್ವಾತಂತ್ರ್ಯ ಪೂರ್ವದಾಗನಿಮ್ಮಾತು ತಣ್ಣಗಿತ್ತುಬೆಚ್ಚಗಾತು ರಕ್ತಹರಿಲಿಲ್ಲ ಮತ್ತೆ..?ಅದೇ ಮಹಾತ್ಮನತಾಕತ್ತು ಅಲ್ವೇನ್ರೀ…? 03 ಮಹಾತ್ಮ ಅಂಥಜಗತ್ತಿನಾಗ್ಕ್ಯಾಮೆರಾದೊಳಗಕೂಡಲಿಲ್ಲ ನೋಡ್ರೀ..!ನಮ್ಮ ಎದಿಯಾಗನಿಮ್ಮ ಇಟಗೊಂಡಿವ್ರೀಹಂಗಾ ಬದುಕ್ದ್ರೀ ನೀವು…!! 04 ಬ್ರಿಟಿಷರಿಗೆದಂಡಿಗೆ ಹೋದ್ರುಚಳುವಳಿಗೆ ಹೋದ್ರುನಿಮ್ಮ ನಡಿಗೆಹಾವು ಹರದ್ಹಂಗಸಾಯ್ ಹೊಡದ್ಹಂಗರೀ…! 05 ಖರೇ ಹೇಳಾವ್ರೇನೀವು ಒಬ್ಬರೇನೋಡ್ರಲ್ಲಾ..!ರಾಮ್ ರಹೀಮ್ಮನ್ ಮೇ ಹೈಸಬ್ಕಾ ಭಗವಾನ್ ಏಕ್ಹೈ ಅಂದೋರೂ..!! *************************** ಹುಳಿಯಾರ್ […]

ಗಾಂಧಿ ವಿಶೇಷ ಗಾಂಧೀಗೆ, ಗಾಂಧೀ ಎಂದಾಗ,ಅದಾರು ಈ ಗಾಂಧೀಎಂಬ ಪ್ರಶ್ನೆ ಭುಗಿಲೆನ್ನುತ್ತದೆ.ಹೀಗೀಗೆ ಹೀಗೀಗೆ ಎಂದು ಬಿಡಿಸಿಟ್ಟಾಗ,ಓ ಅದಾ,ಲಂಗೋಟಿ ಅಜ್ಜ ಎನ್ನದವರಿಲ್ಲ.ಮೂರ್ಖ ಮುದುಕ,ಸತ್ತ ಅಹಿಂಸೆಯ ಫಾರ್ಮಲಾ ಬಳಸಿಬ್ರಟಿಷರನ್ನೇನೋ ನಡುಗಿಸಿದ ಆದರೆಭಾರತೀಯನಿಂದೇ ಮುಳುಗಿದ.ಎಷ್ಟೆಲ್ಲಾ ಇತ್ತು,ಕುರ್ಚಿಯ ಗಟ್ಟಿ ತಾಕತ್ತುಇರಲಿಲ್ಲವೆಂದ ಮೇಲೆಅವನದೇನು ಆದರ್ಶ.ಹಗರಣದಿ ಸಿಲುಕಿಜೇಲಿನಲ್ಲಿದ್ದೂ ಮಂತ್ರಿಯಾಗುವಈಗಿನ ಬಿಳಿ ಟೋಪಿಯವರಲ್ಲಿಇವನ್ಯಾವ ಲೆಕ್ಕ.ನಿಜವಾಗಿಯೂ ತನ್ನಫ್ಯೂಚರ್ ಹಾಳು ಮಾಡಿಕೊಂಡ.ಸ್ವತಂತ್ರ ಭಾರತ,ಸ್ವತಂತ್ರ ನಾಡೆಂದುದಿಕ್ಕು ದಿವಾಳಿಯಿಲ್ಲದೇ ಅಡ್ಡಾಡಿಬದುಕ ಕೊನೆ ಮಾಡಿಕೊಂಡ.ಆದರೂ ಅಜ್ಜಮತ್ತೆ ಹುಟ್ಟಿ ಬರುವಯತ್ನ ಮಾತ್ರ ಬೇಡ.ಬಂದರೂ ನಾ ಗಾಂಧೀಎನ್ನಬೇಡ.ಪಕ್ಷ,ಓಟು,ಕುರ್ಚಿಯಲಿನಿನ್ನ ಎಳದಾಡಿಕ್ಷಣ ಕ್ಷಣವೂ ಕೊಲ್ಲುತ್ತಾರೆ‌ಅಷ್ಟೊಂದು ಮುಂದುವರೆದಿದೆನೀ ಕಟ್ಟಿದ ನಿನ್ನ ಭಾರತ. […]

Back To Top