ಸವಿ ಬೆಳದಿಂಗಳು

ಸವಿ ಬೆಳದಿಂಗಳು

ಕವಿತೆ ಸವಿ ಬೆಳದಿಂಗಳು ರಾಘವೇಂದ್ರ ದೇಶಪಾಂಡೆ ಈ ಸಂಜೆ, ಈ ಒಂಟಿತನಸಾಕ್ಷಿಯಾಗುತಿದೆ ಆಕಾಶದಿನದ ವಿದಾಯಕೆಸಂಜೆ ಸಮೀಪಿಸುತ್ತಿದ್ದಂತೆನೆನಪಾದೆ ನೀ ನನ್ನಲಿ…ಗಾಳಿಯಲ್ಲಿ ತೇಲಿ ಬರುತಿದೆಸುವಾಸನೆಯೊಂದು ಅಪರಿಚಿತವಾಗಿಕೆಲವೊಮ್ಮೆ ಪರಿಚಿತವಾಗಿಯೂಹೇಳುವುದು ಕಥೆಯನ್ನು ಒಮ್ಮೊಮ್ಮೆಕೇಳಲು ಪ್ರಯತ್ನಿಸುವೆನೆನಪಾದೆ ನೀನಾಗಆಗಸದಿ ಚಂದ್ರ ಇಳಿದು ಬರುತಿರುವಾಗಹುಡುಕಿಕೊಂಡು ಬಂದನೇ ಚಂದ್ರಆಕಾಶದಲ್ಲಿ ಯಾರನ್ನಾದರೂ …! ತಿಳಿದುಕೊಳ್ಳಲು ಬಯಸುವೆನುಚಂದ್ರನ ಬಗ್ಗೆ ಯಾರಲ್ಲಾದರುನೆನಪಾದೆ ನೀನಾಗಪಸರಿಸುವ ಸುಗಂಧದಲ್ಲಿಆಸ್ವಾದಿಸುವೆ ತಂಗಾಳಿಯಲಿ ನಿನ್ನನು…ಕರೆಯುವರಾರೊ ಮೆದುಧ್ವನಿಯಲಿಬೆಳದಿಂಗಳ ಹೆಸರಿನಲಿನಿರ್ಮಿಸುತಿರುವೆ ಮೆಟ್ಟಿಲುಗಳಏರಿ ಬೆಳದಿಂಗಳ ಸವಿಯಲು.ಪ್ರಯತ್ನಿಸುತ್ತೇನೆ ಏರಲುನೆನಪಿಸಿಕೊಂಡು ನಿನ್ನನುಕೇವಲ‌ ನಿನಗಾಗಿ ಮಾತ್ರವೇ …! *****************************************

ಟೆಲಿಮೆಡಿಸನ್-

ಲೇಖನ ಟೆಲಿಮೆಡಿಸನ್- ದೂರವಾಣಿಯಮೂಲಕತಲುಪಿಸುವಸಹಾಯವಾಣಿ ಡಾ.ವಿಜಯಲಕ್ಚ್ಮೀಪುರೋಹಿತ್ ದೂರವಾಣಿಯಮೂಲಕವೇರೋಗಿಯ/ ರೋಗದಅವಸ್ಥೆತಿಳಿದುಕೊಂಡುಸೂಕ್ತಸಲಹೆ, ಸಂಶಯಪರಿಹಾರ, ಪಥ್ಯಪಾಲನೆ, ಔಷಧಿ, ಉಪಚಾರಕ್ರಮ, ಮನೋಸ್ಥೈರ್ಯಬೆಳೆಸುವದು,ಅವಶ್ಯಕತೆಇದ್ದಲ್ಲಿಅಂಬುಲನ್ಸವ್ಯವಸ್ಥೆಕಲ್ಪಿಸುವದು, ರೋಗಿಯನ್ನಸೂಕ್ತವಾದಆಸ್ಪತ್ರೆಗೆಸೇರಿಸುವದುಇತ್ಯಾದಿಸೇವೆಗಳನ್ನುಬರೀದೂರವಾಣಿಸಂಭಾಷಣೆಯಮೂಲಕಒದಗಿಸುವಮಹತ್ವದಕಾರ್ಯವನ್ನುಈಟೆಲಿಮೆಡಿಸಿನ್ಸೇವೆಯಮೂಲಕಮಾಡಲಾಗುತ್ತದೆ. ಕೋವಿಡ 19 , ಇದುಕೊರೊನಾಎಂಬವೈರಸ್ಮುಖಾಂತರಮನುಕುಲಕ್ಕೆಬಂದುತೊಂದರೆಉಂಟುಮಾಡಿದಹೊಸಕಾಯಿಲೆ . ಕಣ್ಣು, ಮೂಗುಬಾಯಿಯಮೂಲಕಮಾನವದೇಹವನ್ನುಸೇರುವಈವೈರಾಣುಗಂಟಲಪ್ರವೇಶಿಸಿಅಲ್ಲಿಂದlungs ಪುಪ್ಪುಸದಕಾರ್ಯಕ್ಷಮತೆಯನ್ನುತಗ್ಗಿಸುತ್ತಹೋಗುತ್ತದೆ. ಹಾಗೆಯೆಉಸಿರಾಟದತೊಂದರೆಗಂಭೀರವಾಗಬಹುದು, ಅಲ್ಲದೆಬೇರೆಅವಯವಗಳಿಗೂರೋಗಹರಡಿತೀವ್ರತೊಂದರೆಉಂಟಾಗಬಹುದುಒಮ್ಮೊಮ್ಮೆರೋಗಿಯುಸಾವನ್ನಪ್ಪಬಹುದು. ಇಂತಹವಿಷಮಪರಿಸ್ಥಿತಿಯಲ್ಲಿನಮ್ಮಕರ್ನಾಟಕಸರಕಾರವನ್ನುಅವರಶ್ಲಾಘನೀಯಕೆಲಸವನ್ನುನಾವೆಲ್ಲಮೆಚ್ಚಲೇಬೇಕು. “ಆಪ್ತಮಿತ್ರ“ಸಹಾಯವಾಣಿಸಂಪರ್ಕನಾಡಿನಎಲ್ಲಜನತೆಗೂಕಲ್ಪಿಸಿಕೋಟ್ಟಿದ್ದಾರೆ. ಈಸಹಾಯವಾಣಿಯುನಮ್ಮಮಾನ್ಯಮುಖ್ಯಮಂತ್ರಿಗಳಾದಶ್ರೀಯಡಿಯೂರಪ್ಪನವರು, ಆರೋಗ್ಯಇಲಾಖೆಯಮಂತ್ರಿಗಳುಅಲ್ಲದೇ disaster management team (ವಿಪತ್ತುನಿರ್ವಹಣೆತಂಡ.) ಮತ್ತುಕರ್ನಾಟಕದಆರೋಗ್ಯಹಾಗೂಕುಟುಂಬರಕ್ಷಣೆಯವರೂ ( karnataka health and family welfare)ಈಸಹಾಯವಾಣಿಯಸದುದ್ದೇಶದಲ್ಲಿಭಾಗವಹಿಸಿದ್ದಾರೆ. ನಮ್ಮಆಯುಷ್ಯಇಲಾಖೆಯ joint director dr sridhar ಅವರೂ commissionar _ಆದಶ್ರೀಮತಿ ಮೀನಾಕ್ಷಿನೇಗಿಅವರುಸೇರಿದಂತೆರೋಗದಹತೋಟಿಗೆಸರಿಯಾದಸಮಯಕ್ಕೆಇದನ್ನುಸಾರ್ವಜನಿಕಬಳಕೆಗೆಸಿಧ್ದಪಡಿಸಿದ್ದಾರೆ. ಅಲ್ಲದೇಈಡಿಜಿಟಲ್ಆ್ಯಾಪ( digital app) ಮಾಡುವಲ್ಲಿ(Infosys )ಇನಫೋಸಿಸ್ಸಂಸ್ಥೆಯವರಸಹಾಯಹಸ್ತವೂಇದೆ. CRM system  develop ಮಾಡಿದ್ದಾರೆ. […]

ಜುಮ್ಮಾ- ಕಥಾ ಸಂಕಲನ ಜುಮ್ಮಾ- ಕಥಾ ಸಂಕಲನತೆಲುಗು ಮೂಲ: ವೇಂಪಲ್ಲಿ ಶರೀಫ್ಕನ್ನಡಕ್ಕೆ:ಸೃಜನ್ಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೭೫ಪುಟಗಳು : ೯೬ ಮುಸ್ಲಿಂ ಸಂವೇದನೆಗಳಿಗೆ ಧ್ವನಿ ನೀಡುವ ಮತ್ತು ಓದುಗರ ಮನಮಿಡಿಯುವಂತೆ ಮಾಡುವ ೧೩ ಹೃದಯಸ್ಪರ್ಶಿ ಕಥೆಗಳ ಸಂಕಲನವಿದು. ಮುಖ್ಯವಾಗಿ ಗ್ರಾಮೀಣ ತಳ ಸಮುದಾಯದವರ ಕುರಿತಾದ ಕಥೆಗಳು ಇಲ್ಲಿವೆ. ಬದುಕಿನಲ್ಲಿ ಸುಖವೆಂದರೇನೆಂದೇ ತಿಳಿಯದ ಅಸ್ತಿತ್ವಕ್ಕಾಗಿ ಹೆಣಗಾಡುವ ಮಂದಿ ಇಲ್ಲಿದ್ದಾರೆ.  ಲೇಖಕರಾದ ವೇಂಪಲ್ಲಿ ಶರೀಫ್ ತಮ್ಮ ಸುತ್ತಮುತ್ತ ತಾವು ಕಂಡ ಜಗತ್ತನ್ನು ಸ್ವಲ್ಪವೂ ಉತ್ಪ್ರೇಕ್ಷೆಯಿಲ್ಲದೆ […]

ತರಗೆಲೆ

ಅನುವಾದ ತರಗೆಲೆ ಕನ್ನಡ ಮೂಲ: ನಾಗರೇಖಾ ಗಾಂವಕರ್ ಇಂಗ್ಲೀಷಿಗೆ: ಸಮತಾ ಆರ್. ತರಗೆಲೆ ಮರದಡಿಯ ನೆರಳಲ್ಲಿ ಬೆಚ್ಚಗೆ ಇತ್ತು ತರಗೆಲೆ.ಕಾಲಾಂತರದ ಕರಿಯಪ್ಪುಗೆಯಲ್ಲಿ ಮುಂದೊಂದು ದಿನ ಹಾಗೇಕೊಳೆತು ಹೋಗುವುದಿತ್ತುಮರಳಿ ಮಣ್ಣಡಿ ಸೇರಿ. ದಿಗ್ಗನೇ ಬೆಳಗಿದ ನಾಜೂಕುಬೆಳಕಿನ ಹೊಳಪುಅದೇಕೋ ಅರಿವ ಹೊಸೆವ ಅನಂತದ ನೆರಳಡಿತಂದು ನಿಲ್ಲಿಸಿತು.ತರಗೆಲೆಯ ಮಾಸಿದ ಬಣ್ಣಕ್ಕೆ ಹೊಂಬಣ್ಣದ ಹೊಳಪು.ಮತ್ತೆ ಚಿಗುರಿದಂತೆ ಸಂಭ್ರಮ.ನೆಲದ ನಿಯಮದ ಹಾಗೇ.ಮಬ್ಬು ಸರಿಸಿ ‘ ಕಾಣಬಯಸಿದ್ದ ಮನಗಾಣು’ ಎಂದು ಎದೆ ತೆರೆದು ಆಹ್ವಾನಿಸಿಅಪ್ಪಿ ಮುದ್ದಿಸಿತು ಬೆಳಕು. ಬೆಳಕಿನ ದಾರಿಯಲ್ಲಿ ಕಣ್ಢಿಗೆಣ್ಣೆಬಿಟ್ಪು ಹಾಗೇ ನೋಡುತ್ತಲೇಇತ್ತು ತರಗೆಲೆ […]

ನಾನು ದೀಪ ಹಚ್ಚ ಬೇಕೆಂದಿದ್ದೆ

ಪುಸ್ತಕ ವಿಮರ್ಶೆ ನಾನು ದೀಪ ಹಚ್ಚ ಬೇಕೆಂದಿದ್ದೆ ನಮ್ಮ ಕಣಿವೆಯ ಹುಡುಗಿ ಅಕ್ಷತಾ ಕೃಷ್ಣಮೂರ್ತಿ ಕಳಿಸಿದ “ನಾನು ದೀಪ ಹಚ್ಚ ಬೇಕೆಂದಿದ್ದೆ”ಕವನ ಸಂಕಲನ ತಲುಪಿದೆ. ಅಣಶಿ ಘಟ್ಟದ ಶಾಲೆಯೊಂದರಲ್ಲಿ ಕಷ್ಟದಲ್ಲಿ ಕಾರ್ಯ ನಿರ್ವಹಿಸುತ್ತಾ ಬರೆವ ಓದಿನ  ತನ್ನನ್ನೇ ಅರ್ಪಿಸಿಕೊಂಡ ಅವಳ ಜೀವನ ಪ್ರೀತಿಗೆ ಮನಸ್ಸು ಅರಳುತ್ತದೆ.                     ಈಗಿತ್ತಲಾಗಿ ಓದುವುದೇ ಕಡಿಮೆಯಾದ ನನ್ನ ಬದುಕಿನಲ್ಲಿ ಆಗಾಗ ಓದಿಗೆ ಹಚ್ಚಿ ಬರೆಸುವ ಅನೇಕ ಗೆಳತಿಯರಿದ್ದಾರೆ ಎನ್ನುವುದೇ ಖುಷಿಯ ಸಂಗತಿ ಅವರೆಲ್ಲರಿಗೂ ನನ್ನ ರಾಶಿರಾಶಿ ಪ್ರೀತಿ .                              ಅಕ್ಷತಾಳ […]

ಅವಳನ್ನು ಸಂತೈಸುವವರು

ಕವಿತೆ ಅವಳನ್ನು ಸಂತೈಸುವವರು ಮಾಲಾ ಮ ಅಕ್ಕಿಶೆಟ್ಟಿ ಕಳೆದುಕೊಂಡೆ ನನ್ನವನನ್ನ ಶಾಶ್ವತವಾಗಿಮತ್ತೆ ಸಿಗಲಾರ’ ದುಃಖಿಸಿತು ಹೆಣ್ಣುಜೀವಮನದ ನೋವು ಹಂಚಿಕೊಳ್ಳಲುನನ್ನೊಂದಿಗೆ, ಆ ಗೆಳತಿಯ ಹೃದಯನೋವನ್ನು ತಡೆಯಲಾರದೆ, ಸಿಡಿಲುಮಳೆಯಿಲ್ಲದೇ ಬಡಿದಿತ್ತು ಬೇಸಿಗೆಯಲ್ಲಿ ಯಾವತ್ತೂ ಗಂಭೀರ ಮೂರ್ತಿತೂಕದಲ್ಲಿ ಮಾತುಗಳ ಸಂಕಲನಅಪಘಾತದಲ್ಲಿ ಬಾರಲಾರದಲೋಕಕ್ಕೆ ತೆರಳಿದ ಮರಣಒಟ ಒಟ ಎಂದು ಒಟಗುತ್ತಿದ್ದಳುತಡೆಯಲಾರದ ಸೊಲ್ಲುಗಳಲ್ಲಿ ಮೊನ್ನೆ ಇನ್ನೀತರ ಗೆಳೆತಿಯರೊಂದಿಗೆಭೇಟಿಯಾಗಿದ್ದಳು ಇಕೆ ಅಕಸ್ಮಾತ್ನೋವು ನೋವು ಎಂದು ಜರ್ಜರಿತವಾದದೇಹ, ಮತ್ತೆ ಮತ್ತೆ ಒಟಗುಡುತ್ತಿತ್ತುಸ್ಥಿತಿಯನ್ನು ಅರಿಯಲಾರದ ಇತರರುಒಟಗುಟುವಿಕೆ ನೋವು ಅರಿಯದೇ ಬೆಸರಿಸುತ್ತಿದ್ದರು ದುಃಖದ ಸುಣ್ಣದಲ್ಲಿ ಅದ್ದಿತೆಗೆದ ನನ್ನ ದೇಹಕ್ಕೆ ತುಸುಅರ್ಥವಾಗಿತ್ತು […]

ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ

ಲೇಖನ ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ ನಿಂತು ಮಲ್ಲಿಕಾರ್ಜುನ ಕಡಕೋಳ  ಕಳೆದವರ್ಷದವರೆಗೆ ಹೈದ್ರಾಬಾದ್ ಕರ್ನಾಟಕವೆಂದು ಕರೆಯಲಾಗುತ್ತಿದ್ದ  ಕಲಬುರಗಿ ನಾಡನ್ನು ೧೭.೦೯.೨೦೧೯ ರಂದು ಮುಖ್ಯಮಂತ್ರಿ ಯಡಿಯೂರಪ್ಪ  “ಕಲ್ಯಾಣ ಕರ್ನಾಟಕ” ಎಂದು ನಾಮಕರಣ ಮಾಡಿದರು. ಆ ಮೂಲಕ  ಹೈದ್ರಾಬಾದ್ ಕರ್ನಾಟಕ ಕನ್ನಡನಾಡ ಪ್ರಜ್ಞೆಗೆ ಹೊಸವಿನ್ಯಾಸದ ತಾಜಾ ತಾಜಾ ಖುಷಿ ದೊರಕಿದಂತಾಗಿದೆ. ಇದು ಸಾಂಸ್ಕೃತಿಕವಾಗಿ ವಿನೂತನ ಉಮೇದು. ಅಂದು ಕಳಚೂರಿ ಬಿಜ್ಜಳನ ಕಲ್ಯಾಣ ರಾಜ್ಯದ ಮಂತ್ರಿಯಾಗಿದ್ದ ಬಸವಣ್ಣ, ಪ್ರಭುತ್ವದ ಎಲ್ಲೆಮೀರಿ ವಚನಗಳ ಮೂಲಕ ಜನಚಳವಳಿ ರೂಪಿಸಿದ್ದು ಜನಕಲ್ಯಾಣದ ಕಳಕಳಿಯ ದ್ಯೋತಕ. […]

ಅಂಕಣ ಬರಹ ಘೋಷಣೆಗಳ ನಡುವೆ ರೂಪಕಗಳಿಗೂ ಕಾತರಿಸುವ ಕಲ್ಮೇಶ ತೋಟದ್  ಕವಿತೆಗಳು ಕಲ್ಮೇಶ ತೋಟದ್ . ಮೂರು ಗೇಣಿನಷ್ಟೇ ಅಂತರ ಭಾಸವಾಗುತ್ತಿದ್ದ ಬಾನಹಂದರ ನೋಡಲದೆಷ್ಟು ಸುಂದರ ಆಕಾಶ ಭೂಮಿ ಮಂದಾರ ಅಪ್ಪನ ಹೆಗಲದು ಸುಂದರ ಇಂಥ ಭಾವುಕ ಸಾಲುಗಳಲ್ಲಿ ಅಪ್ಪನ ಹೆಗಲನ್ನು ವರ್ಣಿಸಿ ಅಪ್ಪನನ್ನು ಕುರಿತಂತೆ ಈವರೆಗೂ ಇದ್ದ ಇಮೇಜುಗಳಿಗೆ ಮತ್ತೊಂದು ಹೊಸ ರೂಪಕವನ್ನು ಕೊಡಮಾಡಿರುವ ೨೬ರ ಹರಯದ ಯುವ ಕವಿ ಕಲ್ಮೇಶ ತೋಟದ ಅವರ ಕವಿತೆಗಳನ್ನು ಪರಿಚಯಿಸುವುದಕ್ಕೆ ಸಂತೋಷ ಮತ್ತು ಸಂಭ್ರಮಗಳು ಮೇಳೈಸುತ್ತವೆ.  “ಕೌದಿ” ಶೀರ್ಷಿಕೆಯಲ್ಲಿ […]

ದ್ವೇಷ

ಅನುವಾದಿತ ಕವಿತೆ ದ್ವೇಷ ಇಂಗ್ಲೀಷ್ ಮೂಲ: ಸ್ಟೀಫನ್ಸ್ ಕನ್ನಡಕ್ಕೆ: ವಿ.ಗಣೇಶ್ ಕಗ್ಗತ್ತಲ ಆ ಕರಾಳ ರಾತ್ರಿಯಲಿ ಬಂದುಎದುರಿಗೆ ನಿಂತ ಆ ನನ್ನ ಕಡುವೈರಿದುರುದುರುಗುಟ್ಟಿ ನನ್ನ ನೋಡುತ್ತಿದ್ದಾಗತುಟಿಯದುರುತ್ತಿತ್ತು, ತನು ನಡುಗುತ್ತಿತ್ತು. ಹರಿದು ತಿನ್ನುವ ತೆರದಿ ವೈರಿಯ ನೋಡುತದೂರ್ವಾಸನಂತೆ ಉರಿಗಣ್ಣು ಬಿಟ್ಟಾಗನನ್ನ ಎರಡು ಕಣ್ಣುಗಳು ಕಾದ ಕಬ್ಬಿಣದಂತೆಕೆಂಪಾಗಿ ಕೆಂಡ ಕಾರುತ್ತಾ ಉರಿಯುತ್ತಲಿದ್ದವು ಶಾಂತಿಸಹನೆಯ ಮೂರ್ತಿಯಾದ ನನ್ನ ವೈರಿನಸುನಗುತ “ಗೆಳೆಯಾ, ಏಕಿಷ್ಟು ಉಗ್ರನಾಗಿರುವೆ?ಬಾಲ್ಯದಿಂದಲೂ ಕೂಡಿ ಕಳೆದ ಆ ಸಿಹಿ ದಿನಗಳನ್ನುಅದಾಗಲೇ ಮರೆತುಬಿಟ್ಟೆಯಾ?” ಎನ್ನ ಬೇಕೇ? “ಏನೋ ನಡೆಯ ಬಾರದ ಕಹಿ ಘಟನೆ […]

ಕನ್ನಡ ಸಾಹಿತ್ಯ, ಸಾಹಿತ್ಯ ಪರಿಷತ್ತು ಮತ್ತು ಮಹಿಳೆ..!

ಲೇಖನ ಕನ್ನಡ ಸಾಹಿತ್ಯ, ಸಾಹಿತ್ಯ ಪರಿಷತ್ತು ಮತ್ತು ಮಹಿಳೆ..! ಮಹಿಳೆಯೊಬ್ಬರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಬೇಕು ಎಂಬ ಚರ್ಚೆಗೆ ಜೀವ ಬಂದಿದೆ. ಶತಮಾನ ಪೂರೈಸಿರುವ ಈ ಸಂಸ್ಥೆಯು ಇದುವರೆಗೆ ಮಹಿಳಾ ಅಧ್ಯಕ್ಷರನ್ನು ಕಂಡಿಲ್ಲ. ಅಧಿಕಾರ-ಹಣ-ವರ್ಚಸ್ಸು ಇರುವ ಕ.ಸಾ.ಪ,ದಲ್ಲಿ ಚುನಾವಣೆಯ ಬಲಾಬಲ ಪರೀಕ್ಷೆಯಲ್ಲಿ ಮಹಿಳೆಯರು ಕಾಣಿಸಿಕೊಳ್ಳಬಹುದೇ? ಅಂತಹ ಅವಕಾಶವನ್ನು ’ಮತ’ ಚಲಾಯಿಸುವ ಸದಸ್ಯರು ಒಪ್ಪಿಕೊಳ್ಳುವರೇ? ಎಂದು ಕೇಳಿರುವ ಪತ್ರಕರ್ತವೊಬ್ಬರು ಚರ್ಚೆಯನ್ನು ಆರಂಭಿಸಿದ್ದಾರೆ. ನೂರೈದು ವರ್ಷ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತು ಕಳೆದ ಕೆಲ ವರುಷಗಳಿಂದ ಒಳ್ಳೆಯ ಕಾರಣಕ್ಕಾಗಿ ಸುದ್ದಿಯಾದದ್ದು […]

Back To Top