ಗಾಂಧೀಜಿಯ ರಾಮರಾಜ್ಯದ ಕಲ್ಪನೆ, ಸರ್ವೋದಯ ತತ್ವ, ಪ್ರಗತಿಪರ ಚಿಂತನೆ, ಸಮನ್ವಯ ಸಿದ್ಧಾಂತಗಳು ಭೂಗತವಾಗಿ ಎಲ್ಲೆಡೆ ಸ್ವಾರ್ಥ, ಭ್ರಷ್ಟಾಚಾರ, ತಾಂಡವಾಡುತ್ತಿದೆ ಎಂಬುದನ್ನು ಸಾಬೀತುಪಡಿಸುವ ಕವಿಯ ಹೋರಾಟ ಆಶಾದಾಯಕವಾಗಿದೆ.

ಸುಗ್ಗಿಕಾಲ…

ಬಣ್ಣದ ಬದುಕೊಂದು ನವಿಲಂತೆ
ಜಗದ ಸುಂದರತೆಗೊಂದು ರಂಗು
ಮೂಡಲ ಮನೆಯ ಕದ ತೆರೆದಂತೆ
ಹೊಂಗಿರಣ ಚಿಮ್ಮಿದ ಹಬ್ಬದ ತೇರು

ನಿಭಾಯಿಸುವ ಕಲೆ

ಪತಿ ಪತ್ನಿಯರ ನಡುವೆ ಇರುವ ನಿಸ್ವಾರ್ಥ ಭಾವ ಸ್ಪಷ್ಟವಾಗಿದ್ದರೆ ಎಲ್ಲವೂ ಹೂ ಎತ್ತಿದ ಹಾಗೆ ಸುಲಭವೆನ್ನುವುದರಲ್ಲಿ ಸಂದೇಹವಿಲ್ಲ

ಪ್ರೇಮಕನ್ನಿಕೆಯ ಆಸೆ

ಸರಿದಿವೆ ದಿನಗಳು ಯುಗವನು ಮೆಲ್ಲಗೆ
ಹರಿಯುವ ಕಂಬನಿ ಧಾರೆ
ತೆರೆದಿದೆ ರಮಣಿಯೆ ಹೃದಯದ ಬಾಗಿಲು
ಕೊರೆಯುವ ತಂಪಿನ ನೀರೆ

ಗಜಲ್

ಏಳಿ ಎದ್ದೇಳಿ ಗುರಿ ಮುಟ್ಟುವವರೆಗೆ ನಿಲ್ಲದಿರಿ ಎಂದು ಘರ್ಜಿಸಿ
ಯುವಕರ ಸೋಮಾರಿತನ ಬಡಿದು ಓಡಿಸಿದರು ವಿವೇಕಾನಂದ

ನೆಗಳಗುಳಿಯವರ ವಿಶಿಷ್ಟ ಛಾಪಿನ ಗಜಲ್ ಲೋಕ

“ಬಾಗಿಲೆ ಇಲ್ಲದ ಗೋಡೆಗಳಿಲ್ಲದ ಮನೆ ಕಟ್ಟುವುದಿದೆ ನನ್ನಾಸೆ
ನೆರೆ ಹೊರೆ ಬೇಡ ಕಾವಲುಗಾರರು ಬೇಡವೆ ಬೇಡ ಆಚೀಚೆ”
-ಮಿರ್ಜಾ ಗಾಲಿಬ್

ಭೂಸಿರಿಯು ಮುಗಿಲ ಮಾಳಿಗೆಯಲಿಮೋಡವೊಂದು ಗೂಡು ಕಟ್ಟಿದೆಭೂವನದಲಿ ಶೃಂಗಾರದಿಂದಲಿನವಿಲ ನಾಟ್ಯವು ಮುದವ ನೀಡಿದೆ ತುಂತುರು ಹನಿಯಲಿಘಮ್ಮನೆಂದಿದೆ ಭೂವಾಸನೆಗಂಡು ನವಿಲು ರೆಕ್ಕೆಯ ಬಿಚ್ಚಿತಾನು ಕುಣಿದಿದೆ ಕಾಮನೆ ಹಸಿರ ಮೈಸಿರಿಯು ಎಲ್ಲೆಡೆರಮ್ಯಕಾಲದ ವೈಭವಬಾನು ಭುವಿಯಲಿಎಂಥದಿದೋ ಆಕರ್ಷಣಾ ಚೈತ್ರ ಚಿಗುರಲಿ ಕೋಗಿಲೆಗಾನಮಾವು ತೆಂಗಿನ ರಸದೌತಣಪ್ರಕೃತಿ ಮಾತೆಯ ಮಡಿಲು ತುಂಬಿದೆವಿವಿಧ ಹೂಗಳು ಅರಳಿ ನಿಂತಿವೆ ಭೂಸಿರಿಯ ಒಡಲು ಮಾಗಿದೆಮೋಡದಂಚಿನ ಹನಿಗಳಿಂದಕಾವ್ಯರಸವು ಹರಿದಿದೆಹಸಿರ ವನದ ಸೆರಗಿನಿಂದ ದೀಪಿಕಾ ಚಾಟೆ

Back To Top