ಹರಿದ ಷರಟಿನ ಬೆಳಕು

ಹರಿದ ಷರಟಿನ ಬೆಳಕು

ಸಾಕ್ಷಿ ನುಡಿಯಲು ಕಾಯುತ್ತಾ ಕುಳಿತ ಮುದುಕಿ
ಕೋರ್ಟಿನಂಗಳದ ಕಸಗುಡಿಸುವಾಗ…
ಥಟ್ಟನೆ ನೆನಪಾಗುತ್ತಾಳೆ ಅವ್ವ.

ಸಾಲವಾ(ದಾ)ದ ಕವಿತೆ

ತುಟಿಯಂಚಿನಿಂದ ಆಚೆ ಬರದ ಮೌನ ಅಕ್ಷರಳನ್ನೆಲ್ಲ ನೀ…
ಕಣ್ಣಂಚಲ್ಲೇ ಓದಬೇಕಿತ್ತು!!!

ಆ ತಾಯಿ- ಈ ತಾಯಿ

ಮತ್ತಲ್ಲೇ ಕೂಗುತ್ತಾಳೆ,
“ಹೆರ ಬೇಡಿರೆ ಅವ್ವ ಹೆರಬೇಡಿರೇ
ಇಂಥ ಭಾಗ್ಯಕೆ ಗಂಡ ಹೆರಬೇಡಿರೆ..”

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—51 ಅಘನಾಶಿನಿಯಲ್ಲಿ ಪಾರಾದೆ, ಪುತ್ರೋದಯದ ಸಂತಸದಲ್ಲಿ ಮುಳುಗಿದೆ ಕುಮಟಾ ತಾಲೂಕಿನ ಮಿರ್ಜಾನಿನಲ್ಲಿ ಒಂದು ಆಟ. ನಾನು ‘ಗದಾಪರ್ವ’ ಪ್ರಸಂಗದಲ್ಲಿ ಕೌರವನ ಪಾತ್ರ ನಿರ್ವಹಿಸಬೇಕಿತ್ತು. ಮಿರ್ಜಾನ್‌ನಂಥ ಊರಿನಲ್ಲಿ ನನ್ನ ಮೊದಲ ಪಾತ್ರವಾದ್ದರಿಂದ ಸರಿಯಾದ ಸಿದ್ಧತೆಯೊಂದಿಗೆ ಪ್ರದರ್ಶನ ನೀಡಿ ಜನರ ಮನಗೆಲ್ಲುವ ಅನಿವಾರ್ಯತೆಯೂ ಇತ್ತು. ಥಿಯೇಟರ್ ಆಟ ಬೇರೆ. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಸಂತೋಷವಾಗುವಂತೆ ಪಾತ್ರ ನಿರ್ವಹಣೆ ಸಾಧ್ಯವಾಗದಿದ್ದರೆ ಅವರ ಟೀಕೆಗಳನ್ನು ಸಹಿಸಲೇ ಬೇಕಾಗುತ್ತದೆ. ನಾನು ಕಾಳಜಿ ಪೂರ್ವಕವಾಗಿ ಪಾತ್ರಕ್ಕೆ ಬೇಕಾದ […]

ಧಾರಾವಾಹಿ ಆವರ್ತನ ಅದ್ಯಾಯ-44 ಏಕನಾಥರು ಒಂದು ಕಾಲದಲ್ಲಿ ತಮ್ಮನ್ನು ಕಾಡುತ್ತಿದ್ದಂಥ ದಟ್ಟದಾರಿದ್ರ್ಯವನ್ನು ಮೀರಿ ಬೆಳೆದಿದ್ದರು. ಹಾಗಾಗಿ ಅಂದು, ‘ಹೊಟ್ಟೆಪಾಡಿಗೊಂದು ಉದ್ಯೋಗ!’ ಎಂದಿದ್ದ ಅವರ ಆ ಬೀಜಮಂತ್ರದ ಅರ್ಥವು ಈಗ ಸಂಪೂರ್ಣ ಬದಲಾಗಿ, ‘ಆಗರ್ಭ ಶ್ರೀಮಂತಿಕೆ ಮತ್ತು ಸಾಮಾಜಿಕ ಪ್ರತಿಷ್ಠೆಯೇ ತಮ್ಮ ಜೀವನದ ಪರಮೋಚ್ಛ ಗುರಿ!’ ಎಂದಾಗಿತ್ತು. ಆದ್ದರಿಂದ ತಮ್ಮ ಹಠಯೋಗದಂಥ ಜೀವನಶೈಲಿಯಿಂದ ತಾವು ಅಂದುಕೊಂಡಂತೆಯೇ ಭರ್ಜರಿ ಯಶಸ್ಸು ಗಳಿಸಿದ್ದರು. ಆವತ್ತು ಒಂದು ಹೊತ್ತಿನ ತುತ್ತಿಗೂ ಗತಿಯಿಲ್ಲದ ಕಾಲದಲ್ಲಿ ಏನೇನು ಬಯಸಿದ್ದರೋ ಅವೆಲ್ಲವೂ ಇಂದು ಅವರ ಪಾದಗಳ ಬಳಿ […]

ಗಝಲ್

ಕಾವ್ಯ ಸಂಗಾತಿ ಗಝಲ್ ಶಂಕರಾನಂದ ಹೆಬ್ಬಾಳ ಅನ್ಯಾಯವ ದಿಕ್ಕರಿಸಿ ಎದೆಗೊಟ್ಟವರುಕೋಟಿ ಚನ್ನಯ್ಯಬಡವರ ನೋವುಗಳಿಗೆ ದನಿಯಾದವರುಕೋಟಿ ಚನ್ನಯ್ಯ ಮಲ್ಲಯ್ಯ ಬುದ್ಯಂತನ ಯಮಪುರಿಗೆಅಟ್ಟಿದರೇಕೆಕಿನ್ನಿದಾರುವಿನ ಆಶ್ರಯವ ಪಡೆದವರುಕೋಟಿ ಚನ್ನಯ್ಯ ತುಳುನಾಡಿನಲಿ ದಂತಕಥೆಯಾಗಿ ಉಳಿದಮಹಾಚೇತನರಿವರುಸಾಯಿನ ಬೈದ್ಯನ ಮಮಕಾರದಿ ಬೆಳೆದವರುಕೋಟಿ ಚನ್ನಯ್ಯ ಚಂದುಗಿಡಿಯ ಕುತಂತ್ರಕ್ಕೆ ಬಲಿಯಾಗಿಬಂಧಿತರಾದವರುಎಣ್ಮೂರಿನ ದೇವಬಲ್ಲಾಳನಲಿ ಇರುವವರುಕೋಟಿ ಚನ್ನಯ್ಯ ಪಂಜದ ಗಡಿಯಲ್ಲಿ ವಾಸಸ್ಥಳವನುಮಾಡಿಕೊಂಡರೇಕೆಸುಂಕದ ಕಟ್ಟೆಯ ಜೋಯಿಸರ ಕೇಳಿದವರುಕೋಟಿ ಚನ್ನಯ್ಯ ಪಡುಮಲೆಯ ಬಲ್ಲಾಳರ ಆಕ್ರಮಣಕೆತುತ್ತಾದವರುಹೋರಾಡುತ್ತ ವೀರಮರಣ ಅಪ್ಪಿದವರುಕೋಟಿಚನ್ನಯ್ಯ ಜನಪರ ಕಾರ್ಯದಿಂದಲೆ ದೈವತ್ವವನುಏರಿದವರಿವರುಅಭಿನವನ ಗಝಲಿನಲಿ ಮೆರೆದವರುಕೋಟಿ ಚನ್ನಯ್ಯ

Back To Top