ಸರಣಿ ಬರಹ ಅಂಬೇಡ್ಕರ್ ಓದು ಬಾಲ್ಯ ಭಾಗ-ಒಂದು ಭಾರತದಲ್ಲಿ ಶತಶತಮಾನಗಳಿಂದ ಐದನೇ ಒಂದು ಭಾಗದಷ್ಟು ಜನರನ್ನು ಶೂದ್ರರೆಂದು, ಅಸ್ಪೃಶ್ಯರೆಂದು, ಅಂತ್ಯಜರೆಂದು, ಅಪವಿತ್ರರೆಂದು, ಅವರ್ಣಿಯರೆಂದು ಮಲಿನರೆಂದು ಊರ ಹೊರಗೆ ಪಶುವಿಗಿಂತ ಕೀಳಾಗಿ ಅಮಾನವೀಯ ಜೀವನ ಸಾಗಿಸುತ್ತಾ ಸವರ್ಣೀಯರಿಂದ ತುಳಿಯಲ್ಪಟ್ಟ ಸಮುದಾಯವೆ ನಿಮ್ನ ವರ್ಗದ ಜನ, ಋಗ್ವೇದದ ಪುರುಷ ಸೂಕ್ತದಲ್ಲಿ ವರ್ಣಿಸಿದಂತೆ ಪುರುಷನೆಂಬಾತನ ಮುಖದಿಂದ ಬ್ರಾಹ್ಮಣರು, ಬಾಹುಗಳಿಂದ ಕ್ಷತ್ರೀಯರು, ತೊಡೆಯಿಂದ ವೈಶ್ಯರು ಮತ್ತು ಪಾದದಿಂದ ಶೂದ್ರರು ಜನಿಸಿದರೆಂದು ಜನರನ್ನು ವರ್ಗಿಕರಿಸಿ ಶೂದ್ರರನ್ನು ಇನ್ನು ನಿಮ್ನಕರಿಸಿ ಚಂಡಾಲರನ್ನು ಅಸ್ಪೃಶ್ಯರೆಂದು ಅತ್ಯಂತ ಹೀನ […]

“ಒಣರೊಟ್ಟಿ ತಿಂದು
ತಣ್ಣೀರ ಕುಡಿ, ಫರೀದ್
ಇತರರ ತುಪ್ಪ ರೊಟ್ಟಿಯ ಕಡೆ
ನೋಡದಿರು ಹಂಬಲಿಸಿ”
-ಬಾಬಾ ಷೇಖ್ ಫರೀದ್

ಮಾಗಿದಾಗಲೆಲ್ಲ ಚಿತ್ರಗಳು

ಒತ್ತೆಯಾಳು ಕಣ್ಣ ಬೆಳಕಿನ ಕೂಳು
ಉಣ್ಣುವಾಗಲೆಲ್ಲ ನಾಲಿಗೆ ಚಿತ್ರವೂ
ಅಣಕಿಸುತ್ತದೆ

ಕಾಲವೆಂಬ ಗಿರಿಯ ಏರುತ್ತಾ ಏರುತ್ತಾ ಹಿಂತಿರುಗಿ ನೋಡಿದಾಗ ಅದೆಷ್ಟೋ ಅಂದಿನ ಸಾಮಾನ್ಯ ಸಂಗತಿಗಳು ಇಂದು ವಿಶಿಷ್ಟವೆನಿಸ ತೊಡಗುತ್ತವೆ. ಕಾಡುವ ನೆನಪುಗಳಾಗಿ ಹಂಚಿಕೊಳ್ಳಲೇಬೇಕೆಂಬ ತಹತಹ ಮೂಡಿಸುತ್ತವೆ. ಅಂತಹ ನೆನಪುಗಳ ಮಾಲಿಕೆ ಈ ಅಂಕಣ. ಬನ್ನಿ ನೆನಪಿನ ದೋಣಿಯನ್ನೇರಿ ಗತ ವೆಂಬ ಸಾಗರದ ಪರ್ಯಟನೆ ಮಾಡಿ ಬರೋಣ.

ಸೋಮಣ್ಣನ ಸಂಕಟಗಳು

ಹಾಸ್ಯ ಲೇಖನ ಸೋಮಣ್ಣನ ಸಂಕಟಗಳು ಸೋಮಣ್ಣ ನಮ್ಮ ಮನೆಗೆ ಹಾಲು ಹಾಕಲು ಬರುತ್ತಾರೆ.ಮನೆ ಕಡೆ ಹೊಲ,ಗದ್ದೆ ,ತೋಟ ಅಂತ ಜಮೀನು ಕೂಡ ಚೆನ್ನಾಗಿದೆ.ಒಂದಷ್ಟು ಮನೆ ಕಟ್ಟಿ ಬಾಡಿಗೆ ಕೂಡ ಕೊಟ್ಟಿದ್ದಾರೆ.ಇಷ್ಟು ಆದಾಯ ಸಾಲದು ಅಂತ ಡೈರಿ ಏಜೆನ್ಸಿ ಕೂಡ ತೊಗೊಂಡು ಮನೆ ಮನೆಗೆ ಹಾಲು ಹಾಕುತ್ತಾರೆ.ಒಟ್ಟಾರೆಯಾಗಿ ಮನೆ ಕಡೆ ಚೆನ್ನಾಗಿದ್ದಾರೆ. ಸೋಮಣ್ಣ ಒಳ್ಳೆ ಹಸನ್ಮುಖ ವ್ಯಕ್ತಿ.ಹಾಲು ಕೊಡಲು ಬಂದಾಗ ,ನನಗೆ ರಜೆಯಿದ್ದ ದಿನವಾಗಿ, ಒಂದಷ್ಟು ಬಿಡುವಿದ್ದರೆ ಒಂದು ನಾಲ್ಕು ಕಷ್ಟ ಸುಖದ ಮಾತನಾಡಿ ಹೋಗುತ್ತಾರೆ.ಅಂತಹ ಒಂದು ದಿನ […]

ಗಜಲ್

ಗಜಲ್ ಪ್ರಕಾಶಸಿಂಗ್ ರಜಪೂತ ಒಡೆಯನಾ ಸಂದೇಶ ಒಂದಾಗಿ ಬಾಳುಬೀದಿ ಗಳು ಹಂಚಿ ಆಗದಿರು ಹಾಳು ಬರುವಾಗ ತಂದಿ ಏನು ಜಗಳಾಡಲು ಬಂದಿ ಏನುನಿನ್ನ ಕಾಡುವದು ಇಲ್ಲಿ ನಿತ್ಯ ಈ ಸವಾಲು ಒಂದೇ ಕುಲ ಒಂದು ಮತ ಒಂದು ನಿನ್ನ ಜಾತಿಕರ್ಮವೇ ಪರಿಚಯ ತಿಳಿಕೋ ನಿನ ಪಾಲು ಗುಡಿಯಲ್ಲಿ ಹುಡುಕಿದರೆ ಸಿಗುವನಾ ಒಡೆಯಾಇಳಿಯಬೇಕು ಅದಕ್ಕೆ ನೀ ಮನದ ಆಳು ಜೊತೆಯಲ್ಲಿ ಬರುವದಿಲ್ಲ ನೀ ಮಾಡಿದ ಸಂಚಯದುಖ್ಖ ನೀಡತೈತಿ ಅಯ್ಯ ನೀ ಕಟ್ಟಿದ ಜಾಲು ನೆನಪಿನಲ್ಲಿ ಇರಲಿ”ಪ್ರಕಾಶ”ನಾ ಸದಾ ಮಾತುಜಾತಿ […]

ಅಕ್ಷರ ಸಂತ ಹಾಜಬ್ಬ

ಕಾವ್ಯ ಸಂಗಾತಿ ಅಕ್ಷರ ಸಂತ ಹಾಜಬ್ಬ ಕಮಲಾಕ್ಷಿ ಕೌಜಲಗಿ ಅನಕ್ಷರಸ್ಥರೆ ಆದರು ಕೂಡಅಕ್ಷರ ಸಂತರು ಹಾಜಬ್ಬನಿಮ್ಮನ್ನೋಡಿ ಇಡೀ ದೇಶಹಾರಿಸುವಂತಾಗಿದೆ ಹುಬ್ಬ! ಕಿತ್ತಳೆ ಮಾರಿ ಕಟ್ಟಿಸಿಕೊಟ್ಟಿರಿಕಲಿಯಲು ಮಕ್ಕಳಿಗೆ ಶಾಲೆಅಕ್ಕರೆಯಿಂದಲಿ ಸಾಧನೆಗೈದಿರಿನಿಮಗಿದೋ ಸಾವಿರ ಚಪ್ಪಾಳೆ! ವಿಶಾಲ ಮನಸಿನ ಕಾಯಕಯೋಗಿಸರಳತೆ ತುಂಬಿದೆ ಕಣಕಣವುನಿಮ್ಮಯ ನೆರಳಲಿ ಕಲಿತವರೆಲ್ಲರುತೀರಿಸಲುಂಟೇ ನಿಮ್ಮ ಋಣವು? ಹಸುಳೆಯ ಮನಸಿನ ಮುಗ್ಧತೆ ಅಡಗಿದೆಹೃದಯ ಶ್ರೀಮಂತಿಕೆ ನಿಮ್ಮ ಆಸ್ತಿಎಲ್ಲರು ಅಕ್ಷರ ಕಲಿಯಲಿ ಎಂಬುದೆನಿಮ್ಮಲಿ ತುಡಿಯುವ ಆಸಕ್ತಿ ಜ್ಞಾನದ ಹಸಿವನು ತೀರಿಸಲೋಸುಗತಿರುಗಾಡಿ ಮಾರುತ ಜೀವವ ತೇಯ್ದೆಈ ಪರಿ ನಿಷ್ಠೆಯ ಕಾಯಕದಿಂದಲೆಪದ್ಮಶ್ರೀ ಪ್ರಶಸ್ತಿಯು ನಿಮ್ಮನ್ನಾರಿಸಿದೆ.

Back To Top