ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—48 ಮತ್ತೆ ಮರುದನಿಗೊಂಡ ಅಸ್ಪೃಶ್ಯತೆ ನೋವುಗಳು…… ನನ್ನ ವಿವಾಹವೇನೋಸಹಜ ಪ್ರಕ್ರಿಯೆಯಂತೆ ನಿರಾತಂಕವಾಗಿ ನಡೆಯಿತು. ಹಲವರು ಶುಭಹಾರೈಕೆಗಳಿಂದ ನಮ್ಮ ನಿಲುವುಗಳನ್ನು ಬೆಂಬಲಿಸಿದರು. ಕೆಲವರು ನೇರ ನನ್ನ ಕಿವಿಗೂ ಕೇಳಿಸುವಂತೆ ಟೀಕಾಸ್ತ್ರಗಳ ಬಳುವಳಿಯನ್ನೂ ಕೊಡಮಾಡಿದರು. ಬಹುತೇಕ ನಮ್ಮ ಜಾತಿಯ ಬಂಧುಗಳಿಗೆ ನಾನು ಅಂತರ್ಜಾತಿಯ ವಿವಾಹ ಮಾಡಿಕೊಂಡದ್ದು ಸಮಂಜಸವೆನಿಸಲಿಲ್ಲ. “ಉತ್ತಮ ಶಿಕ್ಷಣ ಪಡೆದು ಒಂದು ಒಳ್ಳೆಯ ಉದ್ಯೋಗದಲ್ಲಿ ಇದ್ದವನು ಸ್ವಜಾತಿಯ ಹುಡುಗಿಯನ್ನೇ ಮದುವೆ ಮಾಡಿಕೊಂಡು ಸ್ವಜಾತಿಯ ಹುಡುಗಿಯೊಬ್ಬಳಿಗೆ ಬದುಕು ನೀಡಬಹುದಿತ್ತು. ಓದಿದ ಮತ್ತು ಉತ್ತಮ […]
ಕಳಚಿಕೊ ಬಡಿವಾರದ ಬಾಳ್ವೆ
ಕಳಚಿಕೊ ಬಡಿವಾರದ ಬಾಳ್ವೆ
ಗಟ್ಟಿಗೊಳಿಸಿಕೊ ಮನವ
ಆತ್ಮ ವಿಮರ್ಶೆ
ಬತ್ತಲೆಯಾಗಬೇಕಿದೆ ಆತ್ಮಸಾಕ್ಷಿಗೆ
ಸಾರ್ಥಕ ಬದುಕಿಗೆ ಮುನ್ನುಡಿಯಾಗಿ
ಗಜಲ್
ದಣಿದಿರುವೆ ಸಪ್ತರಾಗಗಳ ಬಹುತಂತಿಯ ವೀಣೆ ನುಡಿಸಿ
ಒಲಿದು ಒಂದಾಗಲು ಏಕತಾನ ದನಿಗಾಗಿ ಹಂಬಲಿಸುವೆ
ಗಜಲ್
ಗಜಲ್ ಪ್ರಕಾಶಸಿಂಗ್ ರಜಪೂತ ನಾವು ಮುಖದಲ್ಲಿ ರಸನೆ ಪಡೆದೇವಿಮೌನ ಎಂಬುವ ಕೀಲಿ ಜಡೆದೇವಿ ಸುಖಾ ಎಂಬುವದು ಒಂದು ಮೃಗತೃಷ್ಣೆನಾವು ಬರಿ ನೋವು ಮಾತ್ರ ಹಡೆದೇವಿ ಎಲ್ಲ ಸಂಬಂಧಗಳು ಬದಿಗಿಟ್ಟುಹಣಾ ಗಳಿಸುತ್ತ ಕಾಲ ಕಳೆದೇವಿ ದಾತ ನೀಡಿದ್ದು ಸಾಲಲಿಲ್ಲ ಅಂತನಿತ್ಯ ಆಸೆಯ ಒಡ್ಡು ಒಡೆದೇವಿ ಅರಿಯದೆ ಉಳಿದಿದೆ ಜಗದಾಗ ಗುರಿಅಮಲಿನಲಿ ಯಾವ ಯತ್ತ ನಡೆದೇವಿ ಬದುಕು ಜಗದಾಗ ಬರಿ ನಾಲ್ಕು ದಿನ“ಪ್ರಕಾಶ” ಈ ನಿಜಾನೇ ಮರೆತೇವಿ
ನಿನ್ನ ನನ್ನ ನಡುವೆ
ಎದೆಯಲ್ಲಿಯೇ ಸುಡು
ಕವಿಗೆ ದಾರಿ ಬಿಡು
ಕವಿತೆಗೆ ತುಸು ಹೃದಯ ಕೊಡು
ಮತಿಹೀನ
ದೇವಿ ಕಂಡವಳಿವಳು ಇಂತಹ ಭಾಳ
ಕುಬ್ಬಗಳ ಹಿಂಡು ನಿತ್ಯ ನಿರಂತರವೂ
ಅವಳೇ ಬಲು ಕುಗ್ಗಿದ ಮನದಾಳದಿ
ನೋಡಿಹಳು ಕೆಂಗಣ್ಣಿನಿಂದಿವರನು!
ಜುಗಲ್ಬಂಧಿ
ಜುಗಲ್ಬಂಧಿಯಲ್ಲಿ
ಕಳೆದಿದ್ದೇನೆ
ಉತ್ತರ ಮಾತ್ರ
ಅಗೋಚರವಾಗಿದೆ…
ಬಾಲ್ಯದ ನೆನಪುಗಳು
ಸಿಹಿ ಅನುಭವಗಳು ನೋಡನೋಡುತ್ತ
ಎಲ್ಲಿ ಮರೆಯಾದವು?
ಗಜಲ್ ಎಂಬುದು ಆತ್ಮದ ಪಿಸುಮಾತು. ಹೃದಯದ ಮಾತುಗಳು ಜೀವಕಾರುಣ್ಯದಿಂದ ಸ್ನಿಗ್ಧವಾಗಿರುತ್ತವೆ. ಸಕಲ ಜೀವಿಗಳೊಂದಿಗಿನ ಪ್ರೇಮಭಾವದಿಂದ ಮಾಧುರ್ಯವನ್ನು ಪಡೆಯುತ್ತವೆ