ಅಂಕಣ ಬರಹ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌.
ಈ ವಾರ-
ಸ್ವಾತಂತ್ರ್ಯ ಹೋರಾಟಗಾರ್ತಿ ಜಾನಕಿ ದೇವಿ ಬಜಾಜ್ (1893-1979

ಕಣ್ಣಿಲ್ಲದ ಲೋಕಕ್ಕೆ ಕಣ್ಣು ಕೊಟ್ಟ ಡಾಕ್ಟರು

ಕೃತಿ: -‘ಮುಟ್ಟಿಸಿಕೊಂಡವರು:
ಡಾ. ಬಿ.ಎಂ. ತಿಪ್ಪೇಸ್ವಾಮಿ ನೆನಪಿನ ಪುಸ್ತಕ’ (1998)
ಸಂಪಾದಕರು: -ಬಿ.ವಿ. ವೀರಭದ್ರಪ್ಪ, ಬಿ.ಟಿ. ಜಾಹ್ನವಿ

ಧಾರಾವಾಹಿ ಆವರ್ತನ ಅದ್ಯಾಯ-38 ಮಸಣದಗುಡ್ಡೆಯ ಎರಡನೆಯ ಬನ ಜೀರ್ಣೋದ್ಧಾರದ ನಂತರ ಗುರೂಜಿಯವರ ನಕ್ಷತ್ರವೇ ಬದಲಾಗಿಬಿಟ್ಟಿತು. ಮುಂದಿನ ಒಂದೆರಡು ವರ್ಷಗಳಲ್ಲಿ ಅವರ ಸಂಪಾದನೆ ದುಪ್ಪಟ್ಟಾಗಿ ಕಷ್ಟಕಾರ್ಪಣ್ಯಗಳೆಲ್ಲ ಬಿರುಗಾಳಿಗೆ ಸಿಕ್ಕ ತರಗೆಲೆಗಳಂತೆ ಹಾರಿ ತೂರಿ ಹೋಗಿ ಜೀವನವು ಅಭಿವೃದ್ಧಿಯ ಪಥದಲ್ಲಿ ಸಾಗತೊಡಗಿತು. ಅವರೀಗ ತಮ್ಮ ಜ್ಯೋತಿಷ್ಯ ವಿಭಾಗವನ್ನೂ, ಧಾರ್ಮಿಕ ಕೈಂಕರ್ಯಗಳ ವ್ಯವಹಾರವನ್ನೂ ಅಪ್ಪನ ಹಳೆಯ ಕೋಣೆಯಿಂದ ಹೊಸದಾಗಿ ನಿರ್ಮಿಸಿದ ವಿಶಾಲ ಪಡಸಾಲೆಯ ಹವಾನಿಯಂತ್ರಿತ ಕೊಠಡಿಗೆ ವರ್ಗಾಯಿಸಿದ್ದರು. ಆ ಕಛೇರಿಗೂ ಮತ್ತು ವಠಾರದ ಕೆಲವು ಕಡೆಗಳಿಗೂ ಸಿಸಿ ಕ್ಯಾಮೆರಾಗಳನ್ನೂ ಅಳವಡಿಸಲಾಗಿತ್ತು. ಆ […]

ಪ್ರಕೃತಿ ವಿಕೋಪ

ಸ್ವೇಚ್ಛಾಚಾರಿಯಂತೆ ವರ್ತಿಸುವ,
ಪದೇಪದೇ ಬಣ್ಣ ಬದಲಿಸುವ
ಸಮಯ ಸಾಧಿಸುವ ಜನತೆಗೆ ತಿರುಗೇಟೇ ?

ಒಂದೊಂದೇ ಹೆಜ್ಜೆ

…ಕನ್ನಡಿಯಂಗೆ  ದಿಟವು ಈ ತೆಳು-ತಿಳಿ-ತಾರುಣ್ಯದ-ನೀರು
…ಅದರಲ್ಲಿ ಈಗ ಕಂಡೆ ಇದೀಗ ಬಿದ್ ಒಂದ್ಹನಿ ನಿನ್ಕಣ್ಣೀರು
…ಓಹ್, ನೆನಪಾಗಿರಬೇಕು ಅಮ್ಮಾವ್ರಿಗೆ, ಅಮ್ಮ ತಂಗೀರು

. ಇಂದಿನ, ಯುವಜನಾಂಗ ಗಾಂಧೀ ಮಾದರಿಯ ಹೋರಾಟಕ್ಕೆ ಪ್ರತಿಕ್ರಿಯಿಸುತ್ತಿರುವುದು ಆಶಾದಾಯಕವಾಗಿದೆ. ಇದಕ್ಕೆ ಪ್ರಸ್ತುತ ಭ್ರಷ್ಟಾಚಾರ ವಿರೋಧಿ ಹೋರಾಟ ಒಂದು ಜ್ವಲಂತ ಉದಾಹರಣೆಯಾಗಿದೆ

Back To Top