ಆತ್ಮಕಥನ:ಬಾಬಾಸಾಹೇಬರ ಆಲೋಚನೆಗಳು.

ಆತ್ಮಕಥನ:ಬಾಬಾಸಾಹೇಬರ ಆಲೋಚನೆಗಳು.

ಬಾಬಾಸಾಹೇಬರ ಜೀವನ ಹೋರಾಟ ಕುರಿತು ಧನಂಜಯ ಕೀರ್ ಅವರು ಬರೆದ ಕೃತಿಯನ್ನು ನೋಡಿದ ಬಾಬಾಸಾಹೇಬರು “ಚೆನ್ನಾಗಿದೆ, ಆದರೆ ನನ್ನದು  ಸುದೀರ್ಘ ಮತ್ತು ಅಂತ್ಯ ಕಾಣದ ಜೀವನಗಾಥೆ,  ಅದು ಯಾರಿಗೂ ತಿಳಿಯದು ಬೇರಾರು ಬರೆಯುವಂತಹದ್ದಲ್ಲ” ಎನ್ನುತ್ತಾರೆ. ‘ ಆತ್ಮ ಚರಿತ್ರೆ ಬರೆಯಲು ಸಮಯ ಎಲ್ಲಿದೆ?’ ಎಂಬುದು ಅಂಬೇಡ್ಕರ್ ಅವರ ಬಗೆಹರಿಯದ ಪ್ರಶ್ನೆಯಾಗಿತ್ತು. ‘ನನ್ನ ಜನರಿಗೊಂದು  ಮಾತೃಭೂಮಿ ಇಲ್ಲ’ ಎಂದ ಬಾಬಾಸಾಹೇಬರು,ಮಾತು ಸೋತ ಎಲ್ಲರಿಗೂ ಮಾತೃಭೂಮಿಯ ಹಕ್ಕು ಕೊಟ್ಟವರು, ಅವರು ಬರೆದದ್ದೆಲ್ಲ ಆತ್ಮಚರಿತ್ರೆಯೇ ಆದೀತು.

ಅಳಿದ ಮೇಲಿನ ಭಯ!

ಕಾವ್ಯಯಾನ ಅಳಿದ ಮೇಲಿನ ಭಯ! ಅಳಿದ ಮೇಲಿನ ಭಯ! ನನಗೆ ಧರೆಯ ಮೇಲಿನಈ ಬದುಕಲ್ಲೆಬಗೆಬಗೆಯ ಭಯವಿದೆನನ್ನ ಸುತ್ತಮುತ್ತಲ ಜನಜಂಗುಳಿಮುಸುಕಿನೊಳಗೆ ನುಸುಳಿಥರಹಾವರಿ ಭಯೋತ್ಪಾದಕರಂಥಹಾವಳಿತುಳುಕಿದೆ ಎಡೆಬಿಡದೆ ನನ್ನೊಳಗೆ ನೆಮ್ಮದಿಯಲಿದ್ದವರಕಾಲಕೆರೆದು ಕೆಣಕುವವರುಇಂದು ಬೆಳ್ಳಬೆಳಗ್ಗೆ ತಾನೆಬಿಳಿಯ ನಗೆ ನಕ್ಕವರುನಾಳೆ ಅಟಮಟಿಸಿ ಚುಚ್ಚಿಕತ್ತಲೆಯಲಿ ಕರಗುವವರುಕೂತಲ್ಲೆ ನಿಂತಲ್ಲೆ ಇದ್ದದ್ದುದಿಢೀರನೆ ಇಲ್ಲವಾಗಿಸುವವರುನಾಯಿಗೂ ಸುಳ್ಳುಬೊಗಳು ಕಲೆಕಲಿಸುವವರು ಕಚ್ಚಿಸುವವರುಶುಭ್ರ ಸೂಟಿನಲ್ಲಿ ದೋಚುವವರುಅನ್ಯರ ಬೆವರಿಗೂ ಹೇಸದ‘ವಿದ್ಯಾವಂತ ಸಮಗ್ರ ಸಂಸಾರ’ಗಳುಬೀಭತ್ಸ ಅತ್ಯಾಚಾರಿಗಳುಬರ್ಬರ ಕೊಲೆಪಾತಕ ಭೀಷಣರುಹಗಲನ್ನೆ ರಾತ್ರಿ ಮಾಡುವಕರಾಳ ಕ್ರೌರ್ಯಾವತಾರಗಳತದೇಕ ಭಯವಿದೆಹಾಗಾಗಿ ರಾತ್ರಿಗಳಲಿ ಇನ್ನೂ ಭಯಅಥವ ರಾತ್ರಿಗಳದೆ ಭಯ! ನೊಣ ಸೊಳ್ಳೆ ಕ್ರಿಮಿಕೀಟವೈರಸ್ಸು ಬ್ಯಾಕ್ಟೀರಿಯಸಂಕ್ರಾಮಿಕಗಳ […]

ಗಾಂಧಿ

ಕಾವ್ಯಯಾನ ಗಾಂಧಿ ನಾಗರತ್ನ ಎಂ ಜಿ ಗಾಂಧಿನಡೆದ ಹಾದಿಸತ್ಯ ಅಹಿಂಸೆ ಎಂಬಕಲ್ಲು ಮುಳ್ಳುಗಳ ಗಾದಿ ನಗು ನಗುತ್ತಲೇಸವೆಸಿದರು ತುಂಡು ಬಟ್ಟೆಬಿದಿರು ಕೋಲಿನಲ್ಲಿಜೀವಿತಾವಧಿ ಬಿಡಿಸಿ ದಾಸ್ಯದಸಂಕಲೆಯಿಂದಭಾರತಾಂಬೆಯನುಹೊರಟರು ತಾ ತೊರೆದುಜಗದ ಬಂಧವನು ಮಹಾನ್ ಚೇತನದತ್ಯಾಗಮರೆತ ಜನಕೊನೆಗಾಣಿಸಿದರುರಾಷ್ಟ್ರಪಿತನ ಜೀವನ ನೆನೆಯೋಣ ವರ್ಷಕ್ಕೊಮ್ಮೆಯಾದರೂಮಹಾತ್ಮನನಡೆಯೋಣ ನಿಜದದಾರಿಯಲಿ ಒಂದು ದಿನ

ಮಧು ಮಗಳು

ಕಾವ್ಯಯಾನ ಮಧು ಮಗಳು ಡಾ.ನಿರ್ಮಲಾ ಬಟ್ಟಲ ಹಸಿರು ಹಂದರದಿಅರಿಶಿನ ಮೆತ್ತಿಕೊಂಡುಹಳದಿ ಸೀರೆಯುಟ್ಟುಹಸಿರುಬಳೆಗಳ ಸದ್ದು ಮಾಡುತ್ತಾನಾಚಿಕೆಯಿಂದಓಡಾಡುವ ಮಗಳಿಂದುತುಸು ಬೇರೆಯೇ ಎನಿಸುತ್ತಿದ್ದಾಳೆ…..!! ಪತಿಯ ಕಿರುಬೆರಳು ಹಿಡಿದುಹಿಂದೆ ಹೆಜ್ಜೆ ಹಾಕವವಳಕಣ್ಣುಗಳಲ್ಲಿ ನನ್ನ ಹುಡುಕಾಟ….!ನನ್ನ ಕಿರುಬೆರಳು ಬಿಡಿಸಿಕೊಂಡಳೆಜೋಪಾನ ಮಗಳೆ ಎನ್ನುವಮೂಕ ಭಾವ ಅರಿತವಳುತುಸು ಬೆರೆಯೇ ಎನಿಸುತ್ತಿದ್ದಾಳೆ….!! ರೇಷಿಮೆ ಸೀರೆ ಒಡವೆ ಒಡ್ಯಾಣದಿಹೊಳೆವ ಕಂಗಳ ಚೆಲುವಿಗೆದೃಷ್ಟಿ ತಾಗದಿರಲೆಂದು ದೃಷ್ಟಿಬೊಟ್ಟಿಡಬೇಕೆಂದರೆ ಬೆರಳೆಕೊಅವಳ ಕೆನ್ನೆಗೆ ತಾಗುತ್ತಿಲ್ಲ….!ಮಗಳು ತುಸು ಬೇರೆಯೇ ಎನಿಸುತ್ತಿದ್ದಾಳೆ….!! ಅಕ್ಷತೆ ಆರಕ್ಷತೆ ಹರಕೆ ಹಾರೈಕೆಸಾವಿರ ಸಾವಿರಹೊಸ ಕನಸುಗಳ ಹೊತ್ತುಹೊರಟಿದ್ದಾಳೆ ಹೊಸಬಾಳಗೆ‘ಮನಸಿಲ್ಲ ಮಗಳೆ ಕಳಿಸಲುನಿನ್ನ ‘ಎನ್ನುವ ಮಾತುಗಂಟಲೋಳಗೆ […]

ಹುಡುಕಾಟವೆಂಬುದು ವ್ಯಾಧಿ

ಅನುವಾದ ಸಂಗಾತಿ ಹುಡುಕಾಟವೆಂಬುದು ವ್ಯಾಧಿ ಕನ್ನಡ ಮೂಲ:ಸ್ಮಿತಾ ಅಮೃತರಾಜ್. ಸಂಪಾಜೆ ಇಂಗ್ಲೀಷಿಗೆ: ಸಮತಾ ಆರ್. ಒಂದು ಪಾತ್ರೆಯ ಗಾತ್ರತನ್ನ ಪಾತ್ರಕ್ಕಿಂತ ಹೆಚ್ಚಿಗೆಇನ್ನೇನು ಭರಿಸಲು ಸಾಧ್ಯನೀನೇ ಹೇಳು?ಮೊಗೆದು ಮೊಗೆದು ಮತ್ತೂ ಮತ್ತೂಸುರಿದು ತುಂಬಿದ್ದಕ್ಕೆ ಕಾರ್ಯ ಕಾರಣವುಂಟೇ? ಕವಿತೆಗೂ ವಿಜ್ಞಾನಕ್ಕೂ ಕೂಡಿಬರದು ಸಖ್ಯಇದು ನಿನಗೂ ಗೊತ್ತಿರುವಂತಸತ್ಯ. ಸುರಿಯುವ ಓಘಕ್ಕೆತುಂಬಿದ್ದೂ ಚೆಲ್ಲಿ ಆರಿ ಹೋಗುತ್ತಿದೆಕಂಡೂ ಕಾಣದಂತಿರುವ ಸಣ್ಣದೊಂದುಬಿರುಕು ಪಾತ್ರದ ತಳಕ್ಕೀಗಅಡರಿಕೊಂಡಿದೆ. ಹಿಡಿ ಹೃದಯ ಮುಷ್ಟಿ ಗಾತ್ರಎದೆ ಬಡಿತ ರಕ್ತ ಸಂಚಲನಹಿಡಿ ಜೀವ ಇಲ್ಲೇ ಹಿಡಿದು ನಿಂತಿದೆಯೆನ್ನುವುದುಎಲ್ಲರಂತೆ ನೀನೂ ಓದಿ ಉರು ಹೊಡೆದವಳೆ.ಬದುಕು […]

ವಾರ್ಷಿಕ ವಿಶೇಷಾಂಕ

‘ಸಂಗಾತಿ’ ಕನ್ನಡ ಸಾಹಿತ್ಯದ ವೆಬ್ ಪತ್ರಿಕೆ ಇದೇ ಅ.೨೦ ಕ್ಕೆ ಎರಡು ವರ್ಷ ಮುಗಿಸಿ,ಮೂರನೇ ವಸಂತಕ್ಕೆ ಅಡಿಯಿಡುತ್ತಿದೆ
ಈ ಎರಡು ವರ್ಷಗಳಲ್ಲಿ ಸಂಗಾತಿ ಪತ್ರಿಕೆ ಕವಿತೆ, ಕತೆ, ಜೀವನ ಚರಿತ್ರೆ, ಅಂಕಣ ಬರಹಗಳ ಮೂಲಕ ಕನ್ನಡ ಸಾಹಿತ್ಯದ ವರ್ತಮಾನದ ದನಿಯನ್ನು ಕಟ್ಟಿಕೊಟ್ಟಿದೆ. ನಾಡಿನ ಹಿರಿಯರು, ಕಿರಿಯರು ಸಂಗಾತಿಗೆ ಬರೆದಿದ್ದಾರೆ.
ಎರಡು ವರ್ಷದ ಪಯಣದ ಈ ಸಂದರ್ಭದಲ್ಲಿ ಪತ್ರಿಕೆ ವಿಶೇಷ ಸಂಚಿಕೆ ತರಲು ತಿರ್ಮಾನಿಸಿದೆ

ಗಝಲ್

ಕ್ಷಮೆ,ದಯೆ,ವಾತ್ಸಲ್ಯಗಳ ಮಹಾಮೂರ್ತಿ
ಸದ್ಗುಣಿಯಾಗು ದೊರೆಯೆ
ಪ್ರಮಾದಗೈದವರಿಗೆ ಪಶ್ಚಾತಾಪದ ಚಣವನ್ನು
ಕೊಡಲಾಗದ ನಿನ್ನ ಜನ್ಮ ಸಾರ್ಥಕವೆ

ಪ್ರಿಯ ಬಾಪುವಿಗೊಂದು ಪತ್ರ

ಹೋರಾಟ, ಜೈಲು, ಉಪವಾಸ, ಬರಹ, ತ್ಯಾಗ- ಅಬ್ಬಬ್ಬಾ! ಬರೆಯುತ್ತಾ ಹೋದರೆ ಎಂದೂ ಮುಗಿಯದಿರುವ ಅಗಣಿತ ಅದ್ಭುತ ನೀವು. ನಿಮ್ಮ ಬದುಕಿನ ರೀತಿ, ನೀತಿ, ಸಿದ್ಧಾಂತಗಳು ಇಂದಿಗೂ ಚಾಲ್ತಿಯಲ್ಲಿರುವುದನ್ನು ಕಂಡಾಗ ನನ್ನ ಮನಸ್ಸು ಹೇಳುತ್ತದೆ- ‘ಬಾಪು, ನೀವು ಎಂದೆಂದಿಗೂ ಅಮರ.’

ಗಜಲ್

ಕಾಯಕದ ಹೆಸರಲ್ಲಿ ಹವ್ಯಾಸಗಳು ಬದಲಾಗುತಿವೆ ಇಂದು
ಉಡುಗೆ-ತೊಡುಗೆಗಳು ದರ್ಪದಿಂದ ನರ್ತಿಸುತಿವೆ ಹೇಗೆ ಸಹಿಸಲಿ

ಆಶ್ಚರ್ಯ! ತನ್ನ ಕೈಕಾಲುಗಳನ್ನು ಯಾರೋ ಬಿಗಿಯಾಗಿ ಕಟ್ಟಿ ಹಾಕಿರುವಂತೆ ಭಾಸವಾಗುತ್ತದೆ. ಜೋರಾಗಿ ಅರಚಿಕೊಳ್ಳುತ್ತಾನೆ. ಆದರೂ ಬಿಡುಗಡೆ ದೊರಕುವುದಿಲ್ಲ. ವಿಧಿಯಿಲ್ಲದೆ ಮರಳಿ ತನ್ನ ಕುಟುಂಬವನ್ನು ತಬ್ಬಿಕೊಂಡು ಮುದುಡುತ್ತಾನೆ.

Back To Top