ಬಾಪು ಮತ್ತು ವೈರುಧ್ಯ

ಬಾಪು ಮತ್ತು ವೈರುಧ್ಯ

ಎಷ್ಟೇ ವೈರುಧ್ಯಗಳಿದ್ದರೂ
ಅವನ್ನೆಲ್ಲ ದಾಟಿ ಮಹಾಮಾನವನಾಗಿಬಿಟ್ಟರು
ಕೆಸರನಲ್ಲಿದ್ದರು ಕೆಸರಿನಂತಾಗದೆ
ಕಮಲದಂತೆ ಅರಳಿ ಬಿಟ್ಟರು ನಮ್ಮ ಬಾಪು

ಪತ್ರಕರ್ತ ಗಾಂಧೀಜಿ

ಪತ್ರಿಕೋದ್ಯಮ ನನಗೆ ಶಿಕ್ಷಣ ಇದ್ದಂತೆ. ನನ್ನೊಳಗೆ ಇಣುಕಿ ನೋಡಿ ನನ್ನ ದೌರ್ಬಲ್ಯಗಳನ್ನು ಕಂಡುಕೊಳ್ಳುವುದು ಸಾಧ್ಯವಾಗುತ್ತದೆ. ಚುರುಕಾದ ಪದಪ್ರಯೋಗ, ಕಠಿಣ ವಿಶೇಷಣ ಬಳಸಬೇಕೆಂದು ನನ್ನ ಕೋಪ ಹಾಗೂ ಪ್ರತಿಷ್ಠೆ ಆಜ್ಞಾಪಿಸುತ್ತದೆ. ಕಳೆಯನ್ನೆಲ್ಲಾ ಕಿತ್ತುಹಾಕಲು ಬರವಣಿಗೆ ಒಂದು ಸಾಧನ ಎನ್ನುತ್ತಿದ್ದ ಗಾಂಧೀಜಿ ಒಬ್ಬ ಮಹಾಗದ್ಯ ಶಿಲ್ಪಿ

ಶಾಸ್ತ್ರೀಜಿ ಎಂಬ ಧ್ರುವ ತಾರೆಯ ನೆನಪಿನಲ್ಲಿ…

ಸಾದಾರಣ ರೂಪು, ಸಾದಾರಣ ಉಡುಪಿನ, ಕುಳ್ಳಗಿನ ಆಕಾರದ ದೇಶದ ಪ್ರಧಾನಿಯೆನಿಸಿದ ವ್ಯಕ್ತಿಯೊಬ್ಬರೂ ತುಸು ದುಗುಡದಿಂದ ಮನೆಯಲ್ಲಿ ಅತ್ತಿಂದಿತ್ತ ಓಡಾಡುತ್ತಿದ್ದಾರೆ. ಅವರ ಮನದಲ್ಲಿ ನೂರಾರು ಚಿಂತೆಗಳಿವೆ. ‘ ಹತ್ಯಾರೋಂ ಕಾ ಜವಾಬ್, ಹತ್ಯಾರೋಂಸೆ ದೇಂಗೆ..

ಗಾಂಧಿ ಜಯಂತಿ ವಿಶೇಷ ಮಗುವಾಗಿ ಬಿಟ್ಟ ಗಾಂಧಿ ಅಜ್ಜನ ಫೋಟೋ ಅಲ್ಲಿಇಟ್ಟಿದ್ರಪ್ಪ ಹಾಗೆಹೂಗಳ ಮಾಲೆ ಎಲ್ಲ ತಂದುತುಂಬಿದ್ರಪ್ಪ ಹೀಗೆ ಹಣ್ಣು ಬೆಲ್ಲ ಇಟ್ಟಿದ್ರಲ್ಲಿಘಮ ಘಮ ಕಡ್ಡಿಯ ಕಂಪುಪುಟ್ಟ ಹಾಗೇ ನೋಡ್ತಾ ಇದ್ದಹತ್ತಿತು ಅವನಿಗೆ ಜೊಂಪು ಹಣ್ಣು ಹೂವು ಯಾವುದು ಮುಟ್ಟದೆಗಾಂಧಿ ತಾತ ಬಂದಪುಟ್ಟನ ಹತ್ತಿರ ಏನೋ ಹೇಳುತಬಾರೋ ಜೊತೆಯಲಿ ಎಂದ ತಾತನ ನಡಿಗೆ ಎಷ್ಟು ಜೋರುಪುಟ್ಟುಗೆ ಓಡುವ ಆಟಅನಾತ ಅಜ್ಜಿಯ ಜೋಪಡಿ ಹೊಕ್ಕುಕುಡಿದನು ನೀರಿನ ಲೋಟ ಅಲ್ಲಿಂದಿಲ್ಲಿಗು ಕೇಳುತ ಬಂದಗಿಡಗಳ ಬೆಳೆಸಿಲ್ಲೇನುಹೀಗೇ ಗಿಡಗಳ ಕಡಿಯುತ ಉಳಿದರೆನರಕವ ಕಟ್ಟುವ […]

ಆದಿಯೂ ನೆಟ್ ನ ಪಾಠವೂ

ಆದಿಯೂ ನೆಟ್ ನ ಪಾಠವೂ
( ಮಕ್ಕಳ ಕವಿತೆಗಳು)
ಲೇ: ಬೆಂ ಶ್ರೀ ರವೀಂದ್ರ.
ಹೂಬಳ್ಳಿ ಪ್ರಕಾಶನ
ದೂ: 9448994199

ಭಾಷಾ ಕಲಿಕೆ

ಲೇಖನ ಭಾಷಾ ಕಲಿಕೆ ಗಣಪತಿ ಹೆಗಡೆ ಗುಡಿಯಾ ಖಾನಾ ಖಾಯಾ?’, ಸಾಯಂಕಾಲ ನಾಲ್ಕೂವರೆಗೆ ಮೊಮ್ಮಗಳನ್ನು ಟ್ರೋಲಿಯಲ್ಲಿ ಕೂಡ್ರಿಸಿ ಕೊಂಡು ಅಪಾರ್ಟ್ ಮೆಂಟಿನ ಸುತ್ತಲೂ ತಿರುಗಾಡಲು ತೆಗೆದುಕೊಂಡು ಹೋದಾಗ ಗೇಟಿನ ಬಾಗಿಲಿನಲ್ಲಿ ಕಾಯುತ್ತಿರುವ ಕಾವಲುಗಾರ ಮೊದಲು ನನ್ನ ಮೊಮ್ಮಗಳಲ್ಲಿ ಕೇಳುವುದು ಈ ವಾಕ್ಯ.  ಪಾಪ ಅವಳೇನು ಹೇಳಿಯಾಳು. ಹತ್ತು ತಿಂಗಳ ಎಳಗೂಸು ಅವಳು. ‘ತಿಂದಾತಾ’? ಅವನು ಕೇಳಿದ ಪ್ರಶ್ನೆ ಅವಳಿಗೆ ಅರ್ಥವಾಗಲಿ ಅಂತ ನಾನು ಅದನ್ನೇ ಕನ್ನಡದಲ್ಲಿ ಕೇಳುತ್ತಿದ್ದೆ. ಆಗ ‘ಹೂಂ’ ಎನ್ನುತ್ತಿದ್ದಳು. ಕಾವಲುಗಾರನಿಗೂ ತಾನು ಕೇಳಿದ ಪ್ರಶ್ನೆಗೆ […]

Back To Top