ಶ್ರದ್ಧೆ

ಒಮ್ಮೆ ಕಾರವಾರದಲ್ಲಿ ‘ಗಂಡಭೇರುಂಡ’ ಚಲನ ಚಿತ್ರದ ಚಿತ್ರೀಕರಣ ನಡೆಯುತ್ತಿರುವಾಗ ನನ್ನನ್ನು ಕರೆಸಿಕೊಂಡ ಕೃಷ್ಣಮೂರ್ತಿ ಚಿತ್ರತಂಡದ ಭೇಟಿಗೆ ಅವಕಾಶ ಪಡೆದುಕೊಂಡಿದ್ದ. ಅಂದು ಕಾರವಾರದ ಪ್ರತಿಷ್ಠಿತ ಗೋವರ್ಧನ ಹೋಟೆಲಿನಲ್ಲಿ ನಾಯಕ ನಟರಾದ ಶ್ರೀನಾಥ, ಶಂಕರನಾಗ್, ಖಳನಟ ವಜ್ರಮುನಿ ಮತ್ತು ನಾಯಕಿ ಜಯಮಾಲಾ ಅವರ ಜೊತೆಯಲ್ಲಿ ಒಂದೆರಡು ಗಂಟೆಗಳ ಕಾಲ ಸಮಯ ಕಳೆದದ್ದು ಒಂದು ಅವಿಸ್ಮರಣೀಯ ಸಂದರ್ಭವೇ ಆಗಿತ್ತು

‘ಖಂಡಿತಾ ಜಾಗ್ರತೆ ಮಾಡುತ್ತೇವೆ ನಾರಾಯಣಣ್ಣ. ಇನ್ನು ಮುಂದೆ ನಮ್ಮಿಂದ ಯಾರೀಗೂ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳುತ್ತೇವೆ!’ ಎಂದು ಗೋಪಾಲನೂ ಭರವಸೆ ನೀಡಿದ. ಆಗ ನಾರಾಯಣರು ಸುಮಿತ್ರಮ್ಮನತ್ತ ತಿರುಗಿ, ‘ಇದಕ್ಕೇನಂತೀರಿ ಸುಮಿತ್ರಮ್ಮಾ ಆಗಬಹುದಲ್ಲ…?’ ಎಂದು ನಗುತ್ತ ಪ್ರಶ್ನಿಸಿದರು.

ಶಶಿಕಾಂತೆಯವರ ಎರಡು ಗಜಲ್

ಯಾರನ್ನೇಕೆ ದ್ವೇಷಿಸಬೇಕು,ಯಾರನ್ನೇಕೆ ದೂಷಿಸಬೇಕು ಈ ವಿಧಿಯಾಟಕೆ
ನನಗಿಲ್ಲದ ಭಾಗ್ಯಕ್ಕಾಗಿ ತಡಕಾಡುತ್ತೇನೆ ನನಗೇ ಗೊತ್ತಿಲ್ಲದಂತೆ

ಸಂಬಂಧಗಳು ನಂಟೋ….ಕಗ್ಗಂಟೋ….

ಹುಟ್ಟು ಸಾವುಗಳನ್ನು ಮೀರಿ ಶ್ರೇಷ್ಠವಾದ ಸಾಧ್ಯತೆಗಳಿಗೆ ಅನುವು ಮಾಡಿಕೊಡುವಂತಹ ಒಂದು ರೀತಿಯ ಐಕ್ಯತೆಯನ್ನು ಸಾಧಿಸಲು ಸಂಬಂಧಗಳು ಒಂದು ಅವಕಾಶವಾಗಿದೆ.

ಅದೊಂದಿಲ್ಲ

ನನ್ನ ನಾನೇ ಅರಿಯಲಿರುವ ಮಾರ್ಗವೇಕೈಕ ಹಾದಿಯ ಬಚ್ಚಿಟ್ಟ, ತುಡಿತವ ಬಿಟ್ಟಿಲ್ಲ….
ಇರುವುದಕೆ ಹುಚ್ಚಾಗಿ, ಹುಚ್ಚು ಹೆಚ್ಚಾಗಿ ಅಲೆವವರು ಹೊಂದಿದೆನಗದೊಂದಿಲ್ಲ

ಇಳಿ ಸಂಜೆ

ಕಲ್ಲ ಬೆಂಚಿನ ಮೇಲೆ ಕೂತು ಪಾರ್ಕ್ ನಲ್ಲಿ ಆಡುತ್ತಿದ್ದ ಮಕ್ಕಳತ್ತ ನೋಡುತ್ತಿದ್ದರು. ಆ ಮಕ್ಕಳು ತಮ್ಮ ಅಜ್ಜ – ಅಜ್ಜಿಯರೊಂದಿಗೆ ಅಲ್ಲಿಗೆ ಬರುತ್ತಿದ್ದರು. ಅವರೆಲ್ಲರ ಇಳಿ ವಯಸ್ಸಿಗೆ ಮೊಮ್ಮಕ್ಕಳು ಮುಲಾಮುಗಳಾದರೆ, ನನಗೆ ಪಾರ್ವತಿ-ಪಾರ್ವತಿಗೆ ನಾನು ಔಷಧಿ ಎಂದುಕೊಂಡು ತಣ್ಣಗೆ ನಕ್ಕರು ರಾಯರು.

Back To Top