ಹೆದ್ದಾರಿಯ ಸೆರಗಿನ ಮೇಲೆ

ನಿನ್ನದೆ

ಮನುಕುಲದ ಪಾಪದ ಜಲದಲ್ಲಿ
ಮುಳುಗುತಿರುವ ಈ ಪೃಥ್ವಿಯನು
ಮೇಲೆತ್ತಲು ನೀನು ಮತ್ತೊಮ್ಮೆ
ವರಾಹ ಅವತಾರವೆತ್ತಿ
ರಕ್ಷಿಸು ಪ್ರಭುವೇ…. !

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಕಾವ್ಯಯಾನ-ಗಜಲ್

ಜೀರುಂಡೆಗಳ ಗುನುಗುವಿಕೆಯ ಮೆಲು ದನಿಯ ಸಂಭಾಷಣೆಯ ಹಿತದೂಟ
ಭಾವಗಳು ಮೇಳೈಸಿ ನವ್ಯತನವು ಮೂಡುತಿರಲು ವಧುವಾದಳು ವಸುಧೆ !

ಕೃಷ್ಣಮೂರ್ತಿ ಹೆಗಡೆ ಪ್ರತಿಷ್ಠಿತ “ಶಿಂತ್ರಿ ಬಿಲ್ಡಿಂಗ್” ನಲ್ಲಿ ಬಾಡಿಗೆ ರೂಮು ಮಾಡಿಕೊಂಡಿದ್ದ. ಇತರ ಬ್ರಾಹ್ಮಣ ಹುಡುಗರು ಸಪ್ತಾಪುರ ಇತ್ಯಾದಿ ಕಡೆಗಳಲ್ಲಿ ರೂಮು ಪಡೆದಿದ್ದರು. ಒಮ್ಮೆಯಂತೂ ಅವರಲ್ಲಿ ಯಾರೋ ತನ್ನ ಕುರಿತು ಸಲ್ಲದ ಮಾತನಾಡಿದರೆಂದು ಕೋಪಗೊಂಡ ಕೃಷ್ಣಮೂರ್ತಿ ಹೆಗಡೆ ರಾತ್ರಿ ವೇಳೆ ಅವರ ರೂಮಿಗೆ ಹೋಗಿ ರಂಪ ಮಾಡಿದ ಸಂಗತಿ ಮರುದಿನ ಕನ್ನಡ ವಿಭಾಗದಲ್ಲಿಯೇ ಚರ್ಚೆಯ ಸಂಗತಿಯಾಗಿತ್ತು!

ಯಾರ ಬದುಕೂ ಮತ್ತೊಬ್ಬರದರಂತೆ ಇರಲು ಸಾಧ್ಯವಿಲ್ಲ. ನಾವು ಅವರಂತಾಗಬೇಕು, ಇವರಂತಿರಬೇಕೆಂದು ಒದ್ದಾಡುವುದು ಏಕೆ? ನಮಗೆ ದೊರೆತ ಬದುಕನ್ನು ಚೆಂದ ಮಾಡಿಕೊಳ್ಳುವುದು ನಮ್ಮ ಕೈಯಲ್ಲೇ ಇರುತ್ತದೆ.

Back To Top