ಅಸ್ಮಿತೆ

ಅಷ್ಟು ಕೇಳಿದ ಸುಮಿತ್ರಮ್ಮನಿಗೆ ವಿಸ್ಮಯವಾಯಿತು. ‘ಅಯ್ಯೋ ದೇವರೇ, ಇವರ ಶಕ್ತಿಯೇ…!’ ಎಂದುಕೊಂಡವರು ಗುರೂಜಿಯ ಮೇಲೆ ಇನ್ನಷ್ಟು ಗೌರವ ತಳೆದು, ‘ಹೌದು ಹೌದು ಗುರೂಜೀ…ಅದೊಂದು ಘಟನೆಯಲ್ಲಿ ನಾವಿಬ್ಬರೂ ಅರೆಜೀವವಾಗಿ ಬಿಟ್ಟಿದ್ದೆವು!’ ಎಂದರು ನೋವಿನಿಂದ.

ಮಕಾನದಾರರ ಪ್ಯಾರಿ ಪದ್ಯಗಳಲ್ಲಿ ಭಾಷೆಯ ಬೆಡಗು

ಆರೂ ಕವನ ಸಂಕಲನದ ಕವನಗಳು ಓದುಗರ ಮನದ ಮಾತಾಗಿವೆ. ಈಗ ಎಲ್ಲರ ಮನಕುಣಿಸುತಿರುವ ಪ್ಯಾರಿ ಪದ್ಯ ಸಂಕಲನವು..ಅನೇಕ ಹೊಸ ಗುಣಲಕ್ಷಣಗಳಿಂದ ಚರ್ಚೆಯಲ್ಲಿದೆ. ಹೊಸ ನೋಟ, ಹೊಸ ರೂಪ, ಪುಟ್ಟ ಹನಿಗಳಲ್ಲಿ ಜೇನೊಸರುವ ಮಾಧುರ್ಯ.. ಈ ಪ್ಯಾರಿಯನ್ನು ಕಂಡವರೆಲ್ಲಾ..ಪ್ಯಾರ್ಗೇ ಆಗಬುಟ್ಟೈತೆ..ಎಂದು ಪ್ಯಾರಿಯ ಹಿಂದೆ ಮುಂದೆ ಸುಳಿದಾಡುವ ದೃಶ್ಯ.. ಈಗ ಎಲ್ಲೆಲ್ಲೂ ಕಂಡುಬರುತ್ತಿದೆ. ಆ ಸಾಲಿನಲ್ಲಿ ನಾನು ಕೂಡ ಮುಂಚೂಣಿಯಲ್ಲಿರುವೆ.

ದಿನ ದಿನವೂ ಏಕವ್ಯಕ್ತಿ, ಬಹಪಾತ್ರ. ನಾಟಕದ ರಂಗದಲ್ಲಿ, ಪ್ರೀತಿ, ನೋವು, ಮಮತೆ, ಕಷ್ಟ, ಸಂಘರ್ಷ ಎಲ್ಲವನ್ನೂ ಅನುಭವಿಸಿ, ಹಣ್ಣಾಗುವ ಹಣ್ಣಿನ ಸಿಹಿ ಮಾತ್ರ ಹಂಚುವ ಸ್ತ್ರೀ ಜನ್ಮಕ್ಕೆ ಮಾತ್ರ ‘ಸಿರಿ’ಯಾಗಲು ಸಾಧ್ಯ. ಅದು ಆಕೆಗೆ ನಿಜಜೀವನದಷ್ಟೇ ಸಹಜ.

ಮಳೆ ಕವಿತೆಗಳಿಗೆ ಆಹ್ವಾನ

ಮಳೆ ಕವಿತೆಗಳಿಗೆ ಆಹ್ವಾನ ಮಳೆಯ ಕವಿತೆಗಳಿಗೆ ಆಹ್ವಾನ ಇದೀಗ ಮಳೆಯ ಕಾಲ! ಈ ಮಳೆ ನೂರಾರು ವರ್ಷಗಳಿಂದಲೂ  ಕವಿತೆ ಬರೆಸಿಕೊಳ್ಲುತ್ತಲೇ ಬರುತ್ತಿದೆ. ಕೆಲವು ಮಳೆ ತರುವ ಹರುಷವನ್ನು, ಜೀವ ಚೈತನ್ಯವನ್ನು ಹಾಡಿದರೆ ಮತ್ತೆ ಕೆಲವು ಇದು ತರುವ ವಿಪತ್ತನ್ನು ವಿಪ್ಲವವನ್ನು ಪಾಡಿವೆ.ಒಟ್ಟಿನಲ್ಲಿ ಮಳೆಗೆ ಬೆರಗಾಗದ ಬರೆಯದ ಕವಿ ಇಲ್ಲವೇ ಇಲ್ಲವೆನ್ನಬಹುದು. ನಿಮ್ಮನ್ನು ಈ ಮಳೆ ಬೇರೆ ಬೇರೆ ರೂಪದಲ್ಲಿ ಕಾಡಿರಬಹುದು-ಹಾಡಾಗಿರಬಹುದು. ನೀವು  ಜನ ಓದಬಲ್ಲಂತಹ ಮಳೆಯ ಕವಿತೆ ಬರೆದಿದ್ದರೆ ನಮಗೆ ಕಳಿಸಿ.ನಾವೆಲ್ಲ ಕವಿತೆಯ ಮಳೆಯಲ್ಲಿ ಮೀಯೋಣ. ಉತ್ತಮವಾದ […]

ಸಂಬಂಧಗಳು_ ಒಲವು, ಪ್ರೀತಿ ಪರಿಶುದ್ಧತೆ

ಸ್ನೇಹಕ್ಕೆ ಆಡಂಬರ ಅಡ್ಡಿಯಾಗಬಾರದು. ಪ್ರೀತಿ ಷರತ್ತುಗಳಿಗೆ ಒಳಪಡಬಾರದು. ಸಂಬಂಧಗಳು ಲೆಕ್ಕಾಚಾರದ ಹಣಿಯ ಮೇಲೆ ನಿಲ್ಲಬಾರದು. ನಿಷ್ಕಲ್ಮಷ ನಿಸ್ವಾರ್ಥ ಗೆಳೆತನದಿಂದ ಜೀವನದ ಮಹತ್ವ ಎಷ್ಟು ಎತ್ತರಕ್ಕೆ ಏರುತ್ತದಲ್ಲವೇ??

ಸೋಮಾರಿತನದ ಸುಖ

ಆಗೆಲ್ಲ ಮನೆಗಳಲ್ಲಿ ಒಂದೇ ಒಂದು ಹಂಡೆ ಒಲೆಯ,ನೀರಿನ ತೊಟ್ಟಿಯ ಬಚ್ಚಲು ಮನೆ ಇರ್ತಾ ಇದ್ದದ್ದು.ಮನೆಯಿಂದ ಹೊರಗೆ ಒಂದು ಶೌಚಾಲಯ.ಈಗ ಬಚ್ಚಲು,ಶೌಚಗಳೆಲ್ಲ ಮಲಗುವ ಕೋಣೆಯ ಒಳಗೇ ಸೇರಿಕೊಂಡು ಬಿಟ್ಟಿವೆ.ಮನೆಯಲ್ಲಿ ಎಷ್ಟು ರೂಂಗಳಿವೆಯೋ ಅಷ್ಟು ಅಟ್ಯಚ್ಡ್ ಬಾತ್ ರೂಮ್ ಗಳು. ಅಷ್ಟೂ ತೊಳೆಯಲು ಮತ್ತಷ್ಟು ವಿಷಗಳು.

Back To Top