ಬದುಕು

ಸಾಧು ಸ್ವಭಾವದವಳು

( ದಸ್ತಯೇವಸ್ಕಿಯ
‘ಸಾಧು ಸ್ವಭಾವದವಳು’ ನೀಳ್ಗತೆಯ ಪ್ರೇರಣೆಯ ಕವಿತೆ )
ವೈ.ಜಿ.ಅಶೋಕ್ ಕುಮಾರ್ ರವರಿಂದ

ಕನ್ಯತ್ವಪೊರೆ ಕಳಿಚಿದಾಗ..

ದೇವರ ನೆನೆದು ಕಾಲಕಳೆಯುತ
ಹಲುಬುವ ಕ್ಷಣ ಅಬ್ಬಬ್ಬಾ
ನರಕಯಾತನೆಗೊಂದು ಹಬ್ಬ….

ಒಬ್ಬ ವೃದ್ಧರು ಹಣ್ಣಿನ ಸಸಿ ನೆಡುವಾಗ, ‘ಇದು ಮರವಾಗಿ ಫಲ ಬಿಡುವಾಗ ತಿನ್ನಲು ನೀವೇ ಇರುವುದಿಲ್ಲವಲ್ಲ ಮತ್ತೇಕೆ ಶ್ರಮ?!’ ಎಂದು ಕೇಳಿದವರಿಗೆ, ‘ನಾನು ಫಲ ತಿಂದ ಮರಗಳನ್ನೂ ಸಹ ಯಾರೋ ಹಿರಿಯರು ನೆಟ್ಟಿದ್ದು’ ಎಂದು ಉತ್ತರಿಸಿದ ಆ ಹಿರಿಯರ ಸಂಯಮದ ತಿಳುವಳಿಕೆ ನಮ್ಮದಾಗಬೇಕು. ಶ್ರದ್ಧೆ ಸಂಯಮವು ಬಾಳಿನ ಸಮತೋಲನಕ್ಕೆ ಮಾರ್ಗವಾಗಬೇಕು… ತಾಳ್ಮೆ ಸಕಾರಾತ್ಮಕ ಬೆಳಕಾಗಿ ದಾರಿ ತೋರಬೇಕು.

ಹೊಸ ಮಾಡಲ್

ಕಥೆ ಹೊಸ ಮಾಡಲ್ ಗುರುರಾಜ ಶಾಸ್ತ್ರಿ ಅದು ಗಿರಿಜೆಯ ಮದುವೆ ಸಂಭ್ರಮ.  ಮದುವೆಮನೆಯಲ್ಲಂತು ಎಲ್ಲರದೂ ಓಡಾಟವೋ ಓಡಾಟ.  ಏನೋ ಬಹಳ  ಕೆಲಸವಿದೆಯೆಂಬಂತೆ ಮುಖ್ಯ ಆವರಣದ  ಆ ಕಡೆಯಿಂದ ಈಕಡೆಯವರೆಗೂ  ಓಡಾಡುತ್ತಿರುವ ರೇಷ್ಮೆ ಸೀರೆ ಉಟ್ಟ ಮದುವೆಯಾಗದ  ಹೆಣ್ಣುಮಕ್ಕಳು; ಮದುವೆಯಾಗಿದ್ದರೇನಂತೆ, ನಾವೂ ಇನ್ನೂ ಚಿಕ್ಕ ವಯಸ್ಸಿನವರೇ ಎಂದು ಭಾವಿಸುತ್ತಾ ಮದುವೆಯಾಗದ ಹುಡುಗಿಯರಿಗೆ ಸವಾಲೆಂಬಂತೆ ಓಡಾಡುತ್ತಿರುವ ಯುವ  ಗೃಹಿಣಿಯರು; ಅಲ್ಲಲ್ಲಿ ಕಣ್ಣಾಡಿಸುತ್ತಾ ಅವಳು ನೋಡು ಪಾದರಸದಂತೆ, ಇವಳು ನೋಡು, ತಾನೇ ರೂಪವತಿಯೆಂಬ ಅಹಂಕಾರ, ಇನ್ನು ಅವಳು ಮೂಷಂಡಿ ತರಹ ಮೂಲೆಯಲ್ಲಿ […]

ಕವಿತೆ ಹೀಗಿರಬೇಕು

ಧರೆತುಂಬಿ ಹರಿವ ಝರಿ ತೊರೆ
ಹಳ್ಳಗಳಂತೆ ಕಣ್ಮನ ಸೆಳೆದು
ವಿಹಂಗಮ ನೋಟ ಸೃಷ್ಟಿಸುವ
ಹರೆಯದ ತರುಣಿಯಂತೆ
ನೀ ಸಂಪದ್ಭರಿತವಾಗಿರಬೇಕು…

ಕಣ; ಒಕ್ಕಲು ಸಂಸ್ಕೃತಿಯ ತಾಣ

ಇನ್ನು ಕಣದಲ್ಲಿ ಬಳಕೆಯಾಗುವ ಸಾಮಾನ್ಯ ಸಲಕರಣೆಗಳಿಗೆ ಮತ್ತು ತಿನ್ನುವ ತಿನಿಸುಗಳಿಗೂ ವಿಶೇಷ ಅಭಿದಾನಗಳನ್ನೇ ನೀಡಲಾಗಿದೆ. ಉದಾಹರಣೆಗೆ, ಊಟ-ಕವಳ, ರೊಟ್ಟಿ-ಕಜ್ಜಾಯ, ಕಾಳುಗಳು-ರಜ, ಕುಡುಗೋಲು-ಬಸವ, ಪೊರಕೆ-ಚವರ, ಮೊರ-ಕೊಂಗ, ವಂದರಿ-ಬಂಡಿ, ಗಾಳಿ-ವಾಸುದೇವ ಇತ್ಯಾದಿ. ಕಣದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ವಿಶಿಷ್ಟ ಹೆಸರುಗಳನ್ನೇ ಬಳಸಬೇಕು. ಕಣದಲ್ಲಿ ಯಾವುದೇ ಕಾರಣಕ್ಕೂ ಚಪ್ಪಲಿ ಬಳಕೆ ನಿಷಿದ್ಧ

ಗೆಳತಿ

ಕವಿತೆ ಗೆಳತಿ ಪ್ರೊ.ರಾಜನಂದಾ ಘಾರ್ಗಿ ಹಾಗೇ ಒಬ್ಬಳು ಸುಮ್ಮನೇಚಿಕ್ಕ ಪುಟ್ಟ ಗೆಳತಿದಾರಿಯಲಿ ಸಿಕ್ಕವಳುನಾಲ್ಕು ಹೆಜ್ಜೆ ನಡೆದವಳುಸುಮ್ಮನೇ ಮಾತಿಗೆ ಎಳೆದುಮನ ಸೆಳೆದವಳುಮಾತಿಗೆ ವೀಷಯವೇನಿಲ್ಲಸಮಯದ ಪರಿವೆಯಿಲ್ಲದಾರಿ ಸರಿದು ಹೋಗಿಕವಲುಗಳೊಡೆದಾಗಕಣ್ಮರೆಯಾದವಳುಮನದ ಮೂಲೆಯಲ್ಲಿಮನೆಮಾಡಿದ ಚದುರೆಇರುವಿಕೆಗೆ ಗುರುತಿಲ್ಲಭೇಟಿಯಾಗುವ ಬಯಕೆಯಿಲ್ಲಆದರೂ ಮರಿಚಿಕೆಯಂತೆಕನಸಲಿ ಕಾಡುವಳುಕಣ್ಣಿನ ನೀರಾಗುವಳು ***********************

Back To Top